ರಾಷ್ಟ್ರೀಯ ನ್ಯೂಸ್

ಕೊರೋನಾ ಹಿನ್ನೆಲೆ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಾಟಾಳ್ ಒತ್ತಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 8, ಎಸ್ಸೆಸ್ಸೆಲ್‌ಸಿ, ಫಾರ್ಮಸಿ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಸಂಕಷ್ಟದಲ್ಲಿರುವುದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಅನುಸರಿಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕೆಂಬ ಎಂದು ಆಗ್ರಹಿಸಿದ್ದಾರೆ. ದೇಶ ಹಾಗೂ […]

ಕೊರೋನಾ ಹಿನ್ನೆಲೆ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಾಟಾಳ್ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ. ಜೂ. 6, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ರವರು ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರ ಅವರು ರೈತರ ಮಾರುಕಟ್ಟೆಗೆ ಭೇಟಿ ನೀಡಿದ್ದು, ರೈತರು ನೀಡಿದ್ದ ದೂರಿನಂತೆ ಇಲ್ಲಿನ ಸಮಿತಿಯ ಸದಸ್ಯ ಸುಲ್ತಾನ್ ಸಿಂಗ್ ಬಳಿ ಮಾತನಾಡಲು ಹೋಗಿದ್ದರು. ಈ ಸಂದರ್ಭ ಆತ ಆಕೆಯನ್ನು ನಿಂದಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಕೋಪಗೊಂಡ ಆಕೆ ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿದ್ದಾರೆ. ಆಕೆ ಥಳಿಸುತ್ತಿರುವಂತೆ ಆ ವ್ಯಕ್ತಿ ಬಿಟ್ಟು ಬಿಡುವಂತೆ

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.05: ಇಂದು ಜೂನ್ 5, ವಿಶ್ವ ಪರಿಸರ ದಿನ. ಈ ದಿನದಂದೇ ಮರಗಳಿಗೆ ಕೊಡಲಿ ಏಟು ಹಾಕಿ ಧರೆಗುರುಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಪುತ್ತೂರು ಶಾಸಕ ಸಂಜೀವ ಮಠಂದೂರು ಗಿಡ ನೆಡುವ ಮೂಲಕ ಈ‌ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ವಿಶ್ವ ಪರಿಸರ ದಿನದಂದು ಉಡುಪಿಯಲ್ಲಿ ಮರಗಳ ಮಾರಣಹೋಮ ನಡೆದಿದೆ. ಈ ದಿನ ಗಿಡ ನೆಡದಿದ್ರೂ ಪರವಾಗಿಲ್ಲ ಯಾವುದೇ ಮಾನವೀಯತೆ ಇಲ್ಲದೆ 50- 60 ವರ್ಷ ಬೆಳೆದಿದ್ದ ಮರಗಳನ್ನು ಕತ್ತರಿಸಿ ಬಿಸಾಕಿದ್ದಾರೆ. ಉಡುಪಿ ನಗರದ ಮಧ್ಯ ಭಾಗದಲ್ಲಿರುವ ಬನ್ನಂಜೆಯಲ್ಲಿ ನೂತನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿರ್ಮಾಣ ಆಗ್ತಾಯಿದೆ. ಜೊತೆ ಜೊತೆಗೆ ಕಾಂಪೌಡ್ ಸುತ್ತ ಇರುವ ಹತ್ತಾರು ಮರಗಳ ನಿರ್ನಾಮ ಆಗ್ತಾಯಿದೆ. ಅದೂ ವಿಶ್ವ ಪರಿಸರ ದಿನ ಎಂಬ ಸಾಮಾನ್ಯ

