ರಾಷ್ಟ್ರೀಯ ನ್ಯೂಸ್

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್

(ನ್ಯೂಸ್ ಕಡಬ) newskadaba.com ಸುಳ್ಯ,ಜೂ. 03: ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ, ಪ್ರಾಥಮಿಕ ಸಂಪರ್ಕಿತರೊಬ್ಬರು ಭಾಗವಹಿಸಿದ್ದ ಹಿನ್ನಲೆಯಲ್ಲಿ , ಆ ಮದುವೆಯಲ್ಲಿ ಭಾಗಿಯಾಗಿದ್ದವರಿಗೆಲ್ಲ ಹೋಂ ಕ್ವಾರಂಟೇನ್ ಮಾಡುವ ಪರಿಸ್ಥಿತಿ ಎದುರಾಗಿದೆ. ಹೌದು, ಮಲೇಷಿಯದಲ್ಲಿದ್ದ ವೈದ್ಯ ತನ್ನ ಅರಂತೋಡು ಗ್ರಾಮದ ಸಂಬಂಧಿಕರ £ಮನೆಗೆ ಭಾನುವಾರ ಬಂದಿದ್ದರು.     ಆ ವೈದ್ಯರ ಪ್ರಾಥಮಿಕ ಸಂಪರ್ಕಿತದಲ್ಲಿದ್ದ ವ್ಯಕ್ತಿಯು ಸುಳ್ಯದ ಅರಂತೋಡಿನಲ್ಲಿ ನಡೆದ ಮದುವೆ ಕಾರ್ಯಕ್ರವೊಂದರಲ್ಲಿ ಭಾಗವಹಿಸಿದದ್ದು ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಅಷ್ಟೇ […]

ಸುಳ್ಯ : ವಿವಾಹದಲ್ಲಿ ಭಾಗವಹಿಸಿದವರಿಗೆ ಹೋಂ ಕ್ವಾರಂಟೇನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.     ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ .03:  ಕೇಂದ್ರ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಪುನಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿ ಶಾಲೆಗಳ ಪುನಾರಂಭ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದ್ದು,

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02:  ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ. ಜೂ 02: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಾಲಂಚೇರಿ ಎಂಬಲ್ಲಿ ನಡೆದಿದೆ. ವೀಲಾಚೆರಿ ಬಳಿಯ ಮಂಗೇರಿ ನಿವಾಸಿ ಬಾಲಕೃಷ್ಣನ್ ಮತ್ತು ಶೀಬಾ ಅವರ ಪುತ್ರಿ ದೇವಿಕಾ (14) ಆತ್ಮಹತ್ಯೆ ಮಾಡಿಕೊಂಡ ಬಾಲಕಿಯಾಗಿದ್ದು, ಈಕೆ ಇರಿಂಬಿಳಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ 4 ಗಂಟೆಯ ನಂತರ ಬಾಲಕಿ ನಾಪತ್ತೆಯಾಗಿದ್ದು, ಆಕೆಯ ಶವವನ್ನು ಮನೆಯಿಂದ 100

ಆನ್ ಲೈನ್ ತರಗತಿಗೆ ಸೌಕರ್ಯದ ಕೊರತೆ ➤ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಶಾಲೆ ಆರಂಭದ ಕುರಿತು ಜೂನ್ 10-12 ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.ಕೇಂದ್ರದ ಸೂಚನೆಯಂತೆ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರಗಳು ಪೋಷಕರ ಅಭಿಪ್ರಾಯ, ಸಲಹೆ ಪಡೆಯಬೇಕಿದೆ.

ಶಾಲೆ – ಕಾಲೇಜ್ ಆರಂಭ ➤ ಮಹತ್ವದ ಹೆಜ್ಜೆ ಇಟ್ಟ “ಸರ್ಕಾರ” Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.01: ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.    

ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಆತ್ಮಹತ್ಯೆ ➤ ಪ್ರೀತಿಸಿ ಮೋಸ ಹೋದ ಕನ್ನಡ ಕಿರುತೆರೆ ನಿರೂಪಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..!

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ,ಮೇ.31: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು. ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ

ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ

(ನ್ಯೂಸ್ ಕಡಬ) newskadaba.com  ಮುಂಬೈ,ಜೂ.1 : ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ ನಿಧನರಾಗಿದ್ದಾರೆ. ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ Read More »

ರಾಷ್ಟ್ರೀಯ ನ್ಯೂಸ್

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ.   ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ

LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top