ರಾಷ್ಟ್ರೀಯ ನ್ಯೂಸ್

Nalin Kumar kateel

ಮುಂದಿನ ಎರಡು ವರ್ಷಗಳಲ್ಲಿ ಕಿದು ಸಿಪಿಸಿಆರ್ಐ ವಿಶ್ವ ವಿದ್ಯಾಲಯವಾಗಿ ಅಭಿವೃದ್ಧಿ ➤ ಕೃಷಿ ಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಭರವಸೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.14. ಬಿಳಿನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಕಿದು (ಸಿಪಿಸಿಆರ್ಐ) ಸಂಶೋಧನ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಭರವಸೆ ನೀಡಿದರು. ಅವರು ಕಿದು ಸಿಪಿಸಿಆರ್ಐ ನಲ್ಲಿ ನಡೆದ ಎರಡು ದಿನಗಳ ಕೃಷಿ ಮೇಳಕ್ಕೆ ಭೇಟಿ ನೀಡಿ ಕೃಷಿಕರನ್ನು ಉದ್ದೇಶಿಸಿ ಮಾತನಾಡಿದರು. ಕೃಷಿ ಅಭಿವೃದ್ಧಿಗಾಗಿ ಕಿದು ಸಿಪಿಸಿಆರ್ಐ ನ್ನು ಮುಂದಿನ ಎರಡು ವರ್ಷಗಳಲ್ಲಿ ಕೃಷಿ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಐಸಿಎಆರ್‌ ನಿರ್ದೇಶಕಿ ಡಾ| ಅನಿತ […]

ಮುಂದಿನ ಎರಡು ವರ್ಷಗಳಲ್ಲಿ ಕಿದು ಸಿಪಿಸಿಆರ್ಐ ವಿಶ್ವ ವಿದ್ಯಾಲಯವಾಗಿ ಅಭಿವೃದ್ಧಿ ➤ ಕೃಷಿ ಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು ➤ ಕಳೆದ ವಾರ ನಾಲ್ವರನ್ನು ಬಲಿ ತೆಗೆದುಕೊಂಡ ಸ್ಥಳದಲ್ಲೇ ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.11. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಅಬ್ದುಲ್ ಮಜೀದ್ ಹಾಗೂ ಕಬಕ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ

ಸುಳ್ಯ: ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು ➤ ಕಳೆದ ವಾರ ನಾಲ್ವರನ್ನು ಬಲಿ ತೆಗೆದುಕೊಂಡ ಸ್ಥಳದಲ್ಲೇ ದುರ್ಘಟನೆ Read More »

ರಾಷ್ಟ್ರೀಯ ನ್ಯೂಸ್

ಅರ್ಧದಲ್ಲೇ ಸ್ಥಗಿತಗೊಂಡ ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ➤ ನಾಳೆ (ಅ.10) ನೆಲ್ಯಾಡಿಯಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿರೋಡ್ ನಿಂದ ಅಡ್ಡಹೊಳೆಯವರೆಗೆ ಕೈಗೆತ್ತಿಕೊಂಡಿರುವ ಚತುಷ್ಪಥ ಕಾಮಗಾರಿಯು ಅವೈಜ್ಞಾನಿಕವಾಗಿದ್ದು, ಅಲ್ಲಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಅದನ್ನು ದುರಸ್ಥಿಗೊಳಿಸದೆ ಇರುವುದರಿಂದ ಸಾರ್ವಜನಿಕರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ನಾಳೆ (ಆ.10) ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ಅಧ್ಯಕ್ಷ ಫಾ| ವರ್ಗೀಸ್ ಅವರು ಹೇಳಿದ್ದಾರೆ. ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಅವರು ಈಗಾಗಲೇ ಕೇಂದ್ರ ಸರಕಾರದಿಂದ ಚತುಷ್ಪತ

ಅರ್ಧದಲ್ಲೇ ಸ್ಥಗಿತಗೊಂಡ ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ➤ ನಾಳೆ (ಅ.10) ನೆಲ್ಯಾಡಿಯಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ‘ಒಂದು ದೇಶ – ಒಂದು ಸಂವಿಧಾನ’ ಜನಜಾಗೃತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.29. ನಮ್ಮನ್ನಾಳಿದ ಕಾಂಗ್ರೆಸ್ಸಿಗರ ಅಧಿಕಾರ ದಾಹದ ಸ್ವಾರ್ಥ ರಾಜಕಾರಣದಿಂದ ಕಾಶ್ಮೀರ ಜನತೆ ದೇಶದ ಏಕತೆಯಿಂದ ದೂರ ಉಳಿಯಬೇಕಾಗಿತ್ತು. ಆದರೆ ಸರ್ಮಪಣಾ ಭಾವದ ಬಿಜೆಪಿ ಸರಕಾರ ಕಾಶ್ಮೀರದ ವಿಧಿ 370 ರದ್ದುಗೊಳಿಸಿ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ರಾಷ್ಟ್ರೀಯ ಏಕತಾ ಅಭಿಯಾನಯದ ಅಡಿಯಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿಧಿ 370 ರದ್ದತಿ ಬಗ್ಗೆ ಜನಜಾಗೃತಿ

ಕಡಬ: ‘ಒಂದು ದೇಶ – ಒಂದು ಸಂವಿಧಾನ’ ಜನಜಾಗೃತಿ ಸಭೆ Read More »

