ರಾಷ್ಟ್ರೀಯ ನ್ಯೂಸ್

‘ನಾನು ಪ್ರೀತಿಯಲ್ಲಿ ಬಿದ್ದಿರುವುದರಿಂದ ನನಗೆ ಓದಲು ಆಗಲಿಲ್ಲ. ದಯವಿಟ್ಟು ಪಾಸ್ ಮಾಡಿ’ ► ಉತ್ತರದ ಬದಲಿಗೆ ಲವ್ ಲೆಟರ್ ಬರೆದು ಮನವಿ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಮುಜಾಫರ್‌ ನಗರ, ಎ.02. ಕಷ್ಟಪಟ್ಟು ಕಲಿತು ಪರೀಕ್ಷೆ ಎದುರಿಸಬೇಕಿದ್ದ ವಿದ್ಯಾರ್ಥಿಯೋರ್ವ ಉತ್ತರ ಪತ್ರಿಕೆಯಲ್ಲಿ ತನ್ನ ಪ್ರೇಮ ನಿವೇದನೆಯನ್ನು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಯುಪಿ ಬೋರ್ಡ್‌ನ ಮಧ್ಯಂತರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಉತ್ತರಗಳನ್ನು ಬರೆದಿದ್ದು, ವಿದ್ಯಾರ್ಥಿಗಳು ನೀಡಿರುವ ಉತ್ತರಗಳು ಹಾಸ್ಯಾಸ್ಪದ ಎನ್ನಿಸಿದರೂ, ಅವರ ಮುಂದಿನ ಭವಿಷ್ಯ ಎತ್ತ ಸಾಗುತ್ತಿದೆ ಎನ್ನುವುದು ಆತಂಕಕ್ಕೆ ಕಾರಣವಾಗಿದೆ. ರಾಸಾಯನಶಾಸ್ತ್ರ ಪರೀಕ್ಷೆಯಲ್ಲಿ‌ ವಿದ್ಯಾರ್ಥಿಯೋರ್ವ ತನ್ನ ಪ್ರೇಮ‌ ನಿವೇದನೆಯನ್ನೇ ಬರೆದಿದ್ದು, ಎಲ್ಲರನ್ನೂ ಹುಬ್ಬೇರುವಂತೆ ಮಾಡಿದೆ. ‘ನಾನು ಪೂಜಾ ಎಂಬ […]

‘ನಾನು ಪ್ರೀತಿಯಲ್ಲಿ ಬಿದ್ದಿರುವುದರಿಂದ ನನಗೆ ಓದಲು ಆಗಲಿಲ್ಲ. ದಯವಿಟ್ಟು ಪಾಸ್ ಮಾಡಿ’ ► ಉತ್ತರದ ಬದಲಿಗೆ ಲವ್ ಲೆಟರ್ ಬರೆದು ಮನವಿ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಕೆಲವೇ ನಿಮಿಷಗಳಲ್ಲಿ ಕೋಟ್ಯಾಧಿಪತಿಯಾದ ಪಿಯುಸಿ ವಿದ್ಯಾರ್ಥಿ ► ಹೇಗೆ ಅಂತೀರಾ…?

