ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಪ್ರಕರಣ: ಗರ್ಭಿಣಿಯಾಗಿದ್ದ ಬಾಲಕಿಗೆ ಗರ್ಭಪಾತ ಮಾಡಿಸಲು ಹೈಕೋರ್ಟ್‌ ಅನುಮತಿ

(ನ್ಯೂಸ್ ಕಡಬ) newskadaba.com ಚೆನೈ, ಮೇ.5. 14 ವರ್ಷದ ಬಾಲಕಿಯನ್ನು 5 ತಿಂಗಳ ಹಿಂದೆ ಪರಿಚಯಸ್ಥನೇ ಅತ್ಯಾಚಾರವೆಸಗಿರುವ ಪ್ರಕರಣದಲ್ಲಿ ಬಾಲಕಿಯು ಗರ್ಭಿಣಿಯಾಗಿದ್ದು, ಆಕೆಗೆ ಸುರಕ್ಷಿತವಾಗಿ ಗರ್ಭಪಾತ ಮಾಡಲು ಮದ್ರಾಸ್‌ ಹೈಕೋರ್ಟ್‌ ಅನುಮತಿ ನೀಡಿದೆ. ಬಾಲಕಿಯ ಪೋಷಕರು ಜಿಲ್ಲಾ ಕಲೆಕ್ಟರ್‌ ರನ್ನು ಭೇಟಿ ಮಾಡಿ, 5 ತಿಂಗಳ ಹಿಂದೆ ಪರಿಚಯಸ್ಥನೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದು ಆಕೆ ಗರ್ಭವತಿಯಾಗಿರುವ ವಿಚಾರವನ್ನು ತಿಳಿಸಿದ್ದರು. ಬಾಲಕಿಯ ಪರವಾಗಿ ಚೆಂಗಲ್‌ಪೇಟೆಯ ಮಕ್ಕಳ ಕಲ್ಯಾಣ ಸಮಿತಿಯು ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಘಟನೆಯ ಕುರಿತು ವಿಚಾರಣೆ ನಡೆಸಿದ […]

ಅತ್ಯಾಚಾರ ಪ್ರಕರಣ: ಗರ್ಭಿಣಿಯಾಗಿದ್ದ ಬಾಲಕಿಗೆ ಗರ್ಭಪಾತ ಮಾಡಿಸಲು ಹೈಕೋರ್ಟ್‌ ಅನುಮತಿ Read More »

ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಟೀ, ಕಾಫಿ ಕುಡಿಯುವ ಮುನ್ನ ಎಚ್ಚರ!

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.3. ರೈಲಿನ ಶೌಚಾಲಯದ ನೀರನ್ನು ರೈಲು ಪ್ರಯಾಣಿಕರಿಗೆ ಒದಗಿಸುವ ಕಾಫಿ, ಟೀ ಗೆ ಬಳಸಿರುವ ವಿಷಯವು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಟೀ ಗುತ್ತಿಗೆದಾರನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸುವಂತೆ ಸೌಥ್ ಸೆಂಟ್ರಲ್ ರೈಲ್ವೆಯ ಪಿಆರ್ ಒ  ಪ್ರಕಟನೆ ಹೊರಡಿಸಿದ್ದಾರೆ. ಟೀ ವ್ಯಾಪಾರಿಯೊಬ್ಬ ರೈಲಿನ ಶೌಚಾಲಯದ ನೀರನ್ನು ತುಂಬಿಕೊಂಡು ಬಂದು ಇನ್ನೊಬ್ಬ ವ್ಯಕ್ತಿಗೆ ಕಾಫಿ, ಟೀ ಬಳಕೆಗೋಸ್ಕರ ನೀಡುತ್ತಿರುವ ದೃಶ್ಯಗಳನ್ನು ರೈಲು ಯಾತ್ರಿಯೊಬ್ಬ ತನ್ನ ಮೊಬೈಲಿನಲ್ಲಿ ವೀಡಿಯೋ ಮಾಡಿದ್ದ. ಈ ಘಟನೆಯು

ರೈಲಿನಲ್ಲಿ ಟೀ, ಕಾಫಿ ಕುಡಿಯುವ ಮುನ್ನ ಎಚ್ಚರ! Read More »

