ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಆನೇಕಲ್, ಆಗಸ್ಟ್.27.ಸರ್ಜಾಪುರ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹಾಗೂ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಂತೋಷ್​ ಹಾಗೂ ಸಾನ್ವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರೆಲ್ಲ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸರ್ಜಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ ದಾಟಿ ಟಿಪ್ಪರ್​ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರಛಿದ್ರವಾಗಿದೆ. ಮೃತರನ್ನು ಉತ್ತರಪ್ರದೇಶ ಮೂಲದ ಅಂಜನಿ ಯಾದವ್(35), ಧ್ರುವ(2), ನೇಹಾ(27), […]

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ದಾಟಿ ಟಿಪ್ಪರ್ ಗೆ ಡಿಕ್ಕಿ -(2) ವರ್ಷದ ಮಗು ಸೇರಿ ನಾಲ್ವರ ದುರ್ಮರಣ➤ಇನ್ನಿಬ್ಬರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.26.ರವಿವಾರದ ಪ್ರೊ ಕಬಡ್ಡಿ ಕೂಟದ ಹೊಸದಿಲ್ಲಿ ಚರಣದಲ್ಲಿ ಜೈಪುರ ತಂಡ ಹಾಗೂ ಬೆಂಗಳೂರು ಬುಲ್ಸ್‌ ತಂಡ ಮುಖಾಮುಖೀಯಲ್ಲಿ ಬೆಂಗಳೂರು ಬುಲ್ಸ್‌ ತಂಡವು ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 41-30 ಅಂಕಗಳಿಂದ ಜೈಪುರ ತಂಡವನ್ನು ಸೋಲಿಸಿದೆ. ಇದು ತವರಿನಲ್ಲಿ ಡೆಲ್ಲಿಗೆ ಒಲಿದ ಸತತ 2ನೇ ಗೆಲುವು. ಈ ಜಯದೊಂದಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆಯಿತು (39). ಜೈಪುರ್‌ 2ನೇ ಸ್ಥಾನಕ್ಕೆ ಇಳಿಯಿತು (37). ಬೆಂಗಾಲ್‌ 3ನೇ (33), ಬೆಂಗಳೂರು 4ನೇ

ಪ್ರೊ ಕಬಡ್ಡಿ: ಜೈಪುರ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆಗಸ್ಟ್.17.  ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ಯವರ್ಧನೆಗಾಗಿ ಚಿನ್ನ ಆಮದು ಮಾಡಿಕೊಳ್ಳಲಾಗುತ್ತಿದೆ. ನಾವು ಖರೀದಿಸುವ ಪ್ರತಿಯೊಂದು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಅದು ಈ ದೇಶದಲ್ಲಿ ಲಭ್ಯವಿಲ್ಲ. ಅದಕ್ಕಾಗಿ ಖರ್ಚು ಮಾಡಿದ ವಿದೇಶಿ ವಿನಿಮಯದ ಪ್ರಮಾಣವನ್ನು ನೋಡಿ. ನಾವು ಅದಕ್ಕೆ ಸಹಾಯಧನ ನೀಡುವುದಲ್ಲ. ರಫ್ತು ಆಭರಣ ತಯಾರಿಕೆಗೆ

ನಿರ್ಮಲಾ ಸೀತಾರಾಮನ್ ➤ ಚಿನ್ನದ ಆಮದು ಸುಂಕ ಇಳಿಕೆ ಅಸಾಧ್ಯ Read More »

ರಾಷ್ಟ್ರೀಯ ನ್ಯೂಸ್

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ

(ನ್ಯೂಸ್ ಕಡಬ) newskadaba.com (ಜಮ್ಮು-ಕಾಶ್ಮೀರ) ರಜೌರಿ, ಆಗಸ್ಟ್.17. ಇಂದು ಬೆಳಗ್ಗೆ ಜಮ್ಮುವಿನ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಬಂದು ಪಾಕಿಸ್ತಾನ ಸೇನಾ ಯೋಧರು ಅಪ್ರಚೋದಿತ ಗುಂಡಿದ ದಾಳಿ ನಡೆಸಲಾರಂಭಿಸಿದರು. ಇದಕ್ಕೆ ಗಡಿಯನ್ನು ಕಾಯುತ್ತಿದ್ದ ಭಾರತೀಯ ಸೇನಾ ಯೋಧರು ತಕ್ಕ ಪ್ರತ್ಯುತ್ತರ ನೀಡಲು ಆರಂಭಿಸಿದರು. ದಾಳಿಯಲ್ಲಿ ಡೆಹ್ರಾಡೂನ್ ಮೂಲದ 35 ವರ್ಷದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮರಾಗಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ವರದಿ ಬರುವವರೆಗೂ ಎರಡೂ ಕಡೆಯ

