ರಾಷ್ಟ್ರೀಯ ನ್ಯೂಸ್

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

(ನ್ಯೂಸ್ ಕಡಬ) newskadaba.com, ಶ್ರೀನಗರ. ನ.01. ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬೋನಿಗಮ್ ಎಂಬ ಗ್ರಾಮದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಗೆ ಆಹುತಿಯಾದ ಒಂದು ವಾಹನ ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದೆ ಎಂದು ತಿಳಿಸಲಾಗಿದೆ. ಮನೆಯ ಹೊರಭಾಗ ಪಾರ್ಕಿಂಗ್ ಮಾಡಿದ್ದ ವೇಳೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಕಾಶ್ಮೀರಿಗರು ಸೇರಿದಂತೆ ಐವರು ಕಾರ್ಮಿಕರನ್ನು […]

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು Read More »

ರಾಷ್ಟ್ರೀಯ ನ್ಯೂಸ್

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಅ.29  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರಿಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಶರಾದ್ ಅರವಿಂದ್ ಬೊಬ್ಡೆ ಅವರನ್ನು ಮಂಗಳವಾರದಂದು ಅಧಿಕೃತವಾಗಿ ನೇಮಕ ಮಾಡಿದ್ದಾರೆ. ಈಗಿನ ಮುಖ್ಯ ನ್ಯಾಯಮೂರ್ತಿಯಾಗಿರುವ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ನ.18ಕ್ಕೆ ಮುಂದಿನ ಸಿಜೆಐ ಆಗಿ ಎಸ್.ಎ.ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರು 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಏಪ್ರಿಲ್ 23, 2021ಕ್ಕೆ ನಿವೃತ್ತಿ ಹೊಂದಲಿರುವ ಇವರು ಒಟ್ಟು 18

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಎ. ಬೊಬ್ಡೆ ನೇಮಕ ➤ಪ್ರಮಾಣವಚನ ಸ್ವೀಕಾರ ನ.18ಕ್ಕೆ Read More »

ರಾಷ್ಟ್ರೀಯ ನ್ಯೂಸ್

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ➤ ವಿವಿಧೆಡೆ ಅಗ್ನಿ ಅನಾಹುತ

(ನ್ಯೂಸ್ ಕಡಬ) newskadaba.com, ನವದೆಹಲಿ ಅ.28. ದೀಪಾವಳಿ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಲವಾರು ಅಗ್ನಿ ಅನಾಹುತ ಸಂಭವಿಸಿದ್ದು, ನೂರಾರು ಆಸ್ತಿ-ಪಾಸ್ತಿ ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ. ಒಡಿಶಾದ ಸಂಬಾಲ್ ಪುರ್ ಜಿಲ್ಲೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರೀ ಬೆಂಕಿಯಿಂದಾಗಿ ಸುಮಾರು 80ಕ್ಕೂ ಅಧಿಕ ಅಂಗಡಿಗಳು ಸುಟ್ಟು ಹೋಗಿದ್ದು, ದೀಪಾವಳಿ ಹಬ್ಬದ ನಿಟ್ಟಿನಲ್ಲಿ ಅಂಗಡಿ ಮುಂಭಾಗದಲ್ಲಿ ಹಚ್ಚಿಟ್ಟ ಹಣತೆಯ ಬೆಂಕಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಭಾನುವಾರ ಮುಂಜಾನೆ ದೆಹಲಿಯ ಸಾದಾರ್

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ➤ ವಿವಿಧೆಡೆ ಅಗ್ನಿ ಅನಾಹುತ Read More »

ರಾಷ್ಟ್ರೀಯ ನ್ಯೂಸ್

ಸಮುದ್ರದ ಮೂಲಕ ಮಂಗಳೂರಿಗೆ ಬರುತ್ತಿದ್ದವರಿಗೆ ತಟ್ಟಿತು ಚಂಡಮಾರುತದ ಶಾಕ್ ➤ ಕರಾವಳಿ ಕಾವಲು ಪಡೆಯ ಕಾರ್ಯಾಚರಣೆಯಿಂದ ಉಳಿಯಿತು ಹಲವು ಜೀವ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಮುಂಬೈನಿಂದ ಮಂಗಳೂರು ಬಂದರು ಕಡೆಗೆ ಬರುತ್ತಿದ್ದ ಬಾರ್ಜ್ ಒಂದು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಘಟನೆ ಗುರುವಾರ ಸಾಯಂಕಾಲ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಬೇಲೇಕೇರಿ ಎಂಬಲ್ಲಿ ಅರಬ್ಬೀ ಸಮುದ್ರದಲ್ಲಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿದ ಸಾಯಿ ಕಲಶ ಹೆಸರಿನ ಬಾರ್ಜ್ ನ್ನು ಕರಾವಳಿ ಕಾವಲು ಪಡೆಯವರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬಾರ್ಜ್ ನಲ್ಲಿದ್ದ 9 ಮಂದಿ ನಾವಿಕರು ಸುರಕ್ಷಿತರಾಗಿದ್ದು, ಸದ್ಯ ಬೇಲೇಕೇರಿ ಬಂದರಿನಲ್ಲಿ ನಿಲ್ಲಿಸಲಾಗಿದೆ.

