ರಾಷ್ಟ್ರೀಯ ನ್ಯೂಸ್

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ!

(ನ್ಯೂಸ್‌ ಕಡಬ) newskadaba.com,   ಜು.14 : ಲಂಡನ್‌ನ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಪ್ರಪ್ರಥಮ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಸಿಸಿ ಟಿ20 ವಿಶ್ವಕಪ್‌ನ ಗ್ರೂಪ್ ಹಂತದಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದ್ದ ಭಾರತ ತಂಡಕ್ಕೆ, ಈ ಜಯ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಪಂದ್ಯದ ಕೊನೆಯ ದಿನ ಇನ್ನೂ ಅರ್ಧ ದಿನ ಬಾಕಿ ಇರುವಂತೆಯೇ […]

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇರಾನ್-ಅಮೆರಿಕ ವಾಯುದಾಳಿ ತೀವ್ರ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ!

(ನ್ಯೂಸ್‌ ಕಡಬ) newskadaba.com,  ಜು.13  : ಇರಾನ್ ಮತ್ತು ಅಮೆರಿಕ ನಡುವೆ ವಾಯುದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ ಕಂಡಿದೆ. ಜಾಗತಿಕ ಇಂಧನ ಸಾಗಣೆಯ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯ ಭದ್ರತೆಯ ಕುರಿತು ಆತಂಕ ಮೂಡಿರುವುದು ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಇರಾನ್ ತನ್ನ ದಾಳಿಯ ವ್ಯಾಪ್ತಿಯನ್ನು ಕತಾರ್ ಮತ್ತು ಯುಎಇ (UAE) ದೇಶಗಳಿಗೂ ವಿಸ್ತರಿಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್ ಮಿಲಿಟರಿ ನೆಲೆಗಳ ಮೇಲೆ

ಇರಾನ್-ಅಮೆರಿಕ ವಾಯುದಾಳಿ ತೀವ್ರ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ!

(ನ್ಯೂಸ್‌ ಕಡಬ) newskadaba.com,  ಜು.13  :ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಕೆಳಗಿಳಿದಿದ್ದಾರೆ. ಕಳೆದ ಕೆಲವು ಸೀಸನ್‌ಗಳಲ್ಲಿ ತಂಡದ ನಿರೀಕ್ಷಿತ ಪ್ರದರ್ಶನದ ಕೊರತೆಯ ಹಿನ್ನೆಲೆಯಲ್ಲಿ, ಫ್ರಾಂಚೈಸಿ ಮತ್ತು ಫ್ಲೆಮಿಂಗ್ ಪರಸ್ಪರ ಮಾತುಕತೆಯ ಮೂಲಕ ಗೌರವಯುತವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. 2008ರ ಚೊಚ್ಚಲ ಐಪಿಎಲ್‌ನಲ್ಲಿ ಸಿಎಸ್‌ಕೆ ಆರಂಭಿಕ ಆಟಗಾರನಾಗಿದ್ದ ಫ್ಲೆಮಿಂಗ್, ನಿವೃತ್ತಿಯ ನಂತರ 2009ರಲ್ಲಿ ಮುಖ್ಯ ಕೋಚ್ ಆಗಿ

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಬುಲೆಟ್ ರೈಲು ಸಂಚಾರ ಆರಂಭ: ಸಚಿವ ಅಶ್ವಿನಿ ವೈಷ್ಣವ್ ಟೈಮ್‌ಲೈನ್ ಪ್ರಕಟ

(ನ್ಯೂಸ್‌ ಕಡಬ) newskadaba.com,  ಜು.13  : ಭಾರತದ ಬಹುದಿನಗಳ ಕನಸಾದ ಬುಲೆಟ್ ರೈಲು ಯೋಜನೆ ಶೀಘ್ರದಲ್ಲೇ ಸಾಕಾರಗೊಳ್ಳಲಿದ್ದು, ಮುಂಬೈ – ಅಹಮದಾಬಾದ್ ನಡುವಿನ ಹೈ-ಸ್ಪೀಡ್ ರೈಲು ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಒಟ್ಟು 508 ಕಿ.ಮೀ ಉದ್ದದ ಮುಂಬೈ-ಅಹಮದಾಬಾದ್ ಕಾರಿಡಾರ್ ಅನ್ನು ಒಂದೇ ಬಾರಿಗೆ ತೆರೆಯುವ ಬದಲು ಹಂತ-ಹಂತವಾಗಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು.ಮುಂದಿನ ವರ್ಷ ಸೂರತ್ ಮತ್ತು ಬಿಲಿಮೋರಾ ನಡುವಿನ ಮೊದಲ ವಿಭಾಗದಲ್ಲಿ ಬುಲೆಟ್ ರೈಲು ಸಂಚಾರ

