ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ […]

ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆ ► ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಎಟಿಎಂ ಸಂಖ್ಯೆ ನೀಡಿ 50 ಸಾವಿರ ರೂ. ಕಳೆದುಕೊಂಡ ಕಡಬದ ಯುವಕ ► ಪೊಲೀಸ್ ದೂರು ನೀಡಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಕಡಬ, ನ.02. ಎಟಿಎಂ ಕಾರ್ಡ್ ನಿಷ್ಕ್ರಿಯಗೊಂಡಿದೆ ಎಂದು ನಂಬಿಸಿ ಕಡಬದ ವ್ಯಕ್ತಿಯೋರ್ವರಿಂದ 49997 ರೂ.ಗಳನ್ನು ದೋಚಿರುವ ಘಟನೆ ಅಕ್ಟೋಬರ್ 29 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಡಬದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹಿಂದಿರುವ ಪಿಜಕ್ಕಳ ನಿವಾಸಿ ರವೀಂದ್ರ (ಹೆಸರು ಬದಲಾಯಿಸಲಾಗಿದೆ) ಎಂಬವರ ಮೊಬೈಲಿಗೆ ಅಕ್ಟೋಬರ್ 29 ರಿಂದ ಕರೆಯೊಂದು ಬಂದಿದ್ದು, ಹಿಂದಿಯಲ್ಲಿ ಮಾತು ಆರಂಭಿಸಿದ ಆ ವ್ಯಕ್ತಿಯು ನಿಮ್ಮ ಎಟಿಎಂ ಕಾರ್ಡ್ ನ ಅವಧಿ ಮುಗಿದಿರುವುದರಿಂದ ತಕ್ಷಣವೇ ಕಾರ್ಡ್

ಎಟಿಎಂ ಸಂಖ್ಯೆ ನೀಡಿ 50 ಸಾವಿರ ರೂ. ಕಳೆದುಕೊಂಡ ಕಡಬದ ಯುವಕ ► ಪೊಲೀಸ್ ದೂರು ನೀಡಲು ಸಿದ್ಧತೆ Read More »

ರಾಷ್ಟ್ರೀಯ ನ್ಯೂಸ್

ಸೆಕೆಂಡ್ ಹ್ಯಾಂಡ್ ಕಾರು ಖರೀದಿದಾರರಿಗೆ ಎಚ್ಚರ ► ಕಡಿಮೆ ಬೆಲೆಗೆ ಫಾರ್ಚುನರ್ ಕಾರನ್ನು ಖರೀದಿಸಲು ದೆಹಲಿಗೆ ತೆರಳಿದ ತಂಡಕ್ಕೆ ಕಾದಿತ್ತು ಶಾಕ್ ► ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದಾದರೂ ಹೇಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಹಾಸನ, ಅ.31. ದುಬಾರಿ ಬೆಲೆಯ ಫಾರ್ಚುನರ್‌ ಕಾರು ಅರ್ಧ ಬೆಲೆಗೆ ಸಿಗುತ್ತದೆ ಎಂದು ನಂಬಿದ ಬಾಡಿ ಬಿಲ್ಡರ್ ಗಳ ತಂಡವೊಂದು ನವದೆಹಲಿಗೆ ತೆರಳಿ ಅತ್ತ ಕಾರೂ ಇಲ್ಲದೆ, ಇತ್ತ ಹಣವೂ ಇಲ್ಲದೆ ದರೋಡೆಗೊಳಗಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಶ್ವೇಶ್ವರಯ್ಯ ಬಡಾವಣೆಯ ನಂದಕುಮಾರ್‌, ಅವರ ಪುತ್ರ ನೀಲ್‌ಕುಮಾರ್‌, ಮತ್ತು ಸೋದರಿ ಪುತ್ರ ವಿಕ್ರಂ ಎಂಬವರು ಫಾರ್ಚುನರ್ ಕಾರನ್ನು ಖರೀದಿಸಲೆಂದು ಆನ್‌ಲೈನ್‌ನಲ್ಲಿ ಹುಡುಕಾಡುತ್ತಿದ್ದಾಗ 7 ಲಕ್ಷ ರೂ.ಗಳಿಗೆ ಉತ್ತಮ ಗುಣಮಟ್ಟದ ಫಾರ್ಚುನರ್ ಕಾರಿನ ಜಾಹೀರಾತು

