ರಾಷ್ಟ್ರೀಯ ನ್ಯೂಸ್

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ!

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿಗಳಿಗೆ ಅಳಿವು ಉಳಿವಿನ ಪ್ರಶ್ನೆಯನ್ನೇ ಹುಟ್ಟು ಹಾಕಿದೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿ ಬೆಳೆಸಲು ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ […]

ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಆರಂಭವಾಗಲಿದೆ ಎಲ್ಕೆಜಿ, ಯುಕೆಜಿ ➤ಅಂಗನವಾಡಿಗಳಿಗೆ ಈಗ ಅಳಿವು ಉಳಿವಿನ ಪ್ರಶ್ನೆ! Read More »

ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿ ಪ್ರಭಾವಿ ನಾಯಕ ➤ ಹಾಡಿ ಹೊಗಳಿದ ಸೂಪರ್ಸ್ಟಾರ್ ರಜನಿಕಾಂತ್

(ನ್ಯೂಸ್ ಕಡಬ) newskadaba.com ಚೆನ್ನೈ , ಮೇ.28.ಸುದ್ದಿಗಾರರೊಂದಿಗೆ ಮಾತನಾಡಿದ ಸೂಪರ್‌ಸ್ಟಾರ್‌ ರಜನಿಕಾಂತ್‌, ಬಿಜೆಪಿ ನೇತೃತ್ವದ ಎನ್‌ಡಿಎಯ ಭರ್ಜರಿ ಗೆಲುವು ನಿಜವಾಗಿಯೂ ನರೇಂದ್ರ ಮೋದಿ ಅವರ ಗೆಲುವು. ಜವಹರ್ ಲಾಲ್ ನೆಹರು,ರಾಜೀವ್ ಗಾಂಧಿ ಬಳಿಕ ನರೇಂದ್ರ ಮೋದಿ ಭಾರತದ ಓರ್ವ ಪ್ರಭಾವಿ ನಾಯಕ ಎಂದು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಪ್ರಧಾನಿಯನ್ನುಹಾಡಿ ಹೊಗಳಿದ್ದಾರೆ. 2017 ರಲ್ಲಿ ರಜನಿಕಾಂತ್‌ ಅವರು ರಾಜಕೀಯ ಪ್ರವೇಶದ ಕುರಿತಾಗಿ ಘೋಷಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಲು ಉತ್ಸಾಹ ತೋರಿರಲಿಲ್ಲ. ಯಾವೊಬ್ಬ ಅಭ್ಯರ್ಥಿಯು ತನ್ನ

ನರೇಂದ್ರ ಮೋದಿ ಪ್ರಭಾವಿ ನಾಯಕ ➤ ಹಾಡಿ ಹೊಗಳಿದ ಸೂಪರ್ಸ್ಟಾರ್ ರಜನಿಕಾಂತ್ Read More »

ರಾಷ್ಟ್ರೀಯ ನ್ಯೂಸ್

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಜೀವ ಬೆದರಿಕೆ ➤ ಮೂವರು ಭಜರಂಗದಳದ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ, ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ನಿವಾಸಿಗಳಾದ ಸಚಿನ್ (25), ನಿಶಾಂತ್ (23) ಹಾಗೂ ಕಾಸರಗೋಡು ನಿವಾಸಿ ಕಾರ್ತಿಕ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಜೀವ ಬೆದರಿಕೆ ➤ ಮೂವರು ಭಜರಂಗದಳದ ಕಾರ್ಯಕರ್ತರ ಬಂಧನ Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿತ ➤ಮೂವರು ಕಾರ್ಮಿಕರ ದುರ್ಮರಣ

  (ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.27. ಸೋಮವಾರ ತಾಲೂಕಿನ ದೇಸೂರು ಬಳಿ  ರಸ್ತೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕರಾದ ದುರ್ಗೆಶ್ ಕುಮಾರ್(22ವರ್ಷ), ಅರ್ಜುನ್ ಸಿಂಗ್ (21ವರ್ಷ), ಸುಖಾನ್ ಎಂದು ಗುರುತಿಸಲಾಗಿದೆ.ಸುಖಾನ್ ಎಂಬ ಕಾರ್ಮಿಕನನ್ನು ಜೆಸಿಬಿ ಮೂಲಕ ಮಣ್ಣು ಅಗೆದು ಶವವನ್ನು ಹೊರತೆಗೆಯಲಾಯಿತು ಎಂದು ವರದಿ ತಿಳಿಸಿದೆ.

