ರಾಷ್ಟ್ರೀಯ ನ್ಯೂಸ್

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com. (ಎನ್‌ಟಿಎ) ಜ.1.ಈ ವರ್ಷದಿಂದ ಎರಡು ಹಂತದಲ್ಲಿ ಜೆಇಇ ಮೇನ್‌ ಪರೀಕ್ಷೆ ನಡೆಯುತ್ತಿದ್ದು, ಮೊದಲ ಹಂತ ಜನವರಿ 8ರಿಂದ 12ರವರೆಗೆ ನಡೆಯಲಿದೆ. ಎರಡನೇ ಹಂತದಲ್ಲಿ ಏಪ್ರಿಲ್‌ 8ರಿಂದ 12ರವಗೆ ಪರೀಕ್ಷೆ ಇರಲಿದೆ. ಆದರೆ ಮೊದಲ ಹಂತದ ಜೆಇಇ ಮೇನ್‌ ಪರೀಕ್ಷೆಗೆ ಮುಷ್ಕರದ ಭೀತಿ ಎದುರಾಗಿದೆ. ಜನವರಿ 8 ಮತ್ತು 9ರಂದು ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ರೈಲು ಸೇರಿದಂತೆ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಈಗಲೇ ವಿದ್ಯಾರ್ಥಿಗಳು ಪೂರಕ […]

ಜೆಇಇ ಪರೀಕ್ಷೆಗೆ ಮುಷ್ಕರದ ಭೀತಿ ► ಜನವರಿ 8 ಮತ್ತು 9 ರಂದು ಕಾರ್ಮಿಕ ಸಂಘಟನೆಯಿಂದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ Read More »

ರಾಷ್ಟ್ರೀಯ ನ್ಯೂಸ್

ಅಡುಗೆ ಅನಿಲ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ► ಹೊಸ ವರ್ಷದ ಕೊಡುಗೆಯಾಗಿ ಗ್ಯಾಸ್ ಸಿಲಿಂಡರ್ ದರಕಡಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.01. ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲದ ದರವನ್ನು ಪ್ರತೀ ಸಿಲಿಂಡರ್‌ಗೆ 5.91 ರೂ. ಕಡಿತಗೊಳಿಸಿ ಕೇಂದ್ರ ಸರಕಾರವು ಬಳಕೆದಾರರಿಗೆ ಹೊಸ ವರ್ಷದ ಕೊಡುಗೆ ನೀಡಿದೆ. ಸಬ್ಸಿಡಿ ರಹಿತ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 120 ರೂ. ಕಡಿತಗೊಳಿಸಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಯಿಂದ ನೂತನ ಬೆಲೆ ಜಾರಿಗೆ ಬಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ ಪಿಜಿ ಬೆಲೆಯಲ್ಲಿ ಕುಸಿತ ಹಾಗೂ ಡಾಲರ್‌ ನೆದುರು ರೂಪಾಯಿ ಮೌಲ್ಯ ಹೆಚ್ಚಿರುವುದು ಎಲ್‌

ಅಡುಗೆ ಅನಿಲ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ► ಹೊಸ ವರ್ಷದ ಕೊಡುಗೆಯಾಗಿ ಗ್ಯಾಸ್ ಸಿಲಿಂಡರ್ ದರಕಡಿತ Read More »

ರಾಷ್ಟ್ರೀಯ ನ್ಯೂಸ್

ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ ► ಉಡುಪಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.29. ಎಚ್1 ಎನ್ 1 ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಐಪಿಎಸ್ ಅಧಿಕಾರಿ ಡಿಐಜಿ ಮಧುಕರ್ ಶೆಟ್ಟಿ ಶುಕ್ರವಾರ ರಾತ್ರಿ ಹೈದ್ರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾದರು. ಖ್ಯಾತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ, 1999ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಕರ್ನಾಟಕದ ಉಡುಪಿ ಜಿಲ್ಲೆಯವರು. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ. ಮತ್ತು ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದ ಇವರು ಚಿಕ್ಕಮಗಳೂರು

ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ ► ಉಡುಪಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.20. ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಓಸಿ) ಡಿ.21ರಂದು ಶುಕ್ರವಾರ ದೇಶಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಇರಲಿವೆ. ಡಿಸೆಂಬರ್ 22 ತಿಂಗಳ ನಾಲ್ಕನೇ ಶನಿವಾರವಾದ ಕಾರಣ ರಜೆಯಾಗಿದ್ದು, 23 ಭಾನುವಾರದ ರಜೆ, ಡಿಸೆಂಬರ್ 25 ಮಂಗಳವಾರದಂದು ಕ್ರಿಸ್ಮಸ್ ರಜೆ, 26ರಂದು ಯುಎಫ್‌ಬಿಯು ಮತ್ತೆ ಬ್ಯಾಂಕ್ ಮುಷ್ಕರಕ್ಕೆ ಕರೆ

