ರಾಷ್ಟ್ರೀಯ ನ್ಯೂಸ್

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ವೆಬ್ ಲಿಂಕ್ ಮಾಹಿತಿ ಆಧರಿಸಿ ಉಡುಪಿಯಲ್ಲಿದ್ದ ಸೌರಭ್ ಶೆಟ್ಟಿಯನ್ನು ಸಿಐಡಿಯ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಆರೋಪಿ ಆನ್‌ಲೈನ್ ಸ್ಟೋರೇಜ್​ನಲ್ಲಿಯೂ ವಿಡಿಯೋಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.ಬಂಧಿತ ಸೌರವ್ ಶೆಟ್ಟಿಯ ಬಗ್ಗೆ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಕರ್ನಾಟಕದ ಸಿಐಡಿ‌ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು.     ನಂತರ ಯಾವ ಯಾವ ವೆಬ್​ಸೈಟ್​ಗಳಿಗೆ ಲಿಂಕ್ ಪೋಸ್ಟ್ ಮಾಡುತ್ತಿದ್ದ ಎಂಬ […]

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..!

(ನ್ಯೂಸ್ ಕಡಬ) newskadaba.com ಹೈದರಾಬಾದ್,ಜು.28: ಕೊರೋನಾ ಕಾಲದಲ್ಲಿ ಹಲವರ ಪಾಲಿಗೆ ಬಾಲಿವುಡ್ ನಟ ಸೋನು ಸೂದ್ ಅಕ್ಷರಶಃ ದೇವದೂತನಾಗಿ ಕಾಣಿಸಿಕೊಂಡಿದ್ದಾರೆ. ಯಾರೆಲ್ಲಾ ಕಷ್ಟದಲ್ಲಿದ್ದಾರೋ ಅವರಿಗೆ ತಮ್ಮ ಕೈಯಿಂದ ಸಾಧ್ಯವಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದಾರೆ  ನಟ. ಕೊರೋನಾ ಲಾಕ್ಡೌನ್ ಕಾರಣದಿಂದ ಹೈದರಾಬಾದ್ನ ಟೆಕ್ಕಿ ಉಂಡಾಡಿ ಶಾರದಾ ಕೆಲಸ ಕಳೆದುಕೊಂಡಿದ್ದರು.     ಉದ್ಯೋಗ ಕಳೆದುಕೊಂಡರೂ ಇಡೀ ಕುಟುಂಬವನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿ ಈ ಮಹಿಳೆಯ ಮೇಲಿತ್ತು. ಹೀಗಾಗಿ ಹೈದರಾಬಾದ್ನ ಶ್ರೀನಗರ ಕಾಲೋನಿಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದರು. ಈ ಬಗ್ಗೆ

ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ರಾಜ್ಯದಲ್ಲಿ ಇಂದು ಕೂಡ ಕೊರೋನಾ ರಣಕೇಕೆ ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಿಲ್ಲರ್ ಕೊರೋನಾಗೆ ಇಂದು 102 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!!

(ನ್ಯೂಸ್ ಕಡಬ) newskadaba.com ಹಾವೇರಿ: ಜು.28., . ತುಂಬು ಗರ್ಭಿಣಿ ಮಹಿಳೆಯೋರ್ವರಿಗೆ ಸ್ಥಳೀಯ ಮಹಿಳೆಯರು ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯರೊಬ್ಬರ ಸಲಹೆ ಮೇರೆಗೆ ಸಹಜ ಹೆರಿಗೆ ಮಾಡಿಸಿದ ಘಟನೆ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಸೋಮವಾರ ಕೊರೋನಾ ಲಾಕ್ಡೌನ್ ಹಿನ್ನೆಲೆ ಸ್ತಬ್ಧವಾಗಿದ್ದ ಹಾನಗಲ್ ಪಟ್ಟಣದ ತುಂಬು ಗರ್ಭಿಣಿ ವಾಸವಿ ಫತ್ತೇಪೂರ ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯವಾಗಿ ವಾಹನ ಮತ್ತು ವೈದ್ಯರು ಸಿಗದೆ ಪರದಾಡಿದರು. ನಂತರ ತಾವೇ ಹೆರಿಗೆ ಮಾಡಲು ನಿರ್ಧರಿಸಿದ ಸ್ಥಳೀಯ ಮಹಿಳೆಯರು ಹುಬ್ಬಳ್ಳಿ ಕಿಮ್ಸ್

ವಾಟ್ಸ್ಆ್ಯಪ್ ವಿಡಿಯೋ ಕಾಲ್ ಮೂಲಕ ವೈದ್ಯ ಸಲಹೆಯಂತೆ ಹೆರಿಗೆ ಮಾಡಿಸಿದ ಸ್ಥಳೀಯ ಮಹಿಳೆಯರು.. !!! Read More »

