ರಾಷ್ಟ್ರೀಯ ನ್ಯೂಸ್

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.29. 500 ಮತ್ತು 1000 ರೂ. ನೋಟುಗಳ ನಿಷೇಧದ ನಂತರ ಹೊಸದಾಗಿ 2000, 500, 200 ಮತ್ತು 50 ರೂ.ಗಳನ್ನು ಬಿಡುಗಡೆ ಮಾಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೂತನ 1000 ರೂ. ನೋಟನ್ನು ಬಿಡುಗಡೆಗೊಳಿಸುತ್ತಿದೆ. ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಈ ಹೊಸ ನೋಟುಗಳು ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಮೈಸೂರು ಮತ್ತು ಸಾಲ್ಬೋನಿಯಲ್ಲಿರುವ ಮುದ್ರಣ ಘಟಕಗಳಲ್ಲಿ ಈ […]

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣ ► ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ಗೆ 10 ವರ್ಷ ಜೈಲು

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28. ಇಬ್ಬರು ಸಾಧ್ವಿಗಳ ಮೇಲೆ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ಸಿಂಗ್ ಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ರೋಹ್ಟಕ್ ನ ಸುನಾರಿಯಾ ಜೈಲಿನ ಆವರಣದಲ್ಲಿರುವ ಜೈಲು ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ಇಂದು ನ್ಯಾಯಾಧೀಶ ಜಗದೀಪ್ ಸಿಂಗ್ ಅವರು ಗುರ್ಮಿತ್ ಸಿಂಗ್ ಶಿಕ್ಷೆಯ ಪ್ರಮಾಣ ನಿರ್ಧರಿಸಲು ಎರಡೂ ಕಡೆಯ ವಕೀಲರ

ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣ ► ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ಗೆ 10 ವರ್ಷ ಜೈಲು Read More »

ರಾಷ್ಟ್ರೀಯ ನ್ಯೂಸ್

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.28. ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನವನ್ನು ಉಂಟುಮಾಡಿದ್ದ ಬಹುನಿರೀಕ್ಷಿತ 4 ಜಿ ಸೌಲಭ್ಯದ ಉಚಿತ ಜಿಯೋಫೋನ್ ಬುಕ್ಕಿಂಗ್ ನ್ನು ಕೇವಲ ಮೂರೇ ದಿನಗಳಲ್ಲಿ ಕಂಪೆನಿಯು ದಿಢೀರ್ ಸ್ಥಗಿತಗೊಳಿಸಿದೆ. ನಿರೀಕ್ಷೆಗಿಂತ ಅಧಿಕ ಬುಕ್ಕಿಂಗ್ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪೆನಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಬುಕ್ಕಿಂಗ್ ಆದ ಫೋನ್‌ಗಳನ್ನು ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕರಿಗೆ ವಿತರಿಸಲಿದೆ. ಈಗಾಗಲೇ ಲಕ್ಷಾಂತರ ಮಂದಿ ಜಿಯೋಫೋನ್ ಬುಕ್ಕಿಂಗ್ ಮಾಡಿದ್ದು, ಮುಂದಿನ ಬುಕ್ಕಿಂಗ್ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಾಗುವುದು

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!! Read More »

ರಾಷ್ಟ್ರೀಯ ನ್ಯೂಸ್

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

(ನ್ಯೂಸ್ ಕಡಬ) newskadaba.com ನವದೆಹಲಿ ಆ.25, ಬಹು ದಿನಗಳಿಂದ 200 ರೂಪಾಯಿ ನೋಟು ಪೂರೈಕೆ ಬಗ್ಗೆ ಸುದ್ದಿಯಾಗಿತ್ತು. ಗಣೇಶ ಹಬ್ಬದ ದಿನವಾದ ಇಂದು 200 ರುಪಾಯಿ ಮುಖಬೆಲೆಯ ಹೊಸ ನೋಟುಗಳು ಬ್ಯಾಂಕ್‍ಗಳಿಗೆ ಪೂರೈಕೆ ಆಗಲಿದೆ. ಪ್ರಾರಂಭದಲ್ಲಿ ಆಯ್ದ ಆರ್‍ಬಿಐ ಕಚೇರಿ ಹಾಗೂ ಕೆಲವು ಬ್ಯಾಂಕ್‍ಗಳಲ್ಲಿ ಮಾತ್ರ ಹೊಸ 200 ರೂ. ನೋಟು ವಿತರಣೆಯಾಗಲಿದೆ. ಶುಕ್ರವಾರದಿಂದ 3 ದಿನ ಸರ್ಕಾರಿ ರಜೆ ಇರುವುದರಿಂದ ಸೋಮವಾರದಿಂದ ಹೊಸ ನೋಟು ಸಿಗಲಿದೆ. 200ರ ನೋಟು ಕಡು ಹಳದಿ ಬಣ್ಣದಲ್ಲಿದ್ದು, ನೋಟಿನ ಹಿಂಭಾಗದಲ್ಲಿ ಸಾಂಚಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು Read More »

ರಾಷ್ಟ್ರೀಯ ನ್ಯೂಸ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…?

