ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 26 ಸಾವಿರ ದಾಟಿದ ಕೊರೋನ ಸೋಂಕಿತರು: 824 ಮಂದಿ ಸಾವು

ಹೊಸದಿಲ್ಲಿ, ಎ.26: ಭಾರತದಲ್ಲಿ ಕೋವಿಡ್-19 ಆರ್ಭಟ ಮುಂದುವರಿದಿದ್ದು ಸೋಂಕಿತರ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ, ಗುಜರಾತ್ ನಲ್ಲಿ ಸೋಂಕು ಪೀಡಿತರ ಸಂಖ್ಯೆ ದ್ವಿಗುಣಗೊಂಡಿರುವುದು ಕಳವಳವನ್ನು ಹೆಚ್ಚಿಸಿದೆ. ಕೋವಿಡ್ -19 ಹೊಸ 5,000 ಪ್ರಕರಣಗಳು ಕೇವಲ 4 ದಿನಗಳಲ್ಲಿ ದಾಖಲಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಶನಿವಾರ ಭಾರತದಾದ್ಯಂತ 1,834 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲೇ 811 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ವೈರಸ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 602 […]

ದೇಶದಲ್ಲಿ 26 ಸಾವಿರ ದಾಟಿದ ಕೊರೋನ ಸೋಂಕಿತರು: 824 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆ: 681 ಮಂದಿ ಬಲಿ

ಹೊಸದಿಲ್ಲಿ, ಎ.23: ಕೊರೋನ ಸೋಂಕಿಗೆ ದೇಶದಲ್ಲಿ ಈ ವರೆಗೂ 681 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 21,393 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದ್ದು, ದೇಶದಲ್ಲಿ 21393 ಮಂದಿ ಸೋಂಕಿಗೊಳಗಾಗಿದ್ದು, ವೈರಸ್’ಗೆ 681 ಮಂದಿ ಬಲಿಯಾಗಿದ್ದಾರೆ. ಸೊಂಕಿಗೊಳಗಾಗಿರುವ 21393 ಮಂದಿಯ ಪೈಕಿ 16454 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 4257 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆಂದು ಹೇಳಿದೆ. ಈ ನಡುುವೆ ಭಾರತೀಯ ವೈದ್ಯಕೀಯ

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆ: 681 ಮಂದಿ ಬಲಿ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಪತಿ ಭವನಕ್ಕೆ ವ್ಯಾಪಿಸಿದ ಕೊರೋನ: 500 ಮಂದಿಗೆ ಕ್ವಾರಂಟೈನ್

ಹೊಸದಿಲ್ಲಿ, ಎ.21: ದೇಶದಲ್ಲಿ ಕೊರೋನ ಆರ್ಭಟ ಮುಂದುವರಿಯುತ್ತಿರುವ ಬೆನ್ನಲ್ಲೇ ರಾಷ್ಟ್ರಪತಿ ಭವನದಲ್ಲಿ ಒಂದು ಕೋವಿಡ್-19  ಸೋಂಕಿತ ಪ್ರಕರಣ ವರದಿಯಾಗಿದ್ದು ಬೆಚ್ಚಿಬೀಳಿಸಿದೆ. ರಾಷ್ಟ್ರಪತಿ ಭವನದಲ್ಲಿರುವ ಸುಮಾರು 125 ಕುಟುಂಬಗಳ 500 ವ್ಯಕ್ತಿಗಳನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಾಷ್ಟ್ರಪತಿ ಭವನದ ಶುಚಿತ್ವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಸಂಬಂಧಿ ಮಹಿಳೆಗೆ  ಕೊರೋನ ಪಾಸಿಟಿವ್ ವರದಿ ಬಂದಿದ್ದು, ಅಧಿಕೃತ ಉದ್ಯೋಗಿಯಲ್ಲದಿದ್ದರೂ ರಾಷ್ಟ್ರಪತಿ ಭವನದ ಸಂಕೀರ್ಣದಲ್ಲೆ ವಾಸಿಸುತ್ತಿದ್ದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಶುಚಿತ್ವ ಕೆಲಸ

ರಾಷ್ಟ್ರಪತಿ ಭವನಕ್ಕೆ ವ್ಯಾಪಿಸಿದ ಕೊರೋನ: 500 ಮಂದಿಗೆ ಕ್ವಾರಂಟೈನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭ; ಹೊಟೇಲ್, ರೆಸ್ಟೋರೆಂಟ್‌ಗಳಿಗೂ ಅನುಮತಿ