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮಾ.23. ಕೆಲವೇ ಸಮಯಗಳಲ್ಲಿ ಪಿಯುಸಿ ವಿದ್ಯಾರ್ಥಿಯೋರ್ವ ಕೋಟ್ಯಾಧಿಪತಿಯಾಗಿದ್ದು, ಅದಾದ ನಂತರ ನಿಮಿಷಗಳ ಅಂತರದಲ್ಲಿ ತನ್ನ ವಶದಲ್ಲಿದ್ದ ಎಲ್ಲಾ ಹಣವನ್ನು ಕಳೆದುಕೊಂಡ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ. ಉತ್ತರ ಪ್ರದೇಶದ ಬಾರಾಬಂಕಿ ಆವಾಸ್ ವಿಕಾಸ್ ಕಾಲನಿಯ ನಿವಾಸಿಯಾಗಿರುವ ಪಿ.ಯು.ಸಿ. ವಿದ್ಯಾರ್ಥಿ ಕೇಶವ್ ಶರ್ಮಾ ಎಂಬಾತನ ಭಾರತೀಯ ಸ್ಟೇಟ್ ಬ್ಯಾಂಕ್‌ನ ಉಳಿತಾಯ ಖಾತೆಗೆ ಬ್ಯಾಂಕಿನ ಸಿಬ್ಬಂದಿ ಆತನಿಗೆ ಗೊತ್ತಿಲ್ಲದಂತೆ 5,55,55,555 ರೂ. ಜಮಾ ಮಾಡಿದ್ದಾರೆ. ಆದರೆ ಬ್ಯಾಂಕ್ ಸಿಬ್ಬಂದಿ ಮಾಡಿದ್ದ ಯಡವಟ್ಟಿನಿಂದಾಗಿ ವಿದ್ಯಾರ್ಥಿ

ಕೆಲವೇ ನಿಮಿಷಗಳಲ್ಲಿ ಕೋಟ್ಯಾಧಿಪತಿಯಾದ ಪಿಯುಸಿ ವಿದ್ಯಾರ್ಥಿ ► ಹೇಗೆ ಅಂತೀರಾ…? Read More »

ರಾಷ್ಟ್ರೀಯ ನ್ಯೂಸ್

ನಕ್ಸಲರ ಅಟ್ಟಹಾಸಕ್ಕೆ ಒಂಭತ್ತು ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮ ► ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಛತ್ತೀಸ್ ಘಢ, ಮಾ.13. ರಾಷ್ಟ್ರೀಯ ಭದ್ರತಾ ಪಡೆಗಳು ಛತ್ತೀಸ್ ಘಡದಲ್ಲಿ 10 ನಕ್ಸಲರನ್ನು ಕೊಂದು ಹಾಕಿದ ಕೆಲವೇ ದಿನಗಳಲ್ಲಿ ನಕ್ಸಲರ ಅಟ್ಟಹಾಸ ಮಿತಿಮೀರಿದ್ದು, ಮಂಗಳವಾರದಂದು ನಕ್ಸಲರು ನಡೆಸಿದ ದಾಳಿಗೆ 8 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಕಿಸ್ತಾರಾಂ ನಿಂದ ಪಲೋಡಿ ಕ್ಯಾಂಪ್ ಗೆ ತೆರಳುತ್ತಿದ್ದ ಸ್ಫೋಟಕ ಸಂರಕ್ಷಣಾ ವಾಹನ (ಎಂಪಿವಿ) ದ ಮೇಲೆ ದಾಳಿ ನಡೆಸಿದ್ದರಿಂದಾಗಿ ಒಂಭತ್ತು ಮಂದಿ ಸಿಆರ್‌ಪಿಎಫ್ ಯೋಧರು ಮೃತಪಟ್ಟಿದ್ದು, ಮೂವರು ಯೋಧರು ಗಂಭೀರ

ನಕ್ಸಲರ ಅಟ್ಟಹಾಸಕ್ಕೆ ಒಂಭತ್ತು ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮ ► ಇಬ್ಬರ ಸ್ಥಿತಿ ಚಿಂತಾಜನಕ Read More »

