ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.19. ಪುರಿ – ಹರಿದ್ವಾರ್ – ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್‌ನ 6 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಹಳಿತಪ್ಪಿದ ಬೋಗಿಗಳಲ್ಲಿದ್ದ 100ಕ್ಕೂ ಅಧಿಕ ಪ್ರಯಾಣಿಕರನ್ನು ಪಾರು ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬೋಗಿಗಳ ನಡುವೆ ಸಿಲುಕಿಕೊಂಡವರನ್ನು ರಕ್ಷಿಸಲು ನೆರವಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ […]

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಸಿದ್ದರಾಮಯ್ಯರನ್ನು ಯುದ್ದರಾಮಯ್ಯ ಎಂದು ಬಣ್ಣಿಸಿದ ತೆಲುಗು ಚಾನೆಲ್

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಆ.19. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಎದುರಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಿದ್ದೆರಾಮಯ್ಯ ಎಂದು ಗೇಲಿ ಮಾಡುವುದರ ನಡುವೆ ಸಿದ್ಧರಾಮಯ್ಯರು ಕರ್ನಾಟಕದ ಗಡಿಯನ್ನೂ ದಾಟಿ ಸದ್ದುಮಾಡುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಂದರ್ಭದ ಅವರ ಭಾಷಣ ಮತ್ತು ಕಳೆದ ಆರು ತಿಂಗಳಲ್ಲಿ ಸಿದ್ಧರಾಮಯ್ಯ ಎದುರಾಳಿಗಳಲ್ಲಿ ಹುಟ್ಟಿಸಿರುವ ನಡುಕವನ್ನು ಬಿಡಿಬಿಡಿಯಾಗಿ ವಿವರಿಸಿದ ತೆಲುಗು ಚಾನಲೊಂದು ಸಿದ್ಧರಾಮಯ್ಯ ಅವರನ್ನು ಯುದ್ಧರಾಮಯ್ಯ ಎಂದು ಬಣ್ಣಿಸಿದೆ. ಕನ್ನಡ ಧ್ವಜ, ವೀರಶೈವ ಪ್ರತ್ಯೇಕ ಧರ್ಮ, ಗಡಿ ತಕರಾರು, ವಿವಿಧ ಆಂತರಿಕ ಭಿನ್ನಾಭಿಪ್ರಾಯಗಳು, ವಿರೋಧ

ಸಿದ್ದರಾಮಯ್ಯರನ್ನು ಯುದ್ದರಾಮಯ್ಯ ಎಂದು ಬಣ್ಣಿಸಿದ ತೆಲುಗು ಚಾನೆಲ್ Read More »

ರಾಷ್ಟ್ರೀಯ ನ್ಯೂಸ್

ಇನ್ನೂ ಕಡಿಮೆಯಾಗಲಿರುವ ಮೊಬೈಲ್ ಕರೆದರಗಳು ► ಕಂಪೆನಿಗಳ ದರ ಸಮರದಲ್ಲಿ ಗ್ರಾಹಕರಿಗೆ ಸುಗ್ಗಿ

(ನ್ಯೂಸ್ ಕಡಬ) newskadaba.com ನವದೆಹಲಿ ಆ.13. ಟೆಲಿಕಾಂ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಕಾಲಿಟ್ಟ ನಂತರ ಎಲ್ಲಾ ಕಂಪೆನಿಗಳು ದರ ಸಮರದಲ್ಲಿ ಪೈಪೋಟಿಯನ್ನು ನಡೆಸುತ್ತಿರುವುದರ ಮಧ್ಯೆಯೇ ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಇನ್ನಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಇಂಟರ್‍ಕನೆಕ್ಟ್ ಯೂಸೇಜ್ ಚಾರ್ಜ್ (ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಪ್ರಸ್ತುತ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇದ್ದು ಇದನ್ನು 10 ಪೈಸೆಗೆ ಇಳಿಸಲು ಟ್ರಾಯ್

ಇನ್ನೂ ಕಡಿಮೆಯಾಗಲಿರುವ ಮೊಬೈಲ್ ಕರೆದರಗಳು ► ಕಂಪೆನಿಗಳ ದರ ಸಮರದಲ್ಲಿ ಗ್ರಾಹಕರಿಗೆ ಸುಗ್ಗಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ

