ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ […]

ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣಕ್ಕೆ ಸಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಿನ್ನೆ ಸ್ಟಾರ್​ ದಂಪತಿ ಐಂದ್ರಿತಾ ಹಾಗೂ ದಿಗಂತ್ ದಂಪತಿಗೆ ನೋಟಿಸ್​ ನೀಡಿದೆ. ಈ ಕುರಿತಾಗಿ ಐಂದ್ರಿತಾ ರೇ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ.ಐಂದ್ರಿತಾ ರೇ ಹಾಗೂ ದಿಗಂತ್​ ಇನ್ನೇನು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.   ಕೋವಿಡ್​ನಿಂದಾಗಿ ಈಗ ಜನರು ಎಲ್ಲೂ ಹೆಚ್ಚಾಗಿ ಅಡ್ಡಾಡುತ್ತಿಲ್ಲ. ಇದೇ ಕಾರಣದಿಂದ ಇರಬೇಕು, ಸಿಸಿಬಿ ಪೊಲೀಶರು ದಿಗಂತ್​ ಹಾಗೂ ಐಂದ್ರಿತಾಗೆ ಫೋನ್​ ಕರೆ ಮಾಡುವ ಮೂಲಕ

ಸ್ಯಾಂಡಲ್​ವುಡ್​​ ಡ್ರಗ್ಸ್​ ಪ್ರಕರಣ ಹಿನ್ನಲೆ ➤ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ ಐಂದ್ರಿತಾ ರೇ. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಸಿದ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ರಾಜ್ಯದ ಮೊದಲ ಕಿಸಾನ್ ರೈಲು ಸೇವೆ ಸೆ. 19ರಂದು ಆರಂಭಗೊಳ್ಳಲಿದ್ದು, ಬೆಂಗಳೂರಿನಿಂದ ದೆಹಲಿ ನಡುವೆ ಸಂಚರಿಸಲಿದೆ. ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ಘೋಷಿಸಿದಂತೆ ಕೃಷಿ ಉತ್ಪನ್ನಗಳನ್ನು ಸಾಗಿಸುವುದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಚಾಲನೆ ಪಡೆದುಕೊಂಡಿರುವ ಕಿಸಾನ್ ರೈಲು ಈಗಾಗಲೇ ಉತ್ತರ ಭಾರತದ ಹಲವು ನಗರಗಳಲ್ಲಿ ಸೇವೆ ಆರಂಭಿಸಿದೆ. ಈ ರೈಲಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್, ಕ್ಯಾಪ್ಸಿಕಂ, ಮೆಣಸಿನಕಾಯಿ, ಇನ್ನಿತರ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬಹುದಾಗಿದೆ. ಅದರ ಜತೆಗೆ ಹಾಲು, ಮಾಂಸ,

ರಾಜ್ಯದ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಸಿದ್ಧ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ!

 (ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 15. ಮಂಗಳೂರಿನ ಬಾಲಕಿ ಆದಿ ಸ್ವರೂಪಾ ಒಂದು ನಿಮಿಷಕ್ಕೆೆ 45ರಂತೆ ಇಂಗ್ಲಿಷ್ ಪದಗಳನ್ನು ಯುನಿ ಡೈರೆಕ್ಷನಲ್ ಶೈಲಿಯಲ್ಲಿ ಬರೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯ ಲಾಟಾ ಪ್ರತಿಷ್ಠಾನದ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್ (ಇಡಬ್ಲುೃಆರ್)ನಲ್ಲಿ ಇದು ಸೇರ್ಪಡೆಯಾಗಿದೆ.     ಇಲ್ಲಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ಪುತ್ರಿ ಸ್ವರೂಪಾ 2 ವರ್ಷಗಳ ಹಿಂದೆ ಎರಡೂ ಕೈಯಿಂದ ಬರೆಯುವುದನ್ನು ಆರಂಭಿಸಿದ್ದು, ಈಗ ಹತ್ತು ರೀತಿಗಳಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ. ಸೋಮವಾರ

