ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.18  ಶರದ್ ಅರವಿಂದ್ ಬೋಬ್ಡೆ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಮುಂದಿನ 18 ತಿಂಗಳ ಕಾಲ ಶರದ್ ಸಿಜೆಐಯಾಗಿ ಕಾರ್ಯನಿರ್ವಹಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಳಿಗ್ಗೆ 9.30ಕ್ಕೆ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ. ಇತ್ತೀಚೆಗೆ ಹೊರಬಿದ್ದ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದಲ್ಲಿ ಶರದ್ ಕೂಡಾ ಓರ್ವರಾಗಿದ್ದರು.

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ

(ನ್ಯೂಸ್ ಕಡಬ) newskadaba.com ಪತ್ತನಂತಿಟ್ಟ , ನ.16  ಕೇರಳದ ವಿಶ್ವ ಪ್ರಸಿದ್ದ ಶಬರಿಮಲೆ ದೇವಸ್ಥಾನ ಭಕ್ತರ ದರ್ಶನಕ್ಕೆ ಇಂದಿನಿಂದ ತೆರೆಯಲಿದೆ. ದೇವಸ್ಥಾನದ ಸುತ್ತ ಭಾರಿ ಭದ್ರತೆ ಒದಗಿಸಲಾಗಿದೆ. ಶಬರಿ ಮಲೆಗೆ ಭೆಟಿ ನೀಡುವ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೂ ರಕ್ಷಣೆ ನೀಡಲಾಗುವುದಿಲ್ಲ ಎಂದು ಕೇರಳದ ಸಚಿವರು ಹೇಳಿಕೆ ನೀಡಿದ್ದಾರೆ. ಸುಮಾರು ಹತ್ತು ಸಾವಿರ ಪೊಲೀಸರನ್ನು ಬೆಟ್ಟ ಮತ್ತು ದೇವಸ್ಥಾನದ ಸುತ್ತಮುತ್ತ ಅಹಿತಕರ ಘಟನೆಗಳನ್ನು ತಪ್ಪಿಸುವ ಸಲುವಾಗಿ ನಿಯೋಜನೆ ಮಾಡಲಾಗಿದೆ. ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ Read More »

ರಾಷ್ಟ್ರೀಯ ನ್ಯೂಸ್

ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ➤ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸುಪ್ರೀಂ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ನ.13. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 17 ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ರವರ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದೆ. ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್‍ಕುಮಾರ್ ಅವರು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಒಟ್ಟು 17 ಮಂದಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರಲ್ಲದೆ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅವರು ಯಾವುದೇ ರೀತಿಯ ಸಾಂವಿಧಾನಿಕ ಸ್ಥಾನವನ್ನು ಅಲಂಕರಿಸುವಂತಿಲ್ಲ

ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ➤ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸುಪ್ರೀಂ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಮುಖ್ಯಮಂತ್ರಿ ಭಗತ್ ಸಿಂಗ್ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು

 (ನ್ಯೂಸ್ ಕಡಬ) newskadaba.com  ಮುಂಬೈ,  ನ.12  ಮಹಾರಾಷ್ತ್ರ ಮುಖ್ಯಮಂತ್ರಿ ಭಗತ್ ಸಿಂಗ್ ಕೋಶ್ಯಾರಿ ಮಹಾರಾಷ್ಟ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ಕಳುಹಿಸಿದ್ದಾರೆಂದು ವರದಿಯಾಗಿದೆ. ಬಿಜೆಪಿ ಮತ್ತು ಶಿವಸೇನೆ ಸರಕಾರ ರಚಿಸಲು ವಿಫಲವಾದ ಹಿನ್ನಲೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿಪಿಗೆ ಸರಕಾರ ರಚನೆಗೆ ಅವಕಾಶ ನೀಡಲಾಗಿತ್ತು. ಮಂಗಳವಾರ ರಾತ್ರಿ 8.30ರ ಒಳಗೆ ಶಾಸಕರ ಬೆಂಬಲ ಪತ್ರವನ್ನು ನೀಡುವಂತೆ

