ರಾಷ್ಟ್ರೀಯ ನ್ಯೂಸ್

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ, ಸೆ. 28:  ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು ಬೆಳಗ್ಗೆ 5ಗಂಟೆಗೆ ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ […]

ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂದು ಭಗತ್ ಸಿಂಗ್ 113ನೇ ಜಯಂತಿ ➤ ದೇಶದ ಕ್ರಾಂತಿಕಾರಿಗೆ ಗಣ್ಯರಿಂದ ಗೌರವ ನಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 28: ದೇಶದ ಕ್ರಾಂತಿಕಾರ ಹೋರಾಟಗಾರ, ಯುವ ಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮ ದಿನ ಇಂದು. ಸೆಪ್ಟಂಬರ್ 28, 1907ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ ತಾಲ್ಲೂಕಿನಲ್ಲಿರುವ ಬಂಗಾ ಹಳ್ಳಿಯಲ್ಲಿ ಭಗತ್ ಸಿಂಗ್ ರವರ ಜನನವಾಯಿತು. ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ತಂದೆ ಕಿಶನ್ ಸಿಂಗ್ . ಇಂದು ಭಗತ್ ಸಿಂಗ್ ಅವರ 113ನೇ ಜಯಂತಿ.ಈ ಹಿನ್ನೆಲೆಯಲ್ಲಿ ದೇಶದ ಜನನಾಯಕರು ಅವರನ್ನು ಸ್ಮರಿಸಿದ್ದಾರೆ.

ಇಂದು ಭಗತ್ ಸಿಂಗ್ 113ನೇ ಜಯಂತಿ ➤ ದೇಶದ ಕ್ರಾಂತಿಕಾರಿಗೆ ಗಣ್ಯರಿಂದ ಗೌರವ ನಮನ Read More »

ರಾಷ್ಟ್ರೀಯ ನ್ಯೂಸ್

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!!

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 27:  ಚಲಿಸುತ್ತಿದ್ದ ಬಸ್ ನಲ್ಲಿಯೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು, ಬಸ್ ನಿಂದ ಮಹಿಳೆಯನ್ನು ಎಸೆದ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ನಂತರ ಕಾಮುಕರನ್ನು ಮಹಿಳೆಯನ್ನು ರಸ್ತೆಯಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಸದ್ಯ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.       ಮಹಿಳೆಗೆ ತಂಪು ಪಾನೀಯದಲ್ಲಿ ನಶೆಯ ಪದಾರ್ಥ ಸೇರಿಸಿ, ನಂತರ ಅದನ್ನು ಕುಡಿಸಿ ಅತ್ಯಾಚಾರ

ಲಕ್ನೋ : ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಕಾಮುಕರ ಅಟ್ಟಹಾಸ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ -19 ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 27:  ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.     ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು,

ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ -19 ದೃಢ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ:, ಸೆ. 27: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.   ವಾಜಪೇಯಿ ಯವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು ಮತ್ತು ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 1950 ಮತ್ತು 60 ರ ದಶಕಗಳಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದರು, ಆದರೆ ನಂತರ ಅವರು ರಾಜಕೀಯ ವೃತ್ತಿಯನ್ನು ಮುಂದುವರಿಸಲು

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ

(ನ್ಯೂಸ್ ಕಡಬ) newskadaba.com ತಿರುವಳ್ಳೂರ್, ಸೆ. 26:  ತಮಿಳು ನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಎಂಬಲ್ಲಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ಅವರ ಅಂತಿಮ ಯಾತ್ರೆಯ ವಿಧಿ ವಿಧಾನ ಕಾರ್ಯಗಳು, ಧಾರ್ಮಿಕ ಸಂಪ್ರದಾಯಗಳು ನೆರವೇರಿತು. ಸಂಪೂರ್ಣ ಪೊಲೀಸ್ ಗೌರವದೊಂದಿಗೆ ಗಾನಯೋಗಿ ಗೆ ವಿದಾಯ ಹೇಳಲಾಯಿತು.     ಎಸ್ ಪಿಬಿಯವರ ಪುತ್ರ ಹಿನ್ನೆಲೆ ಗಾಯಕ ಎಸ್ ಪಿ ಚರಣ್ ತಂದೆಯ ಅಂತಿಮ ಯಾತ್ರೆಯ ವಿಧಿ ವಿಧಾನಗಳನ್ನು ಶೈವ ಸಂಪ್ರದಾಯದಂತೆ ಕುಟುಂಬದ

ಕೋಟ್ಯಾಂತರ ಅಭಿಮಾನಿಗಳ ಕಣ್ಣೀರ ವಿದಾಯ ➤ ಭೂಮಿ ತಾಯಿಯ ಮಡಿಲು ಸೇರಿದ ಗಾನಯೋಗಿ Read More »

ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 26:  ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಬಾಲಿವುಡ್’ನ ಖ್ಯಾತ ನಟಿ ದೀಪಿಕಾ ಪಡುಕೋಣೆಯವರು ಶನಿವಾರ ಮಾದಕ ವಸ್ತು ನಿಯಂತ್ರಣ ದಳ (ಎನ್’ಸಿಬಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ದೀಪಿಕಾ ಪಡುಕೋಣೆಯವರಿಗೆ ಶುಕ್ರವಾರ ಹಾಜರಾಗಲು ಎನ್’ಸಿಬಿ ಸೂಚನೆ ನೀಡಿತ್ತು. ಆದರೆ, ಶನಿವಾರ ವಿಚಾರಣೆಗೆ ಹಾಜರಾಗುವುದಾಗಿ ದೀಪಿಕಾ ತಿಳಿಸಿದ್ದರು. ಇದರಂತೆ ಇಂದು ದೀಪಿಕಾ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಬಾಲಿವುಡ್’ನ ದೀಪಿಕಾ ಪಡುಕೋಣೆಯವರು ಡ್ರಗ್ಸ್’ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದ ವಾಟ್ಸ್’ಆಪ್

ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ದೀಪಿಕಾ ಪಡುಕೋಣೆ Read More »

ರಾಷ್ಟ್ರೀಯ ನ್ಯೂಸ್

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ಉಡುಪಿ , ಸೆ. 25:  ಲಾಕ್‌ಡೌನ್ ಅವಧಿಯಲ್ಲಿ 300 ಮಾಸ್ಕ್‌ಗಳನ್ನು ಹೊಲಿದು ಯೋಧರಿಗೆ ಕಳುಹಿಸಿಕೊಟ್ಟಿದ್ದ ಉಡುಪಿಯ ಇಶಿತಾ ಆಚಾರ್‌ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಮಣಿಪಾಲದ ಮಾಧವ ಕೃಪ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಇಶಿತಾ ಆಚಾರ್ ರಕ್ಷಣಾ ಸಚಿವರ ಅಭಿನಂದನೆಗೆ ಪಾತ್ರವಾಗಿರುವ ವಿದ್ಯಾರ್ಥಿನಿ.   ‘ಸೈನಿಕರಿಗೆ ಮಾಸ್ಕ್ ಹೊಲಿದು ಕಳುಹಿಸಿದ್ದಕ್ಕೆ ಧನ್ಯವಾದಗಳು. ಯೋಧರ ಮೇಲಿರುವ ಆಕೆಯ ಕಾಳಜಿ ಹಾಗೂ ಕೋವಿಡ್-19 ಸೋಂಕು ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪ್ರಯತ್ನ ಅಭಿನಂದನೀಯ’

ಸೈನಿಕರಿಗೆ ಮಾಸ್ಕ್ ಕಳುಹಿಸಿದ ಬಾಲಕಿಗೆ ರಕ್ಷಣಾ ಸಚಿವ ರಾಜನಾಥ್ ರಿಂದ ಶ್ಲಾಘನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ ದೀಪಿಕಾ ಪಡುಕೋಣೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 25. ಎನ್.ಸಿ.ಬಿ ವಿಚಾರಣೆಯ ಹಿನ್ನೆಲೆ ಶೂಟಿಂಗ್ ನಲ್ಲಿದ್ದ ದೀಪಿಕಾ ಅರ್ಧಕ್ಕೆ ನಿಲ್ಲಿಸಿ, ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ್ದಾರೆ. ಪತಿ ರಣವೀರ್ ಸಿಂಗ್ ಜೊತೆ ಪಣಜಿ ಏರ್ ಪೋರ್ಟ್ ನಿಂದ ವಿಮಾನದ ಮೂಲಕ ಮುಂಬೈಗೆ ತಲುಪಿದ್ದಾರೆ. ಸೆ. 26ರಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿ, ನೋಟೀಸ್ ಜಾರಿಗೊಳಿಸಿದ್ದರು. ಈ ಹಿನ್ನೆಯಿಂದ ಅವರು ಮುಂಬೈಗೆ ಆಗಮಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ಮುಂಬೈಗೆ ಆಗಮಿಸಿದ ದೀಪಿಕಾ ಪಡುಕೋಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್.ಪಿ.ಬಿ ಆರೋಗ್ಯದಲ್ಲಿ ಮತ್ತೆ ಏರುಪೇರು

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ‌. 24. ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತೆ ಕ್ಷೀಣಿಸಿದೆ.   ಎಸ್​.ಪಿ.ಬಿ ಅವರಿಗೆ ಆಗಸ್ಟ್ 5ರಂದು ಕೊರೋನಾ ದೃಢಪಟ್ಟಿದ್ದರಿಂದ ಅದೇ ದಿನ ಚೆನ್ನೈನ ಎಂ.ಜಿ.ಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇನ್ನೇನು ಬಿಡುಗಡೆಯಾಗುವಷ್ಟರಲ್ಲಿ ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳಿಂದ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಎಸ್.ಪಿ.ಬಿ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top