ರಾಷ್ಟ್ರೀಯ ನ್ಯೂಸ್

ಪತಂಜಲಿ ಉತ್ಪನ್ನ ಖರೀದಿದಾರರಿಗೆ ಶುಭ ಸುದ್ದಿ ► ಪತಂಜಲಿ ಗ್ರಾಹಕರಿಗೆ ಸಿಗಲಿದೆ ‘ಆರೋಗ್ಯ ವಿಮೆ’ ಸೌಲಭ್ಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ.06. ಈಗಾಗಲೇ ದಿಗ್ಗಜ ಕಂಪನಿಗಳಿಗೆಲ್ಲಾ ಪೈಪೋಟಿ ನೀಡಿರುವ ಪತಂಜಲಿ ಉತ್ಪನ್ನಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಸೌಲಭ್ಯವನ್ನು ನೀಡಲು ಬಾಬಾ ರಾಮ್ ದೇವ್ ಮುಂದಾಗಿದ್ದಾರೆ. ಬಳ್ಳಾರಿಯಲ್ಲಿ ಆಯೋಜಿಸಿರುವ ಯೋಗ ಶಿಬಿರದಲ್ಲಿ ಪಾಲ್ಗೊಂಡ ನಂತರ, ಬಳ್ಳಾರಿಯ ಪತಂಜಲಿ ಸ್ಟೋರ್ ಗೆ ಭೇಟಿ ನೀಡಿ ಮಾತನಾಡಿದ ಅವರು, ಪತಂಜಲಿ ಸ್ಟೋರ್ ಗಳಲ್ಲಿ 500 ರೂ. ಗಿಂತ ಹೆಚ್ಚಿನ ಮೊತ್ತದ ಉತ್ಪನ್ನಗಳನ್ನು ಖರೀದಿಸಿದ ಗ್ರಾಹಕರಿಗೆ ಲೋಯಾಲ್ಟಿ ಕಾರ್ಡ್ ನೀಡಲಾಗುವುದು. ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ., ಅಂಗವೈಕಲ್ಯರಾದಲ್ಲಿ […]

ಪತಂಜಲಿ ಉತ್ಪನ್ನ ಖರೀದಿದಾರರಿಗೆ ಶುಭ ಸುದ್ದಿ ► ಪತಂಜಲಿ ಗ್ರಾಹಕರಿಗೆ ಸಿಗಲಿದೆ ‘ಆರೋಗ್ಯ ವಿಮೆ’ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಯುದ್ಧ ವಿರಾಮ ಉಲ್ಲಂಘಿಸಿ ಭಾರತೀಯ ಮಿಲಿಟರಿ ನೆಲೆಗೆ ದಾಳಿ ನಡೆಸಿದ ಪಾಕ್ ಉಗ್ರರು ► ಮೂವರು ಭಾರತೀಯ ಸೈನಿಕರು ಹುತಾತ್ಮ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಫೆ.05. ಗಡಿ ನಿಯಂತ್ರಣಾ ರೇಖೆಯ ಬಗ್ಗೆ ಪಾಕಿಸ್ತಾನಿ ಉಗ್ರರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಭಾರತದ ಮೂವರು ಸೈನಿಕರು ಹುತಾತ್ಮರಾದ ಘಟನೆ ಭಾನುವಾರದಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿದೆ. ಯುದ್ಧ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಉಗ್ರರು ಭಾರತದ ಮಿಲಿಟರಿ ನೆಲೆ ಮತ್ತು ಪೂಂಛ್ ಮತ್ತು ರಾಜೌರಿ ಜಿಲ್ಲೆಯ ಗ್ರಾಮದಲ್ಲಿ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಭಾರತದ ಸೈನಿಕರು ಪ್ರತಿದಾಳಿ ನಡೆಸಿದ್ದು, ಉಗ್ರರ ದಾಳಿಯಲ್ಲಿ 15 ವರ್ಷದ

ಯುದ್ಧ ವಿರಾಮ ಉಲ್ಲಂಘಿಸಿ ಭಾರತೀಯ ಮಿಲಿಟರಿ ನೆಲೆಗೆ ದಾಳಿ ನಡೆಸಿದ ಪಾಕ್ ಉಗ್ರರು ► ಮೂವರು ಭಾರತೀಯ ಸೈನಿಕರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