ರಾಷ್ಟ್ರೀಯ ನ್ಯೂಸ್

ಗೂಗಲ್‌ನಲ್ಲಿ ಭಾರತದ ಮೊದಲ ಪ್ರಧಾನಿಯಾಗಿ ನರೇಂದ್ರ ಮೋದಿಯ ಫೋಟೋ ► ಹೊಸತೊಂದು ಪ್ರಮಾದ ಕಂಡುಹಿಡಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.27. ಭಾರತದ ಮೊದಲ ಪ್ರಧಾನಿ ಎಂದು ಗೂಗಲ್‌ನಲ್ಲಿ ಸರ್ಚ್‌ ಮಾಡಿದಾಗ ಜವಾಹರಲಾಲ್‌ ನೆಹರೂ ಬದಲು ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಕಂಡು ಬಂದಿದ್ದು, ಗೂಗಲ್‌ನ ಹೊಸ ಪ್ರಮಾದವೊಂದನ್ನು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಕಂಡು ಹಿಡಿದಿದ್ದಾರೆ. ಗೂಗಲ್‌ ಸರ್ಚ್‌ ಇಂಜಿನ್‌‌ನಲ್ಲಿ ‘India first pm’ ಎಂದು ಟೈಪ್‌ ಮಾಡಿದಾಗ ಜವಾಹರಲಾಲ್‌ ನೆಹರೂ ಅವರ ಹೆಸರು ಲಿಂಕ್‌ ನಲ್ಲಿ ಕಾಣಿಸಿಕೊಂಡಿದ್ದು, ಫೋಟೋ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣಿಸಿಕೊಂಡಿದೆ. ಈ

ಗೂಗಲ್‌ನಲ್ಲಿ ಭಾರತದ ಮೊದಲ ಪ್ರಧಾನಿಯಾಗಿ ನರೇಂದ್ರ ಮೋದಿಯ ಫೋಟೋ ► ಹೊಸತೊಂದು ಪ್ರಮಾದ ಕಂಡುಹಿಡಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ Read More »

ರಾಷ್ಟ್ರೀಯ ನ್ಯೂಸ್

ಸ್ವಯಂಘೋಷಿತ ದೇವಮಾನವ ಅಸಾರಾಂಗೆ ಜೀವಾವಧಿ ಶಿಕ್ಷೆ!

(ನ್ಯೂಸ್ ಕಡಬ) newskadaba.com ಜೋಧ್‍ಪುರ, ಎ.25. 2013ರಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಮೂಲ ಆರೋಪಿಯಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ದೊರಕಿದೆ. ಈ ಮೂಲಕ ದೇಶಾದ್ಯಂತ ಬಹಳ ಜನರ ಆಕ್ರೋಶಕ್ಕೆ ಗುರಿಯಾಗಿದ್ದ, 5 ವರ್ಷ ಹಳೆಯದಾದ ಈ ಪ್ರಕರಣದಲ್ಲಿ ಆರೋಪಿಗಳಿಗೆ ತಕ್ಕ ಶಾಸ್ತಿಯಾಗಿದೆ. 2013ರಲ್ಲಿ ಮಧ್ಯಪ್ರದೇಶದ ಛಿಂದ್‌ವಾರಾದ ತನ್ನ ಆಶ್ರಮದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ 77ರ ಹರೆಯದ ಅಸಾರಾಂ ಬಾಪುವು ಅತ್ಯಾಚಾರವೆಸಗಿದ್ದನು. ಈ ಕುರಿತು ಬಾಲಕಿಯು ಪೋಲೀಸರಿಗೆ ದೂರು ನೀಡಿದ್ದಳು. ಆದರೆ

ಸ್ವಯಂಘೋಷಿತ ದೇವಮಾನವ ಅಸಾರಾಂಗೆ ಜೀವಾವಧಿ ಶಿಕ್ಷೆ! Read More »

ರಾಷ್ಟ್ರೀಯ ನ್ಯೂಸ್

ನದಿಗೆ ಬಿದ್ದ ಸೇನಾ ಜೀಪ್ ► ಕರ್ನಾಟಕದ ಯೋಧ ಸೇರಿದಂತೆ ಮೂವರು ಹುತಾತ್ಮ

(ನ್ಯೂಸ್ ಕಡಬ) newskadaba.com ಅಸ್ಸಾಂ, ಎ.23. ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿರುವ ಘಟನೆಯು ಅಸ್ಸಾಂನ ಗುವಾಹಾಟಿಯಲ್ಲಿ ನಡೆದಿದೆ. ಆಸ್ಸಾಂ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳ ಗಡಿಭಾಗದ ಬ್ರಹ್ಮಪುತ್ರ ನದಿಯಲ್ಲಿ ಈ ಅವಘಡ ಸಂಭವಿಸಿದೆ. ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸಾಡಿಯಾ ಎಂಬ ಚಾಪಕೋವ ಮೂಲದ ಮದ್ರಾಸ್ ರೆಜಿಮೆಂಟ್ ಟೆರಿಟೋರಿಯಲ್ ಸೈನ್ಯದ 18 ಮಂದಿ ಯೋಧರು ಈ ಜೀಪಿನಲ್ಲಿ ಪ್ರಯಾಣ ಮಾಡುತ್ತಿದ್ದರು. ರಾತ್ರಿ ಸಂಚಾರ ಮಾಡುತ್ತಿದ್ದ ವೇಳೆಯಲ್ಲಿ ಜೀಪು ಆಕಸ್ಮಿಕವಾಗಿ