(ನ್ಯೂಸ್ ಕಡಬ) newskadaba.com ಮುಂಬೈ, ಆ.24. ಬಹುನಿರೀಕ್ಷಿತ ರಿಲಯನ್ಸ್ ಕಂಪನಿಯ ಉಚಿತ ಜಿಯೋ ಮೊಬೈಲ್‌ ಫೋನ್ ಗೆ ಮುಂಗಡ ಬುಕ್ಕಿಂಗ್ ಗುರುವಾರದಿಂದ ಆರಂಭವಾಗಲಿದ್ದು, 1500 ರೂ.ಗಳನ್ನು ಡೆಪಾಸಿಟ್ ಇಟ್ಟು ಬುಕ್ ಮಾಡುವ ಮೊಬೈಲ್ ಗಳು ಸೆಪ್ಟೆಂಬರ್ ಮಧ್ಯಾರ್ಧದಲ್ಲಿ ವೇಳೆಗೆ ಗ್ರಾಹಕರಿಗೆ ಲಭ್ಯವಾಗಲಿವೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ jio.com‌ ಗೆ ಭೇಟಿ ನೀಡಿ ಜಿಯೋ ಫೋನ್ ಬ್ಯಾನರ್ ಇರುವ  keep me posted ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆ ಬಳಿಕ ನಿಮ್ಮ ಹೆಸರು, ಇ-ಮೇಲ್ ಐಡಿ, ಮೊಬೈಲ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..???

(ನ್ಯೂಸ್ ಕಡಬ) newskadaba.com ನವದೆಹಲಿ, ಆ.22. ಪೊಲೀಸ್ ವೆರಿಫಿಕೇಷನ್ ನಿಂದಾಗಿ ಸರಿಯಾದ ಸಮಯಕ್ಕೆ ಪಾಸ್‍ಪೋರ್ಟ್ ವಿತರಣೆಯಾಗದೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗಲಿದೆ. ಇನ್ಮುಂದೆ ಪಾಸ್‍ಪೋರ್ಟ್‍ಗಳಿಗೆ ಆನ್‍ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳು ಹಾಗೂ ಅಪರಾಧಗಳ ಬಗ್ಗೆ ಹೊಸದಾಗಿ ನ್ಯಾಷನಲ್ ಡೇಟಾಬೇಸ್ ಸೃಷ್ಟಿಸಲಾಗಿದ್ದು ಇದರ ಲಿಂಕ್ ಬಳಸಿ ಪಾಸ್‍ಪೋರ್ಟ್ ಅರ್ಜಿದಾರರ ಪೂರ್ವಾಪರಗಳ ಬಗ್ಗೆ ಆನ್‍ಲೈನ್ ವೆರಿಫಿಕೇಷನ್ ಮಾಡಲು ಸರ್ಕಾರ ಯೋಚಿಸಿದೆ. ಕೆಂದ್ರ ಗೃಹ ಸಚಿವಾಲಯದ ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವಕ್ರ್ಸ್ ಅಂಡ್ ಸಿಸ್ಟಮ್ಸ್(ಸಿಸಿಟಿಎನ್‍ಎಸ್)ನ ಭಾಗವಾಗಿ ಸೋಮವಾರದಂದು ನ್ಯಾಷನಲ್

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..??? Read More »

ರಾಷ್ಟ್ರೀಯ ನ್ಯೂಸ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 21. ಉಳಿತಾಯ ಖಾತೆಯ ಬಡ್ಡಿದರ ಕಡಿಮೆ ಮಾಡಿದ ಬಳಿಕ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್ ಕುರಿತು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಮೆಗಾಸ್ಟ್ರಿಪ್(ಮ್ಯಾಗ್ನೆಟಿಕ್) ಡೆಬಿಟ್ ಕಾರ್ಡ್‌ನ್ನು ಇಎಂವಿ ಚಿಪ್ ಇರುವ ಡೆಬಿಟ್ ಕಾರ್ಡ್ ಗಳೊಂದಿಗೆ ಬದಲಾಯಿಸಲು ನಿರ್ಧರಿಸಲಾಗಿದ್ದು, ಬದಲಾವಣೆ ಮಾಡದಿದ್ದಲ್ಲಿ ಎಟಿಎಂ ಕಾರ್ಡನ್ನು ಬ್ಲಾಕ್ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.21. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ ಸಭೆಯು ವಿಫಲವಾಗಿದ್ದರಿಂದ ಮಂಗಳವಾರದಂದು ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಮತ್ತು ಖಾಸಗಿ ಬ್ಯಾಂಕ್‍ಗಳನ್ನು ಸದ್ಯ ವಿಲೀನಗೊಳಿಸಲು ಸಾಧ್ಯವಿಲ್ಲ.

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..? Read More »

ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಟೂರಿಸ್ಟ್ ವಾಹನ ಚಾಲನೆಗೆ ಬ್ಯಾಡ್ಜ್ ಬೇಕಿಲ್ಲ ► ಸುಪ್ರೀಂ ಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿ ಮಾಡಲಿರುವ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.20. ಲಘು ಮೋಟಾರು ವಾಹನ (ಎಲ್ಎಂವಿ) ಲೈಸೆನ್ಸ್ ಹೊಂದಿರುವ ಚಾಲಕರು ಹಳದಿ ಬಣ್ಣದ ನೋಂದಣಿ ಹೊಂದಿರುವ ಟೂರಿಸ್ಟ್ ವಾಹನಗಳನ್ನು ಬ್ಯಾಡ್ಜ್ ಇಲ್ಲದೆಯೇ ಚಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನ ಆದೇಶವನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ‌. ಪ್ರಸ್ತುತ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಲಘು ಮೋಟಾರು ವಾಹನಗಳಾದ ಆಟೋರಿಕ್ಷಾ, ಜೀಪು, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಟೆಂಪೊಗಳನ್ನು ಹಾಗೂ ಘನಾ ವಾಹನಗಳನ್ನು

ಇನ್ಮುಂದೆ ಟೂರಿಸ್ಟ್ ವಾಹನ ಚಾಲನೆಗೆ ಬ್ಯಾಡ್ಜ್ ಬೇಕಿಲ್ಲ ► ಸುಪ್ರೀಂ ಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿ ಮಾಡಲಿರುವ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್
Scroll to Top