ರಾಷ್ಟ್ರೀಯ ನ್ಯೂಸ್

ಕಂಬಳ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.06. ಕರಾವಳಿಯ ಜನಪದ ಕ್ರೀಡೆ ಕಂಬಳಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಕಂಬಳ ಕ್ರೀಡೆಗೆ ತಡೆಯಾಜ್ಞೆ ನೀಡುವಂತೆ ಪೆಟಾ(ಪಿಇಟಿಎ) ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡುವ ಮನವಿಯನ್ನು ತಿರಸ್ಕರಿಸಿದೆ. ಮುಂದಿನ ವಿಚಾರಣೆಯನ್ನು ನ.13ಕ್ಕೆ ನಿಗದಿಪಡಿಸಿದೆ. ಈ ಸಂಬಂಧ ಕೇಂದ್ರ ಸರಕಾರ, ಕರ್ನಾಟಕ ಸರಕಾರಕ್ಕೆ ನೋಟಿಸು ನೀಡಿದ್ದು, ಮುಂದಿನ […]

ಕಂಬಳ ತಡೆಯಾಜ್ಞೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.2. ಆಧಾರ್ ನಂಬರ್‌ಗೆ ಫೋನ್ ನಂಬರ್ ಜೋಡಿಸಲು ಇನ್ನು ಮುಂದೆ ಮೊಬೈಲ್ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ವಿವರ ನೀಡುವ ಅಗತ್ಯವಿಲ್ಲ. ಜನರು ತಮ್ಮ ಮೊಬೈಲ್‌ನಲ್ಲೇ ಒಟಿಪಿ ಮೂಲಕ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ. ಟೆಲಿಕಾಂ ಇಲಾಖೆ ಡಿಸೆಂಬರ್ 01 ರಿಂದ ಈ‌ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಜನರು ತಮ್ಮ ಆಧಾರ್‌ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಒನ್ ಟೈಮ್ ಪಾಸ್‌ವರ್ಡ್(ಒಟಿಪಿ) ಬಳಸಿ ತಮ್ಮ ಮೊಬೈಲ್ ಮೂಲಕವೇ ಈ ಕಾರ್ಯ ಮಾಡಬಹುದಾಗಿದೆ. ಇದರ ಜೊತೆಗೆ ಆ್ಯಪ್ ಬಳಸಿ

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.27.  ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 29 ಭಾನುವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮ ಸಿದ್ಧತೆ ಬಿರುಸಿನಿಂದ ಸಾಗಿದೆ. ಭದ್ರತೆ, ವಾಹನ ಪಾರ್ಕಿಂಗ್, ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ನಿಭಾಯಿಸಲು ರೂಪುರೇಷೆ ತಯಾರಿಸಲಾಗಿದೆ. ಭದ್ರತೆಗೆ ಸಜ್ಜಾಗಿದೆ ಖಾಕಿ ಪಡೆ, ಸಿಸಿ ಕ್ಯಾಮೆರಾ ಕಣ್ಗಾವಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನೀಡಲಿರುವ ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಭದ್ರತೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಸುಮಾರು 2,500 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಆಯಕಟ್ಟಿನ

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿಗೆ ಮುಜುಗರ ತಂದ ರಾಷ್ಟ್ರಪತಿಯವರ ಹೇಳಿಕೆ ► ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕನಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟಿಪ್ಪು ಸುಲ್ತಾನನನ್ನು ಹಾಡಿ ಹೊಗಳಿದ್ದು, ಬಿಜೆಪಿಗೆ ತೀವ್ರ ಮುಜುಗರವನ್ನುಂಟುಮಾಡಿದೆ. ವಿಧಾನಸೌಧದ ವಜ್ರಮಹೋತ್ಸವದ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ತನ್ನ ಭಾಷಣದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಉಲ್ಲೇಖಿಸಿ ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕನಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಎಂದರು. ಇದಕ್ಕೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ,

ಬಿಜೆಪಿಗೆ ಮುಜುಗರ ತಂದ ರಾಷ್ಟ್ರಪತಿಯವರ ಹೇಳಿಕೆ ► ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್ Read More »

