ರಾಷ್ಟ್ರೀಯ ನ್ಯೂಸ್

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.17. ಗೋವಾದಿಂದ ಪ್ರವಾಸಕ್ಕೆಂದು ಬಂದಿದ್ದ ಆರು ಮಂದಿ ಪ್ರವಾಸಿಗರು ಜಲಪಾತದಲ್ಲಿ ಈಜುವ ವೇಳೆ ನೀರಿನ ರಭಸಕ್ಕೆ ನೀರುಪಾಲಾದ ಘಟನೆ ಕಾರವಾರ ತಾಲೂಕಿನ ಚೆಂಡಿಯಾ ಎಂಬಲ್ಲಿ ರವಿವಾರದಂದು ನಡೆದಿದೆ. ನಾಗರ ಮಡಿ ಜಲಪಾತಕ್ಕೆ ಪ್ರವಾಸಕ್ಕೆಂದು ಗೋವಾದ ವಾಸ್ಕೊದಿಂದ ಹಾಗೂ ಮಡಗಾಂವನಿಂದ ಆಗಮಿಸಿದ್ದ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26), ಮಸ್ರಿಲ್ಲಿನಾ ಮೆಕ್ಸಿಕ್ಸಾ(26), ರೇಣುಕಾ(23), ಸಿದ್ದು ಚೇರಿ(21) ಹಾಗೂ ಸಮೀರ ಗಾವಡೆ(23) ನೀರುಪಾಲಾಗಿದ್ದು, ಅದರಲ್ಲಿ ಫ್ರಾನ್ಸಿಲಾ ಪೀರಿಸ್(21), ಫಿಯೋನಾ ಪಾಚಗೋ(26) ಎಂಬವರ ಮೃತದೇಹ ಪತ್ತೆಯಾಗಿದೆ. ಉಳಿದ ಮೃತದೇಹಕ್ಕಾಗಿ […]

ಕಾರವಾರ: ಸ್ನಾನ ಮಾಡುತ್ತಿದ್ದ ಆರು ಜನ ನೀರುಪಾಲು Read More »

ರಾಷ್ಟ್ರೀಯ ನ್ಯೂಸ್

► ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ನು ಆಧಾರ್ ಕಾರ್ಡ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.16. ವಾಹನ ಚಾಲನಾ ಪರವಾನಿಗೆ ಮತ್ತು ಆಧಾರ್ ಜೋಡಣೆಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರು ಶುಕ್ರವಾರ ತಿಳಿಸಿದ್ದಾರೆ. ಹರ್ಯಾಣ ಡಿಜಿಟಲ್ ಶೃಂಗ 2017ನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬರೇ ಹಲವಾರು ಚಾಲನಾ ಪರವಾನಿಗೆಗಳನ್ನು ಪಡೆಯುವ ಪಿಡುಗನ್ನು ನಿವಾರಿಸಲು ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದರು. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಲಾಗಿದ್ದು, ಚಾಲನಾ

► ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ನು ಆಧಾರ್ ಕಾರ್ಡ್ ಕಡ್ಡಾಯ Read More »

ರಾಷ್ಟ್ರೀಯ ನ್ಯೂಸ್

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಕಾನ್ಪುರ್,ಸೆ.13, ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ಸಂಚರಿಸುತ್ತಿದ್ದ ವೇಳೆ ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!! Read More »

ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಬರಲಿದೆ 100 ರೂ. ನಾಣ್ಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.13. ಕೇಂದ್ರ ಸರಕಾರವು ಪ್ರಥಮ ಬಾರಿಗೆ ಶೀಘ್ರದಲ್ಲೇ 100 ರೂ.‌ಮುಖಬೆಲೆಯ ನಾಣ್ಯವನ್ನು ಹೊರ ತರಲಿದೆ. ಎಐಎಡಿಎಂಕೆ ಸ್ಥಾಪಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಡಾ.ಎಂ.ಜಿ. ರಾಮಚಂದ್ರನ್ ಮತ್ತು ಗಾಯಕಿ ಡಾ.ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಜನ್ಮಶತಮಾನೋತ್ಸವದ ಅಂಗವಾಗಿ ದೇಶದಲ್ಲೇ ಇದೇ ಮೊದಲ ಬಾರಿ ಕೇಂದ್ರ ಸರಕಾರ 100 ರೂ.ನಾಣ್ಯವನ್ನು ಹೊರತರಲು ಉದ್ದೇಶಿಸಿದೆ. ಕೇಂದ್ರ ಹಣಕಾಸು ಸಚಿವಾಲಯ ಈ ಬಗ್ಗೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಡಾ.ಎಂ.ಜಿ. ರಾಮಚಂದ್ರನ್

