ರಾಷ್ಟ್ರೀಯ ನ್ಯೂಸ್

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ  ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್‌ ಮಾರ್ಕ್ಸ್‌ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್‌ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ […]

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ➤ ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆ ಸಾಧ್ಯತೆ ➤ ತೀರ ಪ್ರದೇಶಗಳಲ್ಲಿ ಕಟ್ಟೆಚ್ಚರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.11. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣ ನೆಲೆಸಿದ್ದು, ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಕರಾವಳಿಯ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಾಯುಭಾರ ಕುಸಿತವು ಮಂಗಳವಾರ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಹಾಗೂ ಲಕ್ಷದ್ವೀಪ, ಕೇರಳ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ➤ ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆ ಸಾಧ್ಯತೆ ➤ ತೀರ ಪ್ರದೇಶಗಳಲ್ಲಿ ಕಟ್ಟೆಚ್ಚರ Read More »

ರಾಷ್ಟ್ರೀಯ ನ್ಯೂಸ್

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.10. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಹಾಗೂ ನಟ ಗಿರೀಶ್ ಕಾರ್ನಾಡ್ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1938 ಮೇ 19ರಂದು ಡಾ.ರಘುನಾಥ್ ಕಾರ್ನಾಡ್ ಹಾಗೂ ಕೃಷ್ಣಾ ಬಾಯಿ ದಂಪತಿಯ ಪುತ್ರನಾಗಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಬಳಕೆದಾರರೆ ಎಚ್ಚರ! ➤12 ವರ್ಷದ ಬಾಲಕನ ಬಲಿ ಪಡೆದೆ ಬಿಟ್ಟಿತು. ಈ ಮೊಬೈಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂನ್.6. (ಸೆಲ್ ಫೋನ್) ಅಂದರೆ ಮೊಬೈಲ್ ಈ ಉಪಕರಣವು ಎಷ್ಟು ಉಪಯುಕ್ತವೋ ಅಷ್ಟೇ ಹಾನಿಕಾರಕವು ಹೌದು. ಸಣ‍್ಣ ಮಕ್ಕಳ ಕೈಗೆ ಮೊಬೈಲ್ ಕೊಡುವುದು ಒಳ‍್ಳೆಯದಲ್ಲ ಎನ್ನುವುದಕ್ಕೆ ಈ ಘಟನೆ ಒಂದು ಪ್ರತ್ಯಕ್ಷ ಸಾಕ್ಷಿ. 12 ವರ್ಷದ ಬಾಲಕನೊಬ್ಬ ಮೊಬೈಲ್ ಸ್ಫೋಟಗೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ. ಧಾರ್ ಜಿಲ್ಲೆಯ ಬದ್ನಾವರ್ ನಗರದಿಂದ ಹತ್ತು ಕಿಲೋ ಮೀಟರ್ ದೂರದಲ್ಲಿರುವ ಲಿಖೇಡಿ ಗ್ರಾಮದ ಬಾಲಕ ಲಖನ್(12ವರ್ಷ) ಮೃತಪಟ್ಟ ದುರ್ದೈವಿ

ಮೊಬೈಲ್ ಬಳಕೆದಾರರೆ ಎಚ್ಚರ! ➤12 ವರ್ಷದ ಬಾಲಕನ ಬಲಿ ಪಡೆದೆ ಬಿಟ್ಟಿತು. ಈ ಮೊಬೈಲ್ Read More »

ರಾಷ್ಟ್ರೀಯ ನ್ಯೂಸ್

ಕೈ ಅತೃಪ್ತನಾಯಕರಿಗೆ ಬಹಿರಂಗವಾಗಿ ಬಿಜೆಪಿಗೆ ಆಹ್ವಾನ➤ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.6.ಈಗಿನ ಬಿಜೆಪಿ ಉಸ್ತುವಾರಿ ಸಚಿವ ಮುರಳೀದರ್ ರಾವ್ ಅವರು ಬುಧವಾರ ನಡೆದ ಬಿಜೆಪಿ ಸಂಸದರ ಅಭಿನಂದನಾ ಸಭೆಯಲ್ಲಿ ಮೈತ್ರಿ ಸರ್ಕಾರದ ಶಾಸಕರನ್ನು ಬಹಿರಂಗವಾಗಿಯೇ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿರುವುದಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ಬಹಿರಂಗವಾಗಿಯೇ ನೀವು ಮೈತ್ರಿ ಸರ್ಕಾರದ ಶಾಸಕರನ್ನು ಆಹ್ವಾನಿಸುತ್ತಿದ್ದೀರಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಆಪರೇಷನ್‌ ಕಮಲದ ಕುದುರೆ ವ್ಯಾಪಾರವು ವಿಫ‌ಲ

