ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) ಕಾಸರಗೋಡು, ಆ. 15, ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ 440 ವಿದೇಶಿ ಬಾಟ್ಲಿಗಳನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಳಿಯಡ್ಕ ಸಮೀಪದ ರಾಮಕೃಷ್ಣ ಎಂಬವರು ತನ್ನ ಮನೆಯ ಹಿತ್ತಲಿನಲ್ಲಿ ಮೂರು ಗೋಣಿ ಚೀಲಗಳಲ್ಲಿ ಮದ್ಯವನ್ನು ತುಂಬಿಸಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆಗೆ ಲಭಿಸಿದಂತ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಅಕ್ರಮ 440 ವಿದೇಶಿ ಬಾಟಲಿಗಳ ಸಹಿತ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ವೈವಾಹಿಕ ಜೀವನದಲ್ಲಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಚನ್ನೈ .ಆ,14:  ಕೊರೋನಾ ಸೊಂಕಿನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ.   ಎಂಜಿಎಂ ಹೆಲ್ತ್‌ಕೇರ್‌ನ ಬುಲೆಟಿನ್ ಪ್ರಕಾರ, ಕೋವಿಡ್ -19 ರೋಗಲಕ್ಷಣಗಳಿಂದಾಗಿ ಎಸ್‌ಪಿಬಿಯನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಐಸಿಯುಗೆ ಸ್ಥಳಾಂತರಿ ಚಿಕಿತ್ಸೆನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿಸಿದೆ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ತಜ್ಞರ ತಂಡವು ಅವರ ಆರೋಗ್ಯವನ್ನು

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,14:  74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.   ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ

74ನೇ ಸ್ವಾತಂತ್ರ್ಯೋತ್ಸವ ➤ ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಕ್ರಮ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್‌ ಅಧಿಕಾರಿಗಳು

(ನ್ಯೂಸ್‌ ಕಡಬ) ಕಾಸರಗೋಡು, ಆ. 13, ಅಕ್ರಮವಾಗಿ ಕದ್ದೊಯ್ಯುತ್ತಿದ್ದ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು, ಮಂಜೇಶ್ವರ ನಿವಾಸಿಗಳಾದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಜೇಶ್ವರದ ಸತ್ತಾರ್ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಚಿನ್ನಾಭರಣಗಳ ಸಾಗಾಟ ಹೆಚ್ಚುತ್ತಿರುವ ಹಿನ್ನಲೆಯಿಂದ ಕಸ್ಟಮ್ಸ್  ಅಧಿಕಾರಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದು , ಆಗಸ್ಟ್ 6 ರಂದು ದುಬೈ ನಿಂದ ಬಂದಿದ್ದ ಇಬ್ಬರು ಕಾಸರಗೋಡು ನಿವಾಸಿಗಳಿಂದ

ಕಾಸರಗೋಡು: ಅಕ್ರಮ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಕಸ್ಟಮ್ಸ್‌ ಅಧಿಕಾರಿಗಳು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಮುಂಬೈ, ಆ. 12, ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಡೇಲ್ ಸ್ಟೈನ್ ಅವರನ್ನು ಹೋಲುವ ಬೌಲಿಂಗ್ ಶೈಲಿ ಹೊಂದಿದ್ದ ಕಾರಣದಿಂದಾಗಿ ‘ಜೂನಿಯರ್ ಸ್ಟೈನ್’ ಎಂದೇ ಸ್ಥಳೀಯ ಕ್ರಿಕೆಟ್ನಲ್ಲಿ ಕರೆಸಿಕೊಳ್ಳುತ್ತಿದ್ದ ಮುಂಬೈನ ಕ್ಲಬ್ ಕ್ರಿಕೆಟಿಗ ಕರಣ್ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಪಿಎಲ್ ತಂಡಗಳನ್ನು ಪ್ರತಿನಿಧಿಸುವ ಅವಕಾಶ ಕೈತಪ್ಪಿ ಹೋದದ್ದೇ ಅವರ ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. 27 ವರ್ಷದ ಕರಣ್ ತಿವಾರಿ ಐಪಿಎಲ್ ತಂಡಗಳಲ್ಲಿ ಅವಕಾಶ ಸಿಗದ ಕಾರಣದಿಂದಾಗಿ ಮಲಡ್

ಜೂನಿಯರ್ ಸ್ಟೈನ್ ಖ್ಯಾತಿಯ ಮುಂಬೈ ಕ್ರಿಕೆಟ್ ಆಟಗಾರ ನೇಣಿಗೆ ಶರಣು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೂಗಲ್ ಹೊಸ ಫೀಚರ್: ಇನ್ನು ಮುಂದೆ ನಿಮ್ಮ ಮೊಬೈಲ್ ನೀಡಲಿದೆ ಭೂಕಂಪನದ ಕರೆಗಂಟೆ…!

ನವದೆಹಲಿ: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವಂತಹ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವುದರ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ. ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ  ಜಗತ್ತಿನಾದ್ಯಂತ  ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ.  ಈ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ

ಗೂಗಲ್ ಹೊಸ ಫೀಚರ್: ಇನ್ನು ಮುಂದೆ ನಿಮ್ಮ ಮೊಬೈಲ್ ನೀಡಲಿದೆ ಭೂಕಂಪನದ ಕರೆಗಂಟೆ…! Read More »

ರಾಷ್ಟ್ರೀಯ ನ್ಯೂಸ್

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್

(ನ್ಯೂಸ್ ಕಡಬ) newskadaba.com ಮುಂಬೈ, ಆ,12: ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ. ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು. “ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ

ಜನಪ್ರಿಯ ನಟ ಸಂಜಯ್ ದತ್‌ಗೆ ಶ್ವಾಸಕೋಶದ ಕ್ಯಾನ್ಸರ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್
Scroll to Top