ರಾಷ್ಟ್ರೀಯ ನ್ಯೂಸ್

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ತುಮಕೂರು, ಜುಲೈ.4ಇಂದು ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋಗೆ  ಢಿಕ್ಕಿಹೊಡೆದಿದೆ. ಪರಿಣಾಮವಾಗಿ  ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿ ನಡೆದಿದೆ. ಮೃತ ದುರ್ದೈವಿಗಳು ತುಮಕೂರಿಗೆ ಖಾಸಗಿ ಆಸ್ಪತ್ರೆ ಗೆ ಚಿಕಿತ್ಸೆಗೆಂದು ಬರುತ್ತಿದ್ದರು ಎಂದು ತಿಳಿದು ಬಂದಿದೆ. ಆಟೋ ಚಾಲಕ ಹರೀಶ್ (37), ಪ್ರಯಾಣಿಕರಾದ ವೃದ್ಧ ದಂಪತಿ ಬಸವರಾಜು(67), ಗಂಗಾಂಬಿಕಾ (61) ಮತ್ತು ಇನ್ನೋರ್ವ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.ಇವರೆಲ್ಲರೂ ಮೂಲತಃ ಗುಬ್ಬಿ ತಾಲೂಕಿನ ಮತ್ತಿಗಟ್ಟ […]

ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ಢಿಕ್ಕಿ ➤ ನಾಲ್ಕುಮಂದಿ ದಾರುಣ ಸಾವು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿದ್ದಲ್ಲದೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ಸೇರಿ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಮಲು ಪದಾರ್ಥ ನೀಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಈ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದು, ಅದೀಗ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಖಾಲಿ ಹಾಲಿನ ಪ್ಯಾಕೆಟ್ ಗೂ ಇದೆ ಬೆಲೆ ➤ಪ್ಲಾಸ್ಟಿಕ್ ಮರುಬಳಕೆಗೆ ಮಹಾರಾಷ್ಟ್ರ ಸರ್ಕಾರದ ಹೊಸ ಕ್ರಮ

(ನ್ಯೂಸ್ ಕಡಬ) newskadaba.com ಮುಂಬೈ, ಜೂನ್.28.ರಾಜ್ಯದಲ್ಲಿ ಪ್ಲ್ಯಾಸ್ಟಿಕ್ ನಿಷೇಧ ಮಾಡಿರುವ ಮಹಾರಾಷ್ಟ್ರ ಸರ್ಕಾರ ಹಾಲಿನ ಪ್ಯಾಕೆಟ್‌ಗಳನ್ನು ಮರುಬಳಕೆ ಮಾಡುವುದಕ್ಕಾಗಿ ಹೊಸ ಯೋಚನೆಯನ್ನು ಹಾಕಿಕೊಂಡಿದೆ. ಹಾಲಿನ ಪ್ಲ್ಯಾಸ್ಟಿಕ್ ಕವರ್​ಗಳನ್ನು ಮರುಬಳಕೆ ಮಾಡುವುದನ್ನು ಪ್ರೋತ್ಸಾಹಿಸಲು ಪ್ರತಿ ಹಾಲಿನ ಪ್ಯಾಕೆಟ್​ಗೆ 50 ಪೈಸೆ ಮರುಪಾವತಿಯ ಬೆಲೆಯನ್ನು ವಿಧಿಸಿ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದ ಖಾಲಿಯಾದ ಹಾಲಿನ ಪ್ಯಾಕೆಟ್​ಗಳನ್ನು ಚಿಲ್ಲರೆ ವ್ಯಾಪಾರಿಗಳ ಬಳಿ ನೀಡಿದರೆ, 50 ಪೈಸೆಯನ್ನು ಅವರು ಗ್ರಾಹಕರಿಗೆ ಮರುಪಾವತಿಸಲಿದ್ದಾರೆ.ಗ್ರಾಹಕರು ಖಾಲಿ ಕವರ್​ಗಳನ್ನು ವಾಪಸ್​ ನೀಡಿ 50 ಪೈಸೆ ಪಡೆಯಬಹುದಾಗಿದೆ.