ಏಕಕಾಲಕ್ಕೆ 2 ಕೈಯಲ್ಲಿ ಬರೆದು ದಾಖಲೆ ನಿರ್ಮಿಸಿದ ಆದಿ ಸ್ವರೂಪಾ! Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15.  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿವಂಗತ ಸಿದ್ಧಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆ ಮದುವೆಗೆ ಡೇಟ್ ಫಿಕ್ಸ್ ಆಗಿದ್ದು, ಫೆ. 24, 2021 ರಂದು ಮದುವೆ ನಡೆಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್ 15 ರಂದು ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸರಳ ಕಾರ್ಯಕ್ರಮದಲ್ಲಿ ಐಶ್ವರ್ಯಾ ಮತ್ತು ಅಮರ್ತ್ಯ ಉಂಗುರ ಬದಲಾಯಿಸಿಕೊಂಡಿದ್ದರು. ನವೆಂಬರ್ ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಮೃತಮತಿ’ ಸಿನಿಮಾ ಅಮೆರಿಕದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.       ಹದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಈ ಚಿತ್ರವನ್ನ ಮಾಡಲಾಗಿದ್ದು, ಇದೀಗ, ಅಮೆರಿಕದ ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿವಿಧ ದಶಗಳ ಚಿತ್ರಗಳ ಜೊತೆಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತರರಾಷ್ಟ್ರೀಯ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಶಬರಿಮಲೆ, ಸೆ.14:ಕೊರೋನಾ ಹಾವಳಿಯಿಂದಾಗಿ ಸದ್ಯದ ಮಟ್ಟಿಗೆ ಯಾವುದೇ ದೇವಲಾಯಗಳಲ್ಲಿ ಪೂಜೆ ಪುನಸ್ಕಾರಗಳಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶವನ್ನು ಕಲ್ಪಿಸಲಾಗಿಲ್ಲ. ಬದಲಾಗಿ ಕೋವಿಡ್ ನಿಯಮಗಳಿಗನುಸಾರವಾಗಿ ಭಾಗವಹಿಸಲು ಸರ್ಕಾರ ಆದೇಶ ನೀಡಿದೆ.   ನಿಗಧಿತ ಸಮಯಕ್ಕಾನುಸಾರವಾಗಿ, ಹಾಗೂ ದಿನಕ್ಕೆ ಇಂತಿಷ್ಟು ಪೂಜೆಗಳಿಗೆ ಅವಕಾಶ ಎಂಬಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಕನ್ಯಾಸ್ವಾಮಿಗಳ ಶ್ರೇಷ್ಟ ಹಾಗೂ ಪ್ರಸಿದ್ದ ದೇವಲಾಯವಾದ ಶಬರಿಮಲೆಗೂ ಕೋವಿಡ್ ನಿರ್ಭಂದ ಹೇರಲಾಗಿದೆ.  ‘ಕನ್ನಿಮಾಸ ಪೂಜೆಗಾಗಿ’ ಶಬರಿಮಲೆ ದೇವಸ್ಥಾನವು ಸೆ. 16 ರಂದು ಮತ್ತೆ ತೆರೆಯಲಿದೆ. ತದನಂತರ

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.13:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.     ಆದರೆ ಅಮಿತ್ ಷಾ ಅವರಲ್ಲಿ ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಉಳಿದರೆ ನಿರಂತರ ಚಿಕಿತ್ಸೆಗೆ ಸಹಾಯವಾಗಲಿದೆ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಬೆಂಗಳೂರಿನಲ್ಲಿ ಮುಂದಿನವರ್ಷ ಫೆಬ್ರವರಿ 3ರಿಂದ 7ರ ತನಕ ನಡೆಯಲಿರುವ ಏರೋ ಇಂಡಿಯಾ 2021ರ ವೆಬ್​ಸೈಟ್​ ( https://aeroindia.gov.in )ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಚಾಲನೆ ನೀಡಿದರು.     ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದು 13ನೇ ಆವೃತ್ತಿಯ ಪ್ರದರ್ಶನವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಆನ್​ಲೈನ್ ಸೇವೆಗಳನ್ನೂ ಈ ವೆಬ್​ಸೈಟ್ ಮೂಲಕ ಪಡೆಯಬಹುದಾಗಿದೆ. ಪ್ರದರ್ಶಕರು ಈ ಸೈಟ್​ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು.

ಏರೋ ಇಂಡಿಯಾ 2021 ವೆಬ್‌ಸೈಟ್‌ಗೆ ಸಚಿವ ರಾಜನಾಥ್‌ಸಿಂಗ್ ಚಾಲನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top