ರಾಷ್ಟ್ರೀಯ ನ್ಯೂಸ್

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ

(ನ್ಯೂಸ್‌ ಕಡಬ) newskadaba.com,ಆ.23 ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ. ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ […]

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಶ್ವೇತಪತ್ರ ಮಂಡಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ನಿಯಮ 69ರ ಅಡಿ ಕಾಂಗ್ರೆಸ್‌ನ ಸದಸ್ಯರಾದ ಕೆ.ಎಂ. ಶಿವಲಿಂಗೇಗೌಡ, ಎನ್.ಎಚ್.ಕೋನರೆಡ್ಡಿ, ಶರತ್ ಬಚ್ಚೇಗೌಡ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದರು. ಇದಕ್ಕೆ ಶುಕ್ರವಾರ ಸದನದಲ್ಲಿ ಉತ್ತರಿಸಿದ ಸಿಎಂ, ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿದೆ

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಮೇಘಸ್ಪೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಪೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್‌ ಮತ್ತು ಎಸ್‌ಡಿಆರ್‌ಎಫ್‌ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಪೋಟದ ಪರಿಣಾಮ ಅನೇಕ ವಾಹನಗಳು ಹಾಗೂ ಅಂಗಡಿಗಳು ಕೂಡ ಜಲಸಮಾಧಿಯಾಗಿದೆ. ಮೇಘಸ್ಪೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಡೆಹ್ರಾಡೂನ್‌, ತೆಹ್ರಿ, ಪೌರಿ, ಚಮೋಲಿ,

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com, ಆ. 22 ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶ ಮಾಡಿದ್ದಾನೆ. ಶುಕ್ರವಾರ ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ. ಬಳಿಕ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ – ಸರ್ಕಾರ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com, ಆ.22 ನವದೆಹಲಿ : ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುವಾರ ದೃಢಪಡಿಸಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದ್ವಿಚಕ್ರ ವಾಹನಗಳ ಮೇಲೆ ಶುಲ್ಕ ವಿಧಿಸಲು ಯೋಜಿಸಿದೆ ಎಂಬ ಸಾಮಾಜಿಕ ಮಾಧ್ಯಮಗಳ ವದಂತಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008 ರ ಪ್ರಕಾರ ನಾಲ್ಕು ಚಕ್ರಗಳು ಮತ್ತು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ – ಸರ್ಕಾರ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ

(ನ್ಯೂಸ್‌ ಕಡಬ) newskadaba.com, ಆ.22 ಹರಿಯಾಣ : ಭಾರತದ ಅತ್ಯಂತ ಕಠಿಣ ಪರೀಕ್ಷೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯು ಒಂದಾಗಿದೆ. ಸಾಧಿಸುವ ಛಲವಿದ್ದರೆ ಈ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಸಾಧ್ಯದ ಮಾತಲ್ಲ ಎಂಬುದಕ್ಕೆ ಐಎಎಸ್ ಅಧಿಕಾರಿ ಡಾ. ಶೇಣಾ ಅಗರ್ವಾಲ್ ಅವರ ಜೀವನದ ಪಯಣವೇ ಜೀವಂತ ನಿದರ್ಶನ. ಇವರ ಜೀವನಯಾತ್ರೆ ಧೈರ್ಯ, ದೃಢ ನಿಶ್ಚಯ ಮತ್ತು ಸಮಾಜ ಸೇವೆಯ ಮಹತ್ವವನ್ನು ಪ್ರತಿಬಿಂಬಿಸುವ ಕಥೆಯಾಗಿದೆ. ಹರಿಯಾಣದ ಯಮುನಾ ನಗರದಲ್ಲಿ ಜನಿಸಿದ ಮತ್ತು ಬೆಳೆದ ಶೇಣಾ, ಬಾಲ್ಯದಿಂದಲೇ ಶೈಕ್ಷಣಿಕವಾಗಿ ಅತ್ಯುತ್ತಮ ಪ್ರತಿಭಾವಂತರಾಗಿದ್ದರು. ಇವರು 10ನೇ

ಐಎಎಸ್ ಟಾಪರ್ ಡಾ. ಶೇಣಾ ಅಗರ್ವಾಲ್ ಯಶೋಗಾಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ₹3,352.57 ಕೋಟಿ ಮೊತ್ತದ ಪೂರಕ ಅಂದಾಜು (ಮೊದಲನೇ ಕಂತು) ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಅವರು ಪೂರಕ ಅಂದಾಜು ಮಂಡಿಸಿದರು. ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶಕ್ಕೆ 10 ಕೋಟಿ ರು. ವೆಚ್ಚ ಮಾಡಿರುವ ಬಗ್ಗೆ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜರುಗಿದ ಸಚಿವ ಸಂಪುಟ

ಕರ್ನಾಟಕ ಪೂರಕ ಅಂದಾಜು: ₹3,352.57 ಕೋಟಿ ಮೊತ್ತ ವಿಧಾನಸಭೆಯಲ್ಲಿ ಮಂಡನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಆ.21 ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್‌ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದೆ. ಟಿಎನ್‌ಐಇ ಜೊತೆ ಮಾತನಾಡಿದ ಪಾಂಡೆ, “ಅತ್ಯಂತ ಸೂಕ್ಷ್ಮ” ಮತ್ತು

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್

(ನ್ಯೂಸ್‌ ಕಡಬ) newskadaba.com ಆ.20 ನವದೆಹಲಿ: ‘ಪಾಕಿಸ್ತಾನದೊಂದಿಗಿನ ಬಾಂಧವ್ಯ ಸಹಜ ಸ್ಥಿತಿಗೆ ತರುವ ವಿಚಾರದಲ್ಲಿ ಭಾರತಕ್ಕೆ ಇನ್ನೊಂದು ಹೆಜ್ಜೆ ಮುಂದಿಡುವ ಹಂಬಲವಿಲ್ಲ. ಇದಕ್ಕಾಗಿ ತನ್ನ ನೆಲದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ಮೊದಲ ಹೆಜ್ಜೆ ಇಡಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ನಡವಳಿಕೆಯನ್ನು ಗಮನಿಸಿದಾಗ, ಹೊಣೆಗಾರಿಕೆ ಅವರ ಮೇಲಿದೆ. ಪಾಕಿಸ್ತಾನವೇ ತನ್ನ ನೆಲದಲ್ಲಿರುವ ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು. 1950ರಲ್ಲಿ

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top