ಪುನಃ ಕದನ ವಿರಾಮ ಉಲ್ಲಂಘನೆ ಗೈದ ಪಾಕಿಸ್ತಾನ➤ದಾಳಿಯಲ್ಲಿ ಹುತಾತ್ಮರಾದ ಡೆಹ್ರಾಡೂನ್ ಮೂಲದ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ Read More »

ರಾಷ್ಟ್ರೀಯ ನ್ಯೂಸ್

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆಗಸ್ಟ್.17. ತೆಲಂಗಾಣದ ಮಹಬೂಬನಗರದ ಜಿಲ್ಲೆಯ ಐಟಿ ಟೌನ್​ ಪೊಲೀಸ್​ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇದೆ ಪಲ್ಲೆ ತಿರುಪತಿ ರೆಡ್ಡಿ ತಮ್ಮ ಕಾರ್ಯದಲ್ಲಿ ತೋರಿದ ಶ್ರದ್ಧೆ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸಿ ತೆಲಂಗಾಣದ ಪೇದೆಯೊಬ್ಬನಿಗೆ 15 ಆಗಸ್ಟ್​ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಂದು  “ಉತ್ತಮ ಪೇದೆ (ಬೆಸ್ಟ್​ ಕಾನ್ಸ್​ಟೇಬಲ್​) ಪ್ರಶಸ್ತಿ” ನೀಡಲಾಗಿತ್ತು. ಮರುದಿನ 17 ಸಾವಿರ ರೂ. ಲಂಚ ಪಡೆದು ಪ್ರತ್ಯಕ್ಷ ಸಾಕ್ಷಿಯಾಗಿ​  ಸಿಕ್ಕಿಬಿದ್ದಿದ್ದಾನೆ.  ಲಂಚ ನೀಡುವಂತೆ ರಮೇಶ್​ ಎಂಬುವರಿಗೆ

ಹೈದರಾಬಾದ್➤ಸ್ವಾತಂತ್ರ್ಯೋತ್ಸವದಂದು “ಬೆಸ್ಟ್ ಕಾನ್ಸ್ಟೇಬಲ್ ಪ್ರಶಸ್ತಿ” ಮರುದಿನ ಲಂಚಕ್ಕಾಗಿ ಕೈಚಾಚಿದ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಆಗಸ್ಟ್.17. ಇಂದಿನ ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ ನಿಷೇಧವನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಆರಂಭವಾಗಿದೆ. ಮಧ್ಯರಾತ್ರಿಯಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಜಮ್ಮು, ರಿಯಾಸಿ, ಸಾಂಬಾ, ಕಥುವಾ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಮರು ಆರಂಭಿಸಲಾಗಿದ್ದು 2ಜಿ ಸ್ಪೀಡ್ ಹೊಂದಿರುತ್ತದೆ. ಅನಗತ್ಯ ವದಂತಿಗಳು ಹರಡದಂತೆ, ಗೊಂದಲ, ಆತಂಕಕಾರಿ ವಾತಾವರಣ ಸೃಷ್ಟಿಯಾಗಬಾರದೆಂದು ಮೊಬೈಲ್ ಇಂಟರ್ನೆಟ್ ಸೇವೆಯನ್ನು

ಮೊಬೈಲ್ ಇಂಟರ್ನೆಟ್ ಸೇವೆ ➤ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಇಂದಿನಿಂದ ಚಾಲ್ತಿ Read More »

ರಾಷ್ಟ್ರೀಯ ನ್ಯೂಸ್

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.16.ಮುಂದಿನ ಕೆಲವು ದಿನಗಳಲ್ಲಿ ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವುದಾಗಿ ಕೇಂದ್ರ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು. ಕಣಿವೆ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಪ್ರತಿದಿನ ಪುನರ್ ವಿಮರ್ಶೆ ಮಾಡಲಾಗುತ್ತಿದ್ದು, ಸುಪ್ರೀಂಕೋರ್ಟ್ ಭದ್ರತಾ ಏಜೆನ್ಸಿಯನ್ನು ನಂಬಬೇಕು ಎಂದು ಕೇಂದ್ರ ಸುಪ್ರೀಂಗೆ ನೀಡಿದ ಉತ್ತರದಲ್ಲಿ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕಾಶ್ಮೀರ ಟೈಮ್ಸ್ ಕಾರ್ಯನಿರ್ವಾಹಕ ಸಂಪಾದಕಿ ಅನುರಾಧಾ ಭಾಸಿನ್ ಸುಪ್ರೀಂಕೋರ್ಟ್ ಗೆ

