ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಶುಕ್ರವಾರ ಮೇಘಸ್ಫೋಟ ಉಂಟಾಗಿದೆ. ಭೂಕುಸಿತಗಳು ಮತ್ತು ಮೇಘಸ್ಫೋಟದ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಿಯಾಸಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಕಚ್ಚಾ ಮನೆಯ ಅವಶೇಷಗಳಿಂದ ಐದು ಮಕ್ಕಳು ಸೇರಿದಂತೆ ಎಲ್ಲಾ ಏಳು ಸದಸ್ಯರ ಶವಗಳನ್ನು ಹೊರತೆಗೆಯಲಾಯಿತು.   ರಂಬನ್‌ನಲ್ಲಿ, […]

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : 75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆಯಾಗಿತ್ತು. ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು :  ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಇತನು  ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಅಮ್ರೋಹ : ದೇಶದ ಹಲವೆಡೆ ಇನ್ನೂ ವರದಕ್ಷಿಣೆಯೆಂಬ ಪೆಂಡಭೂತ ಮಾಯವಾದಂತಿಲ್ಲ. ಅದೆಷ್ಟೋ ಹೆಣ್ಮಕ್ಕಳು ಇದರಿಂದ ನರಳಿದ್ದಾರೆ, ಪ್ರಾಣತೆತ್ತಿದ್ದಾರೆ. ಹೆಣ್ಣಿಗೆ ಹೆಣ್ಣೇ ಶತ್ರು ಎಂಬಂತೆ ಅತ್ತೆಯಾದವಳು ಕೂಡ ಅರ್ಥ ಮಾಡಿಕೊಳ್ಳದೆ ಸೊಸೆಯನ್ನು ವರದಕ್ಷಿಣೆಗಾಗಿ ಹಿಂಸಿಸಿದ ಅದೆಷ್ಟೋ ಪ್ರಕರಣಗಳಿವೆ. ಇದೀಗ ವರದಕ್ಷಿಣೆಯ ಕ್ರೌರ್ಯಕ್ಕೆ ಮಹಿಳೆಯೊಬ್ಬಳು ಬಲಿಯಾಗಿದ್ದಾಳೆ. ಅತ್ತೆ-ಮಾವ ಇಬ್ಬರೂ ಸೇರಿ ಬಲವಂತವಾಗಿ ಸೊಸೆಗೆ ಆಸಿಡ್ ಕುಡಿಸಿದ ಪರಿಣಾಮ 23 ವರ್ಷದ ಮಹಿಳೆ ದುರಂತವಾಗಿ ಸಾವಿಗೀಡಾಗಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ  ಅಮ್ರೋಹ

ವರದಕ್ಷಿಣೆಗಾಗಿ ಸೊಸೆಗೆ ಆಸಿಡ್ ಕುಡಿಸಿ ಕೊಂದ ಅತ್ತೆ-ಮಾವ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದೆ. ಪರಿಣಾಮ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಹನುಮಾನ್ ದೇವಾಲಯ ಮುಳುಗಡೆಯಾಗಿದೆ. ಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ

ಉತ್ತರಾಖಂಡ: ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ- ಹಲವು ಮಂದಿ ಕಲ್ಮರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29ಮುಂಬಯಿ: ಭಾರತದ ಮಾಜಿ ಆಲ್‌ರೌಂಡರ್ ಬಿನ್ನಿ ಭಾರತದ ಪರ 27 ಟೆಸ್ಟ್‌ ಮತ್ತು 72 ಏಕದಿನ ಪಂದ್ಯಗಳಾಡಿದ್ದು, ಒಟ್ಟು 124 ವಿಕೆಟ್‌ ಪಡೆದಿದ್ದರು. 1983ರ ಐತಿಹಾಸಿಕ ವಿಶ್ವಕಪ್‌ ಗೆಲುವಿನಲ್ಲಿ ಬಿನ್ನಿ ಪ್ರಮುಖ ಪಾತ್ರ ವಹಿಸಿದ್ದರು. ಕೂಟದಲ್ಲಿ ಅತೀ ಹೆಚ್ಚು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದ ಬಿನ್ನಿ ಎಂಟು ಇನ್ನಿಂಗ್ಸ್‌ ಗಳಲ್ಲಿ 18 ವಿಕೆಟ್‌ ಪಡೆದಿದ್ದರು. 2022ರಿಂದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷರಾಗಿರುವ ಕರ್ನಾಟಕದ ರೋಜರ್‌ ಬಿನ್ನಿ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಸೆಪ್ಟೆಂಬರ್‌ನಲ್ಲಿ