ಕೈ ಅತೃಪ್ತನಾಯಕರಿಗೆ ಬಹಿರಂಗವಾಗಿ ಬಿಜೆಪಿಗೆ ಆಹ್ವಾನ➤ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

ಕೈ ಅತೃಪ್ತನಾಯಕರಿಗೆ ಬಿಜೆಪಿಗೆ ಬರಲು ಆಹ್ವಾನ ➤ಉಸ್ತುವಾರಿ ಸಚಿವ ಮುರಳೀಧರರಾವ್ ಪರೋಕ್ಷ ಗಾಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.6. ಅರಮನೆ ಮೈದಾನದಲ್ಲಿ ಬುಧವಾರದಂದು ನಡೆದ ಸಭೆಯಲ್ಲಿ ಬಿಜೆಪಿ ಸಂಸದರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಅ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌, ಕಾಂಗ್ರೆಸ್‌ ಬಿಟ್ಟು ನಮ್ಮಲ್ಲಿ ಬಂದವರಿಗೆ ಏನು ಸಿಗಲಿದೆ ಎಂಬುದಕ್ಕೆ ಸಂಸದ ಡಾ.ಉಮೇಶ್‌ ಜಾಧವ್‌ ಅವರೇ ಉದಾಹರಣೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಅತೃಪ್ತ ಶಾಸಕರಿಗೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. ಪಕ್ಷ ತೊರೆದು ಬಿಜೆಪಿಗೆ ಬಂದರೆ ಇಲ್ಲಿ ಶೇ.100ರಷ್ಟು ಫ‌ಲಿತಾಂಶ ಖಾತರಿ ಇರಲಿದೆ. ಕಾಂಗ್ರೆಸ್‌ನಲ್ಲಿ ಇದ್ದರೆ ಯಾವುದೇ

ಕೈ ಅತೃಪ್ತನಾಯಕರಿಗೆ ಬಿಜೆಪಿಗೆ ಬರಲು ಆಹ್ವಾನ ➤ಉಸ್ತುವಾರಿ ಸಚಿವ ಮುರಳೀಧರರಾವ್ ಪರೋಕ್ಷ ಗಾಳ Read More »

ರಾಷ್ಟ್ರೀಯ ನ್ಯೂಸ್

ಮಳೆಗಾಗಿ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com  ಚಿಕ್ಕಮಗಳೂರು, ಜೂನ್.5. ಸರ್ಕಾರದ ವತಿಯಿಂದ ಋಷ್ಯಶೃಂಗ ದೇಗುಲದಲ್ಲಿ ನಾಳೆ ಗುರುವಾರ ವಿಶೇಷ ಪೂಜೆ ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ಹೋಮಗಳು  ಪೂಜೆಗಳನ್ನು ನಡೆಸಲಾಗುತ್ತಿದೆ.ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಪಿ.ಟಿ.ಪರಮೇಶ್ವರ್‌ ನಾಯ್ಕ್‌ ಅವರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ. ಬೆಳೆ ಆಗುವಂತೆ ಪ್ರಾರ್ಥಿಸಿ ಭಕ್ತರು ಕ್ಷೇತ್ರಕ್ಕೆ ಬಂದು ಪೂಜಾಕೈಂಕರ್ಯಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದು ಬಂದಿದೆ. ಪುರಾಣದಲ್ಲಿ ಕಶ್ಯಪ ಬ್ರಹ್ಮನ ಮೊಮ್ಮಗನಾದ ಮಹರ್ಷಿ ಋಷ್ಯಶೃಂಗರು ಮೋಡಗಳನ್ನು ಆಕರ್ಷಿಸಿ ಮಳೆ ತರಿಸುವ ವಿಶಿಷ್ಟ ಶಕ್ತಿಯಿದ್ದ ಕಾರಣಕ್ಕೆ ಈ ಕ್ಷೇತ್ರ ಹೆಸರಾಗಿದೆ. ಸಕಾಲಕ್ಕೆ ಮಳೆ

