ರಾಷ್ಟ್ರೀಯ ನ್ಯೂಸ್

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್

(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು. […]

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್ Read More »

ರಾಷ್ಟ್ರೀಯ ನ್ಯೂಸ್

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್ 11: ಕೊರೊನಾವೈರಸ್ ಲಾಕ್ಡೌನ್ ಸಲುವಾಗಿ ಕಳೆದ ಮೂರು ತಿಂಗಳು ಆದಾಯವಿಲ್ಲದೇ ತೀವ್ರ ತೊಂದರೆ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಕರ್ನಾಟಕ ಸರ್ಕಾರ ತಲಾ 5 ಸಾವಿರ ರುಪಾಯಿಯ ಭರವಸೆ ನೀಡಿತ್ತು.   ಇದರ ಅಂಗವಾಗಿ ಕರ್ನಾಟಕ ಸರ್ಕಾರ ಬುಧವಾರ 40 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಂದು ಬಾರಿ ಪರಿಹಾರವಾಗಿ ತಲಾ 5 ಸಾವಿರ ರುಪಾಯಿ ಘೋಷಣೆ ಮಾಡಿದ್ದರು. ಸದ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್ ➤ 40 ಕೋಟಿ ರೂ. ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.10:  ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡಿಗೂ ಕಾಲಿಟ್ಟಿದ್ದು, ಮಲೆನಾಡಿಗರು ಕಂಗಾಲಾಗಿದ್ದಾರೆ.. ಈಗಾಗಲೇ ಕಳೆದ ಎರಡು ದಶಕಗಳಿಂದ ಅಡಕೆಗೆ ಹಳದಿ ಎಲೆ ರೋಗ ತಗುಲಿದೆ. ಕಳೆದ ಎರಡು ವರ್ಷಗಳ ನಿರಂತರ ಭಾರೀ ಮಳೆಯಿಂದ ಅಡಕೆ ತೋಟಕ್ಕೆ ಕೊಳೆ ರೋಗ ಕೂಡ ಆವರಿಸಿತ್ತು. ತೋಟದಲ್ಲಿ ಎರಡು ಮೂರು ಅಡಿ ನೀರು ನಿಂತಿತ್ತು.   ಇದರಿಂದ ಮಲೆನಾಡಿಗರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದರು. ಹೀಗೆ ಹಲವು ಸಮಸ್ಯೆಗಳ ನಡುವೆ ಕೆಲವರು ಅಡಕೆಯನ್ನು ಕಷ್ಟಪಟ್ಟು ಉಳಿಸಿಕೊಂಡಿದ್ದರು.

ಕಾಫಿನಾಡಿಗೂ ಕಾಲಿಟ್ಟ ಮಿಡತೆಗಳು ➤ ಮಲೆನಾಡಿನ ಅಡಿಕೆ ಬೆಳೆಗಾರರು ಹೈರಾಣು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್ ,ಜೂ.10: ಕಳೆದ ಎರಡು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಉಗ್ರರನ್ನು ಹೊಡೆದುರುಳಿಸುತ್ತಿದ್ದು ಬುಧವಾರ ಮತ್ತೆ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು ಕಳೆದ 72 ಗಂಟೆಗಳ ಅವಧಿಯಲ್ಲಿ ಇದು ಮೂರನೇ ಭಾರೀ ನಡೆದ ಕಾರ್ಯಾಚರಣೆ ಮಾಡಲಾಗಿದೆ. ಸೋಮವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದಿನ್ಗೆ ಸೇರಿದ ನಾಲ್ವರು ಉಗ್ರರನ್ನು ಹಾಗೂ

ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ,ಜೂ.10: ಕೇರಳ ರಣಜಿ ಟ್ರೋಫಿಯ ಮಾಜಿ ಕ್ರಿಕೆಟಿಗ ಕೆ. ಜಯಮೋಹನ್ ಥಂಪಿ(64) ಇಲ್ಲಿನ ಮನಕ್ಕಾಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ತಂದೆಯನ್ನು ಹತ್ಯೆ ಮಾಡಿದ ಶಂಕೆಯಡಿ ಮಗ ಅಶ್ವಿನ್ ಥಂಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಕೆ. ಜಯಮೋಹನ್ 1982ರಿಂದ 84ರ ಅವಧಿಯಲ್ಲಿ ಕೇರಳ ಪರ 6 ರಣಜಿ ಪಂದ್ಯಗಳನ್ನು ಆಡಿದ್ದು,114 ರನ್ ಬಾರಿಸಿದ್ದರು. ಕೇರಳ ತಂಡದಲ್ಲಿ ಜಯಮೋಹನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು.ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ತ್ರಾವಂಕೂರುವಿನಲ್ಲಿ

ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ನಿಧನ

(ನ್ಯೂಸ್ ಕಡಬ)newskadaba.com ಜೂ. 9, ಎಂಟು ಬಾರಿ ಒಡಿಶಾದ ಭದ್ರಕ್ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ, ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸೇಥಿಯವರು 2000ದಿಂದ 2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಸಕ್ರಿಯರಾಗಿದ್ದ ಅವರು, ಎರಡು ಬಾರಿ ಒಡಿಶಾ ವಿಧಾನಸಭೆಗೂ ಆಯ್ಕೆಯಾಗಿದ್ದರು. ಅರ್ಜುನ್ ಚರಣ್ ತಮ್ಮ ನಿಸ್ವಾರ್ಥ ಸೇವೆ ಹಾಗೂ

ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ ದೆಹಲಿ ಸಿಎಂ ➤ಕೊರೋನಾ ಪರೀಕ್ಷೆಯ ಸಾಧ್ಯತೆ

(ನ್ಯೂಸ್ ಕಡಬ)newskadaba.com ದೆಹಲಿ. ಜೂ.9, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯದಿಂದ ಬಳಲುತ್ತಿದ್ದು, ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿದುಬಂದಿದೆ. ಗಂಟಲು ನೋವು, ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವ ಕಾರಣ ಅರವಿಂದ್ ಕ್ರೇಜಿವಾಲ್ ಸ್ವತಃ ಐಸೋಲೇಶನ್‌ಗೆ ಒಳಗಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಮಾಧ್ಯಮಗಳಿಗೆ ವಿವರಣೆ ನೀಡಲು ಕೊನೆಯದಾಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಅನಾರೋಗ್ಯ ಕಾರಣದಿಂದ ತಮ್ಮ ಎಲ್ಲಾ ಸಭೆಗಳನ್ನು ರದ್ದುಗೊಳಿಸಿದ್ದಾರೆ.

ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ ದೆಹಲಿ ಸಿಎಂ ➤ಕೊರೋನಾ ಪರೀಕ್ಷೆಯ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.   ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

Breaking News ವಿಮಾನ ಪತನ ➤ ಮಹಿಳಾ ಫೈಲಟ್ ಸಹಿತ ಇಬ್ಬರ ದುರ್ಮರಣ

(ನ್ಯೂಸ್ ಕಡಬ)newskadaba.com ಜೂ. 8, ಒಡಿಶಾದಲ್ಲಿ ಸೋಮವಾರದಂದು ತರಬೇತಿ ವಿಮಾನ ಪತನವಾಗಿದ್ದು, ಬಿಹಾರ ಮತ್ತು ತಮಿಳುನಾಡು ಮೂಲದ ಇಬ್ಬರು ಪೈಲಟ್ ಗಳು ಮೃತಪಟ್ಟಿದ್ದಾರೆನ್ನಲಾಗಿದೆ. ಒಡಿಶಾದ ಧೇಂಕ್ ನಲ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ದುರಂತದಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಹಾಗೂ ಇನ್ ಸ್ರಕ್ಟರ್ ಸಾವನ್ನಪ್ಪಿದ್ದಾರೆ. ಈ ಘಟನೆಯು ಕಂಕದಾಹದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ತರಬೇತಿ ಸಂದರ್ಭ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ವಿಮಾನ ಪತನವಾಗಿದೆ ಎನ್ನಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು,

Breaking News ವಿಮಾನ ಪತನ ➤ ಮಹಿಳಾ ಫೈಲಟ್ ಸಹಿತ ಇಬ್ಬರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 15ರ ನಂತರ ಶಾಲಾ-ಕಾಲೇಜುಗಳ ಪುನರಾರಂಭ ➤ ಕೇಂದ್ರ ಸಚಿವ

(ನ್ಯೂಸ್ ಕಡಬ)newskadaba.com ಜೂ.8, ಕೊರೋನಾದಿಂದ ದೇಶದೆಲ್ಲೆಡೆ ಲಾಕ್ ಡೌನ್ ಆಗಿ ಮುಚ್ಚಲ್ಪಟ್ಟಿದ್ದ ಶಾಲಾ – ಕಾಲೇಜುಗಳನ್ನು ಆಗಸ್ಟ್ 15ರ ನಂತರ ಆರಂಭಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಮಹತ್ವದ ಆದೇಶವನ್ನು ನೀಡಿದ್ದಾರೆ. ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಇವರು 3 ತಿಂಗಳುಗಳಿಂದ ಮುಚ್ಚಲ್ಪಟ್ಟ ಶಾಲಾ ಕಾಲೇಜುಗಳನ್ನು ಆಗಸ್ಟ್‌ ತಿಂಗಳಿನಲ್ಲಿ ಮರು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ಮುಂದೂಡಲ್ಪಟ್ಟ ಎಲ್ಲಾ ಪರೀಕ್ಷೆಗಳನ್ನು ಮುಂದಿನ ತಿಂಗಳು ನಡೆಸಲಾಗುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್,

ಆಗಸ್ಟ್ 15ರ ನಂತರ ಶಾಲಾ-ಕಾಲೇಜುಗಳ ಪುನರಾರಂಭ ➤ ಕೇಂದ್ರ ಸಚಿವ Read More »

ರಾಷ್ಟ್ರೀಯ ನ್ಯೂಸ್
Scroll to Top