ಮುಖ್ಯಮಂತ್ರಿ ಭಗತ್ ಸಿಂಗ್ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು Read More »

ರಾಷ್ಟ್ರೀಯ ನ್ಯೂಸ್

➤➤ ಅಯೋಧ್ಯೆ ತೀರ್ಪು: ವಾದ ಮಂಡಿಸಿದ ತಂಡದಲ್ಲಿ ಕರಾವಳಿಯ ಇಬ್ಬರು ಯುವ ವಕೀಲರು

(ನ್ಯೂಸ್ ಕಡಬ) newskadaba.com ಕಡಬ, ನ.09. ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಬಾಬರಿ ಮಸೀದಿಯ ಪರವಾಗಿ ವಾದ ನಡೆಸಲು ದೇಶದ ಹಿರಿಯ ವಕೀಲರಾದ ಡಾ. ರಾಜೀವ್ ಧವನ್, ಮೀನಾಕ್ಷಿ ಅರೋರಾ, ಹಾಗೂ ದಫರುಲ್ಲಾ ಜೀಲಾನಿಯವರನ್ನು ನೇಮಿಸಲಾಗಿದ್ದು, ಈ ತಂಡದಲ್ಲಿ ಉಪ್ಪಿನಂಗಡಿ ಹಾಗೂ ಸುಳ್ಯದ ಯುವ ವಕೀಲರಿಬ್ಬರು ಇದ್ದರೆಂದು ತಿಳಿದುಬಂದಿದೆ. ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿ ದಿ| ಯೂಸುಫ್ ಎಂಬವರ ಪುತ್ರ ಅಬ್ದುಲ್ ರಹಿಮಾನ್‌ ಹಾಗೂ ಸುಳ್ಯ ಸಮೀಪದ ಗಾಂಧಿನಗರ ಕಲ್ಲುಮುಟ್ಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಶರೀಫ್ ಬಾಬರಿ

➤➤ ಅಯೋಧ್ಯೆ ತೀರ್ಪು: ವಾದ ಮಂಡಿಸಿದ ತಂಡದಲ್ಲಿ ಕರಾವಳಿಯ ಇಬ್ಬರು ಯುವ ವಕೀಲರು Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಜಡ್ಜ್ ➤ ಇವರ ಬಗ್ಗೆ ನಿಮಗೆ ತಿಳಿದಿದೆಯೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ನ.09. ಕಳೆದ ಹಲವಾರು ವರ್ಷಗಳಿಂದ ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆಯಾಗಿದ್ದ ವಿವಾದಿತ ಅಯೋಧ್ಯಾ ಭೂಒಡೆತನದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಶನಿವಾರದಂದು ಪ್ರಕಟಿಸಿದೆ. ಪೀಠದಲ್ಲಿದ್ದ ಐವರು ನ್ಯಾಯಾಧೀಶರ ಪೈಕಿ ಓರ್ವರು ದಕ್ಷಿಣ ಕನ್ನಡ ಜಿಲ್ಲೆಯವರೆಂದು ನಿಮಗೆ ತಿಳಿದಿದೆಯೇ..? ಹೌದು… ನ್ಯಾ. ಅಬ್ದುಲ್ ನಝೀರ್ ಅವರು ಕರ್ನಾಟಕ ರಾಜ್ಯದ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಬೆಳುವಾಯಿ

ಅಯೋಧ್ಯೆ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಜಡ್ಜ್ ➤ ಇವರ ಬಗ್ಗೆ ನಿಮಗೆ ತಿಳಿದಿದೆಯೇ..? Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ಭೂವಿವಾದಕ್ಕೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ➤ ಅಂತಿಮ ತೀರ್ಪು ಏನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.09. ಐತಿಹಾಸಿಕ ಅಯೋಧ್ಯೆ ಭೂ ವಿವಾದದ ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿ ನಿರ್ಮಾಣಕ್ಕೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಖಾಲಿ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿರಲಿಲ್ಲ ಹಾಗೂ ವಿವಾದಿತ ಕಟ್ಟಡದ ಕೆಳಗೆ ನಿರ್ಮಾಣವೊಂದಿತ್ತು ಮತ್ತು ಅದು ಇಸ್ಲಾಮಿಕ್ ಕಟ್ಟಡ ರಚನೆಯಾಗಿರಲಲ್ಲ ಎಂದಿರುವ ಸುಪ್ರೀಂ ಕೋರ್ಟ್, ಕಂದಾಯ ದಾಖಲೆಗಳ ಪ್ರಕಾರ ವಿವಾದಿತ ಜಾಗವು ಸರಕಾರಿ ಜಾಗವಾಗಿದೆ. ಇತಿಹಾಸಕಾರರು ಮತ್ತು ಪ್ರವಾಸಿಗರ

