ರಾಷ್ಟ್ರೀಯ ನ್ಯೂಸ್

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್

ಗುಜರಾತ್, ಡಿ.11: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್’ಚಿಟ್ ನೀಡಿದೆ. ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು […]

2002ರ ಗುಜರಾತ್ ಗಲಭೆ ಪ್ರಕರಣ:  ಮೋದಿ ಸರಕಾರಕ್ಕೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ

ಪಾಲಾಕಾಡ್‌, ಡಿ.11: ತರಗತಿಯಲ್ಲಿ ನಿದ್ದೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ನೋಡದೆ ಕೊಠಡಿಗೆ ಬೀಗ ಹಾಕಿದ ಪರಿಣಾಮ ಶಾಲೆ ಬಿಟ್ಟು ಒಂದು ಗಂಟೆ ತರಗತಿಯೊಳಗೆ ಉಳಿದ ಘಟನೆ ಇಲ್ಲಿನ ಒಟ್ಟಪಾಲಂನಲ್ಲಿ ನಡೆದಿದೆ. ಸೋಮವಾರ ಸಂಜೆ ತರಗತಿಯಲ್ಲೇ  ವಿದ್ಯಾರ್ಥಿನಿ ನಿದ್ದೆಗೆ ಜಾರಿದ್ದು ತರಗತಿಗೆ ಬೀಗ ಹಾಕಲು ಬಂದ ಶಿಕ್ಷಕಿ ತರಗತಿಯಲ್ಲಿ ವಿದ್ಯಾರ್ಥಿಗಳಿದ್ದಾರೆಯೇ ಎಂದು ಪರಿಶೀಲನೆ ನಡೆಸದೆ ಬೀಗ ಹಾಕಿದ್ದಾರೆ ಎಂದು ತಿಿಳಿದು ಬಂದಿದೆ. ಶಾಲಾ ಅವಧಿ ಮುಗಿದು ಒಂದು ಗಂಟೆ ಕಳೆದರು ವಿದ್ಯಾರ್ಥಿನಿ ಮನೆಗೆ ಹಿಂದಿರುಗದ ಕಾರಣದಿಂದಾಗಿ ವಿದ್ಯಾರ್ಥಿನಿಯನ್ನು ಹುಡುಕಾಡಿದ್ದು ಶಾಲೆಗೆ

ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿ: ಕೊಠಡಿಗೆ  ಬೀಗ ಹಾಕಿದ ಶಿಕ್ಷಕಿ Read More »

ರಾಷ್ಟ್ರೀಯ ನ್ಯೂಸ್

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು

ಹೊಸದಿಲ್ಲಿ, ಡಿ.11: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಸಂಘಟನೆಯ ಮುಖ್ಯ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಟುವಾಗಿ ವಿರೋಧಿಸಿದ್ದು, ಯಾವುದೇ ಪರಿಸ್ಥಿತಿಯಲ್ಲಿಯೂ ಮಸೂದೆಯನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಮಸೂದೆ ನಮ್ಮ ಹಕ್ಕುಗಳನ್ನು ಕಸಿಯುತ್ತದೆ. ಇದರ ವಿರುದ್ಧ ಪ್ರತಿಭಟನೆ ನಡೆಸಬೇಕು. ವಿಭಜನಕಾರಿ ಬಿಜೆಪಿ ಈಶಾನ್ಯ ಪ್ರದೇಶದಲ್ಲಿ ಧ್ರುವೀಕರಣಕ್ಕೆ ಯತ್ನಿಸುತ್ತಿದೆ. ಸಿಎಬಿ ವಿರುದ್ಧ ಕಾನೂನಿನ ಮೊರೆ ಹೋಗುತ್ತೇವೆ, ಸುಪ್ರೀಂ ಕೋರ್ಟ್

ಪೌರತ್ವ ಮಸೂದೆ ಅಂಗೀಕಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ: ಎಎಸ್ ಯು Read More »