ರಾಷ್ಟ್ರೀಯ ನ್ಯೂಸ್

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.23.  ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳುವವರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬ್ಯಾಂಕ್ ವ್ಯವಹಾರದ ವೇಳೆ 50 ಸಾವಿರ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುವವರು ಇನ್ನು ಕಡ್ಡಾಯವಾಗಿ ಅಸಲಿ ದಾಖಲೆಗಳನ್ನು ತೋರಿಸುವುದು ಕಡ್ಡಾಯ ಎಂಬ ನಿಯಮವನ್ನು ಅಕ್ರಮ ನಗದು ಚಲಾವಣೆ ತಡೆ ಕಾಯ್ದೆ ನಿಯಮ 9ರ (ಪಿಎಂಎಲ್‍ಎ) ಅಡಿಯಲ್ಲಿ ಜಾರಿಗೆ ತರಲಾಗಿದೆ. ಬ್ಯಾಂಕ್ ಸಿಬ್ಬಂದಿ ದಾಖಲೆಗಳಲ್ಲಿನ ಮಾಹಿತಿಯನ್ನು ನಮೂದಿಸಿಕೊಳ್ಳಬೇಕಿದೆ. ಅಲ್ಲದೇ ಈ ಅಗತ್ಯ ಬಿದ್ದಲ್ಲಿ ಈ ಮಾಹಿತಿಯನ್ನು

ಕಪ್ಪು ಹಣ ವಿರುದ್ಧ ಮೋದಿ ಸರ್ಕಾರದಿಂದ ಮತ್ತೊಂದು ಅಸ್ತ್ರ.! ► ರೂ 50 ಸಾವಿರಗಿಂತ ಹೆಚ್ಚಿನ ವಹಿವಾಟಿಗೆ ಅಸಲಿ ದಾಖಲೆಗಳು ಕಡ್ಡಾಯ..!!! Read More »

ರಾಷ್ಟ್ರೀಯ ನ್ಯೂಸ್

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ Read More »

ರಾಷ್ಟ್ರೀಯ ನ್ಯೂಸ್

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12. ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರನ್ನು ದೆಹಲಿ ಸಚಿವಾಲಯದ ಬಳಿಯಿಂದಲೇ ಎಗರಿಸುವ ಮೂಲಕ ಕಳ್ಳರು ಮುಖ್ಯಮಂತ್ರಿಯವರಿಗೇ ಕಳ್ಳತನದ ಬಿಸಿ ಮುಟ್ಟಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೇಜ್ರಿವಾಲ್ ಸಾಮಾನ್ಯವಾಗಿ ಉಪಯೋಗಿಸುತ್ತಿದ್ದ ನೀಲಿ ಬಣ್ಣದ ವ್ಯಾಗನರ್ ಕಾರನ್ನು ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಡುತ್ತಿದ್ದಾರೆ. ಕಾರ್ ಕಳವಾಗುವ ಸ್ಥಳದಲ್ಲಿನ ದೃಶ್ಯಗಳು ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋದ ಗುಣಮಟ್ಟ ಸರಿಯಿಲ್ಲದೇ ಮಂಕಾಗಿದೆ. ಮುಖ್ಯಮಂತ್ರಿಯ

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಕಾದಿದೆಯೇ ಗಂಡಾಂತರ…! ► ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

(ನ್ಯೂಸ್ ಕಡಬ) newskadaba.com ಹಾಸನ, ಅ.12. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದ್ದು, ಪ್ರಧಾನಿಯ ಈ ಗಂಡಾಂತರಕ್ಕೆ ವೃಶ್ಚಿಕ ರಾಶಿ ದೋಷವೇ ಕಾರಣ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಭವಿಷ್ಯ ನುಡಿದಿದ್ದಾರೆ. ಹಾಸನಾಂಬಾ ದೇಗುಲದ ದರ್ಶನಕ್ಕೆ ಆಗಮಿಸಿರುವ ಬ್ರಹ್ಮಾಂಡ ಗುರೂಜಿ, ಪ್ರಧಾನಿಯವರು ದೇವರ ಮೊರೆ ಹೋಗಿ ಪೂಜೆ, ಹೋಮ ಮಾಡಿ ಪರಿಹಾರ ಕಂಡುಕೊಳ್ಳದೇ ಇದ್ದರೆ ಮೃತ್ಯು ಕೂಡ ಎದುರಾಗಬಹುದು ಎಂದಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಪ್ರಸ್ತಾಪಿಸಿ ಸಿಎಂ‌ ಸಿದ್ದರಾಮಯ್ಯರಿಗೆ ಉತ್ತಮ ಯೋಗವಿದ್ದು,

ಪ್ರಧಾನಿ ಮೋದಿಗೆ ಕಾದಿದೆಯೇ ಗಂಡಾಂತರ…! ► ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ Read More »

ರಾಷ್ಟ್ರೀಯ ನ್ಯೂಸ್
Scroll to Top