ಸಮುದ್ರದ ಮೂಲಕ ಮಂಗಳೂರಿಗೆ ಬರುತ್ತಿದ್ದವರಿಗೆ ತಟ್ಟಿತು ಚಂಡಮಾರುತದ ಶಾಕ್ ➤ ಕರಾವಳಿ ಕಾವಲು ಪಡೆಯ ಕಾರ್ಯಾಚರಣೆಯಿಂದ ಉಳಿಯಿತು ಹಲವು ಜೀವ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ: .23 ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್  ಜಾಮೀನು ಮಂಜೂರು ಮಾಡಿದೆ. ಕಳೆದ 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದಿತ್ತು. ಈ ಹಿಂದೆ ಹಲವು ಬಾರಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ Read More »

ರಾಷ್ಟ್ರೀಯ ನ್ಯೂಸ್

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿಮ್ಯಾಗ್ಮಾ – 2019 ಅಂತರ್ ಕಾಲೇಜು ಸ್ನಾತಕೋತ್ತರ ಸ್ಪರ್ಧೋತ್ಸವ

(ನ್ಯೂಸ್ ಕಡಬ) newskadaba.com  ಮಂಗಳೂರು ಅ. 22 : ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್‍ ಆಫ್ ಮ್ಯಾನೇಜ್‍ಮೆಂ ಟ್‍  ಆ್ಯಂಡ್  ಕಾಮರ್ಸ್‍ನ ಎಂ.ಬಿ.ಎ. ಮತ್ತು ಎಂ.ಕಾಂ. ಸ್ನಾತಕೋತ್ತರ ವಿಭಾಗದ ವತಿಯಿಂದ 2 ದಿನಗಳ ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ವಿಭಾಗಗಳ ಅಂತರಕಾಲೇಜು ಸ್ನಾತಕೋತ್ತರ ಸ್ಪರ್ಧೋತ್ಸವ “ಮ್ಯಾಗ್ಮಾ – 2019 ಮ್ಯಾಗ್ಮೇಶಿಯನ್ ಮ್ಯಾನೇಜ್‍ಮೆಂಟ್ ವಿತ್ ಮ್ಯಾಜಿಕಲ್ ಮೈಂಡ್ಸ್“ ವು ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ 2019ನೇ ಅಕ್ಟೋಬರ್ 21 ಹಾಗೂ 22 ರಂದು ಆಯೋಜಿಸಲಾಯಿತು.   ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿಮ್ಯಾಗ್ಮಾ – 2019 ಅಂತರ್ ಕಾಲೇಜು ಸ್ನಾತಕೋತ್ತರ ಸ್ಪರ್ಧೋತ್ಸವ Read More »

ರಾಷ್ಟ್ರೀಯ ನ್ಯೂಸ್

ಜಾಮೀನು ದೊರೆತರೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಜೈಲೇ ಗತಿ

ನವದೆಹಲಿ: ಐಎನ್​ಎಕ್ಸ್​​ ಮಿಡಿಯಾ ಪ್ರಕರಣದಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಸುಪ್ರೀಂ ಕೋರ್ಟ್​ ಜಾಮೀನು ನೀಡಿದ್ದರೂ,  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಚಿದಂಬರಂಗೆ  ಅಕ್ಟೋಬರ್ 21 ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಯುಪಿಎ ಅವಧಿಯಲ್ಲಿ ಹಣಕಾಸು ಮಂತ್ರಿಯಾಗಿದ್ದ ಪಿ. ಚಿಂದಂಬರಂ, ಐಎನ್​ಎಕ್ಸ್​​ ಮೀಡಿಯಾ ಸಂಸ್ಥೆಗೆ ನಿಯಮಗಳನ್ನು ಉಲ್ಲಂಘಿಸಿ ವಿದೇಶದಿಂದ 305 ಕೋಟಿ ರೂ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಚಿಂದಂಬರಂ ವಿರುದ್ದ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು. ಇತರ ಯಾವುದೇ ಪ್ರಕರಣಗಳಲ್ಲಿ ಬೇರಾವುದೇ ತನಿಖಾ

