ರಾಷ್ಟ್ರೀಯ ನ್ಯೂಸ್

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೊ, ಜೂ. 17, ಕಾರಿನೊಳಗೆ ಆಟವಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಕಾರಿನ ಬಾಗಿಲು ಲಾಕ್ ಆದ ಕಾರಣ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮಕ್ಕಳೆಲ್ಲರೂ ನಾಲ್ಕರಿಂದ 7 ವರ್ಷದೊಳಗಿನವರಾಗಿದ್ದು, ಕಾರಿನೊಳಗೆ ಆಟವಾಡುತ್ತಿದ್ದರು. ಈ ಸಂದರ್ಭ ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿದ್ದು, ಲಾಕ್ ತೆಗೆಯಲು ಗೊತ್ತಿಲ್ಲದ ಮಕ್ಕಳು ಬೊಬ್ಬೆ ಹೊಡೆದರೂ ಯಾರಿಗೂ ತಿಳಿಯಲಿಲ್ಲ. ಸ್ವಲ್ಪ ಸಮಯದ ನಂತರ ಮಕ್ಕಳನ್ನು ಹುಡುಕುತ್ತಾ ಬಂದ ಮನೆಯವರು ಕಾರಿನೊಳಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ನಾಲ್ವರು […]

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ಹೊಸದಿಲ್ಲಿ,ಜೂ.16:ದಿಲ್ಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೋವಿಡ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ರಾತ್ರಿ ಸತ್ಯೇಂದರ್ ಜೈನ್ ಅವರಿಗೆ ತೀವ್ರ ಜ್ವರ. ಉಸಿರಾಟ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ದಿಲ್ಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದರ್ ಜೈನ್ ಅವರ ಕೋವಿಡ್-19 ಸೋಂಕು ಪರೀಕ್ಷೆ ಮಾಡಲಾಗಿದ್ದು. ವರದಿಗಾಗಿ ಕಾಯಲಾಗುತ್ತಿದೆ ಎಂದು ಸ್ವತಃ ಸತ್ಯೇಂದರ್ ಜೈನ್ ಅವರು ಟ್ವೀಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ದಿಲ್ಲಿ ಆರೋಗ್ಯ ಸಚಿವರಿಗೆ ಕೋವಿಡ್ ಸೋಂಕು ಲಕ್ಷಣ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.15:  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.   ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್

(ನ್ಯೂಸ್ ಕಡಬ) newskadaba.com ತಮಿಳುನಾಡು,ಜೂ.15: ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ. ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು‌ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ.

ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್ Read More »

ರಾಷ್ಟ್ರೀಯ ನ್ಯೂಸ್

ಮರ್ಕಝ್: ಯುಎಇ ಯಿಂದ 40 ಬಾಡಿಗೆ ವಿಮಾನ ಯಾನ ➤ ಜೂ.17ಕ್ಕೆ ಮೊದಲ ವಿಮಾನ

(ನ್ಯೂಸ್ ಕಡಬ)newskadaba.com ಜೂ.15,ಮರ್ಕಝ್ ಹಳೆ ವಿದ್ಯಾರ್ಥಿಗಳ ಸಂಘಟನೆಯಾದ ಮರ್ಕಝ್ ಆಲುಮ್ನಿ ಯುಎಇ ಚಾಪ್ಟರ್ ವತಿಯಿಂದ 40 ವಿಮಾನಗಳ ಓಡಾಟಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಇದರ ಅಂಗವಾಗಿ ಮೊದಲ ವಿಮಾನವು ಜೂ. 17 ಮತ್ತು ಎರಡನೇ ವಿಮಾನ ಜೂ.18 ರಂದು ಯುಎಇಯಿಂದ ಕಲ್ಲಿಕೋಟೆಗೆ ಹಾರಲಿದೆ. ಇಂಡಿಯನ್ ಗ್ರಾಂಡ್ ಮುಫ್ತಿ ಅಲ್ ಹಾಜ್ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ನಿರ್ದೇಶನದ ಮೇರೆಗೆ ಕಲ್ಲಿಕೋಟೆ, ಕಣ್ಣೂರು,ಕೊಚ್ಚಿ, ತಿರುವನಂತಪುರಂ, ದೆಹಲಿ, ಹೈದರಾಬಾದ್, ಚೆನ್ನೈ, ಅಮೃತಸರ ಮತ್ತಿತರ ಪ್ರದೇಶಗಳಿಗೆ ಬಾಡಿಗೆ ವಿಮಾನ

