ರಾಷ್ಟ್ರೀಯ ನ್ಯೂಸ್

ಶ್ರೀನಿವಾಸ್‍ ಡೆಂಟಲ್‍ ಕಾಲೇಜಿಗೆ 16 ರ್ಯಾಂಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.18. ರಾಜೀವ್‍ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಪ್ರಸ್ತುತ ಸಾಲಿನ ಘಟಿಕೋತ್ಸವದ ಸಮಾರಂಭಕ್ಕೆ ನಗರದ ಶ್ರೀನಿವಾಸ್‍ಇನ್ಸ್ಟಿಟ್ಯೂಟ್‍ ಆಫ್‍ ಡೆಂಟಲ್ ಸೈನ್ಸ್, ಮುಕ್ಕದ ವಿದ್ಯಾರ್ಥಿಗಳು ಹಲವಾರು ರ್ಯಾಂಕ್‍ಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಡಾ. ಸಭಾ ಪೆರಿಯೊಡೊಂಟಾಲಜಿ ವಿಭಾಗದಲ್ಲಿ 6ನೇ ರ್ಯಾಂಕ್, ಪೆಡೊಡೊಂಟಿಕ್ ವಿಭಾಗದಲ್ಲಿ 9ನೇ ರ್ಯಾಂಕ್, ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ರಿ ವಿಭಾಗದಲ್ಲಿ 10ನೇ ರ್ಯಾಂಕ್, ಡಾ. ದುರ್ಗಾ ಹೆಚ್ ವೊರಾ ಪ್ರೊಸ್ತಾಡೊಂಟಿಕ್ ವಿಭಾಗದಲ್ಲಿ 7ನೇ ರ್ಯಾಂಕ್, ಪೆಡೊಡೊಂಟಿಕ್ ವಿಭಾಗದಲ್ಲಿ 8ನೇ ರ್ಯಾಂಕ್, ಡಾ. ಅಫ್ರಾ ಕುಡ್ಸಿಯಾ ಪೆಡೊಡೊಂಟಿಕ್ […]

ಶ್ರೀನಿವಾಸ್‍ ಡೆಂಟಲ್‍ ಕಾಲೇಜಿಗೆ 16 ರ್ಯಾಂಕ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು

ಹೊಸದಿಲ್ಲಿ, ಫೆ.17: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾರ್ಚ್ 3ರಂದು ಬೆಳಗ್ಗೆ 6ಕ್ಕೆ ನೇಣಿಗೇರಿಸಲು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಸೋಮವಾರ ಹೊಸ ಡೆತ್ ವಾರಂಟನ್ನು ಜಾರಿಗೊಳಿಸಿದೆ. ಪ್ರಕರಣದಲ್ಲಿ ಅಪರಾಧಿಗಳಾಗಿರುವ ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಪವನ್ ಗುಪ್ತಾ ಮತ್ತು ಮುಕೇಶ್ ಸಿಂಗ್‌ರನ್ನು ನೇಣಿಗೇರಿಸುವಂತೆ ಹೊಸ ದಿನಾಂಕ ನಿಗದಿಪಡಿಸಿದೆ. ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು

breaking news ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಮಾರ್ಚ್ 3ರಂದು ಗಲ್ಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಬಳದ ಶ್ರೀನಿವಾಸ ಗೌಡರಿಗೆ ಮುಖ್ಯಮಂತ್ರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಮಂಗಳೂರು. ಫೆ.17. ಕಂಬಳದಲ್ಲಿ ವೇಗವಾಗಿ ಓಡುವ ಮೂಲಕ ವಿಶ್ವದ ಅತ್ಯಂತ ವೇಗದ ಓಟಗಾರ ಎನಿಸಿಕೊಂಡಿರುವ ಶ್ರೀನಿವಾಸ್ ಗೌಡ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಆಹ್ವಾನದ ಮೇರೆಗೆ ಮಧ್ಯಾಹ್ನ ಸುಮಾರು 2 ಗಂಟೆ ಹೊತ್ತಿಗೆ ಬೆಂಗಳೂರು ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಶ್ರೀನಿವಾಸ ಗೌಡ ಅವರಿಗೆ ಕ್ರೀಡಾ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸನ್ಮಾನ ಮಾಡಲಿದ್ದಾರೆ. ಕಂಬಳವೀರ ಶ್ರೀನಿವಾಸ ಗೌಡ ಅವರು ಈಗಾಗಲೇ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರ ಗಮನ ಸೆಳೆದಿದ್ದು,