ಶೀಘ್ರದಲ್ಲೇ ಬುಲೆಟ್ ರೈಲು ಸಂಚಾರ ಆರಂಭ: ಸಚಿವ ಅಶ್ವಿನಿ ವೈಷ್ಣವ್ ಟೈಮ್‌ಲೈನ್ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

40 ದಿನಗಳಲ್ಲಿ 70 ಬಾರಿ ಕಳ್ಳತನ! ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಟ್ರಸ್ಟ್ ನೌಕರರು ಸೇರಿ 8 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,  ಜು.13 : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ,ಭವಿಷ್ಯದಲ್ಲಿ ಇಂತಹ ಲೋಪಗಳನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಳವಡಿಸಲು ಶಿಫಾರಸು ಮಾಡುವ ಸಾಧ್ಯತೆಯಿದೆ.. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೇವಲ 40 ದಿನಗಳ ಅವಧಿಯಲ್ಲಿ 70 ಬಾರಿ ದೇಣಿಗೆ ಹಣವನ್ನು ದೋಚಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಾಗಿ ಸಂಜೆ ಪಾಳಿಯಲ್ಲೇ ಈ ಸಂಚು ನಡೆದಿತ್ತು.

40 ದಿನಗಳಲ್ಲಿ 70 ಬಾರಿ ಕಳ್ಳತನ! ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಟ್ರಸ್ಟ್ ನೌಕರರು ಸೇರಿ 8 ಮಂದಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ!

(ನ್ಯೂಸ್ ಕಡಬ) newskadaba.com ಜು. 13. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾರಿಡಾರ್‌ನ ಮೊದಲ ಹಂತವು ಮುಂದಿನ ವರ್ಷ (2027) ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಮೊದಲಿಗೆ ಗುಜರಾತ್‌ನ ಸೂರತ್–ಬಿಲಿಮೋರಾ ನಡುವೆ ಸಂಚಾರ ಆರಂಭವಾಗಲಿದ್ದು, ನಂತರ ವಾಪಿ–ಸೂರತ್, ವಾಪಿ–ಅಹಮದಾಬಾದ್, ಅಹಮದಾಬಾದ್–ಠಾಣೆ ಹಾಗೂ ಅಹಮದಾಬಾದ್–ಮುಂಬೈ ಮಾರ್ಗಗಳಿಗೆ ವಿಸ್ತರಿಸಲಾಗುವುದು ಎಂದು ಸಚಿವಅಶ್ವಿನಿ ವೈಷ್ಣವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಅನ್ನು ಪ್ರಮುಖ ಹೈಸ್ಪೀಡ್ ರೈಲು ಹಬ್ ಆಗಿ ಪರಿವರ್ತಿಸಲು ಯೋಜಿಸಲಾಗಿದ್ದು, ಅಲ್ಲಿಂದ ಪುಣೆ, ಚೆನ್ನೈ ಮತ್ತು ಬೆಂಗಳೂರಿಗೆ ಮೂರು ಹೊಸ ಬುಲೆಟ್ ರೈಲು ಕಾರಿಡಾರ್‌

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ! Read More »

ರಾಷ್ಟ್ರೀಯ ನ್ಯೂಸ್

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಜು.13 : ಭಾರತದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ಸಂಬಂಧಿಸಿದಂತೆ ಇಸ್ರೋ ಭಾನುವಾರ ಮೂರು ಅತ್ಯಂತ ಸಂಕೀರ್ಣ ಮತ್ತು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಬಾಹ್ಯಾಕಾಶದಿಂದ ಮರಳಿದ ನಂತರ ಕ್ರೂ ಮಾಡ್ಯೂಲ್ ಸಮುದ್ರದ ನೀರಿನ ಮೇಲೆ ಸುರಕ್ಷಿತವಾಗಿ ತೇಲಲು ನೆರವಾಗುವ ‘ಗ್ಯಾಸ್ ಆಧಾರಿತ ಹೊಸ ವ್ಯವಸ್ಥೆ’ಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಪ್ಯಾರಾಚೂಟ್‌ಗಳನ್ನು ರಕ್ಷಿಸುವ ಕವರ್‌ನ ಎರಡು ಭಾಗಗಳು (CSU-1 ಮತ್ತು CSU-2) ನಿಗದಿತ ಸಮಯದಲ್ಲಿ ಸರಿಯಾಗಿ ಬೇರ್ಪಡುವುದನ್ನು ದೃಢೀಕರಿಸಲಾಯಿತು.ಕ್ರೂ ಮಾಡ್ಯೂಲ್ ಮತ್ತು ಪ್ರೊಪಲ್ಷನ್ ಭಾಗವನ್ನು ಜೋಡಿಸುವ ಕೇಬಲ್‌ಗಳು

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!!

