ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೊಲಂಬೋ,ಮೇ.23.ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವೆನಿಸಿಕೊಂಡ ನಮ್ಮ ದೇಶದ 543 ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಈಗಾಗಲೇ 288ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದೆ. 2014ರ ಚುನಾವಣೆಯಲ್ಲಿ ಒಟ್ಟು 282 ಕ್ಷೇತ್ರಗಳನ್ನು ಗೆದ್ದಿತ್ತು.ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ಮುಗಿದಿಲ್ಲ. ಆದರೂ ಎನ್​ಡಿಎ ಗೆಲುವು ಖಚಿತ ಎಂಬುದು ಅದು ಮುನ್ನಡೆ ಸಾಧಿಸಿದ ಕ್ಷೇತ್ರಗಳ ಸಂಖ್ಯೆಯೇ ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ರನಿಲ್​ ವಿಕ್ರಮಸಿಂಘೆ […]

ನರೇಂದ್ರ ಮೋದಿಯವರಿಗೆ ಶುಭಹಾರೈಸಿದ ಶ್ರೀಲಂಕಾ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌

(ನ್ಯೂಸ್ ಕಡಬ) newskadaba.com ಕೋಲ್ಕತ , ಮೇ.23.ಇಂದು ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಲೀಡ್‌ ಹೊಂದಿದ್ದು  ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ ನೀಡಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ 2019ರ ಲೋಕಸಭಾ ಚುನವಾಣೆಯಲ್ಲಿ ರಾಮ ಮಂತ್ರ ಜಪಿಸುವ ಮೂಲಕ ಮ್ಯಾಜಿಕ್‌ ಮಾಡಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ

ಪಶ್ಚಿಮ ಬಂಗಾಲದಲ್ಲಿ ಮ್ಯಾಜಿಕ್ ಮಾಡಿದ ಬಿಜೆಪಿ ➤ ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್‌ Read More »

ರಾಷ್ಟ್ರೀಯ ನ್ಯೂಸ್

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 30 ಸಾವಿರ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.   ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್

(ನ್ಯೂಸ್ ಕಡಬ) newskadaba.com ಗೋಪಾಲ್ ಪೋರಾ,ಮೇ.22.ಬುಧವಾರ ಬೆಳಗ್ಗೆ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ನಡೆದಿದೆ.ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದರು.   ಈ ವೇಳೆ ಭಯೋತ್ಪಾದಕರು ಭದ್ರತಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಪ್ರತಿಯಾಗಿ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವುದಾಗಿ ವರದಿ ತಿಳಿಸಿದೆ.ಬಲಿಯಾಗಿರುವ ಉಗ್ರರನ್ನು ಇನ್ನಷ್ಟೇ

ಭದ್ರತಾ ಪಡೆಗಳಿಂದ ಎನ್ ಕೌಂಟರ್ ➤ ಇಬ್ಬರು ಹಿಜ್ಬುಲ್ ಉಗ್ರಗಾಮಿಗಳು ಮಟಾಶ್ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.20.ನಗರದಲ್ಲಿ ನೀರಿಗೆ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಬಾರದಂತೆ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಲಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.ಬೆಂಗಳೂರು ನಗರದ 800 ಚ.ಕಿ.ಮೀ ಕಾರ್ಯವ್ಯಾಪ್ತಿಯಲ್ಲಿ ನೀರು ಸರಬರಾಜು ಹಾಗೂ ತ್ಯಾಜ್ಯ ನೀರಿನ ಶುದ್ಧೀಕರಣ ಹಾಗೂ ವಿಲೇವಾರಿ ಜವಾಬ್ದಾರಿ ವಸಿಕೊಂಡಿರುವ ಜಲಮಂಡಳಿಯು ನಿತ್ಯ 1,453 ದಶಲಕ್ಷ ಲೀ.ನಷ್ಟು ನೀರನ್ನು ಪೂರೈಸುತ್ತಿದೆ.ಈ ನಡುವೆ ಬೇಸಿಗೆ ಸಂದರ್ಭದಲ್ಲಿ ನಗರದ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಕುರಿತು ಸಾಕಷ್ಟು ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿಯು ಸದ್ಯ ಆಣೆಕಟ್ಟುಗಳಲ್ಲಿ ನೀರಿನ ಸ್ಥಿತಿ, ನಗರದಲ್ಲಿ

ಬೆಂಗಳೂರಿನಲ್ಲಿ ಇನ್ನಿಲ್ಲ ಕುಡಿಯುವ ನೀರಿಗೆ ಸಮಸ್ಯೆ ➤ ಭವಿಷ್ಯದಲ್ಲೂ ಯಾವುದೇ ಜಲಕಂಟಕ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಮೇ.18. ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹಿಂದಿನ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಸಂಭಾಜಿ ಪಾಟೀಲ 1990 ರಲ್ಲಿ ಮಹಾಪೌರರಾಗಿದ್ದಾಗ ಹಿಡಕಲ್ ಜಲಾಶಯದಿಂದ ಬೆಳಗಾವಿ ಜಿಲ್ಲೆಗೆ ನೀರು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆಗ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕೇಸರಿಪೇಟಾ ತೊಡಿಸಿ ಬಹಿರಂಗವಾಗಿ ಸನ್ಮಾನ ಮಾಡಿದ ಮೊದಲ ಎಂಇಎಸ್ ಮಹಾಪೌರ ಕನ್ನಡ ಭಾಷಿಕ ಜನರ ಜೊತೆಗೆ ಒಳ್ಳೆಯ

ಮಾಜಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com,ಶ್ರೀನಗರ,ಮೇ.17.ಭಾರತೀಯ ಭದ್ರತಾ ಪಡೆಗಳ ಸಿಬ್ಬಂದಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮಾದ ದಿಲಿಪೊರ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತಕ್ಷಣವೇ ಸ್ಥಳವನ್ನು ಸುತ್ತುವರಿದ ಭದ್ರತಾಪಡೆ ಸಿಬ್ಬಂದಿ ಪ್ರತಿದಾಳಿ ಆರಂಭಿದರು.ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಗುಂಡಿನ ಚಕಮಕಿ ವೇಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಇವರೊಂದಿಗೆ ಗಾಯಗೊಂಡಿರುವ

ಗಡಿಭಾಗದಲ್ಲಿ ಮುಂದುವರಿದ ಉಗ್ರರ ಬೇಟೆ: ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ಉಪ್ಪಳ: ಕರ್ನಾಟಕ ನೋಂದಣಿಯ ಕಾರಿನಲ್ಲಿ 19 ರ ಹರೆಯದ ಯುವತಿಯ ಅಪಹರಣ ➤ ಆಕ್ರೋಶದಿಂದ ಕಾರನ್ನು ಅಡ್ಡಗಟ್ಟಿ ಧ್ವಂಸಗೈದು ಯುವತಿಯನ್ನು ರಕ್ಷಿಸಿದ ಊರವರು ➤ ಪೊಲೀಸರಿಂದ ಲಾಠಿ ಚಾರ್ಜ್ – ಉಪ್ಪಳ ಉದ್ವಿಗ್ನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮೇ.13. ಸುಮಾರು 19 ವರ್ಷ ಪ್ರಾಯದ ಯುವತಿಯೋರ್ವಳನ್ನು ಮಂಗಳೂರು ನೋಂದಾಯಿತ ಸ್ವಿಫ್ಟ್ ಕಾರಿನಲ್ಲಿ ಅಪಹರಿಸುತ್ತಿದ್ದುದನ್ನು ಗಮನಿಸಿದ ಊರವರು ಕಾರನ್ನು ತಡೆದು ಹಾನಿಗೊಳಿಸಿದ ಘಟನೆ ಕಾಸರಗೋಡಿನ ಉಪ್ಪಳದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಉಪ್ಪಳದ ಪೆರ್ಮುದ ಎಂಬಲ್ಲಿನ ಮನೆಯೊಂದರ ಮುಂಭಾಗದಲ್ಲಿ ನಿಂತಿದ್ದ ಯುವತಿಯನ್ನು ಬಲವಂತವಾಗಿ ಕರ್ನಾಟಕದ ನೋಂದಣಿಯ ಕಾರಿಗೆ ಎಳೆದು ಹಾಕಿ ಅಪಹರಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಈ ವೇಳೆ ಸ್ಥಳೀಯರನ್ನು ಕಂಡು ಪರಾರಿಯಾಗುವ ಧಾವಂತದಲ್ಲಿ ಅಪಹರಣಕಾರರ ಕಾರು ಹಲವು ವಾಹನಗಳಿಗೆ ಢಿಕ್ಕಿಯಾಗಿದೆ. ಈ

ಉಪ್ಪಳ: ಕರ್ನಾಟಕ ನೋಂದಣಿಯ ಕಾರಿನಲ್ಲಿ 19 ರ ಹರೆಯದ ಯುವತಿಯ ಅಪಹರಣ ➤ ಆಕ್ರೋಶದಿಂದ ಕಾರನ್ನು ಅಡ್ಡಗಟ್ಟಿ ಧ್ವಂಸಗೈದು ಯುವತಿಯನ್ನು ರಕ್ಷಿಸಿದ ಊರವರು ➤ ಪೊಲೀಸರಿಂದ ಲಾಠಿ ಚಾರ್ಜ್ – ಉಪ್ಪಳ ಉದ್ವಿಗ್ನ Read More »

ರಾಷ್ಟ್ರೀಯ ನ್ಯೂಸ್

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ

(ನ್ಯೂಸ್ ಕಡಬ) newskadaba.com, ನವದೆಹಲಿ ,ಮೇ.13.  ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿಯವರು ರಾಜಸ್ಥಾನದ ಅಳವಾರ್‌ ಕೇಸಿಗೆ ಸಂಬಂಧಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗಳನ್ನು ಖಂಡಿಸಿದ್ದಾರೆ.ಮಾಯಾವತಿ ಅವರ ವೈಯಕ್ತಿಕ ಟೀಕೆಗಳು ರಾಜಕೀಯ ಚರ್ಚೆಯನ್ನು ಹೊಸ ಕೆಳಮಟ್ಟಕ್ಕೆ ಒಯ್ದಿದೆ ಎಂದು ಅವರು ಹೇಳಿದ್ದಾರೆ.‘ಅಳವಾರ್‌ ರೇಪ ಕೇಸಿಗೆ ಆಕ್ರೋಶ ವ್ಯಕ್ತಪಡಿಸುವ ಮೂಲಕ ಮಾಯಾವತಿ ಮೊಸಳೆ ಕಣ್ಣೀರು ಸುರಿಸಿದ್ದಾರೆ. ಆಕೆಗೆ ನಿಜವಾಗಿಯೂ ಕಳಕಳಿ ಇದ್ದರೆ ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಸರಕಾರಕ್ಕೆ ಆಕೆ ನೀಡಿರುವ

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ Read More »

ರಾಷ್ಟ್ರೀಯ ನ್ಯೂಸ್
Scroll to Top