ರಾಷ್ಟ್ರೀಯ ನ್ಯೂಸ್

ಕಂಬಳದ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ► ಕಂಬಳ ನಿಷೇಧ ಹೋರಾಟಕ್ಕೆ ಪೇಟಾಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.13. ಕಂಬಳ ನಿಷೇಧಿಸಬೇಕೆಂಬ ಪ್ರಾಣಿ ದಯಾ ಸಂಘ (ಪೇಟಾ)ದ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಪೇಟಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುಪ್ರಿಂ ಕೋರ್ಟ್‌ಗೆ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಈ ಹಿಂದಿನ ಅರ್ಜಿಯನ್ನು ಮುಂದುವರಿಸಲು ಸಾಧ್ಯವಿಲ್ಲ. ಬೇಕಿದ್ದರೆ ನೂತನ ಕಾನೂನನ್ನು ಪ್ರಶ್ನಿಸಿ ಹೊಸದಾಗಿ ಮನವಿ ಸಲ್ಲಿಸಿ ಎಂದು ಪೇಟಾಗೆ ನಿರ್ದೇಶನ ನೀಡಿ

ಕಂಬಳದ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ► ಕಂಬಳ ನಿಷೇಧ ಹೋರಾಟಕ್ಕೆ ಪೇಟಾಗೆ ಹಿನ್ನಡೆ Read More »

ರಾಷ್ಟ್ರೀಯ ನ್ಯೂಸ್

96 ರ ಅಜ್ಜಿಗೆ 10 ನೇ ತರಗತಿ ಪಾಸ್ ಆಗುವಾಸೆ ► ಕಲಿಕೆಗೆ ವಯಸ್ಸು ಅಡ್ಡಿಯಿಲ್ಲ ಎಂದು ಸಾಬೀತುಪಡಿಸಿದ ಕಲ್ಯಾಣಿ ಅಮ್ಮ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ.12. ಬಾಲ್ಯದಲ್ಲಿ ಶಿಕ್ಷಣ ಪಡೆಯದಿದ್ದರೂ, ಎಳೆಯ ವಯಸ್ಸಿನಲ್ಲಿ ಶಿಕ್ಷಣವನ್ನು ಪಡೆಯಬೇಕೆಂಬ ಬಯಕೆಯನ್ನು ವ್ಯಕ್ತಪಡಿಸಿ ವೃದ್ಧೆಯೋರ್ವರು ಇದೀಗ ಅಕ್ಷರಾಭ್ಯಾಸವನ್ನು ಮಾಡುತ್ತಿದ್ದಾರೆ. ಕೇರಳದ ಪಾಲ್ಘಾಟ್ ಜಿಲ್ಲೆಯ ಮುಟ್ಟಂ ನಿವಾಸಿ ದಿ| ಕೃಷ್ಣ ಪಿಳ್ಳೈ ಎಂಬವರ ಪತ್ನಿ 96 ರ ಹರೆಯದ ಕಲ್ಯಾಣಿ ಅಮ್ಮ ತನ್ನ ಬಾಲ್ಯದಲ್ಲಿ ನಾಲ್ಕನೇ ತರಗತಿಗರ ತಿಲಾಂಜಲಿ ಇಟ್ಟಿದ್ದರು‌. ನಂತರದ‌ ದಿನಗಳಲ್ಲಿ ಅಕ್ಷರಗಳನ್ನು ಹಾಗೂ ಮಗ್ಗಿಯನ್ನು ಕಲಿತಿದ್ದರೂ ಮದುವೆಯ ನಂತರ ಸಂಸಾರದ ಹೊರೆಯನ್ನು ತಲೆಮೇಲೆ ಎಳೆದುಕೊಂಡು ಕಲಿಕೆಯ ಆಸೆಗೆ ತಣ್ಣೀರು ಬಿದ್ದಿತ್ತು.

96 ರ ಅಜ್ಜಿಗೆ 10 ನೇ ತರಗತಿ ಪಾಸ್ ಆಗುವಾಸೆ ► ಕಲಿಕೆಗೆ ವಯಸ್ಸು ಅಡ್ಡಿಯಿಲ್ಲ ಎಂದು ಸಾಬೀತುಪಡಿಸಿದ ಕಲ್ಯಾಣಿ ಅಮ್ಮ Read More »

ರಾಷ್ಟ್ರೀಯ ನ್ಯೂಸ್

ವಿಚಿತ್ರ ಖಾಯಿಲೆಯಿಂದ ಪರದಾಡುತ್ತಿರುವ ಇರ್ಫಾನ್ ಖಾನ್ ► ತನ್ನ ಖಾಯಿಲೆಯ ಬಗ್ಗೆ ಈ ಬಾಲಿವುಡ್ ನಟ ಹೇಳಿದ್ದೇನು ಗೊತ್ತೇ‌.‌.?

