ರಾಷ್ಟ್ರೀಯ ನ್ಯೂಸ್

ಅಪ್ರತಿಮ ಸುಂದರಿ, ಬಹುಭಾಷಾ ಹಿರಿಯ ನಟಿ ಶ್ರೀದೇವಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.25. ಹಿಂದಿ, ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಬಹುಭಾಷಾ ತಾರೆ, ಭಾರತೀಯ ಚಿತ್ರರಂಗದ ಹಿರಿಯ ನಟಿ ಶ್ರೀದೇವಿ (54) ಶನಿವಾರ ತಡರಾತ್ರಿ ಹೃದಯಾಘಾತದಿಂದಾಗಿ ವಿಧಿವಶರಾದರು. ತನ್ನ ಕುಟಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪತಿ ಬೋನಿ ಕಪೂರ್ ಹಾಗೂ ಪುತ್ರಿ ಖುಷಿ ಅವರೊಂದಿಗೆ ಶನಿವಾರದಂದು ದುಬೈಗೆ ತೆರಳಿದ್ದ ಶ್ರೀದೇವಿ ತಡರಾತ್ರಿ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟರು. 1963ರಲ್ಲಿ ಜನಿಸಿದ್ದ ಇವರು ಬಾಲ್ಯದಲ್ಲಿಯೇ ಚಿತ್ರರಂಗಕ್ಕೆ ಧುಮುಕಿ ಅಪ್ರತಿಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ಕನ್ನಡದ […]

ಅಪ್ರತಿಮ ಸುಂದರಿ, ಬಹುಭಾಷಾ ಹಿರಿಯ ನಟಿ ಶ್ರೀದೇವಿ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ಕೊನೆಗೂ ಕರಾವಳಿಯ ಜಾನಪದ ಕ್ರೀಡೆ ಕಂಬಳ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ► ವಿಧೇಯಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.19. ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿಗಳು ಹಸಿರು ನಿಶಾನೆ ನೀಡಿದ್ದು, ಕಂಬಳದ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ದೊರೆತಿದೆ. ಕಂಬಳದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು ಆರೋಪಿಸಿ ಪೇಟಾ ಸುಪ್ರೀಂ ಕೋರ್ಟ್ ಮೇಟ್ಟಿಲೇರಿ ತಡೆಯಾಜ್ಞೆ ತಂದಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸುಗ್ರೀವಾಜ್ಞೆ ಹೊರಡಿಸಿ ಮಸೂದೆಗೆ ತಿದ್ದುಪಡಿ ತಂದು ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದಿತ್ತು. ಬಳಿಕ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿ, ರಾಜ್ಯಪಾಲ ವಜುಭಾಯಿ ವಾಲಾ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ವಿಧೇಯಕ

ಕೊನೆಗೂ ಕರಾವಳಿಯ ಜಾನಪದ ಕ್ರೀಡೆ ಕಂಬಳ ಉಳಿವಿಗೆ ನಡೆಸಿದ ಹೋರಾಟಕ್ಕೆ ಜಯ ► ವಿಧೇಯಕ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ Read More »

ರಾಷ್ಟ್ರೀಯ ನ್ಯೂಸ್

ದಿನ ಬೆಳಗಾಗೋದ್ರಲ್ಲಿ ಸುದ್ದಿಗೆ ಬಂದ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ಕತ್ತರಿ ► ಹಾಡನ್ನು ಹಿಂಪಡೆಯುವುದಾಗಿ ಘೋಷಿಸಿದ ನಿರ್ದೇಶಕ