ಖಾಲಿ ಹಾಲಿನ ಪ್ಯಾಕೆಟ್ ಗೂ ಇದೆ ಬೆಲೆ ➤ಪ್ಲಾಸ್ಟಿಕ್ ಮರುಬಳಕೆಗೆ ಮಹಾರಾಷ್ಟ್ರ ಸರ್ಕಾರದ ಹೊಸ ಕ್ರಮ Read More »

ರಾಷ್ಟ್ರೀಯ ನ್ಯೂಸ್

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ನೋಂದಣಿಗೆ ನಾಳೆ ಕೊನೆಯ ದಿನ ➤ ಹೊಸ ಯೋಜನೆಯಡಿ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.24. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಎಲ್ಲಾ ರೈತರಿಗೆ ವರ್ಷಕ್ಕೆ 6000 ರೂಪಾಯಿ ನೀಡಲಾಗುತ್ತಿದ್ದು, ಈ ಯೋಜನೆಯ ನೋಂದಾಣಿಗೆ 25 ಜೂನ್ 2019 ಕೊನೆಯ ದಿನವಾಗಿದೆ. ಎಲ್ಲ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ಮೊದಲ ಪುಟದ ಪ್ರತಿ ಹಾಗೂ ಆಧಾರ್ ಅನುಮತಿ ಪತ್ರ (ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವುದು), ಸರ್ವೇ ನಂಬರ್ ವಿವರಗಳನ್ನು ಆಧಾರ್ ಪ್ರತಿ

‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ನೋಂದಣಿಗೆ ನಾಳೆ ಕೊನೆಯ ದಿನ ➤ ಹೊಸ ಯೋಜನೆಯಡಿ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮೆ Read More »

ರಾಷ್ಟ್ರೀಯ ನ್ಯೂಸ್

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ

(ನ್ಯೂಸ್ ಕಡಬ) newskadaba.com ಲಕ್ನೋ, ಜೂನ್.24. ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಟ್ವೀಟರ್‌ನಲ್ಲಿ ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ. ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.2012 ರಿಂದ 17 ರ ವರೆಗೆ ಅಖೀಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್‌ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ

ಇನ್ನು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟನಡೆಸಲಿದೆ ಬಿಎಸ್ಪಿ ➤ ಬಿಎಸ್ಪಿ ಅಧಿನಾಯಕಿ ಮಾಯಾವತಿ Read More »

ರಾಷ್ಟ್ರೀಯ ನ್ಯೂಸ್

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.24.ರಾಷ್ಟ್ರಪತಿ ರಾಮನಾಥ ಕೋವಿಂದ್, ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವ ವೇಳೆ ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ನೀಡಿದ್ದಾರೆ. ಈ ಮೂಲಕ ಮೋದಿ ಸರ್ಕಾರದ ಮುಂದಿನ ಐದು ವರ್ಷದ ಆಡಳಿತದ ಪಥವನ್ನು ತೆರೆದಿಟ್ಟಿದ್ದಾರೆ. ಆಡಳಿತ, ಆರ್ಥಿಕ, ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಸೇರಿ ಇತರ ವಿಚಾರಗಳ ಕುರಿತು ಮೋದಿ ಸರ್ಕಾರದ ಗುರಿಯನ್ನು ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ವಿವರಿಸಿದ್ದಾರೆ. ಒಂದು ದೇಶ- ಒಂದು ಚುನಾವಣೆ, ದಿಢೀರ್ ತ್ರಿವಳಿ ತಲಾಕ್, ನಿಕಾಹ್ ಹಲಾಲ್ ನಿಷೇಧಕ್ಕೆ

ನವಭಾರತ ನಿರ್ಮಾಣ ಸಾಕಾರಗೊಳಿಸಲು 12 ಸಂಕಲ್ಪಗಳ ಪಟ್ಟಿ ಸಿದ್ಧ ➤ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಷಣ Read More »

ರಾಷ್ಟ್ರೀಯ ನ್ಯೂಸ್

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.22. ಐದನೇ ಅಂತಾರಾಷ್ಟ್ರೀಯ ಯೋಗದಿನವನ್ನು ದೇಶಾದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದಾದ್ಯಂತ ಯೋಗ ಪ್ರದರ್ಶನ ಮಾಡುವ ಮೂಲಕ ಯೋಗದಿನ ಆಚರಿಸಿದರು. 2014 ರ ಸೆಪ್ಟೆಂಬರ್ 27 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನ ಆಚರಿಸುವ ಪ್ರಸ್ತಾಪವನ್ನಿಟ್ಟಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ್ದ ವಿಶ್ವಸಂಸ್ಥೆ, ಜೂನ್ 21 ರಂದು ಯೋಗ ದಿನ ಆಚರಿಸಲು ಒಪ್ಪಿಗೆಸೂಚಿಸಿತ್ತು. 2015ರ ಜೂನ್21ರಂದು ಮೊದಲ ಯೋಗದಿನವನ್ನು ಆಚರಿಸಲಾಗಿತ್ತು.ಈ