‘ಮೋದಿ ಕೇರ್’ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ► ಆಗಸ್ಟ್ 15 ರಿಂದ ಜಾರಿ ಸಂಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.03. “ಮೋದಿ ಕೇರ್’ ಎಂದೇ ಹೇಳಲಾದ ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದ್ದರೂ, ಆಗಸ್ಟ್ 15 ಅಥವಾ ಅಕ್ಟೋಬರ್ 02 ರಂದು ಜಾರಿಗೆ ಬರುವ ಸಾಧ್ಯತೆಯಿದೆ. 10 ಕೋಟಿ ಕುಟುಂಬಗಳಿಗೆ ಆರೋಗ್ಯ ವಿಮೆ ಒದಗಿಸುವ ಈ ಯೋಜನೆಗೆ 1000 ರೂ.ನಿಂದ 1200 ರೂ.ವರೆಗೆ ಪ್ರೀಮಿಯಂ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ರಾಜ್ಯಗಳ ಸಹಭಾಗಿತ್ವದಲ್ಲಿ ಜಾರಿಗೆ ಬರಲಿದ್ದು, ಶೇ. 40ರಷ್ಟು ಮೊತ್ತವನ್ನು ರಾಜ್ಯ ಸರ್ಕಾರಗಳು ಭರಿಸಬೇಕಿದೆ. ಮೊದಲ ವರ್ಷ

‘ಮೋದಿ ಕೇರ್’ ರಾಷ್ಟ್ರೀಯ ಆರೋಗ್ಯ ವಿಮಾ ಯೋಜನೆ ► ಆಗಸ್ಟ್ 15 ರಿಂದ ಜಾರಿ ಸಂಭವ Read More »

ರಾಷ್ಟ್ರೀಯ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ ಕೇಂದ್ರ ಬಜೆಟ್

ಸ್ಟಾರ್ಟ್‌ಅಪ್ ಕ್ಷೇತ್ರದಲ್ಲಿ ►ವಿಸಿಎಫ್ (ವೆಂಚರ್ ಕ್ಯಾಪಿಟಲ್ ಫಂಡ್)ಗಳು ಮತ್ತು ಆ್ಯಂಜೆಲ್ ಇನ್‌ವೆಸ್ಟರ್‌ಗಳ ಬೆಳವಣಿಗೆಗೆ ನೂತನ ಕ್ರಮಗಳು ಮತ್ತು ಹೂಡಿಕೆಯನ್ನು ಹೆಚ್ಚಿಸುವುದಕ್ಕಾಗಿ ನೂತನ ತೆರಿಗೆ ನಿಯಮಗಳು. ►ಫೋನ್‌ಗಳು ಮತ್ತು ಟಿವಿಗಳು ಸೇರಿದಂತೆ ಆಮದಿತ ಇಲೆಕ್ಟ್ರಾನಿಕ್ಸ್ ಉಪಕರಣಗಳು ದುಬಾರಿಯಾಗಲಿವೆ. ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ ಸುಂಕವನ್ನು 15 ಶೇ.ದಿಂದ 20 ಶೇ.ಕ್ಕೆ ಹಾಗೂ ಕೆಲವು ಮೊಬೈಲ್ ಭಾಗಗಳ ಕಸ್ಟಮ್ ಸುಂಕವನ್ನು 15 ಶೇ.ಕ್ಕೆ ಮತ್ತು ಟಿವಿಗಳ ಕೆಲವು ಭಾಗಗಳ ಕಸ್ಟಮ್ ತೆರಿಗೆಯನ್ನು 15 ಶೇ.ಕ್ಕೆ ಏರಿಸಲು ಸರಕಾರ ಉದ್ದೇಶಿಸಿದೆ. ►ಆರೋಗ್ಯ

ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ ಕೇಂದ್ರ ಬಜೆಟ್ Read More »

