ರಾಷ್ಟ್ರೀಯ ನ್ಯೂಸ್

ಇನ್ಫೋಸಿಸ್‍ ನಾರಾಯಣಮೂರ್ತಿಗೆರವರಿಗೆ ವಿಶ್ವ ಡಿಜಿಟಲ್ ಅವಾರ್ಡ್

(ನ್ಯೂಸ್ ಕಡಬ) newskadaba.com ನವದೆಹಲಿ. ಸೆ.02:  ಪ್ರಥಮ ಬಾರಿಗೆ ನೀಡಲಾಗುತ್ತಿರುವ ವಿಶ್ವ ಡಿಜಿಟಲ್ ಅವಾರ್ಡ್‍ಗೆ ಇನ್ಫೋಸಿಸ್‍ನ ನಾರಾಯಣಮೂರ್ತಿ, ರತನ್ ಟಾಟಾ , ಮುಖೇಶ್ ಅಂಬಾನಿ ಹಾಗೂ ಆನಂದ್ ಮಹೀಂದ್ರಾ ಅವರು ಭಾಜನರಾಗಿದ್ದಾರೆ. ಐಎಎ ಸಂಸ್ಥೆ ಘೋಷಣೆ ಮಾಡಿರುವ ವಿಶ್ವ ಡಿಜಿಟಲ್ ಅವಾರ್ಡ್‍ನಲ್ಲಿ ಜೀವ ಮಾನ ಸಾಧನೆಗಾಗಿ ಈ ನಾಲ್ವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.   ಅದೇ ರೀತಿ ಇತರ ವಿಭಾಗಗಳಲ್ಲಿ ಮಹತ್ತರ ಸಾಧನೆ ಮಾಡಿರುವ ಸಾಧಕರಿಗೂ ಡಿಜಿಟಲ್ ಪ್ರಶಸ್ತಿ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿದ […]

ಇನ್ಫೋಸಿಸ್‍ ನಾರಾಯಣಮೂರ್ತಿಗೆರವರಿಗೆ ವಿಶ್ವ ಡಿಜಿಟಲ್ ಅವಾರ್ಡ್ Read More »

ರಾಷ್ಟ್ರೀಯ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್

(ನ್ಯೂಸ್ ಕಡಬ) newskadaba.com  ನವದೆಹಲಿ. ಸೆ.01: ಕಳೆದ ದಿನ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ. ಕೊರೊನಾ ಸೋಂಕಿಗೀಡಾಗಿದ್ದ ಪ್ರಣಬ್ ಮುಖರ್ಜಿ ನಿಧನ. ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ . ಆ,31:  ವಿದೇಶದಿಂದ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ವಿಮಾನ ನಿಲ್ದಾಣದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ 28 ವರ್ಷದ ಲೀಜಾ ಜೋಸ್ ಮೃತ ವಿದ್ಯಾರ್ಥಿನಿ. ಲೀಸಾ ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕೊರಿಯದ ಪುಸಾನ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದರು.   ಕೇರಳಕ್ಕೆ ವಾಪಸ್ ಬರಲೆಂದು ಲೀಸಾ, ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಲೀಸಾ ಏಕಾಏಕಿ ಕುಸಿದು

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ. 31. ಭಾರತೀಯ ಭದ್ರತಾ ಪಡೆಯ ಯೋಧರೋರ್ವರು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟ ಘಟನೆ ಜಮ್ಮು ಕಾಶ್ಮಿರದಲ್ಲಿ ಸಂಭವಿಸಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶಿವಾನಂದ ಜಗನ್ನಾಥ ಬಡಿಗೇರ (29) ಎಂದು ಗುರುತಿಸಲಾಗಿದೆ. ಇವರು ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು, ಜಮ್ಮು ಕಾಶ್ಮೀರದ ಬಿಎಸ್ಎಫ್ ಹೌಸ್ ನಲ್ಲಿ ವಿದ್ಯುತ್ ರಿಪೇರಿ ಮಾಡುವ ಸಂದರ್ಭ ಈ ಘಟನೆ ಸಂಭವಿಸಿದೆ ಎಂದು

ಕರ್ತವ್ಯನಿರತ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಯೋಧ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.   84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಪೋಸ್ಟ್ ಕೊವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅಮಿತ್ ಶಾ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ.

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ರಾಷ್ಟ್ರೀಯ ನ್ಯೂಸ್

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ಆ.30: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.   ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ.ನಿನ್ನೆ ತಡರಾತ್ರಿಯಿಂದ ಭದ್ರತಾ ಪಡೆಗಳು ಉಗ್ರರ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ

(ನ್ಯೂಸ್ ಕಡಬ) newskadaba.com ಕಾಸರಗೋಡು. ಆ,30:  ತುಳು ಭಾಷೆ, ಕಲೆ- ಸಂಸ್ಕೃತಿಗೆ ಚಿನ್ನದ ಚೌಕಟ್ಟು ಒದಗುತ್ತಿದೆ. ತುಳುಭವನ ಶುಭಾರಂಭಕ್ಕೆ ಸಿದ್ಧವಾಗುವ ಮೂಲಕ ಕಾಸರಗೋಡು ಜಿಲ್ಲೆಯ ತುಳು ಪ್ರೇಮಿಗಳ ಕನಸು ನನಸಾಗುತ್ತಿದೆ.   ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತುಳುಭವನ ಸಿದ್ಧವಾಗಿದೆ. 2007ರ ಸೆ.3ರಂದು ಅಂದಿನ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಕೇರಳ ತುಳು ಅಕಾಡೆಮಿಯನ್ನು ಉದ್ಘಾಟಿಸಿದ್ದರು. ಮಾಜಿ ಶಾಸಕ ಸಿ.ಎಚ್.ಕುಂಞಂಬು ತುಳು ಅಕಾಡೆಮಿ ಸ್ಥಾಪನೆ, ತುಳು ಭವನ ನಿರ್ಮಾಣ ಇತ್ಯಾದಿ ಚಟುವಟಿಕೆಗಳಿಗೆ

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ Read More »

ರಾಷ್ಟ್ರೀಯ ನ್ಯೂಸ್
Scroll to Top