ರಾಷ್ಟ್ರೀಯ ನ್ಯೂಸ್

ಸವಣೂರು: ಈಡೇರದ ಮೂಲಭೂತ ಸೌಕರ್ಯಗಳು ➤ ಗ್ರಾಮಸ್ಥರಿಂದ ನೋಟಾ ಚಲಾವಣೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸವಣೂರು, ಎ.15. ಪಾಲ್ತಾಡಿ 2 ನೇ ವಾರ್ಡ್ ವ್ಯಾಪ್ತಿಯ ಮತದಾರರು ಈ‌ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ‌ ಚಲಾವಣೆ ಮಾಡುವುದೆಂದು ಎ.13 ರಂದು ಸಂಜೆ ನಡೆದ ಮತದಾರರ ಸಭೆಯಲ್ಲಿ ನಿರ್ಧರಿಸಿದ್ದಾರೆ. ಪಾಲ್ತಾಡಿ ಗ್ರಾಮವನ್ನು ವಿರೋಧದ ನಡುವೆಯೂ ಕಡಬ ತಾಲೂಕಿಗೆ ಸೇರ್ಪಡೆ ಮಾಡಿದ್ದರೂ ಮೇಲ್ ಸ್ತರದ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ಮಾಡದಿರುವುದು ಮತ್ತು ಪಾಲ್ತಾಡಿ ಗ್ರಾಮದ ಮಾಡಾವು – ಉಪ್ಪೊಳಿಗೆ – ಪೆರ್ಲಂಪಾಡಿ ರಸ್ತೆಯನ್ನು, ಪಾಲ್ತಾಡಿ – ಬೊಳಿಯಾಲ – ನಳೀಲು ಮತ್ತು ಪಾಲ್ತಾಡಿ […]

ಸವಣೂರು: ಈಡೇರದ ಮೂಲಭೂತ ಸೌಕರ್ಯಗಳು ➤ ಗ್ರಾಮಸ್ಥರಿಂದ ನೋಟಾ ಚಲಾವಣೆಗೆ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಕಳೆದ 25 ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡದ ಆರೋಪ ➤ ಕೋಡಿಂಬಾಳದಲ್ಲಿ ರಾರಾಜಿಸುತ್ತಿದೆ ಚುನಾವಣಾ ಬಹಿಷ್ಕಾರದ ಬ್ಯಾನರ್

(ನ್ಯೂಸ್ ಕಡಬ) newskadaba.com ಕಡಬ, ಮಾ.31. ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಕಡಬದ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಜನತಾ ಕಾಲನಿಯ ನಿವಾಸಿಗಳು ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ರಾಜಕೀಯ ಪಕ್ಷಗಳ ಪ್ರಮುಖರಿಗೆ ಸಂದೇಶ ರವಾನಿಸಿದ್ದಾರೆ. ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಿಸಬೇಕು, ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಸಮಸ್ಯೆ ಬಗೆಹರಿಸಬೇಕು ಹಾಗೂ ಕಾಲನಿಯ ನಿವಾಸಿಗಳ ಬಾಕಿ ಇರುವ ಕುಡಿಯುವ ನೀರಿನ ಬಿಲ್‍ನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು

ಕಳೆದ 25 ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡದ ಆರೋಪ ➤ ಕೋಡಿಂಬಾಳದಲ್ಲಿ ರಾರಾಜಿಸುತ್ತಿದೆ ಚುನಾವಣಾ ಬಹಿಷ್ಕಾರದ ಬ್ಯಾನರ್ Read More »