(ನ್ಯೂಸ್ ಕಡಬ) newskadaba.com ಮುಂಬೈ, ಆ.11. ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್ ವಸ್ತ್ರ ಕಂಪನಿಯ ಮಾಲೀಕ ದೇಶದ ಅತಿ ಶ್ರೀಮಂತ ವ್ಯಕ್ತಿಗಳ ಪೈಕಿ ಒಬ್ಬರಾದ ವಿಜಯಪತ್ ಸಿಂಗಾನಿಯಾ ಅವರು ಇದೀಗ ‘ದಿವಾಳಿ’ಯಾಗಿ ಬೀದಿಗೆ ಬಂದಿದ್ದು, ಹಣಕಾಸು ನೆರವಿಗಾಗಿ ಮಗನ ವಿರುದ್ಧವೇ ಕೋರ್ಟ್ ಮೆಟ್ಟಿಲೇರಿದ್ದಾರೆ. ರೇಮಂಡ್ಸ್ ಲಿಮಿಟೆಡ್ ಎಂಬ ವಸ್ತ್ರೋದ್ಯಮ ಸ್ಥಾಪಿಸಿ ಪುರುಷರ ಮನೆ ಮಾತಾಗಿದ್ದ ರೇಮಂಡ್ ಕಂಪೆನಿಯ ಮಾಲೀಕ ಇಂದು ಮಗನ ನಿರ್ಲಕ್ಷದಿಂದ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಾಗಿದೆ ಎಂದು ಮುಂಬೈ ಮಿರರ್

ಆಸ್ತಿ ಮಗನಿಗೆ ಬರೆದುಕೊಟ್ಟು ಬೀದಿಗೆ ಬಂದ ದೇಶದ ಶ್ರೀಮಂತ ವ್ಯಕ್ತಿ ► ಮನೆ ಬಾಡಿಗೆ ಕಟ್ಟಲು ಹೆಣಗಾಡುತ್ತಿರುವ ರೇಮಂಡ್ ಕಂಪನಿ ಮಾಲೀಕ Read More »

ರಾಷ್ಟ್ರೀಯ ನ್ಯೂಸ್

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ

(ನ್ಯೂಸ್ ಕಡಬ) newskadaba.com ಗುಜರಾತ್, ಆ.09. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಗುಜರಾತ್ ವಿಧಾನಸಭೆಯ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಹ್ಮದ್‌ ಪಟೇಲ್‌ ಅನಿರೀಕ್ಷಿತ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾಗೆ ತೀವ್ರ ಮುಖಭಂಗವಾಗಿದೆ. ತಮ್ಮ ತವರು ರಾಜ್ಯ ಗುಜರಾತ್‍ನಲ್ಲಿ ಮೂರೂ ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಬೇಕೆಂಬ ಬಿಜೆಪಿಯ ತುಡಿತಕ್ಕೆ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೂಡಿದಂತಹ ಪ್ರತಿತಂತ್ರ ಫಲ ನೀಡಿದೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ

ಗೆದ್ದೂ ಸೋತ ಅಮಿತ್ ಷಾ….! ► ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ Read More »

ರಾಷ್ಟ್ರೀಯ ನ್ಯೂಸ್

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ.  ಒಟ್ಟು 785 ಮತದಾರರ ಪೈಕಿ 771 ಅಭ್ಯರ್ಥಿಗಳು ಮತ ಚಲಾಯಿಸಿದ್ದು, ಬಿಜೆಪಿಯ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. 516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ,  244 ಮಂದಿ ಸಂಸದರು ಯುಪಿಎ ಅಭ್ಯರ್ಥಿ

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ ► ಆರು ವಿದೇಶಿ ಪ್ರಜೆಗಳು ಗಂಭೀರ