(ನ್ಯೂಸ್ ಕಡಬ) newskadaba.com ಮುಂಬೈ, ಮಾ.06. ತಾನು ವಿಚಿತ್ರವಾಗಿರುವ ಅಪರೂಪದ ರೋಗಕ್ಕೆ ತುತ್ತಾಗಿದ್ದು, ರೋಗ ನಿರ್ಧರಿಸಲು ಇನ್ನಷ್ಟು ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದೇನೆ ಎಂದು ಸಿನೆಮಾ ನಟ ಇರ್ಫಾನ್ ಖಾನ್ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಇರ್ಫಾನ್ ಖಾನ್ ಜಾಂಡೀಸ್ (ಹಳದಿ ಕಾಮಾಲೆ) ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಟ್ವೀಟ್ ಮಾಡಿರುವ ಇರ್ಫಾನ್ ಖಾನ್ ತನ್ನನ್ನು ಬಾಧಿಸಿರುವ ಖಾಯಿಲೆಯು ಕಾಮಾಲೆಯಲ್ಲ. ಅದೊಂದು ಅಪರೂಪದ ಕಾಯಿಲೆಯಾಗಿದ್ದು, ರೋಗ ನಿರ್ಧರಿಸಲು ಇನ್ನಷ್ಟು ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಿದ್ದೇನೆ. ಆದರೆ ತಾನು

ವಿಚಿತ್ರ ಖಾಯಿಲೆಯಿಂದ ಪರದಾಡುತ್ತಿರುವ ಇರ್ಫಾನ್ ಖಾನ್ ► ತನ್ನ ಖಾಯಿಲೆಯ ಬಗ್ಗೆ ಈ ಬಾಲಿವುಡ್ ನಟ ಹೇಳಿದ್ದೇನು ಗೊತ್ತೇ‌.‌.? Read More »

ರಾಷ್ಟ್ರೀಯ ನ್ಯೂಸ್

ನಿಮ್ಮ ಮೊಬೈಲ್ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಲ್ಲವೆ..? ► ಹಾಗಾದರೆ ಕಾದಿದೆ ಸಂಕಷ್ಟ…!

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.06. ಇಲ್ಲಿಯವರೆಗೆ ಆಧಾರ್ ನೊಂದಿಗೆ ಶೇ. 80ರಷ್ಟು ಖಾತೆಗಳ ಜೋಡಣೆ ಹಾಗು ಶೇ. 60ರಷ್ಟು ಮೊಬೈಲ್-ಆಧಾರ್ ಜೋಡಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಮಾಡಲು ಮಾರ್ಚ್ 31 ಕೊನೆ ದಿನವಾಗಿದೆ ಎಂದು ಯುಐಡಿಎಐ ತಿಳಿಸಿದೆ. ಕಪ್ಪುಹಣವನ್ನು ತಡೆಯುವ ಉದ್ದೇಶದಿಂದ ಪಾನ್ ಮತ್ತು ಆಧಾರ್ ಜೋಡಣೆಯನ್ನು ಆದಾಯ ಇಲಾಖೆಯು ಕಡ್ಡಾಯಗೊಳಿಸಿದ್ದು, ಮಾರ್ಚ್ 31 ಕೊನೆಯ ದಿನವಾಗಿದೆ. ಇದುವರೆಗೆ ಸುಮಾರು 87 ಕೋಟಿ ಬ್ಯಾಂಕ್ ಖಾತೆಗಳನ್ನು ಆಧಾರ್ ನೊಂದಿಗೆ ಜೋಡಣೆ ಮಾಡಲಾಗಿದ್ದು,