(ನ್ಯೂಸ್ ಕಡಬ) newskadaba.com ಕೇರಳ, ಫೆ.15. ಪಡ್ಡೆ ಹುಡುಗರ ನಿದ್ದೆಗೆಡಿಸಿ ದಿನ ಬೆಳಗಾಗೋದ್ರಲ್ಲಿ ಸುದ್ದಿಗೆ ಬಂದ ಚೆಂದುಳ್ಳಿ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯಿಸಿರುವ ಹಾಡಿನಲ್ಲಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಶಬ್ಧಗಳಿವೆ ಎಂದು ಹಾಡಿನ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ಹಾಡನ್ನು ಹಿಂಪಡೆಯುವುದಾಗಿ ನಿರ್ದೇಶಕ ಉಮರ್ ಲುಲು ಘೋಷಿಸಿದ್ದಾರೆ.   ಹಾಡಿನಲ್ಲಿರುವ ಕೆಲವು ಶಬ್ಧಗಳು ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಕೆಲವು ಯುವಕರು ಹಾಡಿನ ನಿರ್ಮಾಪಕರ ವಿರುದ್ಧ ಹೈದರಾಬಾದ್ ನ ಫಾರೂಕ್ ನಗರ

ದಿನ ಬೆಳಗಾಗೋದ್ರಲ್ಲಿ ಸುದ್ದಿಗೆ ಬಂದ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ಕತ್ತರಿ ► ಹಾಡನ್ನು ಹಿಂಪಡೆಯುವುದಾಗಿ ಘೋಷಿಸಿದ ನಿರ್ದೇಶಕ Read More »

ರಾಷ್ಟ್ರೀಯ ನ್ಯೂಸ್

ಪಡ್ಡೆ ಹುಡುಗರ ನಿದ್ದೆಗೆಡಿಸಿದ ವೈರಲ್ ಸ್ಟಾರ್ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ವಿರೋಧ ► ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ.14. ಪಡ್ಡೆ ಹುಡುಗರ ನಿದ್ದೆಗೆಡಿಸಿ ದಿನ ಬೆಳಗಾಗೋದ್ರಲ್ಲಿ ಸುದ್ದಿಗೆ ಬಂದ ಚೆಂದುಳ್ಳಿ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯಿಸಿರುವ ಹಾಡಿನಲ್ಲಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಶಬ್ಧಗಳಿವೆ ಎಂದು ಹಾಡಿನ ವಿರುದ್ಧ ದೂರು ದಾಖಲಾಗಿದೆ. ಹಾಡಿನಲ್ಲಿರುವ ಕೆಲವು ಶಬ್ಧಗಳು ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ನಾಲ್ಕೈದು ಯುವಕರು ಹಾಡಿನ ನಿರ್ಮಾಪಕರ ವಿರುದ್ಧ ಹೈದರಾಬಾದ್ ನ ಫಾರೂಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ನಟಿ ಪ್ರಿಯಾ ವಿರುದ್ಧ

ಪಡ್ಡೆ ಹುಡುಗರ ನಿದ್ದೆಗೆಡಿಸಿದ ವೈರಲ್ ಸ್ಟಾರ್ ಪ್ರಿಯಾ ವಾರಿಯರ್ ಅಭಿನಯದ ಹಾಡಿಗೆ ವಿರೋಧ ► ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ► ಐವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕೊಚ್ಚಿ, ಫೆ.13. ಕೇರಳದ ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ನಿಲ್ಲಿಸಲಾಗಿದ್ದ ಒಎನ್ ಜಿಸಿ ಸಂಸ್ಥೆಗೆ ಸೇರಿದ ಡ್ರಿಲ್ ಶಿಪ್ ‘ಸಾಗರ್ ಭೂಷಣ್’ ನೌಕೆಯ ಇಂಧನ ಟ್ಯಾಂಕರ್ ನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 5 ಮಂದಿ ಮೃತಪಟ್ಟು ಕನಿಷ್ಠ 11 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ ಸಾಗರ್ ಭೂಷಣ್ ನೌಕೆ ದುರಸ್ತಿಗಾಗಿ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿತ್ತು. ನೌಕೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಇಂಧನ ಟ್ಯಾಂಕ್ ಬಳಿ ಸ್ಫೋಟ ಸಂಭವಿಸಿದ್ದು,