ಮರ್ಕಝ್: ಯುಎಇ ಯಿಂದ 40 ಬಾಡಿಗೆ ವಿಮಾನ ಯಾನ ➤ ಜೂ.17ಕ್ಕೆ ಮೊದಲ ವಿಮಾನ Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ

(ನ್ಯೂಸ್ ಕಡಬ) newskadaba.com.ನವದೆಹಲಿ,ಜೂ.14:ದೇಶಾದ್ಯಾಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದರೆ ಇತ್ತಕಡೆ ವೈರಸ್ ಮೇಲಿನ ಸಂಶೋದನೆಯು ಮುಂದುವರಿಯುತ್ತಿದೆ. ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಗುವುದೂ ಕೂಡ ಕೋವಿಡ್-19 ಸೋಂಕಿನ ಲಕ್ಷಣವಾಗಿರಬಹುದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೋವಿಡ್ ಲಕ್ಷಣಗಳ ಪಟ್ಟಿಗೆ ಈ ಅಂಶವನ್ನೂ ಶನಿವಾರ ಸೇರಿಸಲಾಗಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಅನೇಕ ರೋಗಿಗಳು, ಜ್ವರ, ಕೆಮ್ಮು, ಆಯಾಸ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳ ಜೊತೆಗೆ ವಾಸನೆ ಹಾಗೂ ರುಚಿ ಗ್ರಹಣ ನಷ್ಟವಾಗಿರುವ ಬಗ್ಗೆಯು ಹೇಳಿಕೊಂಡಿದ್ದಾರೆ, ಎಂದು ಸಚಿವಾಲಯ

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ Read More »

ರಾಷ್ಟ್ರೀಯ ನ್ಯೂಸ್

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪೊಂಛ್,ಜೂ.14: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ, ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ

ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ

(ನ್ಯೂಸ್ ಕಡಬ)newskadaba.com ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಜೀವಂತ ಮೀನು ನುಂಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸೂರಿನ ಪಾರ್ವತಿ ನಗರದ ನಿವಾಸಿ ವೆಟ್ರಿವೆಲ್ (22) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಸ್ನೇಹಿತರ ಜೊತೆ ಕೆರೆಗೆ ಮೀನು ಹಿಡಿಯಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವೆಟ್ರಿವೆಲ್ ಮತ್ತು ಆತನ ಇಬ್ಬರು ಸ್ನೇಹಿತರು ಮದ್ಯಪಾನ ಮಾಡಿದ್ದರು. ಈ ವೇಳೆ ವೆಟ್ರಿವೆಲ್ ತನ್ನ ಸ್ನೇಹಿತರೊಂದಿಗೆ

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಹಿರಿಯ ಕ್ರಿಕೆಟಿಗ ವಸಂತ್ ರಾಯ್ ಜಿ ನಿಧನ

(ನ್ಯೂಸ್ ಕಡಬ)newskadaba.com ಮುಂಬೈ. ಜೂ. 13, ಭಾರತದ ಅತಿ ಹಿರಿಯ ಕ್ರಿಕೆಟ್ ಆಟಗಾರರಾಗಿದ್ದ ವಸಂತ್‌ ರಾಯ್‌ಜಿ (100) ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ದಕ್ಷಿಣ ಮುಂಬೈನ ವಾಲಕೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನಿದ್ರೆಯಲ್ಲಿದ್ದಾಗಲೇ ಅವರು ನಿಧನರಾಗಿದ್ದಾರೆ ಎಂದು ಅವರ ಅಳಿಯ ಸುದರ್ಶನ್‌ ನಾನಾವತಿ ತಿಳಿಸಿದ್ದಾರೆ. ಬಲಗೈ ಬ್ಯಾಟ್ಸ್‌ಮನ್‌ ಆಗಿದ್ದ ವಸಂತ್‌ ರವರು, 1940ರ ದಶಕದಲ್ಲಿ ಒಂಬತ್ತು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಒಟ್ಟು 277 ರನ್‌ ಕಲೆಹಾಕಿದ್ದರು. ಪಂದ್ಯವೊಂದರಲ್ಲಿ 68 ರನ್‌ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 1939ರಲ್ಲಿ ಕ್ರಿಕೆಟ್‌

ಭಾರತದ ಹಿರಿಯ ಕ್ರಿಕೆಟಿಗ ವಸಂತ್ ರಾಯ್ ಜಿ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top