ರಾಷ್ಟ್ರೀಯ ನ್ಯೂಸ್

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..???

(ನ್ಯೂಸ್ ಕಡಬ) newskadaba.com ಸಿಕಾರ್, ಅ.12. ಹಿಂದು ವಿವಾಹದ ವೇಳೆ ನೂತನ ವಧು-ವರರು ಅಗ್ನಿ ಕುಂಡದ ಸುತ್ತಲೂ 7 ಸುತ್ತು ಸುತ್ತಿ ಸಪ್ತಪದಿ ತುಳಿಯುವುದು ತಲೆತಲಾಂತರಗಳಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ರಾಜಸ್ಥಾನದಲ್ಲಿ ಇನ್ನು ಮುಂದೆ ನಡೆಯುವ ವಿವಾಹದಲ್ಲಿ ನೂತನ ವಧು-ವರರು ಅಗ್ನಿಕುಂಡದ ಸುತ್ತಲೂ 7ರ ಬದಲು 8 ಸುತ್ತು ಹಾಕಿ ಸಪ್ತಪದಿ ಬದಲು ಅಷ್ಟಪದಿ ತುಳಿಯುವಂತೆ ರಾಜಸ್ಥಾನದ ಸಿಕಾರ್ ಜಿಲ್ಲಾಡಳಿದ ಅರ್ಚಕರಿಗೆ ಮನವಿ ಮಾಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ 100 ಗಂಡು ಮಕ್ಕಳಿಗೆ 90 ಹೆಣ್ಣು ಮಕ್ಕಳು ಮಾತ್ರ […]

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..??? Read More »

ರಾಷ್ಟ್ರೀಯ ನ್ಯೂಸ್

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು

(ನ್ಯೂಸ್ ಕಡಬ) newskadaba.com ಗುವಾಹಾಟಿ, ಅ.6. ಭಾರತೀಯ ವಾಯು ಸೇನೆಯ ವಿಮಾನವೊಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಪತನಗೊಂಡಿದ್ದು 5 ಸೈನಿಕರು ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಚೀನಾ ಹಾಗೂ ಭಾರತದ ಗಡಿಯ 12 ಕಿ.ಮೀ ವ್ಯಾಪ್ತಿ ಭೂ ಪ್ರದೇಶದಲ್ಲಿ ಇಂದು ಮುಂಜಾನೆ 6 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಎಂಐ 17ವಿ5 ವಿಮಾನ ಪತನಗೊಂಡಿದ್ದು ಅವಘಡದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿವೆ. ವಿಮಾನದಲ್ಲಿ ಒಟ್ಟು 7 ಮಂದಿ ಇದ್ದರು ಎಂದು ವರದಿಯಾಗಿದೆ.

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ

(ನ್ಯೂಸ್ ಕಡಬ) newskadaba.com ಕೊಚ್ಚಿ,ಸೆ.29. ರಸ್ತೆ ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡ ಯುವತಿಗೆ ಯುವಕನ ತೋಳನ್ನು ಕಸಿ ಮಾಡಿ ಜೋಡಿಸಿದ ಅಪರೂಪದ ಸಾಧನೆಯನ್ನು ಕೇರಳದ ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈಧ್ಯರಿಂದ ನಡೆದಿದೆ. ಮಣಿಪಾಲದ 19 ವರ್ಷದ ಎಂಜಿನಿಯರ್ ವಿದ್ಯಾರ್ಥಿನಿ ಕಳೆದ ವರ್ಷ ರಸ್ತೆ ಅಪಘಾತವೊಂದರಲ್ಲಿ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದಳು. ಪ್ಲಾಸ್ಟಿಕ್ ಮತ್ತು ಪುನಃ ನಿರ್ಮಾಣದ ಸರ್ಜರಿ ಇಲಾಖೆಯ ಮುಖ್ಯಸ್ಥರಾದ ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದಲ್ಲಿ ಸುಮಾರು 20 ವೈದ್ಯರು ಮತ್ತು 16 ಅರವಳಿಕೆ ತಜ್ಞರು ಸೇರಿ

