ರಾಷ್ಟ್ರೀಯ ನ್ಯೂಸ್

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.29:  ರಾಜ್ಯದಲ್ಲಿ SSLC ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.     ರಾಜ್ಯದಲ್ಲಿ SSLC ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು. ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ […]

ಜುಲೈ ಅಂತ್ಯಕ್ಕೆ PU, ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪ್ರಯಾಣಿಕರಿಲ್ಲದೆ ಬಟ್ಟೆ ಅಂಗಡಿಯಾಗಿ ಮಾರ್ಪಾಡಾದ ಬಸ್

(ನ್ಯೂಸ್ ಕಡಬ) newskadaba.com.ಕಾಸರಗೋಡು,ಜೂ.28: ಕೊರೊನಾದಿಂದಾಗಿ ಬಸ್‍ಗಳಲ್ಲಿ ಪ್ರಯಾಣಿಕರಿಲ್ಲದೆ ಅದೆಷ್ಟೊ ಖಾಸಗಿ ಬಸ್‍ಗಳು ಸಂಚಾರ ನಿಲ್ಲಿಸಿದೆ. ಇದರಿಂದ ಕಷ್ಟನುಭವಿಸುತ್ತಿರುವವರು ಮಾತ್ರ ಚಾಲಕರು ಮತ್ತು ನಿರ್ವಾಹಕರು ಆದರೆ ಕಾಸರಗೋಡಿನಲ್ಲಿ ಬಸ್‌ನ ಕಾರ್ಮಿಕರು ಉಪ ಜೀವನಕ್ಕಾಗಿ ಹೊಸ ಮಾರ್ಗವನ್ನು ಅನುಸರಿಸತೊಡಗಿದ್ದಾರೆ. ಕಾಸರಗೋಡು-ಕಣ್ಣೂರು ರೂಟ್‌ನಲ್ಲಿ ಸಂಚರಿಸುವ ಸೂಪರ್‌ ಫಾಸ್ಟ್‌ ಬಸ್‌ನ ಸಿಬಂದಿ ಕಣ್ಣೂರಿನಿಂದ ಟಿ ಶರ್ಟ್‌ ಸಹಿತ ಬಟ್ಟೆ ಬರೆಗಳನ್ನು ಕಾಸರಗೋಡಿಗೆ ತಂದು ಬಸ್‌ನಲ್ಲೇ ಮಾರಾಟ ಮಾಡುತ್ತಿದ್ದಾರೆ.ಸಂಚಾರ ಪ್ರಾರಂಭಗೊಂಡರೂ ಜನ ಮಾತ್ರ ಬಸ್ ಹತ್ತಲು ಸ್ವಲ್ಲ ಹಿಂಜರಿತಿದ್ದಾರೆ. ಇದರಿಂದ ಬಸ್ ಡಿಸೇಲ್ ತುಂಬಲು

ಪ್ರಯಾಣಿಕರಿಲ್ಲದೆ ಬಟ್ಟೆ ಅಂಗಡಿಯಾಗಿ ಮಾರ್ಪಾಡಾದ ಬಸ್ Read More »

ರಾಷ್ಟ್ರೀಯ ನ್ಯೂಸ್

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.28:  ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.   ಆಕಾಶವಾಣಿಯ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೊರೋನಾ ಸಂಕಷ್ಟದ ನಡುವೆ ಈ ವರ್ಷ ನಮ್ಮ ದೇಶ ಹಲವು ಸವಾಲುಗಳಿಗೆ ಎದುರಾಯಿತು, ಆಂಫಾನ್ ಚಂಡಮಾರುತ, ನಿಸರ್ಗ ಚಂಡಮಾರುತ, ಮಿಡತೆ ದಾಳಿ,

ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28: ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ

ಭಾರತ: ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ.28:  ಮಾರಕ ಕೊರೊನಾ ವೈರಸ್ ಹಾವಳಿ, ನಡುವೆ, ಇಂದು(ಭಾನುವಾರ) ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು, ಪ್ರಮುಖವಾಗಿ ಈ ಕಾರ್ಯಕ್ರಮಕ್ಕೆ ಜನರು ಕಳುಹಿಸಿರುವ ಸಲಹೆಗಳನ್ನು ಪ್ರಧಾನಿ ಮೋದಿ ದೇಶದ ಮುಂದಿಡಲಿದ್ದಾರೆ.   ಪ್ರಮುಖವಾಗಿ ಕೊರೊನಾ ವೈರಸ್ ಹಾವಳಿ ವಿಷಯವೇ ಚರ್ಚೆಗೆ ಬರಲಿದ್ದು, ಮಾರಕ ವೈರಾಣುವನ್ನು ನಿಯಂತ್ರಿಸುವ ಕುರಿತು ಪ್ರಧಾನಿ ಮೋದಿ

