ರಾಷ್ಟ್ರೀಯ ನ್ಯೂಸ್

ಯುಎಸ್ಎ ಗೆ ಟಿಕೆಟ್ ಆರಂಭಿಸಿದ ಏರ್ ಇಂಡಿಯಾ ➤ ಜುಲೈ 22ರಿಂದ ಆಗಸ್ಟ್‌ 31 ರವರೆಗೂ‌ ಸೇವೆ ಲಭ್ಯ

(ನ್ಯೂಸ್ ಕಡಬ)newskadaba.com ದೆಹಲಿ, ಜುಲೈ 21, ‘ವಂದೇ ಭಾರತ್ ಮಿಷನ್’ ನಾಲ್ಕನೇ ಹಂತದಲ್ಲಿ ಭಾರತದಿಂದ ಅಮೆರಿಕಾಕ್ಕೆ ಅಂತರಾಷ್ಟ್ರೀಯ ವಿಮಾನ ಸಂಚಾರ ಪ್ರಾರಂಭವಾಗುತ್ತಿದ್ದು, ಟಿಕೆಟ್ ಬುಕ್ಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ. ಜುಲೈ 22 ರಿಂದ ಆಗಸ್ಟ್ 31ರವರೆಗೂ ಈ ಸೇವೆ ಲಭ್ಯವಿರಲಿದೆ. ಯುಎಸ್‌ಗೆ ತೆರಳಲು ಬಯಸುವ ಪ್ರಯಾಣಿಕರು ಅಧಿಕೃತ ವೆಬ್‌ಸೈಟ್, ಬುಕ್ಕಿಂಗ್ ಕೇಂದ್ರಗಳು ಹಾಗೂ ಟ್ರಾವೆಲ್ ಏಜೆಂಟ್‌ಗಳ ಮೂಲಕ ಟಿಕೆಟ್ ಬುಕ್ ಮಾಡಬಹುದು. ವಿಮಾನಯಾನ ಸಚಿವಾಲಯವು ನಿಗದಿ ಮಾಡಿರುವಂತಹ ಟಿಕೆಟ್ ದರದಲ್ಲಿ ದೇಶೀಯ ಖಾಸಗಿ ವಿಮಾನಗಳು ಹಾಗೂ ಏರ್ ಇಂಡಿಯಾ […]

ಯುಎಸ್ಎ ಗೆ ಟಿಕೆಟ್ ಆರಂಭಿಸಿದ ಏರ್ ಇಂಡಿಯಾ ➤ ಜುಲೈ 22ರಿಂದ ಆಗಸ್ಟ್‌ 31 ರವರೆಗೂ‌ ಸೇವೆ ಲಭ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಟಂಡನ್ ವಿಧಿವಶ

(ನ್ಯೂಸ್ ಕಡಬ)newskadaba.com ಲಕ್ನೋ: ಜು.21, ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಜೂನ್ 11 ರಂದು ಉಸಿರಾಟದ ಸಮಸ್ಯೆ, ಮೂತ್ರಕೋಶದ ತೊಂದರೆ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ಲಕ್ನೋದಲ್ಲಿನ ಮೆದಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿತ್ತು. ಮಾತ್ರವಲ್ಲದೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದ್ದರೂ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮದ

ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಟಂಡನ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!!

(ನ್ಯೂಸ್ ಕಡಬ) newskadaba.com ಮುಂಬೈ. ಜು.12,. ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಚಿತ್ರಕಲಾವಿದರು, ರಾಜಕರಣಿಗಳು, ಕೊರೋನಾ ವಾರಿಯರ್ಸ್ ಗಳನ್ನು ಬಿಟ್ಟಿಲ್ಲ ಈ ಕೊರೋನಾ. ಇದೀಗ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ 11.57ಕ್ಕೆ ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು ಇವತ್ತು ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರಲ್ಲೂ ಸಣ್ಣ ಮಟ್ಟದಲ್ಲಿ ಸೋಂಕಿನ ಲಕ್ಷಣ ಕಾಣಿಸಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದೇವೆ.

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!! Read More »

ರಾಷ್ಟ್ರೀಯ ನ್ಯೂಸ್

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ 7ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ)newskadaba.com ಎಷ್ಟೇ ಬಿಗಿ ಕ್ರಮ ಕೈಗೊಂಡರೂ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  22,252 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  7,19,665ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2,59,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಕೂಡ 20,000 ಮೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ 467 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೊರೋನಾದಿಂದ ಪ್ರಾಣ ಕಳೆದುಕೊಂಡವ

ಭಾರತದಲ್ಲಿ 7ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com.ಛತ್ತೀಸಗಢ,ಜು.6: ಛತ್ತೀಸಗಢ ಸರಕಾರವು ಹೊಸ ಯೋಜನೆಯ ಮೂಲಕ ರೈತರ ನೆರವಿಗೆ ಧಾವಿಸಿದೆ. ಸರ್ಕಾರವು ಗೋಧನ್‌ ನ್ಯಾಯ ಯೋಜನೆ ಎನ್ನುವ ಯೋಜನೆಯನ್ನು ಆರಂಭಿಸಿ ಸಾವಯವ ವಿಧಾನದಲ್ಲಿ ಕೃಷಿ ಬೆಳೆಯುವುದನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಆರಂಭಿಸಿದೆ. ಈ ಯೋಜನೆಯ ಭಾಗವಾಗಿ ಇದೀಗ ಕೃಷಿಕರಿಂದ ರಾಜ್ಯ ಸರ್ಕಾರ ಹಸುವಿನ ಸೆಗಣಿ ಖರೀದಿಗೆ ಮುಂದಾಗಿದೆ. ಪ್ರತಿ ಕಿಲೋಗ್ರಾಂಗೆ 1.50 ರೂಪಾಯಿಯಂತೆ ಸೆಗಣಿ ಖರೀದಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವದ

ರೈತರಿಂದ ನೇರವಾಗಿ ಸರ್ಕಾರ ಹಸುವಿನ ಸೆಗಣಿ ಖರೀದಿಸುವ ಯೋಜನೆಗೆ ಚಾಲನೆ Read More »

ರಾಷ್ಟ್ರೀಯ ನ್ಯೂಸ್

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ, ಜು.06. ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿರುವ ಹಿನ್ನಲೆಯಲ್ಲಿ ಕೇರಳ ಸರಕಾರ ಸುರಕ್ಷತಾ ಕ್ರಮಗಳ ಪಾಲನೆಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ಭಾನುವಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಕೇರಳ ಸರ್ಕಾರದ ಈ ಮಹತ್ವದ ಆದೇಶ 2021 ಜುಲೈವರೆಗೂ ಅನ್ವಯವಾಗಲಿದೆ. ಅಲ್ಲದೇ ಇದೇ ವೇಳೆ ಮದುವೆಗೆ 50ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಅಂತ್ಯಕ್ರೀಯೆಯಲ್ಲಿ 20 ಜನರಷ್ಟೆ ಭಾಗವಹಿಸಬೇಕು. ಸಮುದಾಯ ಕಾರ್ಯಕ್ರಮ,

2021 ಜುಲೈ ತನಕ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ➤ತಪ್ಪಿದ್ದಲ್ಲಿ10ಸಾವಿರ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್
Scroll to Top