ರಾಷ್ಟ್ರೀಯ ನ್ಯೂಸ್

ಇಂದು ಬಹುನಿರೀಕ್ಷಿತ ‘ಕೇಂದ್ರ ಬಜೆಟ್ -2018’ ► ಜಿಎಸ್ಟಿ ಜಾರಿಯಾದ ನಂತರದ ಮೊದಲ ಬಜೆಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ.01. ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಬಹು ನಿರೀಕ್ಷಿತ ಐದನೇ ಮುಂಗಡಪತ್ರವನ್ನು ವಿತ್ತಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಸಂಸತ್ತಿನಲ್ಲಿ ಮಂಡಿಸಲಿದ್ದು, ಆರ್ಥಿಕ ಹಾಗೂ ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ. ಪೂರ್ವ ಸಿದ್ಧತೆಯ ಕೊರತೆಗಳ ಹೊರತಾಗಿಯೂ ನೋಟ್ ಬ್ಯಾನ್ ಹಾಗೂ ಸರಕು ಸೇವಾ ತೆರಿಗೆಯನ್ನು ಜಾರಿಗೆ ತಂದಿದ್ದರಿಂದಾಗಿ ಕುಸಿದಿರುವ ಆರ್ಥಿಕ ಮಟ್ಟವನ್ನು ಮೇಲೆತ್ತುವ ಕಠಿಣ ಸವಾಲು ವಿತ್ತ ಸಚಿವ ಅರುಣ್ ಜೈಟ್ಲಿಯವರ ಮುಂದಿದೆ‌. ಪ್ರಸಕ್ತ ಸಾಲಿನಲ್ಲಿ 8 ರಾಜ್ಯಗಳಲ್ಲಿ ನಡೆಯಲಿರುವ

ಇಂದು ಬಹುನಿರೀಕ್ಷಿತ ‘ಕೇಂದ್ರ ಬಜೆಟ್ -2018’ ► ಜಿಎಸ್ಟಿ ಜಾರಿಯಾದ ನಂತರದ ಮೊದಲ ಬಜೆಟ್ Read More »

ರಾಷ್ಟ್ರೀಯ ನ್ಯೂಸ್

ಚಂದ್ರಗ್ರಹಣ ದಿನದಂದೇ ದೆಹಲಿ ಸೇರಿದಂತೆ ಹಲವೆಡೆ ಭೂಕಂಪನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.31. ಚಂದ್ರಗ್ರಹಣ ದಿನವಾದ ಬುಧವಾರದಂದು ದೆಹಲಿ ಸೇರಿದಂತೆ ಉತ್ತರಭಾರತದ ಹಲವು ರಾಜ್ಯಗಳಲ್ಲಿ ಭೂಕಂಪನವಾಗಿರುವ ಘಟನೆ ನಡೆದಿದೆ.   ಅಫ್ಘಾನಿಸ್ತಾನದ ಹಿಂದುಖುಷ್ ಪರ್ವತ ಪ್ರದೇಶದಲ್ಲಿ ಭೂ ಕಂಪನ ಉಂಟಾಗಿರುವುದರಿಂದ ಭಾರತದಲ್ಲೂ ಕಂಪನ ಉಂಟಾಗಿದೆ ಎನ್ನಲಾಗಿದೆ. ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದ್ದು, ಸುಮಾರು 12.42ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿರುವುದಾಗಿ ದೆಹಲಿ, ಜಮ್ಮುಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶ, ಹರ್ಯಾಣ, ಪಾಕಿಸ್ತಾನ, ಅಫ್ಘಾನಿಸ್ತಾನಗಳಲ್ಲಿ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ.

ಚಂದ್ರಗ್ರಹಣ ದಿನದಂದೇ ದೆಹಲಿ ಸೇರಿದಂತೆ ಹಲವೆಡೆ ಭೂಕಂಪನ Read More »

ರಾಷ್ಟ್ರೀಯ ನ್ಯೂಸ್

ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ► ಉಚಿತ ಕರೆ ಕಡಿತಗೊಳಿಸಲು ಬಿಎಸ್ಸೆನ್ನೆಲ್ ಚಿಂತನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.29. ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ಸಂಸ್ಥೆಯು ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಕಳೆದ ವರ್ಷ ಆಗಸ್ಟ್ 21 ರಿಂದ ಜಾರಿಗೆ ತಂದಿದ್ದ ಉಚಿತ ಕರೆ ಸೌಲಭ್ಯವನ್ನು ಕಡಿತಗೊಳಿಸಲು ಚಿಂತನೆ ನಡೆಸಿದೆ. ಸ್ಥಿರ ದೂರವಾಣಿಗಳಿಗೆ ಭಾನುವಾರ ಉಚಿತ ಕರೆ ಸೌಲಭ್ಯವನ್ನು ನೀಡಲಾಗಿದ್ದು, ಅದನ್ನು ಫೆಬ್ರವರಿ 01 ರಿಂದ ಕಡಿತಗೊಳಿಸಲಾಗುವುದು. ಮೊದಲಿಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಉಚಿತ ಕರೆ ಸೌಲಭ್ಯವನ್ನು ನೀಡಲಾಗಿತ್ತು. ಆ ಸಮಯವನ್ನು ಇತ್ತೀಚೆಗೆ ಕಡಿತಗೊಳಿಸಿ ರಾತ್ರಿ 10.30

ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ► ಉಚಿತ ಕರೆ ಕಡಿತಗೊಳಿಸಲು ಬಿಎಸ್ಸೆನ್ನೆಲ್ ಚಿಂತನೆ Read More »

ರಾಷ್ಟ್ರೀಯ ನ್ಯೂಸ್

ಮನ್ ಕಿ ಬಾತ್ ನಲ್ಲಿ ಮೈಸೂರಿನ ಯುವಕನ ಅನುಭವ ಹಂಚಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.28. ಪ್ರಧಾನಿ ನರೇಂದ್ರ ಮೋದಿಯವರ 2018ನೇ ವರ್ಷದ ಮೊದಲ ಮನ್ ಕಿ ಬಾತ್ ಭಾನುವಾರದಂದು ನಡೆದಿದ್ದು, ಅದರಲ್ಲಿ ಮೈಸೂರಿನ ದರ್ಶನ್ ಎಂಬವರ ಅನುಭವವನ್ನು ಹಂಚಿಕೊಂಡಿದ್ದಾರೆ. ತಿಂಗಳಿಗೆ ತಂದೆಯ ಔಷಧಿಗಾಗಿ 6 ಸಾವಿರ ರೂ. ಖರ್ಚು ಮಾಡುತ್ತಿದ್ದ ದರ್ಶನ್ ರವರು ಇದೀಗ ಜನೌಷಧಿ ಕೇಂದ್ರದಿಂದ ಖರೀದಿಸುವುದರ ಮೂಲಕ ಶೇ.75ರಷ್ಟು ಹಣವನ್ನು ಉಳಿತಾಯ ಮಾಡುತ್ತಿದ್ದಾರೆ. ಜನೌಷಧಿ ಕೇಂದ್ರದ ಬಗ್ಗೆ ದರ್ಶನ್ ಅನುಭವವನ್ನು ಪ್ರಧಾನಿ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ

ಮನ್ ಕಿ ಬಾತ್ ನಲ್ಲಿ ಮೈಸೂರಿನ ಯುವಕನ ಅನುಭವ ಹಂಚಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ► ಕಳೆದ 14 ತಿಂಗಳಲ್ಲೇ ಗರಿಷ್ಠ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.25. ಕಳೆದ 14 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದ್ದು, ಪ್ರಸ್ತುತ 10 ಗ್ರಾಂ. ಚಿನ್ನದ ದರ 31,450 ರೂ.ಗೆ ಏರಿದೆ. ಚಿನ್ನದ ದರ ಒಂದೇ ದಿನದಲ್ಲಿ 350 ರೂ. ಏರಿಕೆ ಕಂಡಿದೆ. ಸ್ಥಳೀಯ ವ್ಯಾಪಾರಿಗಳು ಆಭರಣ ಖರೀದಿಸುವುದು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ‌. ಬೆಳ್ಳಿಯ ಬೆಲೆಯಲ್ಲೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 41 ಸಾವಿರವಾಗಿದ್ದು, ಪ್ರತೀ ಕೆಜಿಯಲ್ಲಿ 1,100 ರೂ. ರೂಪಾಯಿ ಏರಿಕೆಯಾಗಿದೆ.

ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ► ಕಳೆದ 14 ತಿಂಗಳಲ್ಲೇ ಗರಿಷ್ಠ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ► ಪ್ರತೀ ವಿದ್ಯಾರ್ಥಿಗೆ ಕನಿಷ್ಠ 1 ಜಿಬಿ ಡೇಟಾ ನೀಡಲು ಕೇಂದ್ರ ಸರಕಾರದಿಂದ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದ್ದು, ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಮಾನವ ಸಂಪನ್ಮೂಲ ಸಚಿವಾಲಯದಿಂದ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ► ಪ್ರತೀ ವಿದ್ಯಾರ್ಥಿಗೆ ಕನಿಷ್ಠ 1 ಜಿಬಿ ಡೇಟಾ ನೀಡಲು ಕೇಂದ್ರ ಸರಕಾರದಿಂದ ಸೂಚನೆ Read More »

ರಾಷ್ಟ್ರೀಯ ನ್ಯೂಸ್
Scroll to Top