ರಾಷ್ಟ್ರೀಯ ನ್ಯೂಸ್

ಹಠಾತ್ತನೆ ಕುಸಿತ ಕಂಡ ಈರುಳ್ಳಿ ದರ ➤ ಹೊಸ ದರ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ರಾತ್ರಿ ಬೆಳಗಾಗುವುದರೊಳಗೆ ಏಕಾಏಕಿ ಬೆಲೆ ಏರಿಕೆಗೊಂಡು ಗಗನಮುಖಿಯಾಗಿದ್ದ ಈರುಳ್ಳಿ ದರವು ಇದೀಗ ಹಠಾತ್ತನೆ ಇಳಿಮುಖವಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಮಳೆ ಹಾನಿಯಿಂದಾಗಿ ಪೂರೈಕೆ ಕೊರತೆ ಉಂಟಾದ ಪರಿಣಾಮ ಕೆಜಿಗೆ 200 ರೂ. ಆಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ದರವು ಇದೀಗ ಹಠಾತ್‌ ಕುಸಿದಿದ್ದು, ಕೆಜಿಗೆ 60 ರೂ. ಗೆ ಬಂದು ತಲುಪಿದೆ. ವಿವಿಧೆಡೆಯಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ತರಿಸಲಾಗಿರುವುದರಿಂದ ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

ಹಠಾತ್ತನೆ ಕುಸಿತ ಕಂಡ ಈರುಳ್ಳಿ ದರ ➤ ಹೊಸ ದರ ಎಷ್ಟು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯

ಹೊಸದಿಲ್ಲಿ, ಡಿ.10: ಹಾಸ್ಟೆಲ್  ಶುಲ್ಕ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯ ಕ್ಯಾಂಪಸ್ ನ ಬಲಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮತ್ತು ಬ್ಯಾರಿಕೇಡ್ ಹಾಕಲಾಗಿತ್ತು. ಇದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನಕ್ಕೆ ನಿನ್ನೆ ಮೆರವಣಿಗೆ ಹೊರಟಾಗ ಪೊಲೀಸರು ವಿದ್ಯಾರ್ಥಿಗಳನ್ನು ಬಿಕಜಿ ಕಾಮಾ ಪ್ಲೇಸ್ ಮೆಟ್ರೊ ನಿಲ್ದಾಣದಲ್ಲಿ ತಡೆದು ನಿಲ್ಲಿಸಿದರು. ಪೊಲೀಸರ ಸರ್ಪಗಾವಲು ಇದ್ದ

ಮೆರವಣಿಗೆ ನಿರತ ಜೆಎನ್ ಯು ವಿದ್ಯಾರ್ಥಿಗಳ ಮೇಲೆ ಲಾಠಿ ಜಾಚ್೯ Read More »

ರಾಷ್ಟ್ರೀಯ ನ್ಯೂಸ್

ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಹೊಸದಿಲ್ಲಿ, ಡಿ.10: ಭಾರೀ ವಿರೋಧದ ಮಧ್ಯೆಯೂ   ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.   ಗೃಹ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಿ.9 ರಂದು ಬೆಳಗ್ಗೆ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ್ದರು. ಗೃಹ ಸಚಿವರು ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಸುದೀರ್ಘ ಚರ್ಚೆಯ ಬಳಿಕ ಮಧ್ಯರಾತ್ರಿಯಲ್ಲಿ ಮಸೂದೆ ಅಂಗೀಕಾರವಾಗಿದೆ. ಸದನದಲ್ಲಿದ್ದ ಹಾಜರಿದ್ದ 391 ಸದಸ್ಯರ ಪೈಕಿ 311 ಸದಸ್ಯರು ಮಸೂದೆಯ ಪರವಾಗಿ ಹಾಗೂ 80 ಸದಸ್ಯರು ವಿರುದ್ಧವಾಗಿ ಮತಚಲಾವಣೆ ಮಾಡಿದರು.

ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ

ಹೊಸದಿಲ್ಲಿ, ಡಿ.8: ದಿಲ್ಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದ ಭೀಕರ ಅಗ್ನಿ ದುರಂತದ ಸಾವಿನ ಸಂಖ್ಯೆ 43 ರಕ್ಕೇರಿದೆ. ಅಲ್ಲದೆ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಈಗಾಗಲೇ 50 ಅಗ್ನಿಶಾಮಕ ದಳ ವಾಹನಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಘಟನೆ ಮುಂಜಾನೆ ನಡೆದಿರುವುದರಿಂದ ಎಲ್ಲ ಕಾರ್ಮಿಕರು ನಿದ್ರೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಕಟ್ಟಡದೊಳಗೆ ಸುಮಾರು 60-70 ಕಾರ್ಮಿಕರಿದ್ದರು.ಘ ಟನೆಯಿಂದ ಮೃತಪಟ್ಟ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ಉಂಟಾದ ಅಗ್ನಿ ದುರಂತ ಭಯಾನಕ 