ಕೊಚ್ಚಿ ಶಿಪ್ ಯಾರ್ಡ್ ನಲ್ಲಿ ಸ್ಫೋಟ ► ಐವರು ಮೃತ್ಯು, ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ನಿಮ್ಮಿಂದ 10 ರೂ. ನಾಣ್ಯ ತೆಗೆದುಕೊಳ್ಳುತ್ತಿಲ್ಲವೇ..? ► ಈಗಲೇ 14440 ಗೆ ಕರೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.12. ವ್ಯಾಪಾರಿಗಳು, ಗ್ರಾಹಕರಲ್ಲಿ ತೀವ್ರ ಗೊಂದಲ ಸೃಷ್ಟಿಸಿ ನಿರಾಕರಣೆಗೆ ಕಾರಣವಾಗುತ್ತಿರುವ ಹತ್ತು ರೂ. ನಾಣ್ಯಗಳು ಚಾಲ್ತಿಯಲ್ಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸಾರ್ವಜನಿಕರ ಮೊಬೈಲ್ ಫೋನ್ ಗಳಿಗೆ ಸಂದೇಶ ಕಳುಹಿಸಿ ಗೊಂದಲ ನಿವಾರಿಸುವ ಅಭಿಯಾನ ಕೈಗೊಂಡಿದೆ. 10 ರೂಪಾಯಿ ನಾಣ್ಯವು ರೂಪಾಯಿ ಚಿಹ್ನೆ ಸಹಿತ ಮತ್ತು ರಹಿತವಾಗಿ ಚಲಾವಣೆಯಲ್ಲಿವೆ. ಭಯ ಪಡದೆ ಅವುಗಳನ್ನು ಸ್ವೀಕರಿಸಿ. ಹೆಚ್ಚಿನ ಮಾಹಿತಿಗಾಗಿ 14440ಗೆ ಮಿಸ್ಡ್ ಕಾಲ್ ಕೊಡಿ ಎಂದು ಆರ್ಬಿಐನಿಂದ ಮೊಬೈಲ್ ಫೋನ್ ಗಳಿಗೆ

ನಿಮ್ಮಿಂದ 10 ರೂ. ನಾಣ್ಯ ತೆಗೆದುಕೊಳ್ಳುತ್ತಿಲ್ಲವೇ..? ► ಈಗಲೇ 14440 ಗೆ ಕರೆ ಮಾಡಿ Read More »

ರಾಷ್ಟ್ರೀಯ ನ್ಯೂಸ್

ಕಣ್ಣು ಮಿಟುಕಿಸಿ ರಾತ್ರಿ ಬೆಳಗಾಗುವುದರೊಳಗೆ ದಾಖಲೆ ಸೃಷ್ಟಿಸಿದ ಮಲಯಾಳಿ ಹುಡುಗಿ ► ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ ಸಿನಿಮಾ ಹಾಡೊಂದರ ದೃಶ್ಯ

(ನ್ಯೂಸ್ ಕಡಬ) newskadaba.com ಕೇರಳ, ಫೆ.12. ‘ಒರು ಅಡಾರ್ ಲವ್’ (Oru adaar love) ಎಂಬ ಮಲೆಯಾಳಂ ಸಿನಿಮಾದ ಒಂದು ಹಾಡಿನಿಂದ ರಾತ್ರಿ ಬೆಳೆಗಾಗುವುದರೊಳಗೆ ಮಲಯಾಳಿ ಹುಡುಗಿಯೋರ್ವಳು ಇಂಟರ್ ನೆಟ್ ಸ್ಟಾರ್ ಆಗಿ ಮಿಂಚಿದ್ದಾಳೆ. ಮಾರ್ಚ್ 03 ಕ್ಕೆ ಬಿಡುಗಡೆಯಾಗಲಿರುವ ‘ಒರು ಅಡಾರ್ ಲವ್’ ಮಲಯಾಳಂ ಚಿತ್ರದ 18ರ ಹರೆಯದ ಯುವತಿ ಪ್ರಿಯಾ ಪ್ರಕಾಶ್ ವಾರಿಯರ್ ಳ ಕಣ್ ಮಿಟುಕಿಗೆ ಎಲ್ಲರೂ ಸೋತಿದ್ದಾರೆ. ಪ್ರೇಮಿಗಳ ದಿನ ಹತ್ತಿರವಿರುವಾಗ ಈ ಚಿತ್ರದ ನವಿರಾದ ದೃಶ್ಯವೊಂದು ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ. ಒಂದು