ಅಯೋಧ್ಯೆ ಭೂವಿವಾದಕ್ಕೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ➤ ಅಂತಿಮ ತೀರ್ಪು ಏನೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

➤➤ Big Breaking News ಅಯೋಧ್ಯೆ ತೀರ್ಪಿಗೆ ಮುಹೂರ್ತ ಫಿಕ್ಸ್ ➤ ನಾಳೆ ಬೆಳಿಗ್ಗೆ 10.30 ಕ್ಕೆ ಅಂತಿಮ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ನ.08. ಅಯೋಧ್ಯೆಯ ರಾಮಮಂದಿರ ಮತ್ತು ಬಾಬರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ ಶನಿವಾರ ಬೆಳಿಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ಅಯೋಧ್ಯೆಯ ತೀರ್ಪು ಮುಂದಿನ ಒಂದು ವಾರದಲ್ಲಿ ನೀಡಬಹುದೆಂದು ಹೇಳಲಾಗಿತ್ತಾದರೂ, ಶನಿವಾರ ಬೆಳಿಗ್ಗೆಯೇ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ನ್ಯಾಯ ಪೀಠವು ತೀರ್ಪು ಹೊರಡಿಸಲಿದೆ. ಆ ಪ್ರಯುಕ್ತ ಉತ್ತರ ಪ್ರದೇಶದಲ್ಲಿ ಹಾಗೂ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತೀರ್ಪು ಯಾರ

➤➤ Big Breaking News ಅಯೋಧ್ಯೆ ತೀರ್ಪಿಗೆ ಮುಹೂರ್ತ ಫಿಕ್ಸ್ ➤ ನಾಳೆ ಬೆಳಿಗ್ಗೆ 10.30 ಕ್ಕೆ ಅಂತಿಮ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಪರಿಸರದ ಮನೆಯವರ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.04. ಗ್ಯಾಸ್ ಟ್ಯಾಂಕರ್ ನ ಮೇಲ್ಭಾಗದ ಮುಚ್ಚಳ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಪರಿಸರದ ಭೀತಿ ಹುಟ್ಟಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲ್ ಎಂಬಲ್ಲಿ ಸೋಮವಾರದಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಕಂಪೆನಿಯ ಗ್ಯಾಸ್ ಟ್ಯಾಂಕರ್ ನ ಮೇಲ್ಭಾಗದ ಮುಚ್ಚಳವು ಕರ್ವೇಲ್ ಸಮೀಪ ಏಕಾಏಕಿ ತೆರೆದುಕೊಂಡಿದೆ. ಏಕಾಏಕಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿದ್ದರಿಂದ ಆತಂಕಗೊಂಡ ಸ್ಥಳೀಯರು ಕೂಡಲೇ ಕರ್ವೇಲ್ ಮಸೀದಿಯಿಂದ ಮೈಕ್ ನಲ್ಲಿ ಅನೌನ್ಸ್ ಮಾಡಿ

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಪರಿಸರದ ಮನೆಯವರ ಸ್ಥಳಾಂತರ Read More »

ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು  

ಉಪ್ಪಿನಂಗಡಿ ಏಕಾಏಕಿ ಮುಚ್ಚಳ ತೆರೆದುಕೊಂಡು ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ➤ ಆತಂಕಗೊಂಡ ಸ್ಥಳೀಯರು Read More »

ರಾಷ್ಟ್ರೀಯ ನ್ಯೂಸ್
Scroll to Top