ನದಿಗೆ ಬಿದ್ದ ಸೇನಾ ಜೀಪ್ ► ಕರ್ನಾಟಕದ ಯೋಧ ಸೇರಿದಂತೆ ಮೂವರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಸಹಿ ಹಾಕಿದ ಕೇಂದ್ರ ಸರಕಾರ ► ಈ ಹಿಂದಿನ ಕಾನೂನಿಗೆ ತಿದ್ದುಪಡಿ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.21. ಹನ್ನೆರಡು ವರ್ಷ ಪ್ರಾಯದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸುವ ವಿಧೇಯಕಕ್ಕೆ ಶನಿವಾರದಂದು ಕೇಂದ್ರ ಸರಕಾರ ಸಹಿ ಹಾಕುವ ಮೂಲಕ ಕಾಮುಕರ ವಿರುದ್ಧ ಮಹತ್ವದ ಹೆಜ್ಜೆಯಿಟ್ಟಿದೆ. ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಶನಿವಾರದಂದು ಸ್ವದೇಶಕ್ಕೆ ಮರಳಿದ ಕೆಲವೇ ಗಂಟೆಗಳಲ್ಲಿ ತುರ್ತು ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಬಾಲಕಿಯರ ಲೈಂಗಿಕ ಶೋಷಣೆಯ ವಿರುದ್ಧ ಕಾಮುಕರಿಗೆ ಕಠಿಣ ಶಿಕ್ಷೆಯನ್ನು ವಿಧಿಸುವ ಕಾನೂನಿಗೆ ತಿದ್ದುಪಡಿ ತಂದರು. ಜಮ್ಮು ಕಾಶ್ಮೀರದ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಸಹಿ ಹಾಕಿದ ಕೇಂದ್ರ ಸರಕಾರ ► ಈ ಹಿಂದಿನ ಕಾನೂನಿಗೆ ತಿದ್ದುಪಡಿ Read More »

ರಾಷ್ಟ್ರೀಯ ನ್ಯೂಸ್

ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ನವದೆಹಲಿ, ಎ.20. ಟ್ಯಾಕ್ಸಿ, ತ್ರಿಚಕ್ರ ವಾಹನಗಳು, ಇ- ರಿಕ್ಷಾಗಳನ್ನು ಚಲಾಯಿಸಲು ಇನ್ನು ಮುಂದೆ ಟೂರಿಸ್ಟ್ ಬ್ಯಾಡ್ಜ್ ಅಗತ್ಯವಿರುವಿಲ್ಲ ಎಂದು ರಸ್ತೆ ಮತ್ತು ಸಾರಿಗೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದಕ್ಕಾಗಿ ಲಘು ವಾಹನಗಳಾದ ಕಾರು, ರಿಕ್ಷಾ ಚಾಲಕರಿಗೆ ತಮ್ಮ ವೈಯಕ್ತಿಕ ಚಾಲನಾ ಪರವಾನಗಿಯನ್ನೇ ಉಪಯೋಗಿಸಲು ಸರಕಾರ ಅನುಮತಿ ನೀಡಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಹೊಸ ನಿಯಮವನ್ನು ಪಾಲಿಸುವಂತೆ ರಾಜ್ಯ ಸರಕಾರಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್

ಎಪ್ರಿಲ್ 16 ಭಾರತ ಬಂದ್ ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶದ ವಾಸ್ತವಾಂಶ ತಿಳಿದಿದೆಯೇ…?

