ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಮುಖಂಡರ ಒಳಜಗಳದಿಂದ ಸರ್ಕಾರ ಪತನ: ಶೋಭಾ ಹೇಳಿಕೆ

(ನ್ಯೂಸ್ ಕಡಬ) newskadaba.com,ಕಲಬುರುಗಿ,ಮೇ.13. ಸೋಮವಾರ ಕಲಬುರಗಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಜೆಡಿಎಸ್ ನವರು ಕೇವಲ 7 ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರಕ್ಕೆ ಸೀಮಿತವಾಗಿದ್ದಾರೆ. ರೆಸಾರ್ಟ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಸಿಎಂ ಮತ್ತೆ ಆ ಸ್ಥಾನದಲ್ಲಿ ಮುಂದುವರಿಯಬಾರದು ಎಂದರು.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆ ಸಾಕ್ಷಿ. ಈ ಒಳಜಗಳ ಸರ್ಕಾರವನ್ನು ಬಲಿ ತೆಗೆದುಕೊಳ್ಳುತ್ತದೆ. ಮೈತ್ರಿ […]

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಮುಖಂಡರ ಒಳಜಗಳದಿಂದ ಸರ್ಕಾರ ಪತನ: ಶೋಭಾ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಪುಟ್ಟ ಕಂದಮ್ಮನನ್ನು ಒಂಟಿಯಾಗಿ ಕಾರಿನೊಳಗೆ ಬಿಟ್ಟು ತೆರಳಿದ ಪೋಷಕರು ➤ ಹೊರಬರಲಾರದೆ ಇಕ್ಕಟ್ಟಿನಲ್ಲಿ ಒದ್ದಾಡಿದ ಪುಟ್ಟ ಮಗು

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.09. ಬಟ್ಟೆ ಖರೀದಿಗೆಂದು ಆಗಮಿಸಿದ ದಂಪತಿಯ ಎಡವಟ್ಟಿನಿಂದಾಗಿ ಪುಟ್ಟ ಮಗುವೊಂದು ಸುಮಾರು 20 ನಿಮಿಷಗಳ ಕಾಲ ಕಾರಿನೊಳಗೆ ಸಿಲುಕಿಕೊಂಡು ಒದ್ದಾಡಿದ ಘಟನೆ ಗುರುವಾರದಂದು ಪುತ್ತೂರಿನಲ್ಲಿ ನಡೆದಿದೆ. ಬಟ್ಟೆ ಖರೀದಿಸಲೆಂದು ಬಂದಿದ್ದ ದಂಪತಿ ತಮ್ಮ ಸ್ವಿಪ್ಟ್ ಡಿಸೈರ್ ಕಾರನ್ನು ಪುತ್ತೂರಿನ ಸಂಜೀವ ಶೆಟ್ಟಿ ಬಟ್ಟೆ ಮಳಿಗೆಯ ಮುಂಭಾಗದಲ್ಲಿ ನಿಲ್ಲಿಸಿ ಪುಟ್ಟ ಮಗುವನ್ನು ಅದರಲ್ಲೇ ಬಿಟ್ಟು ತೆರಳಿದ್ದಾರೆ. ಕಾರಿನ ಕೀ ಒಳಗಡೆ ಬಾಕಿಯಾಗಿದ್ದು, ಡೋರ್ ಆಟೋ ಲಾಕ್ ಆಗಿದೆ. ಮಗು ಕೀಯನ್ನು ಕೈಯಲ್ಲಿ ಹಿಡಿದುಕೊಂಡು

ಪುತ್ತೂರು: ಪುಟ್ಟ ಕಂದಮ್ಮನನ್ನು ಒಂಟಿಯಾಗಿ ಕಾರಿನೊಳಗೆ ಬಿಟ್ಟು ತೆರಳಿದ ಪೋಷಕರು ➤ ಹೊರಬರಲಾರದೆ ಇಕ್ಕಟ್ಟಿನಲ್ಲಿ ಒದ್ದಾಡಿದ ಪುಟ್ಟ ಮಗು Read More »

ರಾಷ್ಟ್ರೀಯ ನ್ಯೂಸ್

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ ದಿನೇಶ್‌ ಗುಂಡೂರಾವ್‌ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲು ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಬಳಿ ಎಚ್‌ಡಿಕೆ ನೇರವಾಗಿಯೇ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ Read More »