ಕಂಬಳದ ಶ್ರೀನಿವಾಸ ಗೌಡರಿಗೆ ಮುಖ್ಯಮಂತ್ರಿಯಿಂದ ಸನ್ಮಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರೆಂಜಿಲಾಡಿ; ರಾಷ್ಟ್ರೀಯ ಕ್ರೀಡಾಪಟು ಮೋಹನ್ ಕೆರೆಕೋಡಿ ಅವರಿಗೆ ಸಮ್ಮಾನ

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಫೆ.16. ರಾಷ್ಟ್ರಮಟ್ಟದ ಅತ್ಲೇಟಿಕ್ಸ್ ನಲ್ಲಿ ಚಿನ್ನದ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಮೋಹನ್ ಕೆರೆಕೋಡಿ ಅವರನ್ನು ರೆಂಜಿಲಾಡಿ ಗೋಳಿಯಡ್ಕ ಪುಂಡಿಕ್‍ಮಾಡ ಶ್ರೀ ರಾಜನ್ ದೈವದ ನೇಮೋತ್ಸವದಲ್ಲಿ ಸಮ್ಮಾನಿಸಿ ಗೌರವಿಸಲಾಯಿತು. ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲರು ಸಾಧಕ ಕ್ರೀಡಾಪಟುವನ್ನು ಸಮ್ಮಾನಿಸಿ ಗೌರವಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಶುಭಹಾರೈಸಿದರು. ಪ್ರಮುಖರಾದ ರಾಜೇಂದ್ರ ಮಳಮಜಲು, ಭಾಸ್ಕರ ಗೌಡ ಎಳುವಾಳೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಉಮೇಶ್ ಶೆಟ್ಟಿ

ರೆಂಜಿಲಾಡಿ; ರಾಷ್ಟ್ರೀಯ ಕ್ರೀಡಾಪಟು ಮೋಹನ್ ಕೆರೆಕೋಡಿ ಅವರಿಗೆ ಸಮ್ಮಾನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಮೂರನೇ ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ, ಫೆ.16: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದಿಲ್ಲಿಯ ಮುಖ್ಯಮಂತ್ರಿಯಾಗಿ ರವಿವಾರ ಪ್ರಮಾಣ ವಚನ ಸ್ವೀಕರಿಸಿದರು. ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜೊತೆಗೆ ಹಿಂದಿನ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಮತ್ತೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ ಕೈಲಾಶ್ ಗೆಹ್ಲೋಟ್, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಇಮ್ರಾನ್ ಹುಸೈನ್, ರಾಜೇಂದ್ರ

ಮೂರನೇ ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು

ಚೆನ್ನೈ, ಫೆ.16: ಮೇಲ್ಜಾತಿಯ ವ್ಯಕ್ತಿಯೊಬ್ಬರಿಗೆ ಸೇರಿದ ಖಾಲಿ ಜಮೀನಿನಲ್ಲಿ ಮಲವಿಸರ್ಜನೆ ಮಾಡಿದ ಎನ್ನುವ ಕಾರಣಕ್ಕಾಗಿ ದಲಿತ ಯುವಕನೋರ್ವನನ್ನು ಜನರ ಗುಂಪೊಂದು ಥಳಿಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದೆ. ತಮಿಳುನಾಡಿನ ದಕ್ಷಿಣ ಚೆನ್ನೈನ ವಿಲ್ಲುಪುರಂ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸಂತ್ರಸ್ತನನ್ನು ಶಕ್ತಿವೇಲ್(24) ಎಂದು ಗುರುತಿಸಲಾಗಿದೆ. ಫೆ.12ರಂದು ಘಟನೆ ನಡೆದಿದ್ದು, ಸ್ಥಳೀಯರು ಸೇರಿ ಮಾರಣಾಂತಿಕ ಹಲ್ಲೆ ನಡೆಸಿರುವ ವೀಡಿಯೊ ವೈರಲ್ ಆಗಿದೆ. ಈತ ವಿಲ್ಲುಪುರಂ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಶಕ್ತಿವೇಲ್ ಕೆಲಸ ಮಾಡುತ್ತಿದ್ದರು. ಘಟನೆ ಸಂಬಂಧ ಸಂತ್ರಸ್ತನ ತಂಗಿ ಸ್ಥಳೀಯ