ಕಾಶ್ಮೀರದಲ್ಲಿ ವಿಧಿಸಿದ್ದ ಎಲ್ಲಾ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ➤ ಸಂಪಾದಕಿ ಅನುರಾಧಾ ಭಾಸಿನ್ Read More »

ರಾಷ್ಟ್ರೀಯ ನ್ಯೂಸ್

ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.14.ಕಳೆದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದ್ದ ಸಂದರ್ಭದಲ್ಲಿ ಎರಡೂ ದೇಶಗಳ ವಾಯುಪಡೆಗಳ ನಡುವೆ ಆಗಸದಲ್ಲಿ ಯುದ್ಧವಿಮಾನಗಳ ಮೇಲಾಟ ನಡೆದಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ವರ್ತಮಾನ್ ಅವರು ಪಾಕಿಸ್ಥಾನದ ಎಫ್-16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದಿಂದ ಭಾರತಕ್ಕೆ ಹಸ್ತಾಂತರಗೊಂಡ ಬಳಿಕ ಅಭಿನಂದನ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ ಹಾಗೂ ಅವರನ್ನು ವಿಸ್ತೃತ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಆ.15. 73ನೇ ಸ್ವಾತಂತ್ರ್ಯೋತ್ಸವ ದಿನದಂದು ➤ ಕೆಚ್ಚೆದೆಯ ವೀರನಿಗೆ ‘ವೀರ ಚಕ್ರ’ ಗೌರವ Read More »

ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆಗಸ್ಟ್.13.ವೇಗವಾಗಿ ಇಂದು ಮುಂಜಾನೆ ಉತ್ತರ ಪ್ರದೇಶದ ಬದೌನ್‌ ಎಂಬಲ್ಲಿ ಚಲಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿ ಕನಿಷ್ಠ ಏಳು ಜನರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಗೋಧಿ ಚೀಲಗಳನ್ನು ತುಂಬಿಕೊಂಡು ಬದೌನ್‌ನಿಂದ ವೇಗವಾಗಿ ಬರುತ್ತಿದ್ದ ಟ್ರಕ್‌ ತಿರುವಿನಲ್ಲಿ ತಿರುವು ಮಾಡುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಣ್ಣ ಚಹಾ ಅಂಗಡಿಯೊಂದರ ಮೇಲೆ ಬಿದ್ದಿದೆ. ಈ ವೇಳೆ ಚಹಾದಂಗಡಿಯ ಬಳಿಯಲ್ಲಿ ನಿಂತಿದ್ದ ಕನ್ವರಿಯಾಸ್ ಸೇರಿದಂತೆ ಕೆಲವು ಜನರು ಕೂಡ ಸಿಲುಕಿದ್ದಾರೆ ಎನ್ನಲಾಗಿದೆ. ಪ್ರತ್ಯಕ್ಷ ದರ್ಶಿಗಳು

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ➤ ಏಳು ಜನರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್

(ನ್ಯೂಸ್ ಕಡಬ) newskadaba.com ಬಿಹಾರ, ಆಗಸ್ಟ್.9.ಬೆಂಗಳೂರು ಬುಲ್ಸ್‌ ತಂಡ 47-26 ಅಂಕಗಳ ಭಾರೀ ಅಂತರದಿಂದ ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿತು.ಇ ಭರ್ಜರಿ ಭೇಟೆಗೆ ಮೂಲ ಕಾರಣಕರ್ತರಾದ ತಾರಾ ರೈಡರ್‌ ಪವನ್‌ ಸೆಹ್ರಾವತ್‌ (17 ಅಂಕ) ಅವರ ಮಿಂಚಿನ ರೈಡಿಂಗ್‌ನೆರವಿನಿಂದಸಾಧ್ಯವಾಯಿತು. ಬೆಂಗಳೂರು ಬುಲ್ಸ್‌ ಈ ಕೂಟದಲ್ಲಿ ದಾಖಲಿಸಿದ 4ನೇ ಗೆಲುವು. ಸತತವಾಗಿ ಮೂರನೇ ಜಯವೂ ಹೌದು. ತೆಲುಗು ಟೈಟಾನ್ಸ್‌ಗೆ ಕೂಟದಲ್ಲಿ ಎದುರಾದ 5ನೇ ಹೀನಾಯ ಸೋಲು. ಹಿಂದಿನ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ 20-20 ಅಂಕಗಳ ಅಂತರದಿಂದ ಯುಪಿ ಯೋಧಾ

ತೆಲುಗು ಟೈಟಾನ್ಸ್‌ ತಂಡವನ್ನು ಬೇಟೆಯಾಡಿದ ಬೆಂಗಳೂರು ಬುಲ್ಸ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top