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿಸೆಂಬರ್.15, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ಜಮೀನು ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು, ಇರುವ ಮನೆ ವಿಸ್ತರಿಸಲು ಬಯಸುವ, ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ. 1.50 ಲಕ್ಷ ಸಹಾಯಧನ ದೊರೆಯಲಿದೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 2015 ರಲ್ಲಿ ಜಾರಿಗೊಳಿಸಲಾಗಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂಥಹ

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕಡಬ: ಮೋದಿಕೇರ್ ಸ್ವದೇಶಿ ವಸ್ತುಗಳ ವಿತರಣಾ ಕೇಂದ್ರ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಮೋದಿಕೇರ್ ಸ್ವದೇಶಿ ವಸ್ತುಗಳ ನೂತನ ವಿತರಣಾ ಕೇಂದ್ರವು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣದಲ್ಲಿ ರವಿವಾರದಂದು ಉದ್ಘಾಟನೆಗೊಂಡಿತು. ಲಿಲ್ಲಿ  ಲೋಬೋ ಅರ್ಪಾಜೆ ಅವರು ಕೇಂದ್ರವನ್ನು ಉದ್ಘಾಟನೆಗೈದರು. ದೀಪ ಬೆಳಗಿಸಿ ಮಾತನಾಡಿದ ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ದಿನಕರ ಬಿ.ಎಸ್. ಅವರು ದೇಶದ ಆರ್ಥಿಕ ಸಂಪತ್ತು ದೇಶದೊಳಗೆಯೇ ಸದ್ಬಳಕೆಯಾಗುವುದರೊಂದಿಗೆ ಪ್ರತಿಯೊಬ್ಬರೂ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎನ್ನುವ ಸದುದ್ದೇಶದಿಂದ ಮೋದಿಕೇರ್ ಸಂಸ್ಥೆ ಕೆಲಸ ಮಾಡುತ್ತಿದೆ. ಆರೋಗ್ಯಕ್ಕೆ ಹಾನಿಕರವಲ್ಲದ ಸ್ವದೇಶಿ ದಿನಬಳಕೆಯ ವಸ್ತುಗಳನ್ನು ಸ್ವತಃ ಬಳಸುವುದರೊಂದಿಗೆ

ಕಡಬ: ಮೋದಿಕೇರ್ ಸ್ವದೇಶಿ ವಸ್ತುಗಳ ವಿತರಣಾ ಕೇಂದ್ರ ಶುಭಾರಂಭ Read More »

ರಾಷ್ಟ್ರೀಯ ನ್ಯೂಸ್

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಕಡಬ ತಾಲೂಕು ಕಿದು ಎಂಬಲ್ಲಿರುವ ಸಿಪಿಸಿಆರ್‍ಐ ಸಂಸ್ಥೆಯು ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷದಿಂದ ಸ್ಥಳಾಂತರಗೊಳ್ಳುವ ಹಂತಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡವುದಿಲ್ಲ. ಸಂಸ್ಥೆಯನ್ನು ಉಳಿಸಿಕೊಳ್ಳಲು ಯಾವುದೇ ಹೋರಾಟಕ್ಕೂ ಕಾಂಗ್ರೆಸ್ ಸಿದ್ದವಾಗಿದೆ ಎಂದು ಮಾಜಿ ಸಚಿವ ರಮನಾಥ ರೈ ಹೇಳಿದರು. ಅವರು ಬಿಳಿನೆಲೆ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ, ಜನ್ರತಿನಿಧಿಗಳ ಸಹಕಾರದಲ್ಲಿ ಸಿಪಿಸಿಆರ್‍ಐ ಸಂಸ್ಥೆಯ ಮುಂಭಾಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶವನ್ನು ಆಳುತ್ತಿರುವ

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ Read More »

