ರಾಷ್ಟ್ರೀಯ ನ್ಯೂಸ್

ಭಾರತ-ಪಾಕಿಸ್ತಾನ ಕದನ ವಿರಾಮ: ಟ್ರಂಪ್ ಹೇಳಿಕೆ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು- ಕಾಂಗ್ರೆಸ್

(ನ್ಯೂಸ್ ಕಡಬ) newskadaba.com, ಜು.16. ನವದೆಹಲಿ: ಭಾರತ-ಪಾಕಿಸ್ತಾನ “ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಉಲ್ಲೇಖಿಸಿ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳಿರುವ ಪೋಸ್ಟ್ ಅನ್ನು ಟ್ಯಾಗ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 66 ದಿನಗಳಲ್ಲಿ 23 ಬಾರಿ ಪುನರಾವರ್ತನೆ ಆಗಿರುವುದಾಗಿ ತಿಳಿಸಿದ್ದಾರೆ. ಜುಲೈ […]

ಭಾರತ-ಪಾಕಿಸ್ತಾನ ಕದನ ವಿರಾಮ: ಟ್ರಂಪ್ ಹೇಳಿಕೆ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕು- ಕಾಂಗ್ರೆಸ್ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ಮ್ಯಾರಥಾನ್‌ ರನ್ನರ್‌ ಫೌಜಾ ಸಿಂಗ್‌ (114 ವರ್ಷ) ರಸ್ತೆ ಅಪಘಾತದಲ್ಲಿ ನಿಧನ!

(ನ್ಯೂಸ್ ಕಡಬ) newskadaba.com, ಜು.15. ಪ್ರಸಿದ್ಧ ಮ್ಯಾರಥಾನ್ ರನ್ನರ್‌ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ನಿಧನರಾದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್‌ ಜಿಲ್ಲೆಯ ಅಧಂಪುರದ ಬಿಯಾಸ್‌ ಗ್ರಾಮದಲ್ಲಿ ಮಧ್ಯಾಹ್ನ 3.30ಕ್ಕೆ ಈ ಘಟನೆ ನಡೆದಿದೆ. ಅವರ ಕುಟುಂಬದವರ ಪ್ರಕಾರ ಅವರು ತಮ್ಮ ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಕಿಂಗ್‌ಗೆ ಹೊರಟಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ವಾಹನದ ಮಾಲೀಕರು ಡಿಕ್ಕಿ ಹೊಡೆದ ನಂತರ ವಾಹನೊಂದಿಗೆ

ಖ್ಯಾತ ಮ್ಯಾರಥಾನ್‌ ರನ್ನರ್‌ ಫೌಜಾ ಸಿಂಗ್‌ (114 ವರ್ಷ) ರಸ್ತೆ ಅಪಘಾತದಲ್ಲಿ ನಿಧನ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ

(ನ್ಯೂಸ್ ಕಡಬ) newskadaba.com, ಜು. 10. ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಶತಮಾನಗಳಿಂದ ಶ್ರಮಿಸುತ್ತಿರುವ ತುಳು ಮಹಾಸಭೆಯು ತನ್ನ ನವದೆಹಲಿ ಘಟಕದ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಅವರನ್ನು ನಾಮನಿರ್ದೇಶನ ಮಾಡಿದೆ. ಈ ಹೊಸ ನೇಮಕಾತಿಯು ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಶಕ್ತಿ ತುಂಬುವ ನಿರೀಕ್ಷೆಯಿದೆ. ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿವೆ. 1928 ರಲ್ಲಿ ಹಿರಿಯ ಎಸ್.ಯು. ಪಣಿಯಾಡಿ

ದೆಹಲಿ ತುಳು ಮಹಾಸಭೆಯ ಸಂಚಾಲಕರಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ನೇಮಕ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ದೆಹಲಿ-ಎನ್‌ಸಿರ್‌ನಲ್ಲಿ 4.4 ತೀವ್ರತೆ ಪ್ರಬಲ ಭೂಕಂಪ

(ನ್ಯೂಸ್ ಕಡಬ) newskadaba.com, ಜು. 10. ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ಇಂದು ಬೆಳಗ್ಗೆ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ದೆಹಲಿಯಲ್ಲಿ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ಭಾಗಗಳಲ್ಲಿ