ನಿಮ್ಮ ಮೊಬೈಲ್ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಲ್ಲವೆ..? ► ಹಾಗಾದರೆ ಕಾದಿದೆ ಸಂಕಷ್ಟ…! Read More »

ರಾಷ್ಟ್ರೀಯ ನ್ಯೂಸ್

ಚಿತ್ರನಟಿ ಶ್ರೀದೇವಿ ಮೃತದೇಹದ ರವಾನೆಗೆ ಕೊನೆಗೂ ಗ್ರೀನ್ ಸಿಗ್ನಲ್ ► ಮೃತದೇಹ ಹೇಗೆ ಭಾರತಕ್ಕೆ ಬರುತ್ತಿದೆ ಎನ್ನುವ ಕುತೂಹಲವೇ…?

(ನ್ಯೂಸ್ ಕಡಬ) newskadaba.com ದುಬೈ, ಫೆ.27. ಶನಿವಾರ ತಡರಾತ್ರಿ ದುಬೈನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಭಾರತದ ಹಿರಿಯ ಬಹುಭಾಷಾ ನಟಿ ಶ್ರೀದೇವಿಯವರ ಮೃತದೇಹವನ್ನು ಭಾರತಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದಲ್ಲಿನ ಹಲವು ಊಹಾಪೋಹಗಳಿಂದಾಗಿ ಮೃತದೇಹದ ರವಾನೆ ವಿಳಂಬವಾಗಿತ್ತು. ಆದರೆ ಮಂಗಳವಾರದಂದು ಸಂಜೆ ವೇಳೆಗೆ ಇದ್ದ ಅಡೆತಡೆಗಳೆಲ್ಲಾ ನಿವಾರಣೆಗೊಂಡಿದ್ದು, ಮೃತದೇಹವನ್ನು ಭಾರತಕ್ಕೆ ತರುವ ಪ್ರಯತ್ನ ಮುಂದುವರಿದಿದೆ. ಹೃದಯ ಸ್ಥಂಬನದಿಂದಾಗಿ ಮೃತಪಟ್ಟಿದ್ದಾರೆ‌ ಎಂದು ಮೊದಲು ಹೇಳಲಾಗಿತ್ತಾದರೂ, ಆ ನಂತರ ಬಾತ್ ಟಬ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ

ಚಿತ್ರನಟಿ ಶ್ರೀದೇವಿ ಮೃತದೇಹದ ರವಾನೆಗೆ ಕೊನೆಗೂ ಗ್ರೀನ್ ಸಿಗ್ನಲ್ ► ಮೃತದೇಹ ಹೇಗೆ ಭಾರತಕ್ಕೆ ಬರುತ್ತಿದೆ ಎನ್ನುವ ಕುತೂಹಲವೇ…? Read More »

ರಾಷ್ಟ್ರೀಯ ನ್ಯೂಸ್

ಬಹುಭಾಷಾ ನಟಿ‌ ಶ್ರೀದೇವಿ ಹೃದಯಾಘಾತದಿಂದ ಮೃತಪಟ್ಟಿದ್ದಲ್ಲ ► ಬೆಚ್ಚಿಬೀಳಿಸಿದ ಮರಣೋತ್ತರ ಪರೀಕ್ಷೆ ವರದಿ