ಕಣ್ಣು ಮಿಟುಕಿಸಿ ರಾತ್ರಿ ಬೆಳಗಾಗುವುದರೊಳಗೆ ದಾಖಲೆ ಸೃಷ್ಟಿಸಿದ ಮಲಯಾಳಿ ಹುಡುಗಿ ► ಪ್ರೇಮಿಗಳಲ್ಲಿ ಕಿಚ್ಚು ಎಬ್ಬಿಸಿದೆ ಸಿನಿಮಾ ಹಾಡೊಂದರ ದೃಶ್ಯ Read More »

ರಾಷ್ಟ್ರೀಯ ನ್ಯೂಸ್

ದೊಡ್ಡ ಮೊತ್ತದ ವ್ಯವಹಾರ ನಡೆಸಿದವರಿಗೆ ಕಾದಿದೆ ಶಾಕಿಂಗ್ ನ್ಯೂಸ್ ► ಆದಾಯ ಇಲಾಖೆಗೆ ಮಾಹಿತಿ ನೀಡದವರಿಗೆ ದಂಡ ವಿಧಿಸುವ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ಕಳೆದ ಒಂದು ವರ್ಷದಲ್ಲಿ ಬ್ಯಾಂಕ್ ಖಾತೆಗಳಿಗೆ ದೊಡ್ಡ ಮೊತ್ತವನ್ನು ಜಮಾ ಮಾಡಿದಲ್ಲಿ, ಇಲ್ಲವೇ ದೊಡ್ಡ ಮೊತ್ತದ ವಹಿವಾಟು ನಡೆಸಿದಲ್ಲಿ ಅದರ ಮಾಹಿತಿಯನ್ನು ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದ್ದು, ಮಾಹಿತಿ ನೀಡದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದೆ. ಆದಾಯ ತೆರಿಗೆ ಮಾಹಿತಿ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನವಾಗಿದೆ. ವಿನಾಯಿತಿ ಲೆಕ್ಕಾಚಾರ ನಡೆಸುವ ಮೊದಲು ತಮ್ಮ ಖಾತೆಗಳಿಗೆ ದೊಡ್ಡ ಮೊತ್ತದ ಜಮಾ ಮಾಡಿದವರು ಮಾಹಿತಿ ನೀಡಬೇಕು. ಇಲ್ಲದಿದ್ದರೆ, ತನಿಖೆ ನಡೆಸಿ

ದೊಡ್ಡ ಮೊತ್ತದ ವ್ಯವಹಾರ ನಡೆಸಿದವರಿಗೆ ಕಾದಿದೆ ಶಾಕಿಂಗ್ ನ್ಯೂಸ್ ► ಆದಾಯ ಇಲಾಖೆಗೆ ಮಾಹಿತಿ ನೀಡದವರಿಗೆ ದಂಡ ವಿಧಿಸುವ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಚಿಪ್ಸ್ ಪ್ಯಾಕೆಟ್ ನಲ್ಲಿನ ಗೊಂಬೆಯನ್ನು ತಿಂದ ಮಗು ಉಸಿರುಗಟ್ಟಿ ಮೃತ್ಯು ► ಎಚ್ಚರ… ತಮ್ಮ ಮುದ್ದು ಕಂದಮ್ಮಗಳನ್ನು ಕೈಯಾರೆ ಬಲಿ ಕೊಡಬೇಡಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಫೆ.07. ತಾಯಿ ತನ್ನ ಮುದ್ದಾದ ಮಗುವಿಗೆ ತಿನ್ನಲೆಂದು ಖರೀದಿಸಿದ ಚಿಪ್ಸ್ ಪ್ಯಾಕೆಟ್ ನಿಂದಾಗಿ ಮಗು ಜೀವ ಕಳೆದುಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. 4 ವರ್ಷದ ಬಾಲಕ ತನ್ನ ತಾಯಿಯ ಜೊತೆ ಶಾಪಿಂಗ್ ಹೋಗಿದ್ದ ಸಂದರ್ಭ ಚಿಪ್ಸ್ ಬೇಕೆಂದು ಮಗನ ಹಠಕ್ಕೆ ಜೋತುಬಿದ್ದು ತಾಯಿ ಒಂದು ಚಿಪ್ಸ್ ಪ್ಯಾಕೆಟ್ ತೆಗೆದುಕೊಟ್ಟಿದ್ದಾಳೆ. ಮನೆಗೆ ಬಂಡ ಹುಡುಗ ತಾಯಿ ತೆಗೆಸಿಕೊಟ್ಟ ಚಿಪ್ಸ್ ಪ್ಯಾಕೆಟ್ ಓಪನ್ ಮಾಡಿ ಚಿಪ್ಸ್ ಜೊತೆ ಪ್ಯಾಕೆಟ್ ಒಳಗೆ ಇದ್ದ ರಬ್ಬರ್ ಗೊಂಬೆಯನ್ನ