ಜಾಮೀನು ದೊರೆತರೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಜೈಲೇ ಗತಿ Read More »

ರಾಷ್ಟ್ರೀಯ ನ್ಯೂಸ್

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ➤ ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಅ.20. ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿರುವ ಪಾಕಿಸ್ತಾನದ ಪಾಪಿ ಕೆಲಸದಿಂದಾಗಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದಲ್ಲಿ ಭಾನುವಾರದಂದು ನಡೆದಿದೆ. ಭಾರತ – ಪಾಕ್ ಗಡಿಯ ಕುಪ್ವಾರ ಎಂಬಲ್ಲಿ ಅನಿರೀಕ್ಷಿತ ಗುಂಡಿನ ದಾಳಿಯಿಂದ ಇಬ್ಬರು ಯೋಧರು ಹುತಾತ್ಮರಾದುದಲ್ಲದೆ, ಓರ್ವ ನಾಗರಿಕ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿಯಿಂದ ಆರಂಭಗೊಂಡ ಗುಂಡಿನ ಸುರಿಮಳೆಯು ಭಾನುವಾರ ಬೆಳಗ್ಗಿನವರೆಗೂ ನಡೆದಿದ್ದು, ಮೂವರು ಮೃತರಾಗುವುದರೊಂದಿಗೆ ಅಂತ್ಯಗೊಂಡಿದೆ ಎನ್ನಲಾಗಿದೆ.

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ➤ ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ವಿವಿಧ ಕ್ಷೇತ್ರದ ಸಾಧಕರಿಗೆ ಸಮಾಜ ರತ್ನ ರಾಷ್ಟ್ರ ಪ್ರಶಸ್ತಿ ➤ ಕಡಬದ ಸುಂದರ ಗೌಡ ಮಂಡೆಕರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ ಸಮಾಜ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಕಡಬದ ಉದ್ಯಮಿ ಸುಂದರ ಗೌಡ ಮಂಡೆಕರ ಆಯ್ಕೆಯಾಗಿದ್ದಾರೆ. ವಿಶ್ವ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆ ಮಂಗಳೂರು, ಇ.ಸಿ‌.ಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಉಡುಪಿ, ಸೂರಜ್ ಶಿಕ್ಷಣ ಸಂಸ್ಥೆ ಮುಡಿಪು ಹಾಗೂ ಬುಶ್ರಾ ಶಿಕ್ಷಣ

ವಿವಿಧ ಕ್ಷೇತ್ರದ ಸಾಧಕರಿಗೆ ಸಮಾಜ ರತ್ನ ರಾಷ್ಟ್ರ ಪ್ರಶಸ್ತಿ ➤ ಕಡಬದ ಸುಂದರ ಗೌಡ ಮಂಡೆಕರ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.15. ನೋಟು ಅಮಾನ್ಯೀಕರಣದ ನಂತರ ಚಲಾವಣೆಗೆ ಬಂದಿದ್ದ 2000 ರೂ. ಮುಖಬೆಲೆಯ ನೋಟಿನ ಮುದ್ರಣವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಗಿತಗೊಳಿಸಿದ್ದು, 2000 ರೂ. ನೋಟನ್ನು ಹಂತ ಹಂತವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂಬ ಸುದ್ದಿಗೆ ಪುಷ್ಟಿ ನೀಡಿದಂತಾಗಿದೆ. ಈ ಬಗ್ಗೆ ಆರ್​ಟಿಐ ಅರ್ಜಿಯ ಮೂಲಕ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಿಸರ್ವ್ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ 2 ಸಾವಿರ ರೂ. ಮುಖಬೆಲೆಯ ಒಂದು ನೋಟನ್ನೂ ಮುದ್ರಿಸಿಲ್ಲ ಸ್ಪಷ್ಟಪಡಿಸಿದೆ. ಈ ಮೂಲಕ 2000 ರೂ. ಮುಖಬೆಲೆಯ

2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!! Read More »

ರಾಷ್ಟ್ರೀಯ ನ್ಯೂಸ್
Scroll to Top