2002ರ ಗುಜರಾತ್ ಗಲಭೆ ಪ್ರಕರಣ: ಮೋದಿ ಸರಕಾರಕ್ಕೆ ಕ್ಲೀನ್ ಚಿಟ್
ಗುಜರಾತ್, ಡಿ.11: 2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಕ್ಕೆ ಸಂಬಂಧಿಸಿದಂತೆ ಗುಜರಾತ್ ರಾಜ್ಯದ ಅಂದಿನ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್’ಚಿಟ್ ನೀಡಿದೆ. ಗಲಭೆ ಪ್ರಕರಣ ಕುರಿತು ನಾನಾವತಿ ಆಯೋಗ ಸಿದ್ಧಪಡಿಸಿರುವ ವರದಿಯನ್ನು ಗುಜರಾತ್ ರಾಜ್ಯದ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡನೆ ಮಾಡಿದ್ದಾರೆ. ದಂಗೆ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ದಂಗೆ ಕುರಿತು ಸಂಜೀವ್ ಭಟ್ ಸುಳ್ಳು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಗಲಭೆಯಲ್ಲ. ದಂಗೆಯನ್ನು ನಿಯಂತ್ರಿಸಲು ಮೋದಿಯವರು ಯತ್ನ ನಡೆಸಿದ್ದರು […]
2002ರ ಗುಜರಾತ್ ಗಲಭೆ ಪ್ರಕರಣ: ಮೋದಿ ಸರಕಾರಕ್ಕೆ ಕ್ಲೀನ್ ಚಿಟ್ Read More »
ರಾಷ್ಟ್ರೀಯ ನ್ಯೂಸ್