(ನ್ಯೂಸ್ ಕಡಬ) newskadaba.com ಮುಂಬೈ, ಫೆ.26. ಭಾನುವಾರದಂದು ನಿಧನರಾದ ಭಾರತದ ಬಹುಭಾಷಾ ಹಿರಿಯ ನಟಿ ಶ್ರೀದೇವಿ ಮರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಊಹಾಪೋಹಗಳು ಕೇಳಿ ಬಂದಿದ್ದವಾದರೂ ಇದೀಗ ಬೆಚ್ಚಿ ಬೀಳಿಸುವ ವರದಿಯೊಂದು ಹೊರಬಿದ್ದಿದೆ. ದುಬೈ ಪೊಲೀಸರು ನೀಡಿದ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಶ್ರೀದೇವಿಯವರು ಹೃದಯಾಘಾತದಿಂದ ಮರಣ ಹೊಂದಿದ್ದಲ್ಲ. ಬದಲಾಗಿ ಆಕಸ್ಮಿಕವಾಗಿ ಬಾತ್ ಟಬ್‍ನಲ್ಲಿ ಮುಳುಗಿದ್ದರಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಶ್ರೀದೇವಿಯ ರಕ್ತದಲ್ಲಿ ಆಲ್ಕೋಹಾಲ್ ಅಂಶವು ಕಂಡುಬಂದಿದ್ದು, ಆಲ್ಕೋಹಾಲ್ ಕುಡಿದು ಬಾತ್ ಟಬ್‍ನಲ್ಲಿರುವ ನೀರಿನಲ್ಲಿ ಮುಳುಗಿ

ಬಹುಭಾಷಾ ನಟಿ‌ ಶ್ರೀದೇವಿ ಹೃದಯಾಘಾತದಿಂದ ಮೃತಪಟ್ಟಿದ್ದಲ್ಲ ► ಬೆಚ್ಚಿಬೀಳಿಸಿದ ಮರಣೋತ್ತರ ಪರೀಕ್ಷೆ ವರದಿ Read More »

ರಾಷ್ಟ್ರೀಯ ನ್ಯೂಸ್

ಪಾಲಕ್ಕಾಡ್: ತುತ್ತು ಅನ್ನ ಕದ್ದ ಆರೋಪದಲ್ಲಿ ಆದಿವಾಸಿ ಯುವಕನ ಹೊಡೆದು ಸಾಯಿಸಿದ ಸ್ಥಳೀಯರು ► ಘಟನೆಯ ಸಮಗ್ರ ವರದಿ ಕೇಳಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್‌, ಫೆ.25. ಕೇವಲ ಒಂದು ಕೆಜಿ ಅಕ್ಕಿಯನ್ನು ಕದ್ದ ಆರೋಪದಲ್ಲಿ ಆದಿವಾಸಿ ಜನಾಂಗದ ಯುವಕ ಮಧು ಎಂಬಾತನನ್ನು ಸ್ಥಳೀಯರು ಹೊಡೆದು ಸಾಯಿಸಿದ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ವರದಿ ಸಲ್ಲಿಸುವಂತೆ ಕೇಂದ್ರ ಸರಕಾರವು ಕೇರಳ ಸರಕಾರಕ್ಕೆ ಸೂಚನೆ ನೀಡಿದೆ. 30 ವರ್ಷ ಪ್ರಾಯದ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಆದಿವಾಸಿ ಯುವಕ ಮಧು ಎಂಬಾತನನ್ನು ಪಾಲಕ್ಕಡ್‌ ಸಮೀಪದ ಅಗಳಿ ಎಂಬಲ್ಲಿ ಫೆಬ್ರವರಿ 22 ರಂದು ಅಕ್ಕಿ ಕದ್ದ ಆರೋಪದಲ್ಲಿ ಸ್ಥಳೀಯರು ಹೊಡೆದು ಸಾಯಿಸಿದ್ದರು. ಅಲ್ಲದೆ ವಿಕೃತ ಮೆರೆದಿದ್ದ

ಪಾಲಕ್ಕಾಡ್: ತುತ್ತು ಅನ್ನ ಕದ್ದ ಆರೋಪದಲ್ಲಿ ಆದಿವಾಸಿ ಯುವಕನ ಹೊಡೆದು ಸಾಯಿಸಿದ ಸ್ಥಳೀಯರು ► ಘಟನೆಯ ಸಮಗ್ರ ವರದಿ ಕೇಳಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top