ಮೇಲ್ಜಾತಿಯ ವ್ಯಕ್ತಿಯ ಜಮೀನಿನಲ್ಲಿ ಮಲವಿಸರ್ಜನೆ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆಗೈದ ಸ್ಥಳೀಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ

ಹೊಸದಿಲ್ಲಿ, ಫೆ.14: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಭಾನುಮತಿ ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಶುಕ್ರವಾರ ನಡೆದಿದೆ. ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಇಂದು ಈ ಕುರಿತು ತನ್ನ ತೀರ್ಪು ನೀಡಿತು. ತೀರ್ಪು ಓದುತ್ತಿದ್ದಾಗ ನ್ಯಾಯಮೂರ್ತಿ ಆರ್ .ಭಾನುಮತಿ ಅವರು ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದರು. ತೀರ್ಪು ಓದುತ್ತಿದ್ದಾಗ

ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ Read More »

ರಾಷ್ಟ್ರೀಯ ನ್ಯೂಸ್

ಪುಲ್ವಾಮ ದಾಳಿಗೆ ಒಂದು ವರ್ಷ: ಹುತಾತ್ಮ ಯೋಧರಿಗೆ ನಮನ

  ಹೊಸದಿಲ್ಲಿ, ಫೆ.14: 40 ಮಂದಿ ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರರ ದಾಳಿಗೆ  ಇಂದಿಗೆ (ಫೆ.14)  ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆ ವೀರ ಯೋಧರಿಗೆ ನಮನ ಸಲ್ಲಿಸಿದೆ. ದಾಳಿಗೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀನಗರದಲ್ಲಿರುವ ಸ್ಮಾರಕದಲ್ಲಿ ಯೋಧರಿಗೆ ಸಿಆರ್’ಪಿಎಫ್ ಶ್ರದ್ಧಾಂಜಲಿ ಸಲ್ಲಿಸಲಿದೆ. ಪುಲ್ವಾಮಾದ ಲೆತ್ ಪೋರಾದಲ್ಲಿರುವ ಸಿಆರ್’ಪಿಎಪ್ ತರಬೇತಿ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ

ಪುಲ್ವಾಮ ದಾಳಿಗೆ ಒಂದು ವರ್ಷ: ಹುತಾತ್ಮ ಯೋಧರಿಗೆ ನಮನ Read More »

ರಾಷ್ಟ್ರೀಯ ನ್ಯೂಸ್

ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ

ಉತ್ತರಪ್ರದೇಶ, ಫೆ.13: ಟ್ರಕ್ಕೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತಪಟ್ಟು 31 ಜನರು ಗಂಭೀರ ಗಾಯಗೊಂಡ ಘಟನೆ ಆಗ್ರಾ -ಲಕ್ನೋ ಹೆದ್ದಾರಿಯ ಫಿರೋಝಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು  ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ಪೊಲೀಸ್ ವರಿಷ್ಠಧಿಕಾರಿ

ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ➤ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ➤ ಕಡಬದ ಆ್ಯಸಿಡ್ ಸಂತ್ರಸ್ತೆಯನ್ನು ಭೇಟಿಯಾದ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಕಡಬದಲ್ಲಿ ಇತ್ತೀಚೆಗೆ ಮಹಿಳೆ ಮತ್ತು ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆದ ಸಂದರ್ಭದಲ್ಲಿ ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿ ಸಂತ್ರಸ್ತೆಯನ್ನು ಮಂಗಳವಾರದಂದು ಭೇಟಿಯಾಗಿ ಸಮಸ್ಯೆ ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಆ್ಯಸಿಡ್ ಉರಿ ತಾಳದೇ ಪೊಲೀಸ್ ಠಾಣೆಗೆ ಬಂದಾಗ ಪೊಲೀಸರು

ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ➤ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ➤ ಕಡಬದ ಆ್ಯಸಿಡ್ ಸಂತ್ರಸ್ತೆಯನ್ನು ಭೇಟಿಯಾದ ಕುಂದರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top