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ “ಮಹಾ” ಕಂಟಕ ➤ ಕೊರೋನಾ ಸೊಂಕು ಹೆಚ್ಚಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 05: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಪತ್ತೆಯಾಗಿರುವ 4,320 ಸೋಂಕಿತ ಪ್ರಕರಣಗಳ ಪೈಕಿ ಶೇ. 59.28 ಅಂದರೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ 2,561 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.     ಕರ್ನಾಟಕಕ್ಕೆ ಬಹುಪಾಲು ಅಂತರ್ ರಾಜ್ಯ ಪ್ರಯಾಣಿಕರಿಂದಲೇ ಹೆಚ್ಚು ಸೋಂಕು ಹರಡಿದ್ದು, ಒಟ್ಟು ಪ್ರಕರಣಗಳ ಪೈಕಿ 2,914 ಮಂದಿ ಅಂತರ್ ರಾಜ್ಯ ಪ್ರಯಾಣಿಕರಾಗಿದ್ದಾರೆ. ಉಳಿದಂತೆ ಸೋಂಕಿತರ ಸಂಪರ್ಕದಿಂದ 992, ವಿದೇಶ ಪ್ರಯಾಣಿಕರಿಂದ 131

ಕರ್ನಾಟಕಕ್ಕೆ “ಮಹಾ” ಕಂಟಕ ➤ ಕೊರೋನಾ ಸೊಂಕು ಹೆಚ್ಚಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ 05: ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನ ಪ್ರತಿ ಬಾರಿಯು ಪ್ರದರ್ಶಿಸುತ್ತಲೆ ಬಂದಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.     ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು,  ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.       ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ 05: 2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು, ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ.   ಈ ವರ್ಷದ ಜನವರಿ 10ರಂದು ಪ್ರಥಮ ಚಂದ್ರಗ್ರಹಣ ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೇ  ಚಂದ್ರಗ್ರಹಣ ಜೂನ್ 5ಮತ್ತು 6ರ ರಾತ್ರಿ ಸಂಭವಿಸಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ಬಾರಿಯ ಚಂದ್ರಗ್ರಹಣವನ್ನು Penumbral Eclipse

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 05: ಕರಾವಳಿಯಲ್ಲಿ ನಿರೀಕ್ಷೆಯಂತೆ ನೈರುತ್ಯ ಮುಂಗಾರು ಗುರುವಾರ ಮಧ್ಯಾಹ್ನ ಕರಾವಳಿ ಮೂಲಕ ರಾಜ್ಯ ಪ್ರವೇಶಿಸಿದೆ.ಜೂನ್‌ 1ರಂದು ಕೇರಳ ಪ್ರವೇಶಿಸಿದ್ದ ನೈರುತ್ಯ ಮುಂಗಾರು ರಾಜ್ಯಕ್ಕೂ ಕಾಲಿಟ್ಟಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಗಾಲದ ಚಿತ್ರಣ ಮೂಡಿಸಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದಿದ್ದು, 2.83 ಸೆಂ.ಮೀ. ಮಳೆಯಾಗಿದೆ. ಘಟ್ಟದ ತಪ್ಪಲಿನ ಸುಳ್ಯ ತಾಲ್ಲೂಕಿನಲ್ಲಿ 4.5 ಸೆಂ.ಮೀ. ಮಳೆಯಾಗಿದೆ. ಗಾಳಿಗೆ ಅಲ್ಲಲ್ಲಿ ಮರದ ರೆಂಬೆ-ಕೊಂಬೆಗಳು ಬಿದ್ದಿವೆ. ಸಮುದ್ರದ ಅಬ್ಬರ ಹೆಚ್ಚಿದೆ. ‘ಮುಂಗಾರು

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ➤ ಇಬ್ಬರ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೈಪುರ. ಜೂ. 4, ರಾಜಸ್ಥಾನದ ಬರ್ಮರ್‌ ಪ್ರದೇಶದ ಶಾಸ್ತ್ರಿ ನಗರದಲ್ಲಿ ಕಳೆದ ಒಂದು ವರ್ಷದಿಂದ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಹಲವು ಬಾರಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಇಬ್ಬರು ಅತ್ಯಾಚಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಅಲ್ಲಿನ ಪೊಲೀಸ್‌ ಅಧಿಕಾರಿಯೋರ್ವರು ‘ಬರ್ಮರ್‌ನ ಶಾಸ್ತ್ರಿ ನಗರದಲ್ಲಿ ಒಂದು ವರ್ಷದಿಂದ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಹಲವು ಬಾರಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ, ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು

ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ➤ ಇಬ್ಬರ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top