ಬಿಸಿಸಿಐ ಹಂಗಾಮಿ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ

ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ನವದೆಹಲಿ : ಐಎಂಎಫ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಊರ್ಜಿತ್ ಪಟೇಲ್ ಅವರನ್ನು 3 ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಅವರು 1992 ರಿಂದ ಆರ್‌ಬಿಐ ಗವರ್ನರ್ ಆಗಿ ಕೆಲಸ ಮಾಡಿದ್ದಾರೆ. ಇದಲ್ಲದೆ, ಅವರು ನೋಟು ಅಮಾನ್ಯೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಊರ್ಜಿತ್ ಪಟೇಲ್ ಅವರು ಸೆಪ್ಟೆಂಬರ್ 4, 2014 ರಂದು ಭಾರತೀಯ

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಕೊಚ್ಚಿ: ಯುವ ಐಟಿ ಉದ್ಯೋಗಿ ಅಪಹರಣ ಮತ್ತು ಹಲ್ಲೆ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಹಲವಾರು ಟಿವಿ ಶೋಗಳಿಗೆ ಹೆಸರುವಾಸಿಯಾಗಿರುವ ತಮಿಳು ನಟಿ ಲಕ್ಷ್ಮಿ ಮೆನನ್ (ಅವರ ಹೆಸರು ಕೇಳಿ ಬಂದಿದೆ. ಕೊಚ್ಚಿಯ ಬಾರ್‌ವೊಂದರಲ್ಲಿ ನಡೆದ ವಾಗ್ವಾದದ ಅನಂತರ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಥಳಿಸಲಾಗಿತ್ತು. ಈ ಘಟನೆಯಲ್ಲಿ ನಟಿ ಲಕ್ಷ್ಮಿ ಮೆನನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಲಯಾಳಂ ಸಿನಿಮಾದಲ್ಲಿಯೂ ಹೆಸರುವಾಸಿಯಾಗಿರುವ ನಟಿ, ಅಪಹರಣಕಾರರ ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಲಕ್ಷ್ಮಿ ಮತ್ತು ಇತರ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ

(ನ್ಯೂಸ್‌ ಕಡಬ) newskadaba.com ಆ. 29: ಉತ್ತರಾಖಂಡದ ರುದ್ರಪ್ರಯಾಗ ಹಾಗೂ ಚಮೋಲಿಯಲ್ಲಿ ಭಾರೀ ಮೇಘಸ್ಪೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಪೋಟದಿಂದ ಹಠಾತ್‌ ಪ್ರವಾಹ ಉಂಟಾಗಿದ್ದು, ದೇವಲ್‌ ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 15 ಅಧಿಕ ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಹಾಗೂ ಮಂದಾಕಿನಿ ನದಿಗಳ ಸಂಗಮವಾಗಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್‌ ದೇವಸ್ಥಾನ ಮುಳುಗಡೆಯಾಗಿದೆ. ಶ್ರೀನಗರ ಹಾಗೂ ರುದ್ರಪ್ರಯಾಗದ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ

ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌

(ನ್ಯೂಸ್‌ ಕಡಬ) newskadaba.com, ಆ.29: 75 ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ವಿಚಾರದ ಚರ್ಚೆಗೆ ಆರ್‌ಎಸ್‌ಎಸ್‌ ಸಂಘದ ಚಾಲಕ ಮೋಹನ್‌ ಭಾಗವತ್‌ ತೆರೆ ಎಳೆದಿದ್ದಾರೆ. ಪ್ರಧಾನಿ ಮೋದಿ ಅವರು ಸೆಪ್ಟೆಂಬರ್‌ನಲ್ಲಿ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅಲ್ಲದೇ, 75ನೇ ವಯಸ್ಸಿನಲ್ಲಿಯೇ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವಿಚಾರದ ಬಗ್ಗೆ ಚರ್ಚೆ ಎದ್ದಿತ್ತು. ಇದೀಗ ಮೋಹನ್‌ ಭಾಗವತ್‌ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಆರ್‌ಎಸ್‌ಎಸ್‌ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 

ಮೋದಿ ನಿವೃತ್ತಿ ಚರ್ಚೆಗೆ ತೆರೆ ಎಳೆದ ಮೋಹನ್‌ ಭಾಗವತ್‌ Read More »

ರಾಷ್ಟ್ರೀಯ ನ್ಯೂಸ್
Scroll to Top