ರಾಷ್ಟ್ರೀಯ ನ್ಯೂಸ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್ […]

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರವಾಸದ ಯೋಜನೆಯ

ಈ ದಿನದ ದ್ವಾದಶ ರಾಶಿ ಫಲವನ್ನು ತಿಳಿಯೋಣ ಗಿರಿಧರ ಭಟ್ ರವರಿಂದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..! Read More »

ರಾಷ್ಟ್ರೀಯ ನ್ಯೂಸ್

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್!

(ನ್ಯೂಸ್‌ಕಡಬ) newskadaba.com ತಿರುವನಂತಪುರಂ , ಆ. 19. ಕೊರೊನಾದಿಂದ ವ್ಯಾಪಾರ ಇಲ್ಲದೇ ಸೊರಗಿ ಹೋಗಿರುವ ಈ ಸಮಯದಲ್ಲಿ ಆ ವ್ಯಾಪಾರಿ, ಒಂದು ಜಾಹೀರಾತನ್ನು ನೀಡಿದ್ದರು. ಆಗ ಕೇರಳ ಸರಕಾರದ ಆರೋಗ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಆಗಸ್ಟ್ 15-30 ರ ಅವಧಿಯಲ್ಲಿನ ಬಂಪರ್ ಆಫರ್ ಇದು. ನಮ್ಮ ಅಂಗಡಿಯಲ್ಲಿ ಇಲೆಕ್ಟ್ರಾನಿಕ್ ಐಟಂಗಳನ್ನು ಖರೀದಿಸಿ. ಶಾಪಿಂಗ್ ಮಾಡಿದ 24 ಗಂಟೆಯೊಳಗೆ ಕೊರೊನಾ ಸೋಂಕು ತಗುಲಿದರೆ, ಜಿಎಸ್ಟಿ ಹೊರತು ಪಡಿಸಿ 50 ಸಾವಿರ ಕ್ಯಾಶ್ ಬ್ಯಾಕ್’ಎನ್ನುವ ಜಾಹೀರಾತನ್ನು ಅಂಗಡಿಯ ಮಾಲೀಕ ಹಾಕಿದ್ದರು.ಈ ಬಗ್ಗೆ

ಶಾಪಿಂಗ್ ಮಾಡಿ 24 ಗಂಟೆಯೊಳಗೆ ಕೊರೊನಾ ಬಂದರೆ 50 ಸಾವಿರ ಕ್ಯಾಶ್ ಬ್ಯಾಕ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 18. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಪೈವಳಿಕೆ ಸಮೀಪ ನಡೆದಿದೆ. ಮೃತರನ್ನು ಕಯ್ಯಾರ್ ಮೇರ್ಕಳದ ಅಬೂಬಕ್ಕರ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಿ.ಸಿ ರೋಡ್ ನ ಮುಹಮ್ಮದ್ ಹನೀಫ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಸಮೀಪದ ಕಳಾಯಿ ಸೇತುವೆ ಬಳಿ ಈ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯು ಇವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ

ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆಯಿಂದ ಎನ್‌‌ಕೌಂಟರ್‌-  ಎಲ್‌‌ಇಟಿ ಕಮಾಂಡರ್‌‌ ಸೇರಿ ಮೂವರ ಹತ್ಯೆ

(ನ್ಯೂಸ್‍ಕಡಬ) newskadaba.com ಜಮ್ಮು-ಕಾಶ್ಮೀರ, ಆ.18. ಕಳೆದ ರಾತ್ರಿ ಭದ್ರತಾ ಪಡೆಯು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಕಾಯರ್ಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಭದ್ರತಾ ಪಡೆಯು ನಡೆಸಿದ ಎರಡನೇ ಎನ್ಕೌಂಟರ್ ವೇಳೆ ಓರ್ವ ಯೋಧರಿಗೆ ಗಾಯವಾಗಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆಯ ವೇಳೆ ಭಧ್ರತಾ ಪಡೆಯ ಎ-ತೊಯ್ಬಾದ ಉನ್ನತ ಕಮಾಂಡರ್ ಸಜ್ಜಾದ್ ನನ್ನು ಹತ್ಯೆಗೈದು ಸೇನೆಯು ಉತ್ತಮ ಕಾರ್ಯ ಮಾಡಲಾಗಿದೆ. ನಂತರ ಪ್ರದೇಶಕ್ಕೆ ಧಾವಿಸಿದ ಪೊಲೀಸರು ಸಿಆರ್ ಮತ್ತು ಸೇನಾ ಸೈನಿಕರು ಇಬ್ಬರು ಉಗ್ರರನ್ನು

ಭದ್ರತಾ ಪಡೆಯಿಂದ ಎನ್‌‌ಕೌಂಟರ್‌-  ಎಲ್‌‌ಇಟಿ ಕಮಾಂಡರ್‌‌ ಸೇರಿ ಮೂವರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಯುವಕನ ಬರ್ಬರ ಹತ್ಯೆ

(ನ್ಯೂಸ್‍ ಕಡಬ) newskadaba.com ಕಾಸರಗೋಡು, ಆ.18, ಯುವಕನನ್ನು ಕಡಿದು ಹತ್ಯೆಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ನಾಯ್ಕಾಪುವಿನ ಹರೀಶ್(38) ಎಂದು ಗುರುತಿಸಲಾಗಿದೆ. ಮನೆಯಿಂದ 100 ಮೀಟರ್ ದೂರದ ದಾರಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಎಂಬವರನ್ನು ಗಮನಿಸಿದ ಪಾದಚಾರಿಯೋರ್ವರು ತಕ್ಷಣ ಕುಂಬಳೆ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪೊಲೀಸರು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ನಾಯ್ಕಾಪುವಿನ ಅಯಿಲ್ ಮಿಲ್‍ನಲ್ಲಿ ದುಡಿಯುತ್ತಿದ್ದ ಹರೀಶ್ ಮನೆಗೆ ತೆರಳುತಿದ್ದ ವೇಳೆ ಘಟನೆ ನಡೆದಿದೆ,

ಕಾಸರಗೋಡು: ಯುವಕನ ಬರ್ಬರ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.     ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ

(ನ್ಯೂಸ್‌ಕಡಬ) newskadaba.com ಕಾಸರಗೋಡು, ಆ 17, ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ದೋಣಿಯು ಸಮುದ್ರಕ್ಕೆ ಮಗುಚಿ ಬಿದ್ದುದ್ದರಿಂದ ನಾಪತ್ತೆಯಾಗಿದ್ದ ಬೆಸ್ತನ ಮೃತದೇಹವು ಸೋಮವಾರ ಪತ್ತೆಯಾಗಿದೆ. ಮೃತರನ್ನು ಶಿರಿಯದ ಬಾಲಕೃಷ್ಣ (58) ಎಂದು ತಿಳಿದುಬಂದಿದೆ. ಶುಕ್ರವಾರದಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಜೊತೆಯಲ್ಲಿದ್ದ ಇತರ ಐವರು ನೀರು ಪಾಲಾಗಿದ್ದರು. ಮೀನುಗಾರರಿಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಈ ನಡುವೆ ಇಂದು ಕುಂಬಳೆ ಕೊಯಿಪ್ಪಾಡಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ.  

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top