11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 27, ಮನೆಯ ಮಂಚದಲ್ಲಿ ಬಚ್ಚಿಡಲಾಗಿದ್ದ ಹತ್ತು ಕಿಲೋ ಗಾಂಜಾವನ್ನು ಉಪ್ಪಳದ ಜೋಡುಕಲ್ಲು ಎಂಬಲ್ಲಿ ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಜೋಡು ಕಲ್ಲು ಮಡಂದೂರಿನ ಅಬ್ದುಲ್ ಗಫೂರ್ ಎಂಬಾತನ ಮನೆಯಿಂದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಬಳೆ ಅಬಕಾರಿ ದಳಕ್ಕೆ ಲಭಿಸಿದ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಮನೆಯ ಮಂಚದಲ್ಲಿ ಗೋಣಿ ಚೀಲವೊಂದರಲ್ಲಿ ಗಾಂಜಾವನ್ನು ಬಚ್ಚಿಡಲಾಗಿತ್ತು . ಅಬಕಾರಿ ಸಿಬಂದಿಗಳು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದಂತೆ ಗಫೂರ್ ಪರಾರಿಯಾಗಿದ್ದಾನೆ . ಹೊರರಾಜ್ಯದಿಂದ ಗಾಂಜಾ ತಂದು ವಿವಿದೆಡೆ ಮಾರಾಟ ಮಾಡುತ್ತಿದ್ದ

ಮಂಚದಡಿಯಲ್ಲಿ ಗೋಣಿ ಚೀಲಕ್ಕೆ ತುಂಬಿಸಿಟ್ಟಿದ್ದ ಹತ್ತು ಕೆ.ಜಿ. ಗಾಂಜಾ ವಶ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?? Breaking News ದೇಶದಲ್ಲಿ 24 ಗಂಟೆಗಳಲ್ಲಿ 17,296 ಹೊಸ ಕೇಸು ➤ 4.90 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 15,301 ಮಂದಿ ಬಲಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.26, ಶುಕ್ರವಾರ ದೇಶದಲ್ಲಿ ಕೊರೋನಾ ತನ್ನ ವ್ಯಾಪಕತೆಯನ್ನು ತೋರಿದ್ದು, ಒಂದೇ ದಿನ 407 ಜನರನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ಈ ವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 15,301ಕ್ಕೆ ತಲುಪಿದೆ. ಜಾಗತಿಕ ಮಟ್ಟದಲ್ಲಿ ಅತೀ ಹೆಚ್ಚು ಸಾವು ದಾಖಲಾದ ದೇಶಗಳ ಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 192, ದೆಹಲಿಯಲ್ಲಿ 64, ತಮಿಳುನಾಡು 45, ಗುಜರಾತ್ 18, ಉತ್ತರಪ್ರದೇಶದಲ್ಲಿ 15 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದಾರೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ

?? Breaking News ದೇಶದಲ್ಲಿ 24 ಗಂಟೆಗಳಲ್ಲಿ 17,296 ಹೊಸ ಕೇಸು ➤ 4.90 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 15,301 ಮಂದಿ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

(ನ್ಯೂಸ್ ಕಡಬ)newskadaba. ಕಾಸರಗೋಡು, ಜೂ 26. ಕೇರಳ -ಕರ್ನಾಟಕ ಗಡಿಯ ಸಾರಡ್ಕ ಎಂಬಲ್ಲಿಯ ಚೆಕ್ ಪೋಸ್ಟ್ ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಸಾರಡ್ಕ ಎಂಬಲ್ಲಿ ಚೆಕ್ ಪೋಸ್ಟ್ ಮೂಲಕ ಸಂಚಾರ ಬಂದ್ ಮಾಡಿದ್ದು , ಇದರಿಂದ ಎಣ್ಮಕಜೆ ಗ್ರಾಮ ಪಂಚಾಯತ್ ನ ಒಂದನೇ ಸಾಯ ವಾರ್ಡ್ , ಎರಡನೇ ಚಾವರ್ ಕೋಡ್ ವಾರ್ಡ್ ಗೊಳಪಟ್ಟ 700 ರಷ್ಟು ಕುಟುಂಬದವರು ಸಿಲುಕುವಂತಾಗಿದೆ. ಅತ್ತ

ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ Read More »

ರಾಷ್ಟ್ರೀಯ ನ್ಯೂಸ್

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಮುಂಬೈ, ಜೂ 26. ಟಿಕ್‌‌ಟಾಕ್‌ ವಿಡಿಯೋಗಳ ಮೂಲಕ ಅಪಾರ ಫಾಲೋವರ್ಸ್‌‌ ಗಳನ್ನು‌ ಹೊಂದಿದ್ದ ಸಿಯಾ ಕಕ್ಕರ್‌ (16) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಈ ಬಗ್ಗೆ ವಿರಲ್‌‌ ಬಯಾನಿ ಅವರು ಪೋಸ್ಟ್‌ ಮಾಡಿದ್ದು, ಸಿಯಾ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆಕೆಯ ಹಾಡಿನ ವಿಚಾರವಾಗಿ ಮ್ಯಾನೇಜರ್‌‌ ಅರ್ಜುನ್‌‌‌ ಸರಿನ್‌ ಅವರೊಂದಿಗೆ ಮಾತುಕತೆಯಾಗಿತ್ತು. ಸಿನಿಮಾ ಇಂಡಸ್ಟ್ರಿ ಎಪ್ರಿಲ್‌‌ ತಿಂಗಳಿನಿಂದ ಸಾಲು ಸಾಲು ಪ್ರತಿಭೆಗಳನ್ನು ಕೆಳೆದುಕೊಳ್ಳುತ್ತಿದ್ದು, ಮೆಬಿನಾ ಮೈಕಲ್‌‌, ಚರಂಜೀವಿ ಸರ್ಜಾ, ಇರ್ಫಾನ್‌‌ ಖಾನ್‌‌

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top