ರಾಷ್ಟ್ರೀಯ ನ್ಯೂಸ್

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ನಾಲ್ಕು ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ ಎರಡು ದಿನಗಳ ಅಧಿಕೃತ ಪ್ರವಾಸ ವೇಳೆ ಪ್ರಧಾನಿ ಮೋದಿ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ನಂತರ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡಲಿದ್ದಾರೆ. ಲಂಡನ್ ಬಳಿಯ ಬ್ರಿಟಿಷ್ ಪ್ರಧಾನಿಯ ಅಧಿಕೃತ ನಿವಾಸವಾದ […]

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ ಶುರು; ಮುಕ್ತ ವ್ಯಾಪಾರ ಒಪ್ಪಂದದ ಸಾಧ್ಯತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ !

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಈಗ ನಿರಾಳತೆ ಸಿಕ್ಕಿದೆ ಎಂದು ಕಾಣುತ್ತಿದೆ. ಅಲ್ಲಿನ ಸರ್ಕಾರ ಅವರಿಗೆ ನೀಡಲಾದ ಮರಣದಂಡನೆಯನ್ನು ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್ ಘೋಷಿಸಿದ್ದಾರೆ.   ಮಂಗಳವಾರ ರಾತ್ರಿ ಯೆಮೆನ್ ರಾಜಧಾನಿ ಸನಾದಿಂದ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ ! Read More »

ರಾಷ್ಟ್ರೀಯ ನ್ಯೂಸ್

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್‌ ಕಡಬ) newskadaba.com ಜು. 22:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ ಪ್ರಕಾರ

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ

(ನ್ಯೂಸ್‌ ಕಡಬ) newskadaba.com ಜು. 22, ನವದೆಹಲಿ: ದೆಹಲಿ ಎನ್‌ಸಿಆರ್‌ನಲ್ಲಿ ಇಂದು ಮುಂಜಾನೆ (ಜು.22) ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿಯ ಮೇಲ್ಮೈಯಿಂದ 5 ಕಿ.ಮೀ ಕೆಳಗೆ ಈ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಜು. 22: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. “ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ “ಅಚಲ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಜು. 21: ಟೈಟಾನಿಕ್​ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಸದ್ಯ ಐವರು ಜೀವಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5 ಎಂಬ ಹಡಗು, ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ಕಾಣಿಸಿದ ಹಿನ್ನಲೆ ಹಡಗಿನ ಡೆಕ್‌ಗಳಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡ್ತಿದ್ದಂತೆ ಡಕ್​ನ ಮುಂಭಾಗದಲ್ಲಿ ಬೆಂಕಿಯು

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ

(ನ್ಯೂಸ್ ಕಡಬ) newskadaba.com, ಜು. 21. ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಯಿಂದ ಮುಂಬೈಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 2744 A320(VT-TYA) ಸೋಮವಾರ ಬೆಳಗ್ಗೆ ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಿಂದ ಹೊರಗೆ ಜಾರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ವಿಮಾನವು ಗೇಟ್‌ಗೆ ಸುರಕ್ಷಿತವಾಗಿ ತಲುಪಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ವಿಮಾನವನ್ನು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಒಳಪಡಿಸಲಾಗಿದೆ. ಡಿಜಿಸಿಎ ತಂಡ ಘಟನೆಯ ಬಗ್ಗೆ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ

(ನ್ಯೂಸ್ ಕಡಬ) newskadaba.com ಜು. 21. ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆಂದು ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿರುವ ಕುರಿತು ಹಿಮಾಚಲ ಪ್ರದೇಶದಿಂದ ವರದಿಯಾಗಿದೆ.   ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹಿನ್ನೆಲೆ ಯಾವುದೇ ಅಪಾಯ ಸಂಭಿಸಿವಿಲ್ಲ

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) com ಜು. 19. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ. “ಮಧ್ಯಾಹ್ನದಿಂದ ಭದ್ರತಾ

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್

(ನ್ಯೂಸ್ ಕಡಬ) newskadaba.com,ಜು .18. ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು. ಇಂದು ಮುಂಗಾರು ಅಧಿವೇಶನ ಹಿನ್ನೆಲೆ

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top