ರಾಷ್ಟ್ರೀಯ ನ್ಯೂಸ್

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 24:  ಕೊರೋನಾ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ, ಕಳೆದ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯಡಿಯೂರಪ್ಪ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕೊರೋನಾ ಕಂಟ್ರೋಲ್ ಗಾಗಿ ಲಾಕ್ ಡೌನ್ ಸಲಹೆ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಲಿದೆ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.   […]

ಮತ್ತೆ ಕರ್ನಾಟಕದಲ್ಲಿ ಲಾಕ್ ಡೌನ್ ಇಲ್ಲ ➤ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆಗೈದ ಭಾರತೀಯ ಸೇನಾಪಡೆ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಸೆ. 24. ಭಾರತೀಯ ಸೇನಾಪಡೆಯು ನಡೆಸಿದ ಎನ್‌ ಕೌಂಟರ್‌ ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈದ ಘಟನೆ ಇಂದು ಜಮ್ಮು- ಕಾಶ್ಮೀರದ ಅವಂತಿಪೋರಾದಲ್ಲಿ ನಡೆದಿದೆ. ಶತ್ರುಗಳ ಅನುಮಾನಾಸ್ಪದ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವಂತಿಪೋರಾದ ತ್ರಾಲ್ ನಲ್ಲಿರುವ ಮಗಾಮ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆಯು ಕಾರ್ಯಾಚರಣೆ ಪ್ರಾರಂಭಿಸಿತ್ತು. ಕಾರ್ಯಾಚರಣೆಯ ವೇಳೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಉಗ್ರರನ್ನು ತಕ್ಷಣ ಕಾರ್ಯಾಚರಣೆಗಿಳಿದ ಸೇನಾಪಡೆಯು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆಗೈದ ಭಾರತೀಯ ಸೇನಾಪಡೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಲೆಫ್ಟಿನೆಂಟ್ ‘ಶಿವಾಂಗಿ’

(ನ್ಯೂಸ್ ಕಡಬ) newskadaba.com ಹರಿಯಾಣ, ಸೆ. 24: ಭಾರತೀಯ ವಾಯು ಪಡೆಯ ಅತ್ಯಂತ ಪ್ರಬಲ ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಈ ಉತ್ತರ ಲಭಿಸಿದೆ. ವಾರಣಾಸಿ ಮೂಲದ ಐಎಎಫ್‍ನ ಸಮರ್ಥ ಮಹಿಳಾ ಪೈಲಟ್ ಪ್ಲೈಟ್ ಲೆಫ್ಟಿನೆಂಟ್ ಶಿವಾಂಗಿ ಸಿಂಗ್ ಈ ಯುದ್ಧ ವಿಮಾನವನ್ನು ಹಾರಿಸುವ ದೇಶದ ಪ್ರಥಮ ವನಿತೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2017ರಲ್ಲಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾದ ಶಿವಾಂಗಿ ಸಿಂಗ್ ಯುದ್ಧ ವಿಮಾನಗಳ ಹಾರಾಟ ಮತ್ತು ಸಮರ ಕೌಶಲ್ಯದಲ್ಲಿ

ರಫೇಲ್ ಫೈಟರ್ ಜಟ್‍ನ ಪ್ರಥಮ ಮಹಿಳಾ ಪೈಲಟ್ ಲೆಫ್ಟಿನೆಂಟ್ ‘ಶಿವಾಂಗಿ’ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ➤ ಕೋವಿಡ್ ಗೆ ಬಲಿಯಾದ ಬೆಳಗಾವಿ ಸಂಸದ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.23. ಕೇಂದ್ರ ರೈಲ್ವೇ ಸಚಿವ, ಬೆಳಗಾವಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಎರಡು ದಶಕಗಳಿಂದ ಬೆಳಗಾವಿ ಸಂಸದರಾಗಿರುವ ಸುರೇಶ್ ಅಂಗಡಿ 1955ರ ಜೂನ್ 1 ರಂದು ಬೆಳಗಾವಿಯ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಜನಿಸಿದ್ದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ 2004 ರಿಂದ ಸತತವಾಗಿ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.  

ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ ➤ ಕೋವಿಡ್ ಗೆ ಬಲಿಯಾದ ಬೆಳಗಾವಿ ಸಂಸದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.     ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23:  ನಾಲ್ಕನೇ ಹಂತದ ಅಲ್​ಲಾಕ್ ಅಂತ್ಯಗೊಳ್ಳುತ್ತಿದೆ. ಸೆ. 30ರ ನಂತರದ ಐದನೇ ಹಂತದ ಲಾಕ್​ಡೌನ್ ಸಡಿಲಿಕೆ ಹೇಗಿರುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸುತ್ತಿದ್ದಾರೆ.     ಕರ್ನಾಟಕ ಅಲ್ಲದೆ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಸಿಎಂಗಳು ಆನ್​ಲೈನ್​ನಲ್ಲಿ ನಡೆಯುವ

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ!