ರಾಷ್ಟ್ರೀಯ ನ್ಯೂಸ್

ಕೋಡಿಂಬಾಳ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವಂತೆ ಸಂಸದರಿಗೆ ಮನವಿ ➤ ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕಡಬ ಬಿಜೆಪಿಯ ನಿಯೋಗ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ನಾದುರಸ್ತಿಯಲ್ಲಿರುವ ಕೋಡಿಂಬಾಳ ರೈಲು ನಿಲ್ದಾಣವನ್ನು ಮೇಲ್ದರ್ಜೇಗೇರಿಸಿ, ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದು ಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿಯ ನಿಯೋಗವೊಂದು ಸಂಸದರಿಗೆ ಮನವಿ ಮಾಡಿತು. ಶುಕ್ರವಾರದಂದು ಮಂಗಳೂರಿನಲ್ಲಿ ಸಂಸದರಿಗೆ ಮನವಿ ಸಲ್ಲಿಸಿದ ನಿಯೋಗವು, ಕೋಡಿಂಬಾಳ ರೈಲು ನಿಲ್ದಾಣವು ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು, ಕಡಬ ತಾಲೂಕು ಕೇಂದ್ರದ ಸಮೀಪದಲ್ಲಿರುವ ಕೋಡಿಂಬಾಳ ರೈಲು ನಿಲ್ದಾಣದಿಂದ ಸಾವಿರಾರು ಜನ ಮಂಗಳೂರು – ಬೆಂಗಳೂರು ಮತ್ತು ಇತರ ದೂರದ ಊರುಗಳಿಗೆ ಪ್ರಯಾಣಿಸಲು ಈ ರೈಲು ನಿಲ್ದಾಣವನ್ನು

ಕೋಡಿಂಬಾಳ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವಂತೆ ಸಂಸದರಿಗೆ ಮನವಿ ➤ ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕಡಬ ಬಿಜೆಪಿಯ ನಿಯೋಗ Read More »

ರಾಷ್ಟ್ರೀಯ ನ್ಯೂಸ್

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದ್ದು, ಮೂಲಭೂತ ಒತ್ತಡಗಳಿಗೆ ರಾಜಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಇಷ್ಟವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಸೆಪ್ಟೆಂಬರ್ 06 ರಂದು ಐಎಎಸ್ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್, ಮುಂದಿನ ದಿನಗಳಲ್ಲಿ ನಮ್ಮ ದೇಶವು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದ್ದು, ಆ ಸಂದರ್ಭದಲ್ಲಿ ತನ್ನ ಸಿದ್ದಾಂತಕ್ಕೆ ಎದುರಾಗಿ ಮುಂದುವರಿಯುವುದು ಕಷ್ಟ ಎಂದು ತಿಳಿದು

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದ.ಕ. ಜಿಲ್ಲಾಧಿಕಾರಿಯಾಗಿರುವ ಎಸ್. ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿದ್ದಾರೆ. 2017ರ ಅಕ್ಟೋಬರ್ ನಿಂದ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಅವರು ಜಿಲ್ಲೆಯಲ್ಲಿನ ಭೀಕರ ಮಳೆ, ಪ್ರವಾಹ, ಅತಿವೃಷ್ಟಿ, ಡೆಂಗ್ ಹಾವಳಿ, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇದೀಗ ವೈಯಕ್ತಿಕ ಕಾರಣದಿಂದ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

➤ ಬ್ರೇಕಿಂಗ್ ನ್ಯೂಸ್ – ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.03. ದೆಹಲಿಯ ಫ್ಲ್ಯಾಟ್‍ನಲ್ಲಿ ಪತ್ತೆಯಾದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ನಾಲ್ಕು ದಿವಸಗಳ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಬಂಧಿಸಿದೆ. ಮಂಗಳವಾರ ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರಾತ್ರಿ ಅಥವಾ ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಈ ನಡುವೆ, ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ

➤ ಬ್ರೇಕಿಂಗ್ ನ್ಯೂಸ್ – ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.02. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಕರಾವಳಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಸ್ವಲ್ಪ ಬಿಡುವು ನೀಡಿತ್ತಾದರೂ, ಇದೀಗ ಮತ್ತೆ ಬಿರುಸನ್ನು ಪಡೆದುಕೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಬೀಳುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆ ವರದಿಯ

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಆಗಸ್ಟ್.31.ಮಹಾರಾಷ್ಟ್ರ ಧುಲೇ ಸಮೀಪದ ಶಿರ್ಪುರ್ ಎಂಬಲ್ಲಿ ರಾಸಾಯನಿಕ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಇಂದು ಬೆಳಗ್ಗೆ 9.45ರ ಸುಮಾರಿಗೆ ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.ಸ್ಫೋಟದ ರಭಸಕ್ಕೆ 70ಕ್ಕೂ ಅಧಿಕ ಮಂದಿ ಕಾರ್ಖಾನೆ ಒಳಗಡೆ ಸಿಲುಕಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.ಸ್ಥಳಕ್ಕೆ ಎನ್ ಡಿಆರ್ ಎಫ್ ಮತ್ತು ಅಗ್ನಿಶಾಮಕ

ಕೆಮಿಕಲ್ ಫ್ಯಾಕ್ಟರಿಯೊಳಗೆ ಸರಣಿ ಸಿಲಿಂಡರ್ ಸ್ಫೋಟ ➤ 10ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top