ತಿರುವನಂತಪುರ, ಎ.19: ಕೇರಳ ಕೊರೋನ ನಿಯಂತ್ರಿಸುವಲ್ಲಿ ಮಾದರಿಯಾಗಿದ್ದು, ಇದೀಗ ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ನಾಳೆಯಿಂದ ಕೇರಳದಲ್ಲಿ ಹೊಟೇಲ್, ರೆಸ್ಟೋರೆಂಟ್ ಗಳು, ಬಸ್ ಸಂಚಾರ ಪ್ರಾರಂಭವಾಗಲಿದೆ. ನಾಳೆಯಿಂದ ಕೇರಳದ 14 ಜಿಲ್ಲೆಗಳಲ್ಲಿ ಜನಜೀವನ ಸಹಜಸ್ಥಿತಿಗೆ ಮರಳಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೇರಳ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇತ್ತೀಚೆಗೆ ಕೊರೋನಾ ನಿಯಂತ್ರಿಸುವಲ್ಲಿ ಕೇರಳ ಸರಕಾರದ ಕ್ರಮವನ್ನು ಅಂತರಾಷ್ಟ್ರೀಯ ಮಾದ್ಯಮಗಳು ಶ್ಲಾಘಿಸಿದ್ದವು. ಕೇರಳದ

ಕೇರಳದಲ್ಲಿ ಸೋಮವಾರದಿಂದ ಬಸ್ ಸಂಚಾರ ಆರಂಭ; ಹೊಟೇಲ್, ರೆಸ್ಟೋರೆಂಟ್‌ಗಳಿಗೂ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೇ 3 ರ ನಂತರ ಕೂಡ ‘ರೈಲು ಸಂಚಾರ’ ಅನುಮಾನ!?

ಹೊಸದಿಲ್ಲಿ, ಎ.19: ಕೊರೋನ ಲಾಕ್‌ಡೌನ್ ದಿನಾಂಕದ ನಂತರ ಅಂದರೆ ಮೇ 3 ರ ನಂತರ ನೀವು ವಿಮಾನ ಅಥವಾ ರೈಲಿನಲ್ಲಿ ಪ್ರಯಾಣಿಸುವ ಬಗ್ಗೆ ಯೋಚಿಸುತ್ತಿದ್ದರೆ ಖಂಡಿತ ಆ ಆಲೋಚನೆಯನ್ನು ಬಿಟ್ಟು ಬಿಡಿ. ಹೌದು, ಭಾರತದಲ್ಲಿ 40 ದಿನಗಳ ಲಾಕ್‌ಡೌನ್ ಮುಗಿದ ನಂತರವೂ ಮೇ 3 ರ ನಂತರ ವಿಮಾನ ಮತ್ತು ರೈಲು ಪ್ರಯಾಣದ ನಿಷೇಧ ಮುಂದುವರಿಯಬಹುದು ಎನ್ನಲಾಗಿದೆ. ಈ ನಡುವೆ ಲಾಕ್‌ಡೌನ್‌ನ ಎರಡನೇ ಹಂತವು ಮೇ 3 ರಂದು ಕೊನೆಗೊಳ್ಳುತ್ತದೆ. ಲಾಕ್ ಡೌನ್ ಅವಧಿಯಲ್ಲಿ ಎಲ್ಲಾ ದೇಶೀಯ

ಮೇ 3 ರ ನಂತರ ಕೂಡ ‘ರೈಲು ಸಂಚಾರ’ ಅನುಮಾನ!? Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ

ಹೊಸದಿಲ್ಲಿ, ಎ.19: ದೇಶದಲ್ಲಿ ಮಾರಕ ಕೊರೋನ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಕಠಿಣ ಕ್ರಮಗಳನ್ನು ಅನುಸರಿಸಿದರೂ ಸೋಂಕು ಹರಡುವುದನ್ನು ತಡೆಗಟ್ಟುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕೊರೋನ ಅಟ್ಟಹಾಸ ಮುಂದುವರೆದಿದ್ದು, ಸೋಂಕು ಪೀಡಿತರ ಸಂಖ್ಯೆ 15,707ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15, 707 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಇದರೊಂದಿಗೆ ಸದ್ಯಕ್ಕೆ ಸೋಂಕಿತರ ಪೈಕಿ

ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ Read More »

