ರಾಷ್ಟ್ರೀಯ ನ್ಯೂಸ್

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು. ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ […]

‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

(ನ್ಯೂಸ್‌ ಕಡಬ) newskadaba.com ಸೆ. 01. ಊಟ ಮಾಡುತ್ತಿದ್ದ ಸಂದರ್ಭ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಮೃತ ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, ಅಮಿತ್ ಮಾಳಸೇರ್ (38 )ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವೈದ್ಯರಿಂದ ಚಿಕಿತ್ಸೆ ಸಹ ಪಡೆಯುತ್ತಿದ್ದರು. ಅಮಿತ್ ಎಂದಿನಂತೆ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com ಸೆ.01. ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟು, ಐದು ಮಂದಿ ಗಾಯಗೊಂಡಿರುವ ಘಟನೆ ಲಕ್ನೋದ ಗುಡಂಬಾದ ಮೆಹ್ತಾ ಪ್ರದೇಶದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐದು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ಉತ್ತರ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಮೃತ್ಯು, ಐದು ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಪ್ರಸಾದದ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿ ನಡೆದಿದೆ. ಘಟನೆಯಲ್ಲಿ 35 ವರ್ಷದ ದೇವಸ್ಥಾನದ ಸೇವಕರೊಬ್ಬರನ್ನು ಗುಂಪೊಂದು ಥಳಿಸಿ ಕೊಲೆ ಮಾಡಿದೆ ಮೃತರನ್ನು ಉತ್ತರ ಪ್ರದೇಶದ ಹಾರ್ದೋಯ್ ಮೂಲದ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ. ಅವರು ಕಳೆದ 15 ವರ್ಷಗಳಿಂದ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರ ಪ್ರಕಾರ, ಆಗಸ್ಟ್ 29ರ ಸಂಜೆ, ಒಂದು ಗುಂಪಿನ ಪುರುಷರು ತಮ್ಮ ದರ್ಶನ ಮುಗಿಸಿದ ನಂತರ

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶ: ಸೆ.1ರಿಂದ ‘ನೋ ಹೆಲ್ಮೆಟ್- ನೋ ಪೆಟ್ರೋಲ್’ ಅಭಿಯಾನ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಲಕ್ನೋ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ‘ನೋ ಹೆಲ್ಮೆಟ್, ನೋ ಇಂಧನ’ ಅಭಿಯಾನವನ್ನು 2025ರ ಸೆಪ್ಟೆಂಬರ್ 1ರಿಂದ ಪ್ರಾರಂಭಿಸಲಿದೆ ಈ ಅಭಿಯಾನದ ಅಡಿಯಲ್ಲಿ, ಹೆಲ್ಮೆಟ್ ಧರಿಸದೆ ಬೈಕ್ ಅಥವಾ ಸ್ಕೂಟರ್‌ನಲ್ಲಿ ಹೋಗುವವರಿಗೆ ಪೆಟ್ರೋಲ್ ಪಂಪ್‌ನಲ್ಲಿ ಇಂಧನ ಸಿಗುವುದಿಲ್ಲ. ಈ ಅಭಿಯಾನಕ್ಕೆ ದ್ವಿಚಕ್ರ ವಾಹನ ಹೆಲ್ಮೆಟ್ ತಯಾರಕರ ಸಂಘವು ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ,

ಉತ್ತರ ಪ್ರದೇಶ: ಸೆ.1ರಿಂದ ‘ನೋ ಹೆಲ್ಮೆಟ್- ನೋ ಪೆಟ್ರೋಲ್’ ಅಭಿಯಾನ ಪ್ರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ಅಸ್ಸಾಂ ಪೊಲೀಸರು 33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಲಾಗಿದೆ ಎಂದು ಶರ್ಮಾ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಮ್ಮ ಕಠಿಣ ಪ್ರಯತ್ನಗಳು ಮುಂದುವರಿಯುತ್ತವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುತ್ತವೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.ಆದಾಗ್ಯೂ, ಅವರನ್ನು ಯಾವ ವಲಯದಿಂದ ಹಿಂದಕ್ಕೆ ತಳ್ಳಲಾಗಿದೆ ಎಂದು ಅವರು ಉಲ್ಲೇಖಿಸಲಿಲ್ಲ ಆದರೆ ಹೆಚ್ಚಿನ ಒಳನುಸುಳುವವರನ್ನು ಶ್ರೀಭೂಮಿ ಜಿಲ್ಲೆಯ

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಮೃತಪಟ್ಟ ವಿದ್ಯಾರ್ಥಿ. ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ

    (ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಸ್‌ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು. ಜಿಎಸ್‌ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆಗೆ ಸಂಬಂಧಿಸಿ ಶುಕ್ರವಾರ ದೆಹಲಿಯ ಕರ್ನಾಟಕ ಭವನದಲ್ಲಿ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು.

‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಬಾನಿ ಕುಟುಂಬದ ಅದ್ಧೂರಿ ಗಣೇಶೋತ್ಸವದಲ್ಲಿ ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ

  ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಅಂಬಾನಿ ಕುಟುಂಬದಲ್ಲಿ ಗಣೇಶೋತ್ಸವವನ್ನು ಬಹಳ ವೈಭವ ಯುತವಾಗಿ ಆಚರಿಸಲಾಗಿದ್ದು ಅನೇಕ ಗಣ್ಯರು ಕೂಡ ಈ ಸಮಾರಂಭದಲ್ಲಿ ಭಾಗಿ ಯಾಗಿದ್ದಾರೆ. ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ ಹಾಗೂ ಗಾಯಕಿ ಹರ್ಷದೀಪ್ ಕೌರ್ ಮತ್ತು ಅವರ ಪತಿ ಮಂಕೀತ್ ಸಿಂಗ್ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸದ್ಯ ಅವರ ಕೆಲವು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಶ್ವದ ಶ್ರೀಮಂತ ಕುಟುಂಬದಲ್ಲಿ ಅಂಬಾನಿ

ಅಂಬಾನಿ ಕುಟುಂಬದ ಅದ್ಧೂರಿ ಗಣೇಶೋತ್ಸವದಲ್ಲಿ ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರ ಘೋಷಣೆ ಮಾಡಿದೆ. ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಆರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ-ಜೋಧಪುರ್ ನೂತನ ರೈಲು ಹುಬ್ಬಳ್ಳಿಯಿಂದ ಸಂಜೆ

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top