ರಾಷ್ಟ್ರೀಯ ನ್ಯೂಸ್

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಲೇ ಇದೆ. ಕೆಜಿ ಬೆಳ್ಳಿಗೆ ಒಂದೇ ದಿನ 3490 ರೂಪಾಯಿ ಏರಿಕೆ ಕಂಡಿದ್ದು, ಬೆಳ್ಳಿ ದರ 64,700 ರೂಪಾಯಿ ಆಗಿದೆ. ಚಿನ್ನ ಖರೀದಿ ಮಾಡಬೇಕು ಎಂದು ಪ್ಲಾನ್​ ಹಾಕಿಕೊಂಡವರು ಕಂಗಾಲಾಗಿದ್ದಾರೆ.ಚಿನ್ನದ ದರ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹೀಗಾಗಿ, ಬೇರೆ ದಾರಿ ಕಾಣದೆ, ಚಿನ್ನದ ಖರೀದಿಗೆ ಜನರು ಮುಂದಾಗುತ್ತಿಲ್ಲ.       ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಚಿನ್ನದ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಡ ರೈತನಿಗೆ ಟ್ರ್ಯಾಕ್ಟರ್ ನೀಡಿ ಮಾನವೀಯತೆ ಮೆರೆದ ನಟ ಸೋನು ಸೂದ್​​

(ನ್ಯೂಸ್ ಕಡಬ) newskadaba.com ಜು.27:  ಸೋನು ಸೂದ್​ ಸಿನಿಮಾದಲ್ಲಿ ವಿಲನ್​ ಆದರೂ ನಿಜ ಜೀವನದಲ್ಲಿ ಮಾತ್ರ ಹಲವರ ಪಾಲಿಗೆ ಹೀರೋ. ಇವರ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.ಇತ್ತೀಚೆಗೆ ಲಾಕ್​ಡೌನ್​ ಸಂದರ್ಭದಲ್ಲಿ ಸಾವಿರಾರು ಜನರನ್ನು ತಮ್ಮ ತವರಿಗೆ ತಲುಪಿಸುವ ಕಾರ್ಯ ಸೋನು ಸೂದ್​​ ಮಾಡಿದ್ದರು.   ಹಾಗೆಯೇ ಲಾಕ್​ಡೌನ್ ವೇಳೆ ಕೆಲಸ ಕಳೆದುಕೊಂಡಿದ್ದ ಹಲವರಿಗೆ ಉದ್ಯೋಗ ನೀಡಿ ಮಾನವೀಯತೆ ಮೆರೆದರು. ಸಹಾಯ ಬೇಡಿದ ನಿರ್ಗತಿಕರಿಗೆ ಹಣಕಾಸಿನ ನೆರವು ನೀಡಿದ್ದರು ಸೋನು ಸೂದ್​.ಈಗ ಒಂದೆಜ್ಜೆ ಮುಂದೋಗಿ ಆಂಧ್ರಪ್ರದೇಶದ ರೈತರೊಬ್ಬರಿಗೆ

ಬಡ ರೈತನಿಗೆ ಟ್ರ್ಯಾಕ್ಟರ್ ನೀಡಿ ಮಾನವೀಯತೆ ಮೆರೆದ ನಟ ಸೋನು ಸೂದ್​​ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26:  ದೇಶಕ್ಕಾಗಿ ವೀರ ಬಲಿದಾನ ಹೊಂದಿದ ಹುತಾತ್ಮ ಯೋಧರ ಕುಟುಂಬದೊಂದಿಗೆ ನಮ್ಮ ಸರ್ಕಾರವಿದೆ. ಅವರ ಕುಟುಂಬಕ್ಕೆ ಎಲ್ಲ ಸೌಲಭ್ಯ ಒದಗಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.   ಭಾರತ ಮಾತೆಗಾಗಿ ಜೀವ ಸಮರ್ಪಿಸಿಕೊಂಡ ಯೋಧನಿಗೆ ಸದಾ ಕೃತಜ್ಞರಾಗಿದ್ದೇವೆ. ಕಾರ್ಗಿಲ್ ಅತ್ಯಂತ ದುರ್ಗಮ ಪ್ರದೇಶವಾಗಿತ್ತು.1999 ಮೇ 5 ರಿಂದ ಜುಲೈ

ಹುತಾತ್ಮ ಸೈನಿಕರ ಕುಟುಂಬದೊಂದಿಗೆ ಸರ್ಕಾರ ಇದೆ ➤ ಮುಖ್ಯಮಂತ್ರಿ BSY Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26:  ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.       ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ

ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com  ಜು.26:  ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ.       ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಮುನಿರಾಜು ಅವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪರವಾಗಿ ಅವರನ್ನು ಅಧಿಕೃತವಾಗಿ ಆಹ್ವಾನಿಸಿದ್ದು, ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ.ಇದೇ ಸಂದರ್ಭದಲ್ಲಿ, ರಾಮಮಂದಿರದ ಶಿಲಾನ್ಯಾಸಕ್ಕಾಗಿ ಸ್ವಾಮೀಜಿಯವರ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ ➤ ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್‌ ಸೋಮಾವಾರದಿಂದ ಪ್ರಾರಂಭವಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣ ಇಲ್ಲದ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳ ತಂಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ಬಿಐಇಸಿ ಕೋವಿಡ್

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top