ಹೊಸದಿಲ್ಲಿ ಭೀಕರ ಅಗ್ನಿ ದುರಂತ: 43 ರಕ್ಕೇರಿದ ಸಾವಿನ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು

ಹೊಸದಿಲ್ಲಿ, ಡಿ.8: ಭಾರೀ ಅಗ್ನಿ ಅವಘಡ ಉಂಟಾಗಿ 30ಕ್ಕೂ ಅಧಿಕ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಇಲ್ಲಿ ನ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಕಾರ್ಖಾನೆಯಲ್ಲಿ ನಡೆದಿದೆ. 15 ಅಧಿಕ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಕಟ್ಟಡದ ಒಳಗಡೆ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ  ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, ನಾವು ಇದುವರೆಗೆ ಹಲವು ಮಂದಿಯನ್ನು ಕಟ್ಟಡ ಒಳಗಿನಿಂದ ಕಾಪಾಡಿ ಆಸ್ಪತ್ರೆಗೆ

BIG BREAKING NEWS ಹೊಸದಿಲ್ಲಿಯಲ್ಲಿ ಬೀಕರ ಅಗ್ನಿ ದುರಂತ: 30ಕ್ಕೂ ಅಧಿಕ ಕಾರ್ಮಿಕರು ಸಾವು Read More »

ರಾಷ್ಟ್ರೀಯ ನ್ಯೂಸ್

ಹೈದರಾಬಾದ್ ಎನ್ ಕೌಂಟರ್ ಸ್ಥಳಕ್ಕೆ ಎನ್ಎಚ್ಆರ್ ಸಿ ತಂಡ ಭೇಟಿ

ಹೈದರಾಬಾದ್, ಡಿ.7: ಪಶುವೈದ್ಯ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಶುಕ್ರವಾರ ಮುಂಜಾನೆ ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿರುವ ಘಟನೆ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸತ್ಯ ಶೋಧನಾ ತಂಡ ಶನಿವಾರ ಬೆಳಗ್ಗೆ ಹೈದರಾಬಾದ್  ಘಟನಾ ಸ್ಥಳಕ್ಕೆ ಆಗಮಿಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸತ್ಯ ಶೋಧನಾ ತಂಡ ಎನ್ ಕೌಂಟರ್ ನಡೆದ ಸ್ಥಳದಲ್ಲಿ ತನಿಖೆ ನಡೆಸಿ, ಮಾಹಿತಿಯನ್ನು ಕಲೆ ಹಾಕಲಿದೆ. ನಂತರ ತಂಡ ಮೆಹಬೂಬನಗರದಲ್ಲಿರುವ

ಹೈದರಾಬಾದ್ ಎನ್ ಕೌಂಟರ್ ಸ್ಥಳಕ್ಕೆ ಎನ್ಎಚ್ಆರ್ ಸಿ ತಂಡ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ

ಲಖನೌ, ಡಿ.7: ಹೈದರಾಬಾದ್‌ನ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ ರೀತಿಯಲ್ಲಿ ನನ್ನ ಮಗಳ ಮೇಲೆ ಅಟ್ಟಹಾಸ ಮೆರೆದ ಕಾಮುಕರನ್ನೂ ಎನ್‌ಕೌಂಟರ್ ಮಾಡುವಂತೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತಂದೆ ಆಗ್ರಹಿಸಿದ್ದಾರೆ. ಉತ್ತರಪ್ರದೇಶದ ಉನ್ನಾವೋದಲ್ಲಿ 5 ಮಂದಿ ಕಾಮುಕರು 20 ವರ್ಷದ ಯುವತಿ ಮೇಲೆ ಅತ್ಯಚಾರ ನಡೆಸಿದ್ದರು. ಇದರ ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಬೆಂಕಿ ಹಚ್ಚಿ ಕೊಲೆಗೆತ್ನಿಸಿದ್ದರು. ಇದರಿಂದ ಸಂತ್ರಸ್ತೆ ಶೇ.90 ಸುಟ್ಟ ಗಾಯಗೊಂಡು ಗಂಭೀರಾವಸ್ಥೆಯಲ್ಲಿ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ,

ಉನ್ನಾವೋ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹ Read More »

ರಾಷ್ಟ್ರೀಯ ನ್ಯೂಸ್
Scroll to Top