ಮಳೆಗಾಗಿ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ Read More »

ರಾಷ್ಟ್ರೀಯ ನ್ಯೂಸ್

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.4.ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್‌ ಟವರ್‌ ನೀತಿಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಹೊಸ ಟವರ್‌ ಅಳವಡಿಕೆ ನೀತಿ ಬಗ್ಗೆ ಅಧಿಸೂಚನೆ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ, ಮೊಬೈಲ್‌ ಟವರ್‌ ಅಳವಡಿಕೆಗೆ ಹಲವು ಷರತ್ತುಗಳನ್ನು ಹೇರಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.   ಹೊಸ ನೀತಿ ಪ್ರಕಾರ ವಸತಿ ಪ್ರದೇಶಗಳಲ್ಲಿ ಟವರ್‌ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ವಸತಿ ಪ್ರದೇಶದಲ್ಲಿ ಟವರ್‌

ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕಾರಿಸಿದ ಕಿರಣ್ ರಿಜಿಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ನವದೆಹಲಿ: ಅರುಣಾಚಲಪ್ರದೇಶದ ಕಿರಣ್‌ ರಿಜಿಜು ಹೊಸದಾಗಿ ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭಿಸಿದ್ದಾರೆ. ಇದನ್ನು ಭಾರತೀಯ ಕ್ರೀಡಾಲೋಕ ಸ್ವಾಗತಿಸಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ರಿಜಿಜು, ‘ನಾವೊಂದು ತಂಡವಾಗಿ ಕೆಲಸ ಮಾಡುತ್ತೇವೆ. ನಾನು ಹಿಂದಿನ ಕ್ರೀಡಾಮಂತ್ರಿ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಅವರನ್ನು ಭೇಟಿ ಮಾಡುತ್ತೇನೆ. ಅವರು ಹಿಂದೇನು ಮಾಡಿದ್ದಾರೋ ಅದನ್ನು ಮುಂದುವರಿಸುತ್ತೇನೆ. ಹೊಸತನ್ನು ಅದಕ್ಕೆ ಸೇರಿಸುತ್ತೇನೆ’ ಎಂದು ಹೇಳಿದ್ದಾರೆ. ಇವರಿಗೂ ಮುನ್ನ ರಾಜ್ಯವರ್ಧನ್‌ ಸಿಂಗ್‌ ಕ್ರೀಡಾಮಂತ್ರಿಯಾಗಿ ಧಾರಾಳ ಯಶಸ್ಸು ಕಂಡಿದ್ದರು. ಈ

ಕೇಂದ್ರ ಕ್ರೀಡಾ ಸಚಿವರಾಗಿ ಅಧಿಕಾರ ಸ್ವೀಕಾರಿಸಿದ ಕಿರಣ್ ರಿಜಿಜು Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವರಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.1. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2ನೇ ಬಾರಿ ಕೇಂದ್ರ ಸರ್ಕಾರದ ಆಡಳಿತ ಆವಧಿಯಲ್ಲಿ ಅಮಿತ್ ಶಾ ಮೊದಲ ಬಾರಿಗೆ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎರಡು ದಿನಗಳ ನಂತರ ಅಂದರೆ ಶನಿವಾರ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡು ಕಾರ್ಯನಿರ್ವಹಿಸಲು ಆರಂಭಿಸಿದ್ದಾರೆ. 54ವರ್ಷವಯಸ್ಸಿನ ಅಮಿತ್ ಶಾ ಬಿಳಿ ಬಣ್ಣದ ಕುರ್ತಾ ಮೇಲೆ ತಿಳಿ ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು. ಇಂದು ಸಂಸತ್ ನ  ಉತ್ತರ ಬ್ಲಾಕ್ ನಲ್ಲಿರುವ ಕೊಠಡಿಗೆ ತೆರಳಿದ್ದ ಅಮಿತ್ ಶಾ

ಗೃಹ ಸಚಿವರಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್
Scroll to Top