ಚಿಪ್ಸ್ ಪ್ಯಾಕೆಟ್ ನಲ್ಲಿನ ಗೊಂಬೆಯನ್ನು ತಿಂದ ಮಗು ಉಸಿರುಗಟ್ಟಿ ಮೃತ್ಯು ► ಎಚ್ಚರ… ತಮ್ಮ ಮುದ್ದು ಕಂದಮ್ಮಗಳನ್ನು ಕೈಯಾರೆ ಬಲಿ ಕೊಡಬೇಡಿ Read More »

ರಾಷ್ಟ್ರೀಯ ನ್ಯೂಸ್

15 ವರ್ಷಗಳಿಗಿಂತ ಹಳೆಯ ವಾಹನಗಳು ಇನ್ಮುಂದೆ ಗುಜರಿಗೆ ► ಹಸಿರು ನ್ಯಾಯಾಧಿಕರಣದ ಆದೇಶವನ್ನು ಪಾಲಿಸಲು ಮುಂದಾದ ಕೇಂದ್ರ ಸರ್ಕಾರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ನವದೆಹಲಿ, ಫೆ.06. ನೀವು 15 ವರ್ಷಗಳ ಹಿಂದಿನ ವಾಹನಗಳನ್ನು ಉಪಯೋಗಿಸುತ್ತಿದ್ದಲ್ಲಿ ಶೀಘ್ರದಲ್ಲೇ ಗುಜರಿಗೆ ಹಾಕಬೇಕಷ್ಟೇ. 2014 ರಲ್ಲಿ ಹಸಿರು ನ್ಯಾಯಾಧಿಕರಣ ಹೊರಡಿಸಿದ್ದ ಆದೇಶವನ್ನು ಪಾಲಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, 15 ವರ್ಷಗಳಿಗೂ ಹಳೆಯದಾದ 4 ಚಕ್ರ ಹಾಗೂ ದ್ವಿಚಕ್ರ ಸೇರಿದಂತೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ. ಇಂತಹದ್ದೊಂದು ನಿಯಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀಘ್ರವೇ ಜಾರಿಗೆ ಬರಲಿದ್ದು, ತದನಂತರ ದೇಶದೆಲ್ಲೆಡೆ ಜಾರಿಯಾಗುವ ಸಂಭವವಿದೆ. ಹಳೆಯ ವಾಹನವನ್ನು ಹೊಂದಿರುವವರು ಅದು ಸುಸ್ಥಿತಿಯಲ್ಲಿದ್ದರೂ

15 ವರ್ಷಗಳಿಗಿಂತ ಹಳೆಯ ವಾಹನಗಳು ಇನ್ಮುಂದೆ ಗುಜರಿಗೆ ► ಹಸಿರು ನ್ಯಾಯಾಧಿಕರಣದ ಆದೇಶವನ್ನು ಪಾಲಿಸಲು ಮುಂದಾದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top