ರಾಷ್ಟ್ರೀಯ ನ್ಯೂಸ್

ಮೀನು ಮುಟ್ಟಿದ ಬಳಿಕ ಕೈ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ➤ ವೈದ್ಯರ ಮಾತು ಕೇಳಿ ಕುಸಿದುಬಿದ್ದ!

(ನ್ಯೂಸ್ ಕಡಬ) newskadaba.com ಬೀಜಿಂಗ್​,ಆ.01:  ಇಡೀ ವಿಶ್ವದಲ್ಲಿ ಮೀನು ಮಾಂಸ ಪ್ರಿಯರೇನು ಕಮ್ಮಿ ಇಲ್ಲ. ಜಗತ್ತಿನೆಲ್ಲೆಡೆ ಮೀನು ಉತ್ಪಾದನೆಯೇ ಒಂದು ಪ್ರಮುಖ ಆರ್ಥಿಕತೆಯ ಭಾಗವಾಗಿದೆ. ಮೀನು ಮಾಂಸದಲ್ಲಿ ರುಚಿಯ ಜತೆಗೆ ಆರೋಗ್ಯ ವೃದ್ಧಿಕಾರಕ ಅಂಶಗಳಿರುವುದು ಎಷ್ಟು ನಿಜವೋ? ಅಷ್ಟೇ ಅಪಾಯಾಕಾರಿ ಎಂಬುದಕ್ಕೆ ಈ ಘಟನೆ ಉದಾಹರಣೆಯಾಗಿದೆ. ಮೀನಿನ ಮೂಳೆಗಳಿಂದ ಕೈಗೆ ಚುಚ್ಚಿಸಿಕೊಂಡ ಚೀನಾದ ವ್ಯಕ್ತಿಯೊಬ್ಬನಿಗೆ ಗಂಭೀರವಾದ ಉರಿಯೂತ ಕಾಣಿಸಿಕೊಂಡಿದ್ದು, ಇದೀಗ ಆತನ ಕೈಯನ್ನು ಕತ್ತರಿಸಬೇಕಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಚೀನಾದ 60 ವರ್ಷದ ಸಮುದ್ರ ಆಹಾರ […]

ಮೀನು ಮುಟ್ಟಿದ ಬಳಿಕ ಕೈ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿ ➤ ವೈದ್ಯರ ಮಾತು ಕೇಳಿ ಕುಸಿದುಬಿದ್ದ! Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ

(ನ್ಯೂಸ್ ಕಡಬ) newskadaba.com ಗದಗ,ಜು.31:ಕೊರೋನಾ ಹಾವಳಿಯಿಂದ ಟಿವಿ ಹಾಗೂ ಮೊಬೈಲ್ ಮೇಲೆ ಶಿಕ್ಷಣ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೂಬೈಲ್ ಮೂಲಕ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೇ ಬಡ, ಮದ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ. ಹೌದು ಇಲ್ಲೊರ್ವ ತಾಯಿ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನಯ ಅಡವಿಟ್ಟು ಮಕ್ಕಳಿಗೆ ಟಿವಿ ಕೊಡಿಸಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು.30: ಮುಂದಿನ ಮೂರು ವರ್ಷಕ್ಕೂ ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ ಈ ಕುರಿತು ಯಾರಿಗೂ ಸಂಶಯ ಬೇಡ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್​‌ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಊಹಾಪೋಹಗಳಿಗೆ ಇಂದು ಚಾಮರಾಜನಗರದ ಕೊಳ್ಳೆಗಾಲದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್​ ‌ತೆರೆ ಎಳೆಯಲು ಮುಂದಾಗಿದ್ದಾರೆ.

ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

(ನ್ಯೂಸ್ ಕಡಬ) newskadaba.com ಅಂಬಾಲಾ , ಜು.29: ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.       ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!!

(ನ್ಯೂಸ್ ಕಡಬ) newskadaba.com ನವದೆಹಲಿ: ಜು.29., ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಗ್ರರು ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌-ಎ-ತಯಬಾ ಹಾಗೂ ಜೈಷ್‌-ಎ-ಮೊಹಮ್ಮದ್‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್‌ ಇಂಟಲಿಜೆನ್ಸ್‌ ಸಹಾಯದೊಂದಿಗೆ ಭಾರತದಲ್ಲಿರುವ ಧಾರ್ಮಿಕ ಸ್ಥಳಗಳಿಗೆ ದಾಳಿ ನಡೆಸಲು ಸಂಚು ನಡೆಸಿವೆ. ಅತಿ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನು ಈ ಸಂಘಟನೆಗಳು ಮಾಡಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!! Read More »

ರಾಷ್ಟ್ರೀಯ ನ್ಯೂಸ್

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ

(ನ್ಯೂಸ್ ಕಡಬ) newskadaba.com ಹರ್ಯಾಣ , ಜು.29: ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ ವಾಯುನೆಲೆಯ ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top