ರಸ್ತೆ ಕಾಮಗಾರಿ ವೇಳೆ ಗುಡ್ಡ ಕುಸಿತ ➤ಮೂವರು ಕಾರ್ಮಿಕರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಶಾಸಕಾಂಗ ಪಕ್ಷದ ಸಭೆ

  (ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.27.  ಜೂ.1ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ.ಈ ಮಧ್ಯೆ, ಲೋಕಸಭಾ ಚುನಾವಣೆ ಫ‌ಲಿತಾಂಶದ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಿಲುವು ಆಧರಿಸಿ ಮುಂದಿನ ಹೆಜ್ಜೆ ಇಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದರೂ ಕಾಂಗ್ರೆಸ್‌ ಶಾಸಕರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವುದು ಕುತೂ ಹಲ ಮೂಡಿಸಿದೆ. ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಸಮಾರಂಭ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರಸಕ್ತ ವಿದ್ಯಮಾನಗಳ ಬಗ್ಗೆ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮೇ.25.ನರೇಂದ್ರ ಮೋದಿ ಅವರು ಎರಡನೇ ಬಾರಿ ಬಹುಮತದಿಂದ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ.2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕುಖ್ಯಾತ ಭೂಗತ ಪಾತಕಿ ದಾವೂದ್ ಹಾಗೂ ಸಹಚರರ ವಿರುದ್ಧ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ಆಂಗ್ಲ ಮಾಧ್ಯಮ ವೆಬ್ ಸೈಟ್ ವೊಂದು ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮೂಲಕ ತಾವು ಸುರಕ್ಷಿತವಾಗಿರಬಹುದು ಎಂದು ಅಂಧ

ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ! Read More »

ರಾಷ್ಟ್ರೀಯ ನ್ಯೂಸ್

ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25.2019 ನೇ ಸಾಲಿನ ಸಿಇಟಿ ಫ‌ಲಿತಾಂಶ ಶನಿವಾರ , ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಫ‌ಲಿತಾಂಶವನ್ನು ಬಿಡಗುಡೆ ಗೊಳಿಸಿದರು. ಟಾಪ್‌ 5 ರ್‍ಯಾಂಕ್‌ ಪಡೆದವರಿಗೆ ಉಚಿತ ಪ್ರವೇಶ ಎಂದು ಘೋಷಿಸಿದ್ದಾರೆ. ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್‌ ಬಿಜು ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಆರ್‌ ಚಿನ್ಮಯ್‌ 2 ನೇ ರ್‍ಯಾಂಕ್‌ ಪಡೆದಿದ್ದಾರೆ.ಮೊದಲ ಹತ್ತು ಸ್ಥಾನಗಳಲ್ಲಿ 7 ಬೆಂಗಳೂರು, 2 ಸ್ಥಾನ

ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ Read More »

ರಾಷ್ಟ್ರೀಯ ನ್ಯೂಸ್

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು ಹಾಗೂ ಕೇಂದ್ರದಲ್ಲಿ ಎರಡನೇ ಬಾರಿಗೆ ಮೋದಿ‌ ಸರಕಾರವು ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಡಬ ಪೇಟೆಯ ಹೃದಯ ಭಾಗದಿಂದ ಆರಂಭಗೊಂಡ ಮೆರವಣಿಗೆಯು ಅನುಗ್ರಹ ಸಭಾಭವನದವರೆಗೆ ತೆರಳಿ ಬಸ್ ನಿಲ್ದಾಣದ ವರೆಗೆ ನಡೆಯಿತು. ಆ ಬಳಿಕ ಹಲವು ಕಾರ್ಯಕರ್ತರು ವಾಹನಗಳ ಮೂಲಕ

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್
Scroll to Top