ರಾಷ್ಟ್ರೀಯ ನ್ಯೂಸ್

Breaking news ಏಪ್ರಿಲ್ 20 ರಿಂದ ದೇಶಾದ್ಯಂತ ‘ಟೋಲ್ ಗೇಟ್’ ಓಪನ್

ಹೊಸದಿಲ್ಲಿ, ಎ.18: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಏಪ್ರಿಲ್ 20 ರಿಂದ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 20 ರಿಂದ ದೇಶಾದ್ಯಂತ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ಸೂಚನೆ ನೀಡಿದ್ದು, ದೇಶದ ಜನರಲ್ಲಿ ಆತಂಕ ಎದುರಾಗಿದೆ. ಭಾರತದಲ್ಲಿ ಕೊರೋನ ವೈರಸ್ ವ್ಯಾಪಾಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ

Breaking news ಏಪ್ರಿಲ್ 20 ರಿಂದ ದೇಶಾದ್ಯಂತ ‘ಟೋಲ್ ಗೇಟ್’ ಓಪನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ. 16: ದೇಶಾದ್ಯಂತ ಕೊರೋನ ಸೋಂಕಿತರ ಸಂಖ್ಯೆ 12 ಸಾವಿರ ತಲುಪಿದೆ. ಇದುವರೆಗೆ ಕೊರೋನ ವೈರಸ್‌ಗೆ 414 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37 ಮಂದಿಯನ್ನು ವೈರಸ್ ಬಲಿ ಪಡೆದಿದೆ. ದೇಶಾದ್ಯಂತ ಒಟ್ಟು 12,380 ಮಂದಿ ಕೊರೋನ ವೈರಸ್‌ಗೆ ತುತ್ತಾಗಿದ್ದಾರೆ. ಹೊಸದಿಲ್ಲಿ ಮೌಲಾನಾ ಆಝಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಅರಿವಳಿಕೆ ತಜ್ಞರಿಗೆ ಕೊರೋನ ವೈರಸ್ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ದೇಶಾದ್ಯಂತ

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎ.20ರ ಬಳಿಕ ಲಾಕ್​ಡೌನ್​ ಸಡಿಲಿಕೆ: ಪ್ರಧಾನಿ ಮೋದಿ

ಹೊಸದಿಲ್ಲಿ, ಎ.14: ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್​ಡೌನ್​ ಅನ್ನು ಮೇ 3 ರವರೆಗೆ ವಿಸ್ತರಣೆ ಮಾಡಿದ್ದು, ಎಪ್ರಿಲ್ 20 ರಂದು ಲಾಕ್‌ಡೌನ್ ಸಡಲಿಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 21 ದಿನಗಳ ಮೊದಲ ಹಂತದ ಲಾಕ್​ಡೌನ್​ ಇಂದು ಮುಕ್ತಾಯವಾದ ಹಿನ್ನೆಲೆ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ರು. ನಾವು ಬೇಗನೆ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡರೂ ಕೊರೋನ ಹರಡುವಿಕೆ ಹೆಚ್ಚುತ್ತಿದೆ. ಹೀಗಾಗಿ ಮೇ 3ರವರೆಗೆ ಲಾಕ್​ಡೌನ್ ಅನಿವಾರ್ಯವಾಗಿದೆ. ಆದರೆ ಏಪ್ರಿಲ್​​ 20ರ ನಂತರ ಲಾಕ್​ಡೌನ್​

ಎ.20ರ ಬಳಿಕ ಲಾಕ್​ಡೌನ್​ ಸಡಿಲಿಕೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.14: ಮಾರಕ ಕೊರೋನ ವೈರಸ್​​ ನಿಯಂತ್ರಣಕ್ಕೆ ಲಾಕ್​ಡೌನ್ ಘೋಷಿಸಿದ್ರೂ, ದೇಶದಲ್ಲಿ ಸೋಂಕಿತರ ಸಂಖ್ಯೆ ಕಮ್ಮಿಯಾಗ್ತಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚಾಗ್ತಿದೆ. ಇದೀಗ ದೇಶಾದ್ಯಂತ ಸೋಂಕಿತ ಸಂಖ್ಯೆ 10 ಸಾವಿರ ಗಡಿ ದಾಟುವ ಮೂಲಕ ಮತ್ತಷ್ಟು ಆತಂಕ ಹೆಚ್ಚಾಗಿದೆ. ದೇಶದಲ್ಲಿ ಒಟ್ಟು 10, 363 ಕೊೊರೋನ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಆಧರಿಸಿ, ಎಎನ್​ಐ ವರದಿ

ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್
Scroll to Top