ರಾಷ್ಟ್ರೀಯ ನ್ಯೂಸ್

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!!

(ನ್ಯೂಸ್ ಕಡಬ) newskadaba.com ಹೈದರಬಾದ್  ,ಸೆ.08:  ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶರಾಗಿದ್ದಾರೆ. ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.   ಬಾತ್ ರೂಮ್ ನಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರು ಮೃತಪಟ್ಟರು. ಲಾಕ್ ಡೌನ್ ನಿಂದ ಸಿನಿಮಾ ಶೂಟಿಂಗ್ ಇಲ್ಲದ ಕಾರಣ ಅವರು ಗುಂಟೂರಿನಲ್ಲಿ ಇದ್ದರು.ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್, […]

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!! Read More »

ರಾಷ್ಟ್ರೀಯ ನ್ಯೂಸ್

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.05:  ಚೀನಾದ ಪಬ್’ಜಿ ಮೊಬೈಲ್ ಆ್ಯಪ್ ನಿಷೇಧ ಆದ ಬೆನ್ನಲ್ಲೇ ಬೆಂಗಳೂರು ಮೂಲಕ ಎನ್’ಕೋರ್ ಗೇಮ್ಸ್ ಕಂಪನಿ ಫೌ-ಜಿ ಎಂಬ ಹೆಸರಿನ ಮೊಬೈಲ್ ಗೇಮ್ ವೊಂದನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಆ್ಯಪ್’ನಲ್ಲಿ ಹೂಡಿಕೆ ಮಾಡಿದ್ದು, ಪ್ರಚಾರ ರಾಯಭಾರಿ ಆಗಿದ್ದಾರೆ.ಪಬ್ ಜಿ ರೀತಿ ಇಬ್ಬರಿಗಿಂದ ಹೆಚ್ಚಿನ ಜನರು ಆಡಬಹುದಾಗಿದ್ದು, ಈ ಆಟವನ್ನು ಭಾರತೀಯ ಭದ್ರತಾಪಡೆಗಳ ನೈಜ ಸಾಹಸಮಯ ಸನ್ನಿವೇಶವನ್ನು ಆಧರಿಸಿ ರೂಪಿಸಲಾಗಿದೆ. ಇದೇ ವೇಳೆ ಫೌ-ಜಿ

ಪಬ್’ಜಿಗೆ ಸಡ್ಡು ಹೊಡೆದ ಫೌ-ಜಿ ಆ್ಯಪ್ ➤ ನಟ ಅಕ್ಷಯ್ ಕುಮಾರ್ ಪ್ರಚಾರ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ ➤ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ.05:  ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು “ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೇ ಇಲ್ಲ” ಎಂದಿದ್ದಾರೆ.     ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ ➤ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com  ಉತ್ತರ ಪ್ರದೇಶ, ಸೆ. 05. ಆನ್ ಲೈನ್ ಮ್ಯಾಚಿಂಗ್ ಸೈಟ್ ಗಳನ್ನು ನೋಡಿ ಮಧ್ಯಮ ವರ್ಗದ ವರನನ್ನು ತನ್ನ ವಶಕ್ಕೆ ಹಾಕಿಕೊಳ್ಳುತ್ತಿದ್ದ ಮಹಿಳೆಯೋರ್ವಳು 10 ವರ್ಷದಲ್ಲಿ 8 ಮುದುಕರನ್ನು ಮದುವೆಯಾಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಮಹಿಳೆಯ ಬಂಧನಕ್ಕೆಇದೀಗ ಉತ್ತರ ಪ್ರದೇಶ ಪೊಲೀಸರು ಬಲೆ ಬೀಸಿದ್ದಾರೆ.   ಆರೋಪಿ ಮಹಿಳೆಯನ್ನು ಮೋನಿಕಾ ಎಂದು ಗುರುತಿಸಲಾಗಿದೆ. ಆಕೆ ಎಂಟನೇ ಬಾರಿಗೆ 66 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು, ಮುದುಕರೇ ಟಾರ್ಗೆಟ್ ಆಗಿದ್ದರು ಎನ್ನಲಾಗಿದೆ. ಮುದುಕನ ಪತ್ನಿಯು ಒಂದು

10 ವರ್ಷಗಳಲ್ಲಿ 8 ಜನರನ್ನು ಮದುವೆಯಾಗಿ ವಂಚಿಸಿದ ಮಹಿಳೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮವಾಗಿ ಮರಳು ಸಾಗಾಟ 15 ಲೋಡ್‌ ಮರಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 05: ಕುಂಬಳೆ ಶಿರಿಯ ಪರಿಸರದಲ್ಲಿ ಅಕ್ರಮವಾಗಿ ರಾಶಿ ಹಾಕಲಾಗಿದ್ದ 15 ಲೋಡ್ ಮರಳನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಶಿರಿಯ ಸಮುದ್ರ ತೀರದಿಂದ ಮರಳನ್ನು ತಂದು ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ಸಂಗ್ರಹಿಸಡಲಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪೊಲೀಸ್ ನಿಗಾ ಕಡಿಮೆಯಾಗುತ್ತಿದ್ದಂತೆ ಅಕ್ರಮ ಮರಳು ಜಾಲ ಸಕ್ರಿಯವಾಗಿತ್ತು. ಕಳೆದ ಒಂದು ತಿಂಗಳಿನಿಂದ ಮಂಜೇಶ್ವರ ಹಾಗೂ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ಐದಕ್ಕೂ ಅಧಿಕ ಸ್ಥಳಗಳಿಂದ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಲಾಗಿತ್ತು. ಹಗಲು