ರಾಷ್ಟ್ರೀಯ ನ್ಯೂಸ್

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.09 ಮಂಡ್ಯದ ಕೆ.ಆರ್‌.ಪೇಟೆಯ ಕೃಷ್ಣಾಪುರದಲ್ಲಿ ಮದ್ಯ ಸೇವಿಸಿದ ಬಳಿಕ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ  ನಡೆದಿದೆ.ಮಂಗಳವಾರ ಸಂಜೆ ಮದ್ಯದ ಅಂಗಡಿಯೊಂದರಲ್ಲಿ ಮಹದೇವ,ಸುರೇಶ್‌, ತಮ್ಮಯ್ಯ ಮತ್ತು ಯೋಗೇಶ್‌ ಮದ್ಯ ಸೇವಿದ್ದಾರೆ. ಕೂಡಲೇ ನಾಲ್ವರು ವಾಂತಿ , ಬೇಧಿಯಿಂದ ಅಸ್ವಸ್ಥಗೊಂಡಿದ್ದಾರೆ. ನಾಲ್ವರನ್ನು ಮೊದಲು ಕೆ.ಆರ್‌.ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರಿದಿದೆ.ಅವಧಿ

ಮದ್ಯ ಸೇವಿಸಿ ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಅಗ್ನಿ ಅವಘಡಕ್ಕೆ ತುತ್ತಾದ 40 ಜನರಿದ್ದ ಬಸ್ ; ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com,ಬೆಂಗಳೂರು,ಮೇ.09. ತಮಿಳುನಾಡು ಗಡಿ ಭಾಗದ ಶೂಲಗಿರಿ ಸಮೀಪ ಬೆಂಗಳೂರಿನಿಂದ ತೆರಳಿದ್ದ ಖಾಸಗಿ ಬಸ್ಸೊಂದು ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬಸ್‌ನಲ್ಲಿ 40 ಮಂದಿ ಪ್ರಯಾಣಿಕರಿದ್ದು ಅದೃಷ್ಟವಷಾತ್‌ ಎಲ್ಲರೂ ಪಾರಾಗಿದ್ದಾರೆ.ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಪಕ್ಕದಲ್ಲಿ ಚಲಿಸುತ್ತಿದ್ದ ವಾಹನಗಳ ಚಾಲಕರು ತಿಳಿಸಿದ್ದು ಕೂಡಲೇ ಬಸ್‌ ನಿಲ್ಲಿಸಲಾಗಿದೆ. ಸಮಯಪ್ರಜ್ಞೆಯಿಂದಲಾಗಿ ಎಲ್ಲರೂ ನಿಮಿಷಗಳ ಒಳಗೆ ಬಸ್‌ನಿಂದ ಕೆಳಗಿಳಿದಿದ್ದಾರೆ. ಯಾರೊಬ್ಬರಿಗೂ ಗಾಯಗಳಾಗಿಲ್ಲ.ಬೆಳಗಿನ ಜಾವ ಘಟನೆ ಸಂಭವಿಸಿದ್ದು,ಬಸ್‌ ಸಂಪೂರ್ಣವಾಗಿ ಭಸ್ಮವಾಗಿದ್ದು, ಪ್ರಯಾಣಿಕರ ಲಗೇಜ್‌ಗಳೂ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಶೂಲಗಿರಿ ಪೊಲೀಸರು ಸ್ಥಳಕ್ಕಾಗಮಿಸಿ

ಅಗ್ನಿ ಅವಘಡಕ್ಕೆ ತುತ್ತಾದ 40 ಜನರಿದ್ದ ಬಸ್ ; ತಪ್ಪಿದ ಭಾರೀ ಅನಾಹುತ Read More »

ರಾಷ್ಟ್ರೀಯ ನ್ಯೂಸ್

ಬಟ್ಟೆ ಶೋ ರೂಮ್ ನೊಳಗೆ ಅಗ್ನಿ ಅವಘಡ; ಐವರು ಕೆಲಸಗಾರರ ಸಾವು

(ನ್ಯೂಸ್ ಕಡಬ) newskadaba.com ಪುಣೆ,ಮೇ.09. ಪುಣೆಯ ಉರೂಲಿ ದೇವಾಚಿ ಗ್ರಾಮದಲ್ಲಿ ಗುರುವಾರ ಬಟ್ಟೆ ಶೋರೂಂನೊಳಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ  ನಡೆದಿದೆ.ಇಂದು ಮುಂಜಾನೆ ರಾಜ್ ಯೋಗ್ ಸೀರೆ ಮಳಿಗೆಯೊಳಗೆ ಬೆಂಕಿ ಹತ್ತಿಕೊಂಡಿದ್ದು, ಕೆಲ ಹೊತ್ತಿನಲ್ಲಿ ಬೆಂಕಿ ಇತರೆಡೆಗೂ ಹಬ್ಬತೊಡಗಿತ್ತು. ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನ ಹಾಗೂ 10 ನೀರಿನ ಟ್ಯಾಂಕರ್ ಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿವೆ ಎಂದು ವರದಿ ಹೇಳಿದೆ. ಸುಮಾರು ಎರಡು, ಮೂರು ಗಂಟೆಗಳ ಕಾಲ

ಬಟ್ಟೆ ಶೋ ರೂಮ್ ನೊಳಗೆ ಅಗ್ನಿ ಅವಘಡ; ಐವರು ಕೆಲಸಗಾರರ ಸಾವು Read More »

