ರಾಷ್ಟ್ರೀಯ ನ್ಯೂಸ್

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.06:  ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ […]

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ➤ ಎಂಟು ರೋಗಿಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಕಡಬ, ಆ.06:  ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್‌ನ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.   ಗುರುವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಕೋವಿಡ್-19 ರೋಗಿಗಳನ್ನು

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ➤ ಎಂಟು ರೋಗಿಗಳು ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ

ಆಕರ್ಷಣ ಮಂತ್ರವನ್ನು ಪ್ರಾತಃಕಾಲ 108 ಬಾರಿ ಜಪಿಸಿ ಇದರಿಂದ ನಿಮ್ಮಲ್ಲಿ ಆಕರ್ಷಣ ಶಕ್ತಿ ಹೆಚ್ಚಾಗುತ್ತದೆ. ಓಂ ಏಂ ಕ್ಲಿಂ ಹ್ರೀಂ ಶ್ರೀಂ ಗ್ಲಿಂ ಬ್ಲೂಂ ಹ್ಸೌಃ ನಮಃ ಕಾಹ್ನೇಶ್ವರಿ ಸರ್ವಾನ್ಮೋಹನ ಮೋಹಯ ಕೃಷ್ಣೆಕೃಷ್ಣವರ್ಣೆ ಕೃಷ್ಣಾಂ ಬರಸಮನ್ವಿತೆ ಸರ್ವಾನಾಕರ್ಷಯ ಆಕರ್ಷಯ ಶೀಘ್ರಂ ವಶಂ ಕುರು ಕುರು ಏಂ ಹ್ರೀಂ ಕ್ಲೀಂ ಶ್ರೀಂ ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಆಕರ್ಷಣ ಮಂತ್ರ ದಿಂದ ಆಕರ್ಷಣೆ ಶಕ್ತಿ, ನೋಡಿ ದಿನ ಭವಿಷ್ಯದಲ್ಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ , ಆ.05:  ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಅಯೋಧ್ಯೆಗೆ ತೆರಳಿದರು.   ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ➤ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಕ್ಷಣಗಣನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ

ಶುದ್ಧ ಗೋರಂಜನ ಹಾಗೂ ಹಳ್ಳದ ಮಣ್ಣನ್ನು ತೆಗೆದುಕೊಂಡು ಅದನ್ನು ಹದವಾಗಿ ಮಿಶ್ರಣ ಮಾಡುತ್ತಾ “ಓಂ ಕಾಂ ಮಾಲಿನೀ ತಃ ತಃ ಸ್ವಾಹ” ಈ ಮಂತ್ರವನ್ನು ಸಾವಿರದ ಎಂಟು ಬಾರಿ ಜಪಿಸತಕ್ಕದ್ದು ನಂತರ ಇದನ್ನು ಹಣೆಗೆ ಹಚ್ಚಿಕೊಳ್ಳಿ. ಇದರಿಂದ ಇಷ್ಟದ ಸಂಗಾತಿ ನಿಮಗೆ ವಶವಾಗಲು ಸಾಧ್ಯವಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ,

ಇಷ್ಟದ ಸಂಗಾತಿ ವಶ ವಾಗಬೇಕೇ? ನೋಡಿ ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನವೀನ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ

ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಿ ದೂರ ವಾಸಿಸುತ್ತಿರುವ ಪ್ರಮೇಯ ಬಂದಿರಬಹುದು ಇದರಿಂದ ನಿಮ್ಮ ಸುಖಕರ ಸಾಂಸಾರಿಕ ಜೀವನವು ಗೊಂದಲ ಹಾಗೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ನಿಮ್ಮ ಪತಿ ಅಥವಾ ಪತ್ನಿ ನಿಮ್ಮನ್ನು ಪ್ರೀತಿಯಿಂದ ಕಾಣಬೇಕು. ಹಾಗೆ ನಿಮ್ಮ ಸಾಂಸಾರಿಕ ಜೀವನ ಸರಿ ಹೋಗಬೇಕು, ಎಂಬ ದೃಢ ನಿರ್ಧಾರ ವಿದ್ದರೆ ತಾವು ಅಶ್ವತ್ಥ ವೃಕ್ಷವನ್ನು ಪ್ರತಿದಿನ ಬೆಳಗಿನ ಜಾವ ಬ್ರಾಹ್ಮೀಮುಹೂರ್ತದಲ್ಲಿ ಪೂಜಿಸಿ ಮತ್ತು ಪ್ರದಕ್ಷಿಣೆ ಮಾಡಿ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ

ದಂಪತಿಗಳನ್ನು ಒಂದು ಮಾಡಲಿದೆ ಈ ಪರಿಹಾರ ಮತ್ತು ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02 : ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.   ತಾಯಿ ಮತ್ತು ಮರಿ ಆನೆ ಎರಡೂ ಆರೋಗ್ಯವಾಗಿವೆ ಎಂದು ಉದ್ಯಾನವನದ ಕಾರ್ಯಕಾರಿ ನಿರ್ದೇಶಕರು ತಿಳಿಸಿದ್ದಾರೆ. ರೂಪಾಗೆ ಇದು ಎರಡನೇ ಮರಿಯಾಗಿದ್ದು ಈ ಹಿಂದೆ 2016ರಲ್ಲಿ ಹೆಣ್ಣು ಮರಿ ಆನೆಗೆ ಜನ್ಮ ನೀಡಿತ್ತು. ಈ ಮೂಲಕ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 24ಕ್ಕೇರಿದೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಯೋಧ್ಯೆಗೆ ಯೋಗಿ ಭೇಟಿ➤ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಭರದ ಸಿದ್ಧತೆ

(ನ್ಯೂಸ್ ಕಡಬ) newskadaba.com.ಲಖನೌ,ಆ.2: ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಇನ್ನೂ 3 ದಿನ ಬಾಕಿಇರುವಂತೆಯೇ ಸಿದ್ಧತೆ ಚುರುಕುಗೊಂಡಿದೆ., ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿ ತಯಾರಿ ಪರಿಶೀಲನೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದು, ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಆದಿತ್ಯನಾಥ ಕಳೆದ ವಾರವೂ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ್ದರು. ಕಟ್ಟೆಚ್ಚರ ವಹಿಸುವಂತೆ ಸಿಎಂ ಆದಿತ್ಯನಾಥ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಯಾವುದೇ ಸಮಾಜ-ವಿರೋಧಿ ಶಕ್ತಿಗಳು ಸಮಸ್ಯೆ ಸೃಷ್ಟಿಸದಂತೆ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಕೋವಿಡ್-19 ನಿಯಮಾವಳಿಗಳನ್ನು

ಆಯೋಧ್ಯೆಗೆ ಯೋಗಿ ಭೇಟಿ➤ಶ್ರೀರಾಮಮಂದಿರ ಶಿಲಾನ್ಯಾಸಕ್ಕೆ ಭರದ ಸಿದ್ಧತೆ Read More »

ರಾಷ್ಟ್ರೀಯ ನ್ಯೂಸ್
Scroll to Top