ಐದನೇ ಅಂತಾರಾಷ್ಟ್ರೀಯ ಯೋಗಹಬ್ಬದ ಸಂಭ್ರಮ Read More »

ರಾಷ್ಟ್ರೀಯ ನ್ಯೂಸ್

ಟಿಕ್ ಟಾಕ್ ವಿಡಿಯೋ ಆ್ಯಪ್ ಗೆ ಬಲಿಯಾದ ವಿವಾಹಿತ ಮಹಿಳೆ

(ನ್ಯೂಸ್ ಕಡಬ) newskadaba.com ಚೆನ್ನೈ, ಜೂನ್.13.ಪೆರಂಬೂರ್​ ಮೂಲದ ಅನಿತಾ(24) ಎಂಬಾಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಡಿಯೋವನ್ನು ಟಿಕ್​ ಟಾಕ್​ನಲ್ಲೇ ಹರಿಬಿಟ್ಟಿದ್ದಾಳೆ ಎಂದು ಹೇಳಲಾಗಿದೆ.ಮೃತೆ ಅನಿತಾ, ಪಳನಿವೇಲ್(24)​ ಎಂಬುವರೊಂದಿಗೆ ವಿವಾಹವಾಗಿದ್ದು, ನಾಲ್ಕು ವರ್ಷದ ಹೆಣ್ಣು ಮಗಳು ಹಾಗೂ ಎರಡು ವರ್ಷದ ಗಂಡು ಮಗುವಿನ ತಾಯಿಯಾಗಿದ್ದಳು. ಟಿಕ್​ಟಾಕ್​ ವಿಡಿಯೋ ಆ್ಯಪ್​ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದ ಪತ್ನಿಯನ್ನು ಬೈದಿದ್ದಕ್ಕೆ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಅರಿಯಲೂರ್​ನಲ್ಲಿ ನಡೆದಿರುವುದಾಗಿ ಗುರುವಾರ ವರದಿಯಾಗಿದೆ ಆತ್ಮಹತ್ಯೆಗೂ ಮುನ್ನ ತನ್ನ ಹೇಳಿಕೆಯನ್ನು ವಿಡಿಯೋದಲ್ಲಿ

ಟಿಕ್ ಟಾಕ್ ವಿಡಿಯೋ ಆ್ಯಪ್ ಗೆ ಬಲಿಯಾದ ವಿವಾಹಿತ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂನ್.13.29 ಹರೆಯದ ಆದಿತ್ಯ ಠಾಕ್ರೆ ಅವರನ್ನು ಫ‌ಡ್ನವೀಸ್‌ ಬಳಿಕ ಆದರ್ಶ ಅಭ್ಯರ್ಥಿಯನ್ನಾಗಿಸುವ ಸಿದ್ದತೆಯಲ್ಲಿ ಶಿವಸೇನೆ ತೊಡಗಿದೆ. ಆದಿತ್ಯ ಠಾಕ್ರೆ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಗಳಿವೆ ಎಂದು ವರದಿಯೊಂದು ಹೇಳಿದೆ. ವಿಧಾನಸಭಾ ಚುನಾವಣೆ ಸನಿಹವಾಗಿರುವ ವೇಳೆಯಲ್ಲಿ ಈ ಬಗ್ಗೆ ಹೇಳಲಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರೊಂದಿಗೆ ಈಗಾಗಲೇ ಈ ಬಗ್ಗೆ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಆದಿತ್ಯ ಠಾಕ್ರೆ ಅವರನ್ನು ಚುನಾವಣಾ ಸ್ಪರ್ಧೆಗೆ ಇಳಿಸಲು ಶಿವಸೇನೆ ಸಿದ್ಧತೆ ಮಾಡಿಕೊಂಡಿದೆ ಎಂದು ಈ

ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.11.ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್​ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ Read More »

ರಾಷ್ಟ್ರೀಯ ನ್ಯೂಸ್
Scroll to Top