ರಾಷ್ಟ್ರೀಯ ನ್ಯೂಸ್

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಝಂಗಡ , ಎಸ್‌ಪಿ ನಾಯಕ ಅಖಿಲೇಶ್ ಯಾದವ್‌ ಅವರು ಕಣಕ್ಕಿಳಿದಿರುವ ಅಝಂಗಡದಲ್ಲಿ ಚು ನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಯಾವತಿ, ನೀವು ಎಷ್ಟೇ ಪ್ರಯತ್ನ ಪಟ್ಟರೂ ನಮ್ಮ ಮೈತ್ರಿಯನ್ನು ಮುರಿಯಲು ಸಾಧ್ಯವಿಲ್ಲ. ಸುಧೀರ್ಘ‌ ಹಾದಿಯಲ್ಲಿ ಮೈತ್ರಿ ಸಾಗಬೇಕಾಗಿದೆ.ನರೇಂದ್ರ ಮೋದಿ ಮತ್ತುಯೋಗಿ ಆದಿತ್ಯನಾಥ್‌ ಅವರನ್ನು ಅಧಿಕಾರದಿಂದ ಇಳಿಸುವವರೆಗೆ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿ ಮುಂದುವರಿಯುತ್ತದೆ ಎಂದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಬುಧವಾರ ಹೇಳಿಕೆ ನೀಡಿದ್ದಾರೆ. ನಾವು ಮೈತ್ರಿಯನ್ನು ಕೇವಲ ಮೋದಿ ವಿರುದ್ಧ ಮಾಡಿಲ್ಲ. ಮೋದಿ ಅನುಯಾಯಿ

ನರೇಂದ್ರಮೋದಿ,ಯೋಗಿಯನ್ನು ಅಧಿಕಾರದಿಂದ ಇಳಿಸುವ ವರೆಗೆ ಎಸ್ ಪಿ – ಬಿಎಸ್ ಪಿ ಮೈತ್ರಿ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ

( ನ್ಯೂಸ್ ಕಡಬ)  ಮೇ 8, ಹೊಸದಿಲ್ಲಿ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರ ಅಡಗುತಾಣದ ಮೇಲೆ ವೈಮಾನಿಕ ದಾಳಿ ನಡೆಸಿ ಯಶಸ್ವಿಯಾದ ಬಳಿಕ ಇದೀಗ ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ ನಡೆಸಿದೆ ಎಂದು ವರದಿ ತಿಳಿಸಿದೆ.ನೂತನ ಅವತರಣಿಕೆಯ ಸ್ಪೈಸ್-2000 ಬಾಂಬ್ ಬಳಸುವುದರಿಂದ ಶತ್ರುಗಳ ಅಡಗುತಾಣ, ಕಟ್ಟಡಗಳನ್ನು ಕೆಲವು ಸೆಕೆಂಡುಗಳಲ್ಲಿ ಧ್ವಂಸಗೊಳಿಸಬಹುದಾಗಿದೆ. ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಉಗ್ರರ ಅಡಗುತಾಣದ ಮೇಲೆ ವಾಯುಪಡೆ

ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ Read More »

ರಾಷ್ಟ್ರೀಯ ನ್ಯೂಸ್

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ

( ನ್ಯೂಸ್ ಕಡಬ)  ಮೇ 8, ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯ ಚೌಕೀದಾರ್ ಚೋರ್ ಹೈ ಎಂದು ಹೇಳಿದೆ ಎಂಬುದಾಗಿ ತಾನು ತಪ್ಪಾಗಿ ಹೇಳಿರುವುದಕ್ಕೆ ಬುಧವಾರ ಸುಪ್ರೀಂ ಕೋರ್ಟಿನಲ್ಲಿ ನಿಶ್ಶರ್ತ ಕ್ಷಮೆ ಯಾಚಿಸಿದರು.ಮಾತ್ರವಲ್ಲದೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ತನ್ನ ವಿರುದ್ಧ ದಾಖಲಿಸಿರುವ ಕೋರ್ಟ್ ನಿಂದನೆಯ ಕ್ರಿಮಿನಲ್ ಪ್ರಕರಣವನ್ನು ಕೊನೆಗೊಳಿಸಬೇಕೆಂದೂ ರಾಹುಲ್ ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟಿಗೆ ಇಂದು ರಾಹುಲ್ ಗಾಂಧಿ ಸಲ್ಲಿಸಿದ ಮೂರು ಪುಟಗಳ ಹೊಸ

ಚೌಕೀದಾರ್ ಚೋರ್ ಹೈ ಹೇಳಿಕೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಉನ್ನತ ನ್ಯಾಯ ಪೀಠದ ಮುಂದೆ ಕ್ಷಮೆಯಾಚನೆ Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್
Scroll to Top