ಸೆಕೆಂಡ್ ಹ್ಯಾಂಡ್ ಕಾರು ಖರೀದಿದಾರರಿಗೆ ಎಚ್ಚರ ► ಕಡಿಮೆ ಬೆಲೆಗೆ ಫಾರ್ಚುನರ್ ಕಾರನ್ನು ಖರೀದಿಸಲು ದೆಹಲಿಗೆ ತೆರಳಿದ ತಂಡಕ್ಕೆ ಕಾದಿತ್ತು ಶಾಕ್ ► ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದಾದರೂ ಹೇಗೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.29. ಕೇರಳದ ನಟೋರಿಯಸ್ ಕ್ರಿಮಿನಲ್ ಉಣ್ಣಿಕೃಷ್ಣನ್ ಕೊಲೆ ಪ್ರಕರಣದ ಹಿಂದಿನ ರಹಸ್ಯವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಭೂಗತ ಜಗತ್ತಿನಲ್ಲಿ ತನ್ನನ್ನು ಮೀರಿ ಬೆಳೆಯುತ್ತಿದ್ದಾನೆ ಎಂಬ ಕಾರಣಕ್ಕೆ ಕೇರಳದ ಕುಖ್ಯಾತ ರೌಡಿ ಅನಾಸ್ ಎಂಬಾತನ ಕುಮ್ಮಕ್ಕಿನಿಂದ ಈ ಹತ್ಯೆ ನಡೆದಿರುವುದಾಗಿ ತಿಳಿದು ಬಂದಿದೆ. ಕೇರಳದ ಎರ್ನಾಕುಲಂನ ಕುನ್ನತನಾಡು ತಾಲೂಕಿನ ಅರೆಕ್ಕಿಪ್ಪಾಡಿ ನಿವಾಸಿ ಉಣ್ಣಿಕೃಷ್ಣನ್ ಎಂಬಾತನನ್ನು ಕಳೆದ ಸೆ 1 ರಂದು ಉಪ್ಪಿನಂಗಡಿಯ ಪರಿಸರದಲ್ಲಿ ಕೊಲೆಗೈದು ಕುಪ್ಪೆಟ್ಟಿ ಸಮೀಪ ಸೇತುವೆ ಕೆಳಗಡೆ ಎಸೆದ ಪ್ರಕರಣಕ್ಕೆ

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ದೀಪಾವಳಿಗೆ ರಾತ್ರಿ 8 ರಿಂದ 10 ರ ವರೆಗೆ ಪಟಾಕಿ ಹಚ್ಚಲು ಅವಕಾಶ ► ಪಟಾಕಿ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಸುಪ್ರೀಂ ನಿಂದ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23. ದೇಶದಲ್ಲಿ ಪಟಾಕಿ ತಯಾರಿಕೆ ಹಾಗೂ ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 28ರಂದು ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದೆ. ಪಟಾಕಿ ತಯಾರಿಕೆ ಹಾಗೂ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದ್ದು, ಅಧಿಕೃತ ಪರವಾನಗಿ ಪಡೆದವರು ಮಾತ್ರ ಪಟಾಕಿಯನ್ನು ಮಾರಾಟ ಮಾಡಬಹುದು. ಪಟಾಕಿಯಲ್ಲಿ ಹಾನಿಕಾರಕ ರಾಸಾಯನಿಕಗಳು ಇರಬಾರದು. ಕಡಿಮೆ ಮಾಲಿನ್ಯವನ್ನು ಉಂಟುಮಾಡುವ ಪಟಾಕಿಯನ್ನು ಮಾತ್ರ ಹಚ್ಚಬಹುದಾಗಿದ್ದು, ದೀಪಾವಳಿ ಸಂದರ್ಭದಲ್ಲಿ ಎಂಟು ಗಂಟೆಯಿಂದ 10 ಗಂಟೆಯವರೆಗೆ ಮಾತ್ರ

ದೀಪಾವಳಿಗೆ ರಾತ್ರಿ 8 ರಿಂದ 10 ರ ವರೆಗೆ ಪಟಾಕಿ ಹಚ್ಚಲು ಅವಕಾಶ ► ಪಟಾಕಿ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಸುಪ್ರೀಂ ನಿಂದ ಮಹತ್ವದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತ್ರ ► ‘ಕಡಬದಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ’ ಜನಜಾಗೃತಿ ಸಭೆಯಲ್ಲಿ ವಿದ್ಯಾ ಮಲ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಅ.22. ಜಾತಿ ಧರ್ಮ, ಮೇಲು ಕೀಲು ಎನ್ನುವ ಭೇಧಭಾವವಿಲ್ಲದೆ ವಿಶ್ವದ ಎಲ್ಲಾ ಜನರನ್ನು ಬೆಸೆಯುವ ಕೋಟ್ಯಾಂತರ ಭಕ್ತರ ಆರಾಧ್ಯ ಮೂರ್ತಿಯಾಗಿರುವ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತರ ಒಂದು ಭಾಗವಾಗಿದೆ ಎಂದು ದುರ್ಗಾವಾಹಿನಿಯ ಮಂಗಳೂರು ವಿಭಾಗದ ಸಂಯೋಜಕಿ ವಿದ್ಯಾ ಮಲ್ಯ ಆರೋಪಿಸಿದರು. ಅವರು ಭಾನುವಾರ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ಕಡಬ ತಾಲೂಕು ಅಯ್ಯಪ್ಪ ಭಕ್ತವೃಂದದ ಆಶ್ರಯದಲ್ಲಿ ಶಬರಿಮಲೆ ಕ್ಷೇತ್ರದ ಪಾವಿತ್ರ್ಯ ಉಳಿಸಿ

