ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ […]

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವರ ಪ್ರವಾಸ

ಮ0ಗಳೂರು ಮೇ 26 ಕರ್ನಾಟಕ ವಾರ್ತೆ:- ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮಗಳ ಅನುಷ್ಠಾನ ಸಚಿವ ಡಿ.ವಿ. ಸದಾನಂದ ಗೌಡ ಅವರು ಮೇ 28 ರಂದು 4.25 ಗಂಟೆಗೆ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿ, ಸಂಜೆ 6 ಗಂಟೆಗೆ ಅಡ್ಯಾರ್‍ನಲ್ಲಿ ಯಕ್ಷ ಧ್ರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು, ರಾತ್ರಿ 8.45 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು. ಚಿತ್ರ ಶೀರ್ಷಿಕೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ್ ಅವರು ಸೇವಾ ನಿವೃತ್ತಿ ಬಗ್ಗೆ ವರ್ಗಾವಣೆ

ಕೇಂದ್ರ ಸಚಿವರ ಪ್ರವಾಸ Read More »

ರಾಷ್ಟ್ರೀಯ ನ್ಯೂಸ್
Scroll to Top