ಅಕ್ರಮವಾಗಿ ಮರಳು ಸಾಗಾಟ 15 ಲೋಡ್‌ ಮರಳು ಪೊಲೀಸ್ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.04:  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.   ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.03:  ಬೆಂಗಳೂರಿನ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಸುಮಾರು 8 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಮುಂಬೈಯಲ್ಲಿ ಎನ್ ಸಿ ಬಿ ಯಿಂದ ಅರೆಸ್ಟ್ ಆಗಿರುವ ಗಾಂಜಾ ಪೆಡ್ಲರ್ ಎಫ್.ಅಹಮ್ಮದ್ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಕೋಟ್ಯಾಂತರ ಮೌಲ್ಯದ ಗಾಂಜಾ ಪತ್ತೆ ಯಾಗಿದೆ. ಕೊರಿಯರ್ ಮೂಲಕ ವಿದೇಶದಿಂದ ಬೆಂಗಳೂರಿಗೆ ಗಾಂಜಾ ರವಾನೆಯಾಗಿದೆ ಎಂದು ಮಾಹಿತಿ ಲಭಿಸಿದೆ. ಕೊರಿಯರ್ ವಿಭಾಗದಲ್ಲಿ ಪರಿಶೀಲನೆ ನಡೆಸಿದಾಗ 4

ಬೆಂಗಳೂರಿನ ಏರ್ ಪೋರ್ಟ್ ನಲ್ಲಿ 8 ಕೆ.ಜಿ ಗಾಂಜಾ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 03 : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ಗೆ ಲಿಂಕ್‌ ಆಗಿರುವ ಟ್ವಿಟರ್ ಖಾತೆ ಹ್ಯಾಕ್‌ ಆಗಿರುವುದನ್ನು ಇಂದು (ಗುರುವಾರ) ಟ್ವಿಟರ್‌ ಖಚಿತ ಪಡಿಸಿದೆ. ಪರಿಹಾರ ನಿಧಿಗೆ ಕ್ರಿಪ್ಟೊಕರೆನ್ಸಿಗಳ ಮೂಲಕ ಸಹಾಯ ಮಾಡುವಂತೆ ಸರಣಿ ಟ್ವೀಟ್‌ಗಳ ಮೂಲಕ ಪ್ರಧಾನಿ ಮೋದಿ ವೆಬ್‌ಸೈಟ್‌ ಖಾತೆಯಿಂದ ಮನವಿ ಪ್ರಕಟಗೊಂಡಿದೆ.   ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು

ನರೇಂದ್ರ ಮೋದಿ ವೈಯಕ್ತಿಕ ಟ್ಟಿಟ್ಟರ್ ಖಾತೆ ಹ್ಯಾಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಂಗು ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕ ರಾಜ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.02:  ಇಂದು ವಿಶ್ವ ತೆಂಗಿನಕಾಯಿ ದಿನ. ದೇಶದಲ್ಲಿ ಕೇರಳ ಮತ್ತು ತಮಿಳುನಾಡು ನಂತರ ಅತಿ ಹೆಚ್ಚು ತೆಂಗಿನ ಕಾಯಿ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ರೈತರ ಅದಾಯ ಮೂಲವಾಗಿದೆ. ಹೈನುಗಾರಿಕೆ ನಂತರ ಅತಿ ಹೆಚ್ಚು ಆದಾಯ ನೀಡುವ ಜತೆಗೆ, ಕೃಷಿ ಕ್ಷೇತ್ರಕ್ಕೆ ಪೂರಕವಾಗಿರುವ ತೆಂಗು ಬೆಳೆ ಇದೀಗ ಹಲವು ಆಯಾಮಗಳನ್ನು ಒಳಗೊಂಡಿದೆ.   ರಾಜ್ಯದ ತುಮಕೂರು ಜಿಲ್ಲೆಯನ್ನು ಕಲ್ಪತರು ನಾಡು ಎಂದು ಕರೆಯುತ್ತಿದ್ದು, ಇಲ್ಲಿ ಅತಿ ಹೆಚ್ಚು ತೆಂಗಿನ ಮರಗಳಿವೆ. ಜತೆಗೆ ತಿಪಟೂರಿನ

ತೆಂಗು ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿ ಕರ್ನಾಟಕ ರಾಜ್ಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top