ರಾಷ್ಟ್ರೀಯ ನ್ಯೂಸ್

ಹೈದರಾಬಾದ್ ಎನ್ ಕೌಂಟರ್ ಹಿಂದೆ ಕನ್ನಡ ಪೊಲೀಸ್ ಅಧಿಕಾರಿ

ಹೈದರಾಬಾದ್, ಡಿ. 6: ಹೈದರಾಬಾದ್ ಪಶುವೈದ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಕಾರ್ಯಾಚರಣೆ ಹಿಂದೆ ಕನ್ನಡಿಗರಾದ ಸೈಬರಾಬಾದ್ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ. ಅವರು ಕರ್ನಾಟಕದ ಹುಬ್ಬಳ್ಳಿ ಯವಾರಿದ್ದು, ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್ ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಸುದ್ದಿಯಾಗಿದ್ದರು. 1996ರ ಐಪಿಎಸ್ ಬ್ಯಾಚ್ ನವರಾದ ವಿಶ್ವನಾಥ್ ಆಂಧ್ರಪ್ರದೇಶ ಪೊಲೀಸ್ ಇಲಾಖೆಗೆ ನಿಯೋಜನೆಗೊಂಡಿದ್ದರು. ಪಶುವೈದ್ಯೆಯ ಆತ್ಯಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡುವ

ಹೈದರಾಬಾದ್ ಎನ್ ಕೌಂಟರ್ ಹಿಂದೆ ಕನ್ನಡ ಪೊಲೀಸ್ ಅಧಿಕಾರಿ Read More »

ರಾಷ್ಟ್ರೀಯ ನ್ಯೂಸ್

‘ಗಜ’ ಚಂಡಮಾರುತ ಪ್ರಭಾವ ► ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್ ಘೋಷಣೆ ► ರಾಜ್ಯದಲ್ಲೂ ಮಳೆಯಾಗುವ ಸಂಭವ

(ನ್ಯೂಸ್ ಕಡಬ) newskadaba.com ತಮಿಳುನಾಡು, ನ.15. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಗಜ ಚಂಡಮಾರುತವು ಇಂದು ತಮಿಳುನಾಡು ಪ್ರವೇಶಿಸಲಿದ್ದು, ರಾಮೇಶ್ವರಂ ಹಾಗೂ ಕಡಲೂರು ಬಳಿ ಅಪ್ಪಳಿಸುವ ಸಂಭವವಿದೆ. ಸದ್ಯ ಚೆನ್ನೈನ ಪೂರ್ವದಿಂದ 360 ಕಿ.ಮೀ ಹಾಗೂ ನಾಗಪಟ್ಟಣಂನ ಈಶಾನ್ಯದಿಂದ 390 ಕಿ.ಮೀ. ದೂರದಲ್ಲಿರುವ ಚಂಡಮಾರುತವು ತಮಿಳುನಾಡು ಪ್ರವೇಶಿಸಲಿರುವುದರಿಂದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹೈ ಅಲರ್ಟ್​​ ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳು ಗೋಚರಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಗಜ ಚಂಡಮಾರುತದ

‘ಗಜ’ ಚಂಡಮಾರುತ ಪ್ರಭಾವ ► ತಮಿಳುನಾಡು, ಪುದುಚೇರಿಯಲ್ಲಿ ಹೈ ಅಲರ್ಟ್ ಘೋಷಣೆ ► ರಾಜ್ಯದಲ್ಲೂ ಮಳೆಯಾಗುವ ಸಂಭವ Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಶಿರಾಡಿ ಘಾಟ್ ನಲ್ಲಿ ಲಾರಿ ಸೇರಿದಂತೆ ಘನ ವಾಹನಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ನ.14. ಕಳೆದ ಕೆಲವು ತಿಂಗಳುಗಳಿಂದ ಲಾರಿ, ಕಂಟೇನರ್ ಸೇರಿದಂತೆ ಘನ ವಾಹನಗಳ ಸಂಚಾರಕ್ಕೆ ತಡೆಯಾಗಿದ್ದ ಶಿರಾಡಿ ಘಾಟ್ ರಸ್ತೆಯು ನಾಳೆಯಿಂದ (ನವೆಂಬರ್ 15) ಎಲ್ಲಾ ರೀತಿಯ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಶಿರಾಡಿ ಘಾಟ್ ರಸ್ತೆಯ ಕ್ಷಮತೆ ಹಾಗೂ ಸುರಕ್ಷತೆಯ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ, ಹಾಸನ ಜಿಲ್ಲಾಧಿಕಾರಿಗಳು ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಚರ್ಚಿಸಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ರಸ್ತೆಯು ಸದೃಢವಾಗಿರುವುದರಿಂದ ನಾಳೆಯಿಂದ ಘನ ವಾಹನಗಳ

ನಾಳೆಯಿಂದ ಶಿರಾಡಿ ಘಾಟ್ ನಲ್ಲಿ ಲಾರಿ ಸೇರಿದಂತೆ ಘನ ವಾಹನಗಳ ಸಂಚಾರ ಆರಂಭ Read More »

ರಾಷ್ಟ್ರೀಯ ನ್ಯೂಸ್
Scroll to Top