ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್
(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು. […]
ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್ Read More »
ರಾಷ್ಟ್ರೀಯ ನ್ಯೂಸ್