ದೆಹಲಿ-ಎನ್‌ಸಿರ್‌ನಲ್ಲಿ 4.4 ತೀವ್ರತೆ ಪ್ರಬಲ ಭೂಕಂಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಬಸ್‌ ಮಾಲಕರಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಕೇರಳದಲ್ಲಿ ಇಂದು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರಿಸದಿದ್ದಲ್ಲಿ ಜುಲೈ 23 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬಸ್ಸು ಮಾಲಕರ ಸಂಘ ಮುನ್ನೆಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ರಿಯಾಯಿತಿ ಪ್ರಯಾಣ ದರ ಕನಿಷ್ಠ 5 ರೂ.ಗೆ ಏರಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.   ಮುಷ್ಕರದ ಬಗ್ಗೆ ಬಸ್ಸು ಮಾಲಕರ ಸಂಘದ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಬಸ್‌ ಮಾಲಕರಿಂದ ಮುಷ್ಕರ Read More »

ರಾಷ್ಟ್ರೀಯ ನ್ಯೂಸ್

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಾರದೊಳಗೆ ಆರಂಭಗೊಳ್ಳಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 2026ರಲ್ಲಿ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಬಯಸುವ ಯಾತ್ರಿಕರು ನಿಗದಿತ ಸಮಯದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸರಕಾರವು 2026ರ ಹಜ್ ಅರ್ಜಿಗಳನ್ನು ಒಂದು ವಾರದೊಳಗೆ ಸ್ವೀಕರಿಸಲು ಪ್ರಾರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದ್ದರಿಂದ ಹಜ್ ಯಾತ್ರೆಯನ್ನು ಕೈಗೊಳ್ಳಲು ಇಚ್ಚಿಸುವವರು ತಮ್ಮ ಪಾಸ್‌ಪೋರ್ಟ್‌

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..! Read More »

ರಾಷ್ಟ್ರೀಯ ನ್ಯೂಸ್
Swami Vivekananda

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಜು.04: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸನ್ಯಾಸಿ ಮತ್ತು ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರಿಗೆ ಅವರ 123 ನೇ ಪುಣ್ಯತಿಥಿಯಂದು ಗೌರವ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಪುಣ್ಯ ತಿಥಿಯಂದು ನಾನು ಅವರಿಗೆ ನಮಿಸುತ್ತೇನೆ. ನಮ್ಮ ಸಮಾಜಕ್ಕಾಗಿ ಅವರ ಆಲೋಚನೆಗಳು ಮತ್ತು ದೃಷ್ಟಿಕೋನಗಳು ನಮ್ಮ ಮಾರ್ಗದರ್ಶಕ ಬೆಳಕಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದರು. ಅವರು ಸೇವೆ ಮತ್ತು ಕರುಣೆಯ ಹಾದಿಯಲ್ಲಿ ನಡೆಯುವುದರ

ಸ್ವಾಮಿ ವಿವೇಕಾನಂದರ 123ನೇ ಪುಣ್ಯತಿಥಿ; ನಮನ ಸಲ್ಲಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್

(ನ್ಯೂಸ್‌ ಕಡಬ) newskadaba.com ಜು.04: ಜಿಎಸ್‌ಟಿ ಸಂಗ್ರಹವು ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ಈ ನಡುವೆ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಐದು ವರ್ಷಗಳ ಹಿಂದೆ ವರ್ಷಕ್ಕೆ 11 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದ ಜಿಎಸ್‌ಟಿ ಸಂಗ್ರಹವು ಈಗ 22 ಲಕ್ಷ ಕೋಟಿ ರೂ.ಗೆ ದ್ವಿಗುಣಗೊಂಡಿದೆ. ಈ ಸಂದರ್ಭದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಪರಿಹಾರ ನೀಡುವ ನಿರ್ಧಾರವನ್ನು ಕೇಂದ್ರವು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಈ ವರ್ಷದ ಬಜೆಟ್‌ನಲ್ಲಿ ಆದಾಯ

ಬಡವರು, ಮಧ್ಯಮ ವರ್ಗಕ್ಕೆ ಗುಡ್​ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

(ನ್ಯೂಸ್‌ ಕಡಬ) newskadaba.com ಜು.04: ಪ್ರಧಾನಿ ಮೋದಿ ಅವರ 8 ದಿನಗಳ 5 ದೇಶದ ಪ್ರವಾಸ ಶುರುವಾಗಿದ್ದು, ಇಂದು ಮೋದಿ ಘಾನಾ ದೇಶಕ್ಕೆ ತಲುಪಿದ್ದಾರೆ. ಪ್ರಧಾನಿಯನ್ನು ಘಾನಾದ ಅಧ್ಯಕ್ಷ ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರು ಘಾನಾದ ರಾಷ್ಟ್ರೀಯ ಗೌರವವಾದ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು

ಪ್ರಧಾನಿ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ Read More »

ರಾಷ್ಟ್ರೀಯ ನ್ಯೂಸ್
Scroll to Top