(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಆಸಿಫಾಳ ಹತ್ಯೆ ಕುರಿತಂತೆ ಫೇಸ್‍ಬುಕ್, ವಾಟ್ಸ್ಯಾಪ್ ಗಳಲ್ಲಿ “ಜಸ್ಟಿಸ್ ಫಾರ್ ಆಸಿಫಾ, ಸರಕಾರದ ದ್ವಿಮುಖ ನೀತಿಯನ್ನು ವಿರೋಧಿಸಿ ಎ.16 ರಂದು ಭಾರತ್ ಬಂದ್ ಆಚರಿಸಲಾಗುವುದು” ಎಂದು ಹರಿದಾಡುತ್ತಿರುವುದನ್ನು ಹಲವರು ನಂಬಿದ್ದು, ಇಂದು ಯಾವುದೇ ಬಂದ್ ನಡೆಯುವುದಿಲ್ಲ. ಆಸಿಫಾ ಪ್ರಕರಣವನ್ನು ಮುಂದಿಟ್ಟುಕೊಂಡು ಇಂದು (ಎ.16) ಭಾರತ ಬಂದ್ ನಡೆಯಲಿದೆ ಎಂದು ಯಾರೋ ಹರಡಿದ ಸಂದೇಶವನ್ನು ಹಲವರು ನಂಬಿ ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ವಾಸ್ತವವಾಗಿ ಇಂದು ಯಾವುದೇ ಬಂದ್ ಇಲ್ಲ. ಯಾವುದೇ ಸಂಘಟನೆಗಳು,

ಎಪ್ರಿಲ್ 16 ಭಾರತ ಬಂದ್ ► ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶದ ವಾಸ್ತವಾಂಶ ತಿಳಿದಿದೆಯೇ…? Read More »

ರಾಷ್ಟ್ರೀಯ ನ್ಯೂಸ್

ಕ್ಯಾಲಿಕಟ್: ಸ್ವಿಫ್ಟ್ ಕಾರು – ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಅಪಘಾತ ► ಬೆಳ್ಳಾರೆಯ ಆರು ಮಂದಿ ಯುವಕರು ಗಂಭೀರ

(ನ್ಯೂಸ್ ಕಡಬ) newskadaba.com ಕ್ಯಾಲಿಕಟ್, ಎ.09. ಸ್ವಿಫ್ಟ್ ಕಾರು ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಆರು ಮಂದಿ ಯುವಕರು ಗಾಯಗೊಂಡ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಬೆಳ್ಳಾರೆ ನಿವಾಸಿಗಳಾದ ಸಾಬಿತ್, ಮಹಮ್ಮದ್ ಆಶಿಕ್, ಮಹಮ್ಮದ್ ಸಫ್ವಾನ್, ಮಹಮ್ಮದ್ ಅಲಿ, ಜಾಬಿರ್ ಹಾಗೂ ಕಬೀರ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಕ್ಯಾಲಿಕಟ್ ನ ಮಿನ್ಸಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಬೆಳ್ಳಾರೆಯ

ಕ್ಯಾಲಿಕಟ್: ಸ್ವಿಫ್ಟ್ ಕಾರು – ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಅಪಘಾತ ► ಬೆಳ್ಳಾರೆಯ ಆರು ಮಂದಿ ಯುವಕರು ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಕೆಲವು ಪಾಸ್‌ಪೋರ್ಟ್ ಗಳಿಗೆ ಪೊಲೀಸ್ ವೆರಿಫಿಕೇಶನ್ ಬೇಕಿಲ್ಲ ► ಯಾವುದಕ್ಕೆಂದು ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ನವದೆಹಲಿ, ಎ.06. ಪಾಸ್‌ಪೋರ್ಟನ್ನು ಸಾರ್ವಜನಿಕರಿಗೆ ಅತೀ ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಾಗೂ ಪಾಸ್‌ಪೋರ್ಟ್ ಪರಿಶೀಲನೆ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿ ಸಚಿವಾಲಯಕ್ಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪೊಲೀಸ್ ಪರಿಶೀಲನೆ ಪ್ರಕ್ರಿಯೆಯನ್ನು ಕೈಬಿಡಲು ತೀರ್ಮಾಸಿದೆ.‌ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿಗಳು, ಅರ್ಜಿದಾರರ 12 ದಾಖಲೆಗಳ ಪೈಕಿ ಕೆಲವನ್ನು ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕವೇ ಅರ್ಜಿ ವಿಲೇವಾರಿ ಮಾಡಲಿದ್ದಾರೆ. ಅರ್ಜಿದಾರರ ದಾಖಲೆಗಳಲ್ಲಿ ಏನಾದರೂ ಲೋಪ ಕಂಡು ಬಂದರೆ ಮಾತ್ರ ಪೊಲೀಸ್‌ ಪರಿಶೀಲನೆಗೆ

ಇನ್ಮುಂದೆ ಕೆಲವು ಪಾಸ್‌ಪೋರ್ಟ್ ಗಳಿಗೆ ಪೊಲೀಸ್ ವೆರಿಫಿಕೇಶನ್ ಬೇಕಿಲ್ಲ ► ಯಾವುದಕ್ಕೆಂದು ತಿಳಿಯಬೇಕೇ…? Read More »

ರಾಷ್ಟ್ರೀಯ ನ್ಯೂಸ್
Scroll to Top