ಶೀಘ್ರದಲ್ಲೇ ಬರಲಿದೆ 100 ರೂ. ನಾಣ್ಯ Read More »

ರಾಷ್ಟ್ರೀಯ ನ್ಯೂಸ್

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.12. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ವೇದಿಕೆಯ ವತಿಯಿಂದ ಮಂಗಳವಾರದಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶವು ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಈ ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶದಲ್ಲಿ ಸೀತರಾಂ ಯೆಚೂರಿ, ಸಾಯಿನಾಥ್, ಮೇಧಾ ಪಾಟ್ಕರ್, ಆನಂದ್ ಪಟವರ್ಧನ್, ತೀಸ್ತಾ ಸೆಟಲ್ವಾಡ್, ಯೋಗೆಂದ್ರ ಯಾದವ್, ಜಿಗ್ನೇಶ್ ಮೇವಾನಿ, ವಿವಿಧ ಕವಿಗಳು, ಬರಹಗಾರರು, ಹೋರಾಟಗಾರರು, ಕಲಾವಿದರು, ಪತ್ರಕರ್ತರು ಮತ್ತು ಸಾಮಾನ್ಯ ಜನತೆ ಭಾಗವಹಿಸಲಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಇಂದು ರಾಷ್ಟ್ರಮಟ್ಟದ ಪ್ರತಿರೋಧ ಸಮಾವೇಶ Read More »

ರಾಷ್ಟ್ರೀಯ ನ್ಯೂಸ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!

(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.  7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್  ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.   ಬಾಲಕನ ತಂದೆ ವರುಣ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!! Read More »

ರಾಷ್ಟ್ರೀಯ ನ್ಯೂಸ್

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಬೀಜಿಂಗ್,ಸೆ.03, ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆದಿತ್ಯವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿನ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದು, ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್‌’ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಮೂರು ದಿನಗಳ ಸಮಾವೇಶದಲ್ಲಿ, ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸುವ

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!! Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ಭೀಕರ ಮಳೆಯಿಂದಾಗಿ ತತ್ತರಿಸಿರುವ ಮುಂಬೈ ಜನತೆ ನೆರೆಯ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಆಘಾತಕ್ಕೆ ಸಿದ್ಧವಾಗಬೇಕಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೆ ಆಸ್ಸಾಂ, ಬಿಹಾರ ರಾಜ್ಯಗಳು ಪ್ರವಾಹಕ್ಕೀಡಾಗಿದ್ದು, ಮಂಗಳವಾರದ ಮಳೆಗೆ ಮಹಾರಾಷ್ಟ್ರದಲ್ಲೂ ನೆರೆ ನೀರಿನಿಂದ ಜನತೆ ತತ್ತರಿಸಿದ್ದಾರೆ. ಪರಿಸ್ಥಿತಿ ಹೀಗಿದ್ದು 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವಿಪರೀತ ಮಳೆಯಾಗಲಿದ್ದು, 14 ನದಿಗಳು

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ Read More »

ರಾಷ್ಟ್ರೀಯ ನ್ಯೂಸ್

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಚೆನ್ನೈ, ಆ.30. ಕೆಂಪೇಗೌಡ – 2 ಕನ್ನಡ ಸಿನಿಮಾದ ಚಿತ್ರೀಕರಣ ವೇಳೆ ಸಂಭವಿಸಿದ ಅಪಘಾತದಲ್ಲಿ ನಟರಾದ ಲೂಸ್ ಮಾದ ಯೋಗಿ ಮತ್ತು ಕೋಮಲ್ ಗಾಯಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಬುಧವಾರ ಅಪರಾಹ್ನ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಮಹಾಬಲಿಪುರಂ ಬಳಿ ಕೆಂಪೇಗೌಡ – 2 ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ಅಲ್ಬೇರಿಯನ್ ಬೈಕ್ ನಲ್ಲಿ ಕೆಳಮಟ್ಟದಿಂದ ಬೈಕ್ ವೀಲಿಂಗ್ ಮಾಡುವ ದೃಶ್ಯವಿತ್ತೆನ್ನಲಾಗಿದೆ. ಸಾಹಸ ಮಾಡುವ ಸಂದರ್ಭದಲ್ಲಿ ಬೈಕ್ ಉಲ್ಟಾ ಬಿದ್ದ ಪರಿಣಾಮ ನಟರಾದ

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top