ಶಬರಿಮಲೆ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವುದು ಜಿಹಾದಿಗಳ ಷಡ್ಯಂತ್ರ ► ‘ಕಡಬದಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ’ ಜನಜಾಗೃತಿ ಸಭೆಯಲ್ಲಿ ವಿದ್ಯಾ ಮಲ್ಯ ಆರೋಪ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ತನಿಖಾ ದಳದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಕಡಬದ ಆರೋಪಿ ► ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಎನ್‍ಐಎ

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ, ಅ.21. ಗೋವಿಂದ್ ಪನ್ಸಾರೆ ಹತ್ಯೆ, ಮಾಲೆಂಗಾವ್ ಸ್ಪೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮೋಸ್ಟ್ ವಾಂಟೆಡ್ ಆರೋಪಿಗಳ ಪಟ್ಟಿಯಲ್ಲಿ ಕಡಬದ ವ್ಯಕ್ತಿ ಸೇರಿದಂತೆ ಹಲವರ ಹೆಸರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು ಶನಿವಾರದಂದು (ಎನ್‍ಐಎ) ಪ್ರಕಟಿಸಿದೆ. ದೇಶಾದ್ಯಾಂತ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡು ತಲೆಮರಿಸಿಕೊಂಡಿರುವ ಆರೋಪಿಗಳಲ್ಲೊಬ್ಬನಾದ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಸೋಮರಾಜನ್ ಎಂಬವರ ಪುತ್ರ ಜಯಪ್ರಕಾಶ್ ಅಲಿಯಾಸ್ ಅಣ್ಣಾ (47) ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಮೋಸ್ಟ್

ಕೇಂದ್ರ ತನಿಖಾ ದಳದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಕಡಬದ ಆರೋಪಿ ► ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಎನ್‍ಐಎ Read More »

ರಾಷ್ಟ್ರೀಯ ನ್ಯೂಸ್

ಮುಂಬಯಿಯಲ್ಲಿ ರೈಲು ಅವಘಡ ► ಕಡಬದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.17. ಕಡಬದ ವ್ಯಕ್ತಿಯೋರ್ವರು ರೈಲು ಅವಘಡಕ್ಕೀಡಾಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ರಾತ್ರಿ ಮುಂಬಯಿಯಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಸಹೋದರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಮುಂಬಯಿಯಲ್ಲಿ ಇಂಜಿನಿಯರ್ ವೃತ್ತಿಯಲ್ಲಿದ್ದ ಹರಿಪ್ರಸಾದ್ ಮಂಗಳವಾರ ಸಂಜೆ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹುಟ್ಟೂರಿಗೆ ಆಗಮಿಸುವವರಿದ್ದು, ಪನ್ವೇಲ್ ಸಮೀಪದ ಪೇನ್ ಎಂಬಲ್ಲಿ ರೈಲು ಅವಘಡದಿಂದಾಗಿ ಮಂಗಳವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳು

ಮುಂಬಯಿಯಲ್ಲಿ ರೈಲು ಅವಘಡ ► ಕಡಬದ ವ್ಯಕ್ತಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಾದ್ಯಂತ ಸದ್ದು ಮಾಡಿದ #MeToo ಅಭಿಯಾನಕ್ಕೆ ಮೊದಲ ತಲೆದಂಡ ► ಕೇಂದ್ರ ಸಚಿವ ಎಂ.ಜೆ.ಅಕ್ಬರ್ ರಾಜೀನಾಮೆ..?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.14. ಲೈಂಗಿಕ ಕಿರುಕುಳದ ವಿರುದ್ಧ ರಾಷ್ಟ್ರಾದ್ಯಂತ ಆರಂಭವಾಗಿರುವ ‘ಮೀ ಟೂ’ ಅಭಿಯಾನಕ್ಕೆ ಕೇಂದ್ರ ವಿದೇಶಾಂಗ ರಾಜ್ಯ ಸಚಿವ ಎಂ.ಜೆ. ಅಕ್ಬರ್ ತಲೆದಂಡವಾಗಿದ್ದು, ಅವರು ಭಾನುವಾರದಂದು ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಬಿತ್ತರಿಸಿವೆ. ಎಂ.ಜೆ. ಅಕ್ಬರ್ ತಾನು ಈ ಹಿಂದೆ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರೆಂದು ಹಲವು ವರ್ಷಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ‘ಮೀ ಟೂ’ ಅಭಿಯಾನದ ಮೂಲಕ ಹಲವು

ರಾಷ್ಟ್ರಾದ್ಯಂತ ಸದ್ದು ಮಾಡಿದ #MeToo ಅಭಿಯಾನಕ್ಕೆ ಮೊದಲ ತಲೆದಂಡ ► ಕೇಂದ್ರ ಸಚಿವ ಎಂ.ಜೆ.ಅಕ್ಬರ್ ರಾಜೀನಾಮೆ..? Read More »

ರಾಷ್ಟ್ರೀಯ ನ್ಯೂಸ್
Scroll to Top