(ನ್ಯೂಸ್ ಕಡಬ) newskadaba.com ಜು. 12. ದುಷ್ಕರ್ಮಿಗಳ ತಂಡವೊಂದು ಎಟಿಎಂ ಯಂತ್ರವನ್ನೇ ಕಾರಿಗೆ ಕಟ್ಟಿ ಎಳೆದುಕೊಂಡು ಹೋಗಿ ಹಣ ದೋಚಿರುವ ಸಿನಿಮೀಯ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 11ರ ಶನಿವಾರದಂದು ನಡುರಾ ತ್ರಿ ಸುಮಾರು 2 ಗಂಟೆಗೆ ಕಪ್ಪು ಬಣ್ಣದ ಥಾರ್ ಕಾರಿನಲ್ಲಿ ಬಂದ ಐದಕ್ಕೂ ಹೆಚ್ಚು ಮಂದಿ ದರೋಡೆಕೋರರು, ಭಾರವಾದ ಹಗ್ಗದ ಒಂದು ತುದಿಯನ್ನು ಎಟಿಎಂ ಯಂತ್ರಕ್ಕೆ ಹಾಗೂ ಇನ್ನೊಂದು ತುದಿಯನ್ನು ಕಾರಿಗೆ ಕಟ್ಟಿ, ಕಾರನ್ನು ವೇಗವಾಗಿ

ಹಗ್ಗದಿಂದ ಎಟಿಎಂ ಯಂತ್ರ ಎಳೆದೊಯ್ದ ಖದೀಮರು ದರೋಡೆ ವಿಡಿಯೋ ವೈರಲ್!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!!

(ನ್ಯೂಸ್ ಕಡಬ) newskadaba.com ಜು. 12. ಆಭರಣದ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ಮಹಿಳಾ ಶಿಕ್ಷಕಿಯೊಬ್ಬರು ಕುಡಿಯುವ ನೀರು ಎಂದು ಭಾವಿಸಿ ಆಸಿಡ್ ಸೇವಿಸಿ ತೀವ್ರ ಅಸ್ವಸ್ಥಗೊಂಡ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಅರ್ಜುನ್ ನಗರದಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದೆ. ಶಿಕ್ಷಕಿಯೊಬ್ಬರು ತಮ್ಮ ತಾಯಿಯೊಂದಿಗೆ ಅರ್ಜುನ್ ನಗರದ ಆಭರಣ ಅಂಗಡಿಯೊಂದಕ್ಕೆ ಚಿನ್ನ ಖರೀದಿಸಲು ಬಂದಿದ್ದ ವೇಳೆ ಅವರು ಕುಡಿಯಲು ನೀರು ಕೇಳಿದಾಗ, ಅಂಗಡಿಯ ಮಾಲೀಕರು ಪಕ್ಕದ ಬೇಕರಿಯಿಂದ ನೀರಿನ ಬಾಟಲಿ ತರುವಂತೆ ತಮ್ಮ ಸಹಾಯಕನಿಗೆ ಸೂಚಿಸಿದ್ದಾರೆ.

ಚಿನ್ನದಂಗಡಿಯಲ್ಲಿ ವಾಟರ್ ಬಾಟಲಿ ಬದಲು ಆಸಿಡ್ ನೀಡಿದ ಸಹಾಯಕ- ಶಿಕ್ಷಕಿ ಗಂಭೀರ!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ

(ನ್ಯೂಸ್ ಕಡಬ) newskadaba.com ಜು. 12. ಇರಾನ್–ಅಮೆರಿಕ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಬೆನ್ನಲ್ಲೇ, ಭಾರತ ತನ್ನ ಇಂಧನ ಭದ್ರತೆಯನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಇಂಧನ ಕೊರತೆಯಾಗದಂತೆ ತಡೆಯಲು ಮಂಗಳೂರಿನಲ್ಲಿ 1.75 ದಶಲಕ್ಷ ಮೆಟ್ರಿಕ್ ಟನ್ (MMT) ಸಾಮರ್ಥ್ಯದ ನೂತನ ತುರ್ತು ತೈಲ ಸಂಗ್ರಹಾಗಾರ (SPR) ಸ್ಥಾಪಿಸಲು ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ಸಂಸ್ಥೆಗೆ ತಾತ್ವಿಕ ಅನುಮೋದನೆ ದೊರೆತಿದೆ. ಭಾರತದಲ್ಲಿ ಇದುವರೆಗೆ ಇಂತಹ ತೈಲ

ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ ಮಂಗಳೂರಿನಲ್ಲಿ ಒಎನ್ಜಿಸಿಯಿಂದ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top