ರಾಷ್ಟ್ರೀಯ ನ್ಯೂಸ್

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಜಮ್ಮು–ಕಾಶ್ಮೀರದ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಹತ್ತಾರು ಮಂದಿ ಸಿಲುಕಿದ್ದರು. ನಿರಂತರ ಮಳೆಯ ಪರಿಣಾಮ ಜಮ್ಮು–ಕಾಶ್ಮೀರದ ಇತರ ಪ್ರದೇಶಗಳಲ್ಲಿಯೂ ಹಾನಿ ಸಂಭವಿಸಿದೆ. ಸದ್ಯ ವೈಷ್ಣೋದೇವಿ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಜಮ್ಮು–ಕಾಶ್ಮೀರದಲ್ಲಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ತುರ್ತು ಸಭೆ ಕರೆದು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಆಹಾರ, […]

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

“ಅಂಗಡಿಗಳ ಹೊರಗೆ ‘ಸ್ವದೇಶಿ’ ಬೋರ್ಡ್‌ಗಳನ್ನು ಇರಿ”- ಮೋದಿ

(ನ್ಯೂಸ್‌ ಕಡಬ) newskadaba.com, ಆ.26 ನವದೆಹಲಿ: ಅಮೆರಿಕ ವಿಧಿಸಿರುವ ಸುಂಕದ ವಿರುದ್ಧ ಭಾರತ ಸಮರ ಸಾರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸ್ವದೇಶಿ ಅಥವಾ ದೇಶೀಯ ಸರಕುಗಳ ಬಳಕೆಗೆ ಒತ್ತು ನೀಡಿದ್ದಾರೆ. ಭಾರತೀಯ ಸರಕುಗಳ ಮೇಲೆ ಶೇಕಡಾ 50 ರಷ್ಟು ಯುಎಸ್ ಸುಂಕ ಪ್ರಾರಂಭವಾಗುವ ಎರಡು ದಿನಗಳ ಮೊದಲು ಪ್ರಧಾನಿಯವರ ಹೇಳಿಕೆ ಬಂದಿದೆ. ಭಾರತದಿಂದ ತನ್ನ ಪ್ರಮುಖ ರಫ್ತು ಮಾರುಕಟ್ಟೆಗೆ ಸರಕುಗಳ ಮೇಲೆ ಶೇಕಡಾ 50 ರಷ್ಟು ಅಮೆರಿಕನ್ ಸುಂಕವನ್ನು ವಿಧಿಸಲು ಟ್ರಂಪ್ ಆಡಳಿತವು ನಿಗದಿಪಡಿಸಿದ ಗಡುವು ಆಗಸ್ಟ್

“ಅಂಗಡಿಗಳ ಹೊರಗೆ ‘ಸ್ವದೇಶಿ’ ಬೋರ್ಡ್‌ಗಳನ್ನು ಇರಿ”- ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.26 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

(ನ್ಯೂಸ್‌ ಕಡಬ) newskadaba.com, ಆ.26 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದು ಮಾಡಿದೆ. 2016 ರಲ್ಲಿ ಕೇಂದ್ರ ಮಾಹಿತಿ ಆಯೋಗ 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ

(ನ್ಯೂಸ್‌ ಕಡಬ) newskadaba.com, ಆ.26 ಜೈಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಮ್ಮ 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದವರನ್ನು ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗು ಯಶಸ್ವಿ ಎಂದು ಗುರುತಿಸಲಾಗಿದೆ. ಬೆಂಕಿಯಲ್ಲಿ ಬೆಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಹಿಳೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಡೆತ್‌ನೋಟ್‌ನ್ನು ಪೊಲೀಸರು ವಶಕ್ಕೆ

ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸರ್ಕಾರದ ಖಜಾನೆ ಖಾಲಿ, ಬಡವರಿಗೆ ವಿತರಿಸಲು ಭೂಮಿ ಉಳಿದಿಲ್ಲ’- ಮುಖ್ಯಮಂತ್ರಿ ರೇವಂತ್ ರೆಡ್ಡಿ

(ನ್ಯೂಸ್‌ ಕಡಬ) newskadaba.com, ಆ.26 ಹೈದರಾಬಾದ್ : ಸರ್ಕಾರದ ಖಜಾನೆ ಖಾಲಿಯಾಗಿದ್ದು, ಬಡವರಿಗೆ ವಿತರಿಸಲು ಸರ್ಕಾರದ ಬಳಿ ಭೂಮಿ ಉಳಿದಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನೀವು ಇಂದು ಶಿಕ್ಷಣವನ್ನು ನಿರ್ಲಕ್ಷಿಸಬೇಡಿ, ನಾನು ನಿಮಗೆ ನಿಜವಾದ ಪರಿಸ್ಥಿತಿಯನ್ನು ವಿವರಿಸುತ್ತೇನೆ, ಬಡವರಿಗೆ ಹಂಚಲು ಸರ್ಕಾರದ ಬಳಿ ಭೂಮಿ ಇಲ್ಲ. ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುವ ಬಯಕೆ ನನಗೂ ಇದೆ. ಆದರೆ ಸರ್ಕಾರದ ಖಜಾನೆ ಖಾಲಿಯಾಗಿದೆ” ಎಂದು ಹೇಳಿದರು. “ತೆಲಂಗಾಣದಲ್ಲಿ 1.5 ಕೋಟಿ ಎಕರೆ

‘ಸರ್ಕಾರದ ಖಜಾನೆ ಖಾಲಿ, ಬಡವರಿಗೆ ವಿತರಿಸಲು ಭೂಮಿ ಉಳಿದಿಲ್ಲ’- ಮುಖ್ಯಮಂತ್ರಿ ರೇವಂತ್ ರೆಡ್ಡಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

(ನ್ಯೂಸ್‌ ಕಡಬ) newskadaba.com,ಆ.‌25  ನವದೆಹಲಿ : ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್  ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com, ಆ.‌ 25. ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com,ಆ.23 ನವದೆಹಲಿ : ಶನಿವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ರಾಷ್ಟ್ರೀಯ ಬಾಹ್ಯಾಕಾಶ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು, ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಘೋಷಿಸಿದರು. ಇಂದು ಭಾರತವು ಸೆಮಿ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ಎಲೆಕ್ಟ್ರಿಕ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುಂದುವರಿಯುತ್ತಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಯಶಸ್ಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು, ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ಗುಂಪನ್ನು ನಿರ್ಮಿಸಲಿದೆ ಎಂದು ಘೋಷಿಸಿದ್ದಾರೆ.

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top