(ನ್ಯೂಸ್ ಕಡಬ) newskadaba.com ಕೋಲಾರ, ಆ.05. ಟೆಂಪೊ ಟ್ರಾವೆಲರ್​ಗೆ ಲಾರಿಯೊಂದು ಢಿಕ್ಕಿಯಾದುದರಿಂದ ನಾಲ್ವರು ವಿದೇಶಿಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಕೋಲಾರದ ಆಂಧ್ರ ಗಡಿ ಪ್ರದೇಶದಲ್ಲಿ ನಡೆದಿದೆ. ಕೋಲಾರದ ಗಡಿ ಆಂದ್ರ ಪ್ರದೇಶದ ಅನಂತಪುರಂ ಜಿಲ್ಲೆ ಪುಂಗನೂರು ಈಡಗಪಲ್ಲಿ ಬಳಿ ಈ ದುರ್ಘಟನೆ ನಡೆದಿದೆ. ಇವರು ಸ್ಪೇನ್​​ ದೇಶದ ಜನರು ಭಾರತದಲ್ಲಿ ನಡೆಸುತ್ತಿರುವ ರೂರಲ್ ಡೆವಲಪ್‍ಮೆಂಟ್ ಟ್ರಸ್ಟಿನ ಕಾರ್ಯ ವೈಖರಿಯ ಪರಿಶೀಲನೆಗೆಂದು ಭಾರತಕ್ಕೆ ಆಗಮಿಸಿದ್ದು, ಅನಂತಪುರಂ ನಿಂದ ಪುದುಚೇರಿಗೆ ಪ್ರಯಾಣಿಸುತ್ತಿದ್ದಾಗ ಟೆಂಪೋ ಟ್ರಾವೆಲ್ಲರ್ ಮತ್ತು ಲಾರಿ

ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ ► ಆರು ವಿದೇಶಿ ಪ್ರಜೆಗಳು ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಭಾರತದ ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಮುಗಿಯಲಿರುವುದರಿಂದ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ನಡುವೆ ನೇರ ಹಣಾಹಣಿ ನಡೆಯಲಿದೆ. ಇಂದು ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ನಿಮ್ಮ ಮಕ್ಕಳು ಮೊಬೈಲಿನಲ್ಲಿ ಆಡುತ್ತಾರೆಯೇ…?? ► ಎಚ್ಚರ… ಮಕ್ಕಳ ಜೀವವನ್ನು ಕೊನೆಯಾಗಿಸಬಹುದು ಈ ಆಟ

(ನ್ಯೂಸ್ ಕಡಬ) newskadaba.com ಮುಂಬೈ, ಆ.01. ನಿಮ್ಮ ಮಕ್ಕಳು ಇಂಟರ್ನೆಟ್‍ನಲ್ಲಿ ಹೆಚ್ಚು ಹೊತ್ತು ಆಟ ಆಡುತ್ತಿರುತ್ತಾರಾ…?  ಇಂಟರ್ನೆಟ್ ನ ಹುಚ್ಚಿನಲ್ಲಿ ನಿಮ್ಮ ಮಗ ಪ್ರಾಣವನ್ನೇ ತೆಗೆದುಕೊಳ್ಳಬಹುದು. ಬ್ಲೂ ವೇಲ್ ಚಾಲೆಂಜ್ ಎಂಬ ಆನ್ ಲೈನ್ ಕ್ರೀಡೆಗೆ ಬಲಿಯಾಗಿ ಪ್ರಾಣತೆತ್ತ ದೇಶದ ಮೊದಲ ಬಾಲಕ ಈ ಮನ್ ಪ್ರೀತ್ ಸಹಾನ್ಸ್. ಮುಂಬೈಯಿಯ ಪೂರ್ವ ಅಂಧೇರಿಯ ಮನ್ ಪ್ರೀತ್ ಕೌರ್ ಎಂಬ 14 ವರ್ಷದ ಹುಡುಗ ಮುಂಬೈನಲ್ಲಿ ತನ್ನ ಪೋಷಕರ ಜೊತೆ ವಾಸವಿದ್ದ ಕಟ್ಟಡದಿಂದ ಜಿಗಿದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಇದಕ್ಕೆ ಕಾರಣವಾಗಿದ್ದು ಇಂಟರ್ನೆಟ್. ರಷ್ಯಾ

ನಿಮ್ಮ ಮಕ್ಕಳು ಮೊಬೈಲಿನಲ್ಲಿ ಆಡುತ್ತಾರೆಯೇ…?? ► ಎಚ್ಚರ… ಮಕ್ಕಳ ಜೀವವನ್ನು ಕೊನೆಯಾಗಿಸಬಹುದು ಈ ಆಟ Read More »

ರಾಷ್ಟ್ರೀಯ ನ್ಯೂಸ್
Scroll to Top