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 23:  ಬಾಲಿವುಡ್‌ ಜಗತ್ತಿನ ಮಾದಕ ನಟಿ ಪೂನಂ ಪಾಂಡೆ ಕಳೆದ 12 ದಿನಗಳ ಹಿಂದೆ ಬಹುಕಾಲದ ಗೆಳೆಯ ಸ್ಯಾಮ್ ಬೊಂಬೆ ಜೊತೆ ಮದುವೆಯಾಗಿದ್ದರು. ಆದರೆ ಈಗ ಅವರೇ ಗಂಡನ ವಿರುದ್ಧ ದೂರು ದಾಖಲಿಸಿ ಅರೆಸ್ಟ್ ಮಾಡಿಸಿದ್ದಾರೆ ಬಾಲಿವುಡ್ ನಟಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಗೋವಾದಲ್ಲಿ ಅರೆಸ್ಟ್ ಮಾಡಲಾಗಿದೆ. ಪೂನಂಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಆರೋಪ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ

10 ದಿನಕ್ಕೆ ಗಂಡನ ವಿರುದ್ಧ ದೂರು ದಾಖಲಿಸಿದ ನಟಿ ಪೂನಂ ಪಾಂಡೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ➤ ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಸೆ. 23. ಆಂಧ್ರಪ್ರದೇಶದಿಂದ ಕೇರಳಕ್ಕೆಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕೇರಳ ರಾಜ್ಯ ಅಬಕಾರಿ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದು, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ತಿರುವನಂತಪುರಂ ನಲ್ಲಿ ನಡೆದಿದೆ.   ಆರೋಪಿಗಳನ್ನು ಜೋಮಿತ್​​ (38), ಸುರೇಶ್​​ ಕುಮಾರ್​ (32) ಮತ್ತು ವಿತಿನ್​ ರಾಜ್​ (30) ಎಂದು ಗುರುತಿಸಲಾಗಿದೆ. ಭಾರೀ ಪ್ರಮಾಣದ ಗಾಂಜಾವನ್ನು ಆರೋಪಿಗಳು ಎರಡು ಕಾರಿನಲ್ಲಿ ತುಂಬಿಕೊಂಡು ಆಂಧ್ರ ಪ್ರದೇಶದಿಂದ ಬೆಂಗಳೂರು ಮಾರ್ಗವಾಗಿ ಕೇರಳಕ್ಕೆ

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ➤ ಮೂವರು ಆರೋಪಿಗಳು ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ

(ನ್ಯೂಸ್ ಕಡಬ) newskadaba.com ಕೊಲಂಬಿಯಾ , ಸೆ. 23:  ಹೆತ್ತವರು ತಮ್ಮ ಪುಟ್ಟ ಮಕ್ಕಳನ್ನು ಎಷ್ಟೇ ಜೋಪಾನವಾಗಿ ನೋಡಿಕೊಂಡರು ಸಾಕಾಗೊದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಎಳೆಯ ಕಂದ ಕಣ್ಣು ತಪ್ಪಿಸಿ ಪೋಷಕರೇ ಬೆಚ್ಚಿ ಬೀಳಿಸುವಂತಹ ಅವಾಂತರವನ್ನೇ ಸೃಷ್ಟಿಮಾಡುತ್ತದೆ. ಇಂತದ್ದೇ ಒಂದು ಘಟನೆ ಇದೀಗಾ ವೈರಲ್ ಆಗಿದೆ.     ಕೊಲಂಬಿಯಾದ ಫ್ಲೋರೆನ್ಸಿಯಾ ನಗರದಲ್ಲಿ ಸೆಪ್ಟೆಂಬರ್​ 14ರಂದು ಈ ಘಟನೆ ನಡೆದಿದ್ದು, ಮನೆಯ ಮುಂದೆ ಬೇಬಿ ವಾಕರ್​ನಲ್ಲಿ ನಡೆದಾಡುತ್ತಿದ್ದ ಮಗು ನಿಯಂತ್ರಣ ತಪ್ಪಿ ಮನೆ ಮುಂದಿನ ರಸ್ತೆಗೆ ಇಳಿಯುತ್ತದೆ. ನೋಡ

ವಾಕರ್​ನಲ್ಲಿದ್ದ ಮಗುವನ್ನು ರಕ್ಷಿಸಿದ ಬೈಕ್​ ಸವಾರ ➤ ವೈರಲ್ ಆಯ್ತು ಯುವಕ ಸಾಹಸದ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23: 18 ವರ್ಷದ ಹುಡುಗಿಗೆ ಹುಡುಗನೊಬ್ಬ ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಪೋಲಿಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೋಷಕರು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಇದ್ದ ಹುಡುಗಿಯನ್ನು ನೆಪವೊಡ್ಡಿ ಕರೆದೊಯ್ದ ಹುಡುಗ ಆಕೆಗೆ ಕಿರುಕುಳ ನೀಡಿದ್ದಾನೆ. ಇದನ್ನು ನೋಡಿದ ನೆರೆಹೊರೆಯವನೊಬ್ಬ ಪ್ರಶ್ನಿಸಿದಾಗ ಆತನ ಬಳಿ ಕೆಳಗೆ ಬಿದ್ದ ಆಕೆಗೆ ಸಹಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದಾನೆ. ಬಳಿಕ ಮನೆಗೆ ಬಂದ ಹುಡುಗಿಯ ಮೈ ಮೇಲೆ ಗಾಯಗಳನ್ನು ಕಂಡು ಆಕೆಯನ್ನು ಮನೆಯವರು

ಸುಳ್ಳು ನೆಪವೊಡ್ಡಿ ‘ಆಕೆ’ಗೆ ಆತ ಮಾಡಿದ್ದೇನು ಗೊತ್ತಾ..!!? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top