ಮಣಿಪಾಲದ ಯುವತಿಗೆ ಹೊಸ ತೋಳಿನ ಜೋಡಣೆ ► ಕೊಚ್ಚಿಯ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ಸಾಧನೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.25. ಬಡವರಿಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ 16,320 ಕೋಟಿ ರೂ. ಮೊತ್ತದ ‘ಸೌಭಾಗ್ಯ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರದಂದು ಚಾಲನೆ ನೀಡಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಇಂದು ಓಎನ್ ಜಿಸಿ ಊರ್ಜಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅಂತಿಮ ವರ್ಗದವರಿಗೂ ಹಳ್ಳಿ ಹಳ್ಳಿಗಳಿಗೂ ಉಚಿತ ವಿದ್ಯುತ್ ಒದಗಿಸುವ ‘ಸೌಭಾಗ್ಯ ಯೋಜನೆ’ಯನ್ನು ಘೋಷಿಸಿದರು. ಈ ಯೋಜನೆಗೆ ಕೇಂದ್ರ ಸರ್ಕಾರ 16 ಸಾವಿರ

ಕೇಂದ್ರ ಸರಕಾರದಿಂದ ಉಚಿತ ವಿದ್ಯುತ್ ಯೋಜನೆ ► ಸೌಭಾಗ್ಯ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.22. ನಿಮ್ಮ ಬಳಿ ಹಳೆಯ, ವಿಭಿನ್ನ ರೀತಿಯ ಎರಡು ರೂಪಾಯಿಯ ನಾಣ್ಯವಿದೆಯೇ…? ಹಾಗಿದ್ರೆ ಈ ಎರಡು ರೂಪಾಯಿಯ ಹಳೆ ನಾಣ್ಯವು ನಿಮ್ಮನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಎರಡು ರೂಪಾಯಿಯ ಈ ವಿಶಿಷ್ಟ ನಾಣ್ಯಗಳು ಈಗ ಬಹಳ ಜನಪ್ರಿಯವಾಗಿದ್ದು ಬಹಳ ಬೇಡಿಕೆ ಬಂದಿದೆ. ಇತ್ತೀಚಿಗೆ 2 ರೂಪಾಯಿ ಹಳೆಯ ನಾಣ್ಯವನ್ನು 3 ಲಕ್ಷ ರೂಪಾಯಿಗೆ ಹೈದರಾಬಾದ್ ನ ಆರ್ಟ್ ಗ್ಯಾಲರಿಯ ಹೊರಗೆ ಹರಾಜು ಮಾಡಲಾಗಿತ್ತು. 1990ರ ಹಿಂದಿನ ಎರಡು ರುಪಾಯಿಯ ನಾಣ್ಯಗಳು ಮುಂಬೈನಲ್ಲಿ ಜನಪ್ರಿಯವಾಗಿವೆ.

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು Read More »

ರಾಷ್ಟ್ರೀಯ ನ್ಯೂಸ್

► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ.19. ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಕಿರಿಯ ಸಹೋದರ ಇಕ್ಬಾಲ್‌ ಕಸ್ಕರ್‌ ಮಹಾರಾಷ್ಟ್ರದ ಎನ್​ಕೌಂಟರ್​ ಸ್ಪೆಷಲಿಸ್ಟ್​ ಪ್ರದೀಪ್ ಶರ್ಮಾ ನೇತೃತ್ವದಲ್ಲಿ ಥಾಣೆಯ ಆಂಟಿ-ಎಕ್​ಸ್ಟಾರ್ಶನ್ ಸೆಲ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ‌ಮುಂಬೈನ ನಗ್ಪದಾ ಪ್ರದೇಶದಲ್ಲಿ ಅಡಗಿದ್ದ ಇಕ್ಬಾಲ್‌ ಕಸ್ಕರ್ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ದೊಡ್ಡ-ದೊಡ್ಡ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಈತ ಥಾಣೆ, ಉಲ್ಲಾಸ್​ನಗರ್, ದೊಂಬಿವ್ಲಿ ಪ್ರದೇಶಗಳಲ್ಲಿ ಉದ್ಯಮಿಗಳು ಹಾಗೂ ಬಿಲ್ಡರ್​ಗಳನ್ನ ಹೆದರಿಸಿ, ಅವರಿಂದ ಕೋಟ್ಯಾಂತರ ರೂಪಾಯಿ ಹಣ

► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ Read More »

ರಾಷ್ಟ್ರೀಯ ನ್ಯೂಸ್

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.18. ಪೆಟ್ರೋಲ್ ಡೀಸೆಲ್ ದರವನ್ನು‌ ಜಿಎಸ್ಟಿ ಅಡಿಗೆ ತರುವ ಮೂಲಕ ಭಾರಿ ಪ್ರಮಾಣದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಏಕೆಂದರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಈಗ ವಿಧಿಸುತ್ತಿರುವ ವ್ಯಾಟ್‌ ಸೇರಿದಂತೆ ಬಹುತೇಕ ಎಲ್ಲ ತೆರಿಗೆಗಳು ರದ್ದಾಗಲಿವೆ. ಪ್ರಸ್ತುತ ಶೇ.70ರಷ್ಟು ಪಾಲು ವಿವಿಧ ರೀತಿಯ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ವಿಧಿಸಲಾಗುತ್ತಿದ್ದು, ಒಂದು ವೇಳೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ಶೇ.70ರಷ್ಟಿರುವ ತೆರಿಗೆ ರದ್ದಾಗಿ ಶೇ.12 ಅಥವಾ ಶೇ.18 ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹೀಗಾದಲ್ಲಿ

ಪೆಟ್ರೋಲ್ ಬೆಲೆಯಲ್ಲಿ ಭಾರೀ ಇಳಿಕೆ ► 40 ರೂ.ಗಳಿಗೆ ಇಳಿಯಲಿದೆ ಪೆಟ್ರೋಲ್ ಬೆಲೆ Read More »

ರಾಷ್ಟ್ರೀಯ ನ್ಯೂಸ್

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ.18. ರಾಷ್ಟ್ರೀಯ ಹೆದ್ದಾರಿ 66 ರ ಹೊಸಂಗಡಿ ಸಮೀಪದ ಚೆಕ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಅಪಾಚಿ ಬೈಕೊಂದು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಜೊತೆಗಿದ್ದ ಸಂಬಂಧಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನನ್ನು ಬಂದ್ಯೋಡು ಸಮೀಪದ ಅಡ್ಕ ಭಗವತೀ ಕ್ಷೇತ್ರ ನಿವಾಸಿ ನಿತಿನ್ ಕುಮಾರ್(22) ಎಂದು ಗುರುತಿಸಲಾಗಿದೆ. ಈತನ

ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.18, ಮಹಿಳೆಯರ ರಕ್ಷಣೆಗೆಂದು 18 ವರ್ಷದ ಯುವಕನೊಬ್ಬ ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಹಿಮಾಯತ್ ನಗರದ ಸಿದ್ದಾರ್ಥ್ ಮಂಡಲ ಎಂಬ ಯುವಕ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ್ದಾನೆ. ಈತ ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರ. ಮಹಿಳೆಯರ ರಕ್ಷಣೆಗೆಂದು ತಯಾರಿಸಿದ ಈ ಶೂ ನ ವಿಶೇಷತೆ ಏನಂತಿರಾ..??? ಹೌದು ಈ ಶೂ ಅಥವಾ ಚಪ್ಪಲಿ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!! Read More »

ರಾಷ್ಟ್ರೀಯ ನ್ಯೂಸ್
Scroll to Top