ರಾಷ್ಟ್ರೀಯ ನ್ಯೂಸ್

ಭರವಸೆಯಾಗಿಯೇ ಉಳಿದ ರಸ್ತೆ ಡಾಮರೀಕರಣದ ಭರವಸೆ ➤ ನೂಜಿಬಾಳ್ತಿಲ 2 ನೇ ವಾರ್ಡ್ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ➤ ಕಳೆದ ವಿಧಾನಸಭಾ ಚುನಾವಣೆ ಬಹಿಷ್ಕರಿಸಿ ಶ್ರಮದಾನ ಮಾಡಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಮಾ.31. ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು, ಒರುಂಬಾಲು, ಲಾವತ್ತಡ್ಕ ಸಂಪರ್ಕ ರಸ್ತೆ ಅಭಿವೃದ್ದಿಯಾಗಬೇಕೆಂಬ ಬಹುಕಾಲದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಈ ಭಾಗದ ಜನತೆ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ದರಿಸಿದ್ದಾರೆ. ಗ್ರಾಮದ ಎರಡನೇ ವಾರ್ಡ್ ವ್ಯಾಪ್ತಿಯಲ್ಲಿರುವ ಈ ರಸ್ತೆಯನ್ನು ಡಾಮರಿಕರಣಗೊಳಿಸಬೇಕೆಂದು ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ, ಗ್ರಾಮ ಸಭೆಗಳಲ್ಲಿ ಮನವಿ ಮಾಡುತ್ತ ಬರಲಾಗುತ್ತಿದೆ. ಆದರೆ ಭರವಸೆ ಮಾತ್ರ ದೊರೆತರೂ ಅಭಿವೃದ್ದಿ ಮರೀಚಿಕೆಯಾಗಿದೆ. ಹಾಗಾಗಿ ಈ ಬಾರಿ ಮತದಾನ ಬಹಿಷ್ಕರಿಸುವ ದಿಟ್ಟ ನಿರ್ಧಾರಕ್ಕೆ ಬರಲಾಗಿದೆ

ಭರವಸೆಯಾಗಿಯೇ ಉಳಿದ ರಸ್ತೆ ಡಾಮರೀಕರಣದ ಭರವಸೆ ➤ ನೂಜಿಬಾಳ್ತಿಲ 2 ನೇ ವಾರ್ಡ್ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ➤ ಕಳೆದ ವಿಧಾನಸಭಾ ಚುನಾವಣೆ ಬಹಿಷ್ಕರಿಸಿ ಶ್ರಮದಾನ ಮಾಡಿದ್ದ ಗ್ರಾಮಸ್ಥರು Read More »

ರಾಷ್ಟ್ರೀಯ ನ್ಯೂಸ್

ಎಪ್ರಿಲ್ 01 ರಿಂದ ‘ವಿಜಯ ಬ್ಯಾಂಕ್” ನೆನಪು ಮಾತ್ರ ➤ ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನದ ಬಗ್ಗೆ ಅಧಿಕೃತ ಸಂದೇಶ ರವಾನೆ ➤ ವಿಜಯ ಬ್ಯಾಂಕ್ ಗ್ರಾಹಕರು ಮುಂದೇನು ಮಾಡಬೇಕೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.30. ಕರಾವಳಿಯ ಬ್ಯಾಂಕ್ ಗಳಲ್ಲಿ ಒಂದಾದ ವಿಜಯ ಬ್ಯಾಂಕ್ ಇನ್ಮುಂದೆ ನೆನಪು ಮಾತ್ರ. ಎಪ್ರಿಲ್ ಒಂದರಿಂದ ಬ್ಯಾಂಕ್ ಆಫ್ ಬರೋಡಾದ ಜೊತೆ ವಿಜಯಾ ಬ್ಯಾಂಕ್‍ ಹಾಗೂ ದೇನಾ ಬ್ಯಾಂಕುಗಳು ವಿಲೀನಗೊಳ್ಳಲಿದ್ದು, ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಆಗಲಿದೆ. ಪ್ರಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದ್ದು, 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿದ್ದರೆ, ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ

ಎಪ್ರಿಲ್ 01 ರಿಂದ ‘ವಿಜಯ ಬ್ಯಾಂಕ್” ನೆನಪು ಮಾತ್ರ ➤ ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನದ ಬಗ್ಗೆ ಅಧಿಕೃತ ಸಂದೇಶ ರವಾನೆ ➤ ವಿಜಯ ಬ್ಯಾಂಕ್ ಗ್ರಾಹಕರು ಮುಂದೇನು ಮಾಡಬೇಕೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಕೇರಳ ರಾಜ್ಯ ಲಾಟರಿಯಲ್ಲಿ ಬಂಪರ್ ಬಹುಮಾನ ಪಡೆದ ಸುಳ್ಯದ ವ್ಯಕ್ತಿ ➤ ನಾಲ್ಕು ಕೋಟಿ ರೂ.ಗಳನ್ನು ತನ್ನದಾಗಿಸಿಕೊಂಡ ಹೋಟೆಲ್‌ ಮಾಲಕ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.23. ಕೇರಳ ರಾಜ್ಯ ಲಾಟರಿ ಖರೀದಿಸಿದ ಸುಳ್ಯದ ವ್ಯಕ್ತಿಯೋರ್ವರು ಬಂಪರ್ ಡ್ರಾದಲ್ಲಿ 4 ಕೋಟಿ ರೂಪಾಯಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಸುಳ್ಯದ ನಿತೀಶ್ ಹೋಟೆಲ್ ಮಾಲಕ ಸುಧಾಮ ಮಣಿಯಾಣಿಯವರೇ ಈ ಅದೃಷ್ಟವಂತರಾಗಿದ್ದಾರೆ. ಸುಧಾಮ‌ ಮಣಿಯಾಣಿಯವರು ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಕಣ್ಣನ್ ಲಾಟರಿ ಏಜೆನ್ಸಿಯ ಮೂಲಕ ನಾಲ್ಕು ಟಿಕೇಟುಗಳನ್ನು ಖರೀದಿಸಿದ್ದು, ಅದರಲ್ಲಿ ಒಂದು ಟಿಕೇಟಿಗೆ ಬಂಪರ್ ಬಹುಮಾನ ಒಳಿದು ಬಂದಿದೆ.

ಕೇರಳ ರಾಜ್ಯ ಲಾಟರಿಯಲ್ಲಿ ಬಂಪರ್ ಬಹುಮಾನ ಪಡೆದ ಸುಳ್ಯದ ವ್ಯಕ್ತಿ ➤ ನಾಲ್ಕು ಕೋಟಿ ರೂ.ಗಳನ್ನು ತನ್ನದಾಗಿಸಿಕೊಂಡ ಹೋಟೆಲ್‌ ಮಾಲಕ Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ➤ ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್, ಉಡುಪಿಯಿಂದ ಶೋಭಾ ಕರಂದ್ಲಾಜೆ ಕಣಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ಲೋಕಸಭೆ ಚುನಾವಣೆಗೆ ಬಿಜೆಪಿಯು ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ರಾಜ್ಯದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಳಿನ್ ಕುಮಾರ್ ಕಟೀಲ್, ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ನೀಡಲಾಗಿದೆ. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ ಸಿಂಹ, ವಿಜಯಪುರಕ್ಕೆ ರಮೇಶ್ ಜಿಗಜಿಣಗಿ, ಉತ್ತರ ಕನ್ನಡದಲ್ಲಿ ಅನಂತಕುಮಾರ್ ಹೆಗಡೆ, ಬೆಂ.ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದಗೌಡ, ಚಿಕ್ಕಬಳ್ಳಾಪುರ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಕೇಂದ್ರ ಪಿ.ಸಿ.ಮೋಹನ್,

ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ➤ ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್, ಉಡುಪಿಯಿಂದ ಶೋಭಾ ಕರಂದ್ಲಾಜೆ ಕಣಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ಬಸ್ ಅಪಘಾತದಲ್ಲಿ ಮೃತಪಟ್ಟ ಹಿಂದೂ ಸಹೋದರ ➤ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಮ್ ಸ್ನೇಹಿತರು ➤ ಜಾತಿ – ಧರ್ಮವನ್ನೂ ಮೀರಿ ಮೆರೆಯಿತು ಮಾನವೀಯತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದ ಯುವಕನ ಮೃತದೇಹವನ್ನು ಮುಸ್ಲಿಂ ಯುವಕರೇ ಸೇರಿಕೊಂಡು ಸಾರ್ವಜನಿಕರ ನೆರವಿನೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಮಂಗಳವಾರದಂದು ಕಡಬದಲ್ಲಿ ನಡೆದಿದೆ. ಮಾರ್ಚ್ 18 ಸೋಮವಾರದಂದು ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ ಕಡಬ ಸಮೀಪದ ನೀರಾಜೆ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಯುವಕನಿಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ದಿ| ಶ್ರೀನಿವಾಸ ಎಂಬವರ

ಕಡಬ: ಬಸ್ ಅಪಘಾತದಲ್ಲಿ ಮೃತಪಟ್ಟ ಹಿಂದೂ ಸಹೋದರ ➤ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಮ್ ಸ್ನೇಹಿತರು ➤ ಜಾತಿ – ಧರ್ಮವನ್ನೂ ಮೀರಿ ಮೆರೆಯಿತು ಮಾನವೀಯತೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ?

(ನ್ಯೂಸ್ ಕಡಬ) newskadaba.comನವದೆಹಲಿ,ಫೆ.02. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ಸಚಿವ ಪಿಯೂಷ್ ಗೋಯಲ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕಕ್ಕೆ ಬಹಳಷ್ಟು ನಿರೀಕ್ಷೆಗಳಿತ್ತು. ಅಲ್ಲದೇ ಚುನಾವಣೆಯ ಹಿನ್ನೆಲೆಯಲ್ಲಿಯಾದ್ರೂ ಹೊಸ ಯೋಜನೆಗಳು ರಾಜ್ಯಕ್ಕೆ ಘೋಷಣೆ ಆಗಬಹುದು ನಿರೀಕ್ಷೆ ಇತ್ತು.ಹಾಗೇಯೆ ಕರ್ನಾಟಕ್ಕೆ ಕೆಲವೊಂದು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. * ರಾಜ್ಯದ ಎಲ್ಲಾ ನಗರಗಳಿಗೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ 217.83 ಕೋಟಿ ರೂ. *ರಾಜ್ಯ ಹೆದ್ದಾರಿಗಳ ಅಭಿವೃದ್ಧಿಗೆ 300 ಕೋಟಿ ರೂ.

ಕೇಂದ್ರ ಬಜೆಟ್: ಕರ್ನಾಟಕಕ್ಕೆ ದೊರೆತ ಹೊಸ ಯೋಜನೆಗಳು ನಿಮಗೆ ಗೊತ್ತೇ? Read More »

ರಾಷ್ಟ್ರೀಯ ನ್ಯೂಸ್

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ರಾಷ್ಟ್ರೀಯ ನ್ಯೂಸ್

ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಜ.28. ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಡಬದ ಕುವರಿಯೋರ್ವಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾಳೆ. ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ, ಮಂಜುನಾಥ್ ಗೌಡ ಕೋಲಂತ್ತಾಡಿ ಮತ್ತು ಪದ್ಮಾ ದಂಪತಿಯ ಪುತ್ರಿ ಯಾನ್ವಿತಾ ಯಂ.ಕೆ. ಕೇರಳ ರಾಜ್ಯದ ಕುಂಬ್ಳೆಯಲ್ಲಿ ನಡೆದ ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾಳೆ. ಸತತ ಆರು ಸ್ಪರ್ಧೆಗಳ ಪೈಕಿ ಐದರಲ್ಲಿ ಪ್ರಥಮ ಹಾಗೂ ಒಂದರಲ್ಲಿ

ಅಂತರ್ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ► ಮರ್ಧಾಳದ ಯಾನ್ವಿತಾ ಪ್ರಥಮ Read More »

ರಾಷ್ಟ್ರೀಯ ನ್ಯೂಸ್
Scroll to Top